ನಿತ್ಯ ಭವಿಷ್ಯ

ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ : ಕೂಡಲೇ ಕರೆ ಮಾಡಿ | 02-02-2020 ಭಾನುವಾರ

Published

on

ನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ  9964584883

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಮೇಷ ರಾಶಿ

ಕುಟುಂಬದಲ್ಲಿ ಸುಖ ಶಾಂತಿ ನೆಲೆಸಿ ಮಾನಸಿಕ ನೆಮ್ಮದಿ. ಕಾರ್ಯಕಲಾಪಗಳಲ್ಲಿ ಪ್ರಗತಿ. ಕೊಡುಕೊಳ್ಳುವ ವ್ಯವಹಾರಗಳಲ್ಲಿ ಲಾಭ. ದೂರ ಪ್ರಯಾಣದ ಯೋಜನೆ ರೂಪುಗೊಳ್ಳುವ ಸಾಧ್ಯತೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಷಭ ರಾಶಿ

ಅನಾಯಾಸವಾಗಿ ಕೆಲಸ ಕಾರ್ಯಗಳು ಕೈಗೂಡುವವು. ಆತ್ಮೀಯರ ಭೇಟಿ. ಸಂತೋಷದ ಸುದ್ದಿ ಕೇಳುವ ಸಾಧ್ಯತೆ. ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಹಿನ್ನಡೆ. ವ್ಯಾಪಾರದಲ್ಲಿ ಸ್ವಲ್ಪಮಟ್ಟಿಗೆ ನಷ್ಟ ಉಂಟಾಗಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಿಥುನ ರಾಶಿ

ಕಾರ್ಯಬಾಹುಳ್ಯದಿಂದಾಗಿ ಒತ್ತಡ ಹೆಚ್ಚಿ ಕೆಲಸ ಕಾರ್ಯಗಳಲ್ಲಿ ಮಂದಗತಿ. ದಾಯಾದಿ ಕಲಹ ಸಾಧ್ಯತೆ. ವಾಹನ ಪ್ರಯಾಣದ ಬಗ್ಗೆ ಎಚ್ಚರಿಕೆ ಇರಲಿ. ಗುರು ಹಿರಿಯರೊಡನೆ ಸಮಾಲೋಚನೆ ಸಾಧ್ಯತೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕಟಕ ರಾಶಿ

ಮಾನಸಿಕ ಚಾಂಚಲ್ಯದಿಂದ ಭಯ ಕಾಡುವ ಸಾಧ್ಯತೆ. ವ್ಯಾಪಾರ ವ್ಯವಹಾರಗಳಲ್ಲಿ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಿಂಹ ರಾಶಿ

ಕೆಲಸ ಕಾರ್ಯಗಳು ಸುಲಭವಾಗಿ ನೆರವೇರುವುದರಿಂದ ಸಂತಸ. ಲೇವಾದೇವಿ ಹಣಕಾಸು ವ್ಯವಹಾರಸ್ಥರಿಗೆ ಅಧಿಕ ಲಾಭ. ಉದ್ಯೋಗ ನಿಮಿತ್ತ ವಿದೇಶ ಯಾನದ ಸಾಧ್ಯತೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಅಗತ್ಯ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕನ್ಯಾ ರಾಶಿ

ಪ್ರೀತಿಪಾತ್ರರೊಂದಿಗೆ ಚರ್ಚೆ. ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗದಲ್ಲಿ ಪ್ರಗತಿ, ಸಮಾಧಾನ. ವಾಹನಗಳಿಂದ ಖರ್ಚು ಬರುವ ಸಾಧ್ಯತೆ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತುಲಾ ರಾಶಿ

ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳು ಉಂಟಾಗಬಹುದು. ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು. ವ್ಯಾಪಾರದಲ್ಲಿ ಲಾಭ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಶ್ಚಿಕ ರಾಶಿ

ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು. ಸಕಾಲದಲ್ಲಿ ಕೆಲಸ ಕಾರ್ಯಗಳನ್ನು ಪೂರೈಸಿದ ಸಂತಸ. ಸಂಘ ಸಂಸ್ಥೆಗಳಿಂದ ಸಹಾಯ. ಹೊಸ ಹೊಸ ವ್ಯವಹಾರಗಳ ಬಗ್ಗೆ ಚಿಂತನೆ. ನ್ಯಾಯಾಲಯದಲ್ಲಿ ಜಯ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಧನುಸ್ಸು ರಾಶಿ

ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಲಾಭ. ಆಪ್ತೇಷ್ಟರ ಆಗಮನ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಸಮಾಚಾರ ಕೇಳಿ ದುಗುಡ ನಿವಾರಣೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಕರ ರಾಶಿ

ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸದ ವಾತಾವರಣ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕುಂಭ ರಾಶಿ

ಅನಿರೀಕ್ಷಿತ ಪ್ರಯಾಣ ಸಂಭವಿಸಿ ವೃಥಾ ಖರ್ಚು. ಆತ್ಮೀಯರ ಆರೋಗ್ಯದಲ್ಲಿ ವ್ಯತ್ಯಯ. ವ್ಯಾಪಾರ– ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರ ಮಾತುಗಳನ್ನು ಕಡೆಗಣಿಸದಿರಿ. ಹಿತಶತ್ರುಗಳ ಭಯ ಆವರಿಸಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೀನ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನ. ಕುಟುಂಬದಲ್ಲಿ ಶಾಂತ ವಾತಾವರಣ. ವಿದ್ಯಾರ್ಥಿಗಳಿಗೆ ಪಾಠಗಳಲ್ಲಿ ಪ್ರಗತಿ. ಉದ್ಯೋಗಸ್ಥರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆಯಾಗಿ ನಿರಾಳತೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.  9964584883

Trending

Exit mobile version