ನಿತ್ಯ ಭವಿಷ್ಯ

ಈ ರಾಶಿಯವರಿಂದು ಹಣದ ವಿಚಾರದಲ್ಲಿ ಎಚ್ಚರದಿಂದಿರಿ : 07-02-2020 ಶುಕ್ರವಾರ

Published

on

ನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ  9964584883

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಮೇಷ ರಾಶಿ

ದೈಹಿಕ ಮತ್ತು ಮಾನಸಿಕ ಸಮತೋಲನಕ್ಕೆ ಆದ್ಯತೆ ನೀಡಿ. ಯೋಗ, ಧ್ಯಾನ, ವ್ಯಾಯಾಮದಂತಹ ಚಟುವಟಿಗಳಲ್ಲಿ ಪಾಲ್ಗೊಳ್ಳಿ. ನಿಮ್ಮ ಕನಸಿನ ಕಾರ್ಯಗಳು ಇಂದು ನನಸಾಗಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಂದು ಸಾಧು-ಸಂತರ ದರ್ಶನ ಭಾಗ್ಯ ನಿಮಗೆ ಸಿಗಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಷಭ ರಾಶಿ

ಬಂಡವಾಳದ ಸಮಸ್ಯೆಗಳು ದೂರವಾಗಲಿದೆ. ನಿಮ್ಮ ಸಂಗಾತಿಯ ಮನಸ್ಥಿತಿಗೆ ನೀವು ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯ ವಾಗಿರುವುದು ಕಂಡುಬರುತ್ತದೆ. ಆರ್ಥಿಕ ವ್ಯವಹಾರದಲ್ಲಿ ಜಾಗೃತೆಯಿರಲಿ. ಕುಟುಂಬಸ್ಥರೊಂದಿಗೆ ಮನಸ್ತಾಪ ಬರಬಹುದಾದ ಸಾಧ್ಯತೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಿಥುನ ರಾಶಿ

ನಿಮ್ಮ ಮನಸ್ಸಿನ ಏಕಾಗ್ರತೆ ಭಂಗ ವಾಗಲಿದೆ, ಹಾಗೂ ಇತರೇ ಆಸಕ್ತಿ ವಿಷಯಾಸಕ್ತಿ ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತದೆ. ಆರೋಗ್ಯದ ಕಡೆ ಗಮನ ನೀಡಿ. ನಿಮಗೆ ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರಿಸುತ್ತದೆ. ಅಧಿಕ ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ಬೇಡ. ಸಹವಾಸ ದೋಷದಿಂದ ನಿಮ್ಮ ಪ್ರಗತಿ ಕುಂಠಿತವಾಗುತ್ತದೆ ಆದಷ್ಟು ಅದನ್ನು ತಡೆಗಟ್ಟಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕರ್ಕಾಟಕ ರಾಶಿ

ವ್ಯವಹಾರದಲ್ಲಿ ಲಾಭಂಶದ ಲೆಕ್ಕಾಚಾರ ಮಾಡಿ ಕಾರ್ಯನಿರ್ವಹಿಸಿ. ನಿಮ್ಮ ಸಾಧನೆಗೆ ಉತ್ತಮ ವೇದಿಕೆ ಸಿಗುವ ಅವಕಾಶ ಇಂದು ಕಂಡುಬರಲಿದೆ. ಅತಿಯಾದ ಮಾತುಗಳು ಆತ್ಮೀಯರಲ್ಲಿ ವೈಮನಸ್ಸು ಸೃಷ್ಟಿಸಬಹುದು. ಆರ್ಥಿಕವಾಗಿ ಪ್ರಾರಂಭಿಕ ಹಂತದ ಜಯ ಕಾಣುವಿರಿ, ಮುಂದೆ ಸಾಕಷ್ಟು ಲಾಭಾಂಶ ಪಡೆಯಲು ಶ್ರಮಿಸಬೇಕಾಗಿದೆ. ಸಂಶೋಧನೆಗಳಲ್ಲಿ ಉತ್ತಮ ಕ್ರಿಯಾಶೀಲತೆ ತೋರಿಸುವ ಸಾಧ್ಯತೆ ಇದೆ.

