ನಿತ್ಯ ಭವಿಷ್ಯ
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು : ಕೂಡಲೇ ಕರೆಮಾಡಿ | 01-02-2020 ಭಾನುವಾರ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9964584883
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883
ಮೇಷ ರಾಶಿ
ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಷಭ ರಾಶಿ
ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಿಥುನ ರಾಶಿ
ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕರ್ಕಟಾಕ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸಿಂಹ ರಾಶಿ
ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕನ್ಯಾ ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ತುಲಾ ರಾಶಿ
ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಶ್ಚಿಕ ರಾಶಿ
ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಧನಸ್ಸು ರಾಶಿ
ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಕರ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕುಂಭ ರಾಶಿ
ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮೀನ ರಾಶಿ
ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9964584883