ನಿತ್ಯ ಭವಿಷ್ಯ
ಕುಜಗ್ರಹ ಫಲ ರಾಶಿ ಮಂಡಲ : ಮಂಗಳವಾರ ಜ್ಯೋತಿಷ್ಯ ಮಾರ್ಗದರ್ಶನ 23/07/2019
ಕುಜಗ್ರಹದ ಫಲ ದೋಷಗಳು ವಿವಾಹ ಭಾಗ್ಯದಲ್ಲಿ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರವನ್ನು ಮಾಡಿಕೊಡಲಾಗುವುದು ಇಂದೇ ಕರೆ ಮಾಡಿ. ಪಂಡಿತ್ ಶ್ರೀ ಸೂರ್ಯ ನಾರಾಯಣ್ ಭಟ್ ಸುಪ್ರಸಿದ್ಧ ಜ್ಯೋತಿಷ್ಯರು 9900494333.
ಧರಣೀಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಂ | ಕುಮಾರಂ ಶಕ್ತಿ ಹಸ್ತಂ ತಂ ಮಂಗಲಂ ಪ್ರಣಮಾಮ್ಯಹಂ ||
ಬೀಜಾಕ್ಷರ ಮಂತ್ರಂ– ಓಂ ಕ್ರಾಂ ಕ್ರೀಂ ಕ್ರೌಂ ಸಃ ಶ್ರೀಭೌಮಾಯ ನಮಃ
ಕುಜನ (ಅಂಗಾರಕ) : ಕ್ರೂರದೃಷ್ಟಿ ಕುಜದೋಷ ಗೋಚರದಲ್ಲಿ ತೊಂದರೆ ದಶಾಭುಕ್ತಿಯಲ್ಲಿ ಗಂಭೀರ ತೊಂದರೆಗಳಿಂದ ಮುಕ್ತಿ ಹೊಂದಿ. ಶತ್ರು ಅಪಘಾತಗಳಿಂದ ಪರಿಹಾರವಾಗಲು ಶುಕ್ಲ ಪಕ್ಷದ ಮೊದಲ ಮಂಗಳವಾರದಿಂದ 21 ರಿಂದ 45 ವಾರ ಬೆಳಿಗ್ಗೆ ಸ್ನಾನದ ನಂತರ ಕೆಂಪು ವಸ್ತ್ರ ಧರಿಸಿ ಕೆಂಪು ಚಂದನ ಹಣೆಗೆ ಹಚ್ಚಿಕೊಂಡು ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಥವಾ ನವಗ್ರಹಗಳಲ್ಲಿ- ಕುಜಗ್ರಹಕ್ಕೆ 9 ಪ್ರದಕ್ಷಿಣೆ ಮಾಡಿ. ತೊಗರಿಯನ್ನು ದಾನ ಮಾಡಿ. ಮೊದಲ ಅಥವಾ ಕೊನೆಯ ವಾರ ಕೆಂಪು ಕಣಿಗಲೆ ಹೂ ಕೆಂಪು ವಸ್ತ್ರಗಳಿಂದ ಪೂಜಿಸಿ ಕೆಂಪು ವಸ್ತ್ರ ತಾಮ್ರದ ವಸ್ತು ದಾನ ಮಾಡಿ. ಮೇಲಿನ ಸ್ತೋತ್ರವನ್ನು 108 ಸಲಹೆ ಪಠಿಸಿ.
ನಿತ್ಯ ಭವಿಷ್ಯ
ಮೇಷ ರಾಶಿ
ಭವಿಷ್ಯದ ಏಳಿಗೆಗಾಗಿ ಹೆಚ್ಚು ಪರಿಶ್ರಮ ಪಡುವಿರಿ. ಅದರೆ ನಿಮಗೆ ಉದ್ಯೋಗದಲ್ಲಿ ಲಾಭ ಕಡಿಮೆ ಬರುವುದು. ವೈವಾಹಿಕ ಜೀವನ ಸಂತೋಷ ತಂದು ಕೊಡುವುದಿಲ್ಲ. ಹಣಕಾಸಿನ ವ್ಯವಹಾರದಲ್ಲಿ ವಂಚನೆಗೊಳಗಾಗುವಿರಿ. ವಿದ್ಯೆಯಲ್ಲಿ ಪ್ರಗತಿ ಸಾಧಿಸಬೇಕು. ಮಧ್ಯಮ ವಯಸ್ಸಿನವರು ಬಹಳಷ್ಟು ಚಿಂತನೆಯಿಂದ ಆರೋಗ್ಯ ಹಾಳು ಮಾಡಿಕೊಳ್ಳಬಹುದು. ಮೇಲಿನ ಮಂತ್ರವನ್ನು ಪಠಿಸಿ (ಪರಿಹಾರಕ್ಕೆ ಕರೆಮಾಡಿ )9900494333.