ಜ್ಯೋತಿಷ್ಯರು. ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಿಂಹ ರಾಶಿ

ಕುಟುಂಬಸ್ಥರು ಪ್ರಯಾಣದ ಸಿದ್ಧತೆ ನಡೆಸುವಿರಿ. ಮೋಜು-ಮಸ್ತಿ ಗಳಿಂದ ದೂರವಿರುವುದು ಒಳಿತು. ವ್ಯವಹಾರದಲ್ಲಿ ಕೌಶಲ್ಯತೆ ಉತ್ತಮ ಮಟ್ಟದಾಗಿದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಸರಿದಾರಿಗೆ ಬಂದಿದ್ದು ಅನಗತ್ಯವಾಗಿ ದುಂದುವೆಚ್ಚಗಳಿಗೆ ಕೈಹಾಕಿ ನಷ್ಟ ಮಾಡಿಕೊಳ್ಳಬೇಡಿ.

ಜ್ಯೋತಿಷ್ಯರು. ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕನ್ಯಾ ರಾಶಿ

ತಾಂತ್ರಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದೀರಿ. ಸ್ಪರ್ಧಾತ್ಮಕ ಪರೀಕ್ಷೆಗಳ ವಿಷಯದಲ್ಲಿ ಉತ್ತಮ ವ್ಯವಸ್ಥೆ ಮತ್ತು ಶ್ರದ್ಧೆ ಕಾಣಬಹುದಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿವೆ. ಅನಿರೀಕ್ಷಿತವಾಗಿ ಧನಾಗಮನ ವೃದ್ಧಿಯಾಗುತ್ತದೆ. ಉತ್ಪನ್ನ ವಲಯದಲ್ಲಿ ಆರ್ಥಿಕ ಪ್ರಗತಿ ಕಾಣಬಹುದು. ವೈಯಕ್ತಿಕ ವಿಷಯಗಳನ್ನು ಆದಷ್ಟು ಗೌಪ್ಯತೆಯಾಗಿ ಕಾಪಾಡಿಕೊಳ್ಳಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತುಲಾ ರಾಶಿ

ಪ್ರಚೋದನೆಗೆ ತಕ್ಕ ಪ್ರತಿಕ್ರಿಯೆ ಅನ್ನುವ ಹಾಗೆ ನಿಮ್ಮ ವಿಷಯದಲ್ಲಿ ಕೆಲವರು ಆಟ ಆಡಬಹುದು ಎಚ್ಚರವಿರಲಿ. ದುಂದು ವೆಚ್ಚದಿಂದ ನಿಮ್ಮ ಸ್ಥಾನ ಹೆಚ್ಚಾಗಬಹುದು ಆದರೆ ಪರಿಸ್ಥಿತಿ ಕಠಿಣವಾಗಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಮಕ್ಕಳ ವಿಷಯದ ಸಲುವಾಗಿ ಹಣಕಾಸು ಹೆಚ್ಚಾಗಿ ಖರ್ಚಾಗಬಹುದು.

ಜ್ಯೋತಿಷ್ಯರು. ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಶ್ಚಿಕ ರಾಶಿ

ಉತ್ತಮ ಸವಿರುಚಿಯ ಭೋಜನ ಈ ದಿನ ನಿಮ್ಮದಾಗಲಿದೆ. ಸಂಗಾತಿಯ ಬಯಕೆಯನ್ನು ಪೂರೈಸುವ ಹಠ ನಿಮ್ಮಲ್ಲಿ ಮೂಡುತ್ತದೆ. ಚಿಕ್ಕ ಸಮಸ್ಯೆಯನ್ನು ಸಹ ದೊಡ್ಡಮಟ್ಟದಾಗಿ ಬೆಳೆಸಬೇಡಿ, ಸಮಸ್ಯೆಗಳು ಕಠಿಣವಾಗಲಿದೆ ಆದಕಾರಣ ಪರಿಹಾರವನ್ನು ಶೀಘ್ರವಾಗಿ ಹುಡುಕಿ.

ಜ್ಯೋತಿಷ್ಯರು. ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಧನಸ್ಸು ರಾಶಿ

ಶುಭ ಸುದ್ದಿಗಳು ಕೇಳುವ ಅವಕಾಶಗಳು ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಓದಿನ ಕಡೆಗೆ ಗಮನ ವಹಿಸುವಂತೆ ನಿಮ್ಮ ಸೂಚನೆ ಅಗತ್ಯವಿದೆ. ಆರ್ಥಿಕ ವ್ಯವಹಾರದಲ್ಲಿ ನಷ್ಟ ಆವರಿಸಬಹುದು ಆದಕಾರಣ ಯೋಜನೆಗಳಲ್ಲಿ ಆಯ್ಕೆಮಾಡುವಾಗ ಎಚ್ಚರಿಕೆ ಇರಲಿ. ಅನಗತ್ಯವಾದ ವಿಷಯಗಳಲ್ಲಿ ಕಾಲಹರಣ ಮಾಡಬೇಡಿ.

ಜ್ಯೋತಿಷ್ಯರು. ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಕರ ರಾಶಿ

ಆತ್ಮೀಯರ ವಿಶ್ವಾಸವನ್ನು ವೃದ್ಧಿಸಿಕೊಳ್ಳಿ. ಕುಟುಂಬದೊಡನೆ ಒಡನಾಟವನ್ನು ಹೆಚ್ಚು ಪಡಿಸಿ ಕೊಳ್ಳುವುದು ಒಳ್ಳೆಯದು. ಈ ದಿನ ಪೂರ್ಣಪ್ರಮಾಣದ ಚೈತನ್ಯ ತುಂಬಿಕೊಂಡು ಕೆಲಸದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ದೇಗುಲಗಳ ಭೇಟಿಯು ನಿಮ್ಮ ಕಾರ್ಯ ಯಶಸ್ವಿಯಾಗಲು ಅದ್ಭುತ ಶಕ್ತಿಯನ್ನು ದಯಪಾಲಿಸಲಿದೆ.

ಜ್ಯೋತಿಷ್ಯರು. ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕುಂಭ ರಾಶಿ

ಆರ್ಥಿಕ ವ್ಯವಹಾರವು ನಿಮ್ಮ ಇಚ್ಛೆ ಪ್ರಕಾರ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಹಿರಿಯರ ಸಮ್ಮುಖದಲ್ಲಿ ನಿಮ್ಮ ಯೋಜನೆಯನ್ನು ಪ್ರಸ್ತಾಪ ಮಾಡುವಿರಿ ಅದಕ್ಕೆ ಸೂಕ್ತ ಬಂಡವಾಳವು ಸಹ ಈ ದಿನ ದೊರೆಯಲಿದೆ. ಕಚೇರಿ, ಬ್ಯಾಂಕುಗಳ ವ್ಯವಹಾರದಲ್ಲಿ ನಿಮ್ಮ ಕೆಲಸ ನಿಶ್ಚಿತವಾಗಿ ಜಯ ಕಾಣಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೀನ ರಾಶಿ

ಸಾಮಾಜಿಕ ಬದ್ಧತೆಯ ಕಾರ್ಯವು ತುಂಬಾ ಉತ್ತಮ ರೀತಿಯಲ್ಲಿ ಮೂಡಿಬರಲಿದೆ. ಉದ್ಯೋಗದಲ್ಲಿ ಪ್ರಗತಿದಾಯಕ ಬೆಳವಣಿಗೆ ಕಾಣಬಹುದು, ಯಾವುದೇ ಕಾರಣಕ್ಕೂ ವಿಳಂಬ ಮಾಡುವುದು ಒಳ್ಳೆಯದಲ್ಲ.
ಜ್ಯೋತಿಷ್ಯರು .ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.9964584883

Trending

Exit mobile version