ವೃಷಭ ರಾಶಿ
ಈ ರಾಶಿಯವರು ಈ ದಿನ ಉದ್ಯೋಗದಲ್ಲಿ ಹೆಚ್ಚು ಬದಲಾವಣೆ ಮಾಡುವುದು ಉತ್ತಮ ಪ್ರಗತಿ ಹೊಂದುಬಹುದು. ವಿವಾಹವನ್ನು ವ್ಯವಹಾರಿಕ ದೃಷ್ಟಿಯಿಂದ ತೆಗೆದುಕೊಳ್ಳಬಾರದು. ನಿಮ್ಮ ಆರೋಗ್ಯ ತುಂಬಾ ಸಂತೋಷದಿಂದ ಇರುತ್ತದೆ. ಸ್ಥಿರ ಮನಸ್ಸು ಇದ್ದರೆ ವಿದ್ಯಾಭ್ಯಾಸದಲ್ಲಿ ಮುಂದುವರೆಯಬಹುದು. (ಪರಿಹಾರಕ್ಕಾಗಿ ಕರೆ ಮಾಡಿ) 9900494333.
ಮಿಥುನ ರಾಶಿ
ಒಂದು ಒಳ್ಳೆಯ ಆಕರ್ಷಿತವಾದ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಕುಟುಂಬದವರಿಂದ ಖರ್ಚು ಯಥೇಚ್ಛವಾಗಿ ಬರಬಹುದು ಸ್ಥಿರವಾಗಿ ಇರುವುದು ಒಳ್ಳೆಯದು. ಪ್ರೀತಿ ಪ್ರೇಮ ವಿಷಯದಲ್ಲಿ ಲಾಭದಾಯಕ ಅಂಶಗಳು ಕಂಡುಬರುತ್ತದೆ. ಆರೋಗ್ಯದಲ್ಲಿ ಅಜೀರ್ಣತೆ ಕಾಣಿಸುತ್ತದೆ. ಉದ್ಯೋಗಿಗಳು ಸರಿಯಾದ ವಿವೇಚನೆಯಿಂದ ಕೆಲಸವನ್ನು ಮುಂದುವರಿಸಿ ಫಲ ಸಿಗುತ್ತದೆ. (ಪರಿಹಾರಕ್ಕಾಗಿ ಕರೆ ಮಾಡಿ) 9900494333.
ಕರ್ಕಾಟಕ ರಾಶಿ
ಉದ್ಯೋಗ ವ್ಯಾಪಾರಗಳಲ್ಲಿ ಕುಂಠಿತ ಬೆಳವಣಿಗೆ ಕಾಣಬಹುದು. ಬೇರೆಯವರ ವಿಷಯದಲ್ಲಿ ಮಧ್ಯಸ್ಥಿಕೆಯಿಂದ ಇರಬೇಡಿ ಅಪಮಾನಗಳು ಆಗುತ್ತದೆ. ನಿಮ್ಮ ಆರೋಗ್ಯ ಸ್ವಲ್ಪ ಸರಿಯಿರುವುದಿಲ್ಲ ವ್ಯದ್ಯರನ್ನು ಭೇಟಿ ಮಾಡಬೇಕು. ವಿವಾಹ ಕಾರ್ಯಕ್ರಮ ಕೈಗೆ ತೆಗೆದುಕೊಳ್ಳಿ ಬೇಗನೇ ನೆರವೇರುತ್ತದೆ. (ಪರಿಹಾರಕ್ಕಾಗಿ ಕರೆ ಮಾಡಿ) 9900494333.
ಸಿಂಹ ರಾಶಿ
ಬುದ್ಧಿ ಚಿಂತನೆಯಿಂದ ವಿದ್ಯಾಭ್ಯಾಸದಲ್ಲಿ ಮುಂದುವರೆಯುವುದು ಉತ್ತಮ. ಕಂಕಣಬಲದ ಭಾಗ್ಯ ಇನ್ನಷ್ಟು ದಿನ ಮೂಂದೂಡಿಕೆ ಆಗುತ್ತದೆ. ಕುಟುಂಬದಲ್ಲಿ ಹಣಕಾಸಿನ ಬಿಕ್ಕಟ್ಟು ಕಾಣಿಸುತ್ತದೆ. ಯೋಗ ಮತ್ತು ಧ್ಯಾನಕ್ಕೆ ಒತ್ತು ನೀಡಿ ಆರೋಗ್ಯ ಸುಧಾರಣೆ ಹೊಂದಬಹುದು. ಇಷ್ಟ ಬಂದ ಕಡೆ ಉದ್ಯೋಗಕ್ಕೋಸ್ಕರ ಪ್ರಯಾಣ ಮಾಡಬೇಡಿ ಗುರು ಹಿರಿಯರ ನೆರವನ್ನು ಪಡೆಯಿರಿ. (ಪರಿಹಾರಕ್ಕಾಗಿ ಕರೆ ಮಾಡಿ) 9900494333.
ಕನ್ಯಾ ರಾಶಿ
ಉದ್ಯೋಗಿಗಳು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವ ಮನೋಭಾವವನ್ನು ಹೊಂದಿಕೊಳ್ಳಲು ಸಾಧ್ಯವಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಆಗಬಹುದು. ಗುಪ್ತ ಶತ್ರುಗಳ ಕಾಟ ಕಟುಂಬದವರೆಗೂ ಅಡ್ಡಿ ಆತಂಕವನ್ನು ನೀಡುತ್ತದೆ. ವೈವಾಹಿಕ ಜೀವನದ ಸಂಸಾರದಲ್ಲಿ ನೆಮ್ಮದಿ ಹಾಳಗುತ್ತದೆ. ವಿವಾಹ ಯೋಗ ಇದೆ ವಿದ್ಯಾಭ್ಯಾಸದಲ್ಲಿ ಸೋಮಾರಿತನ ಕಾಣಬಹುದು. (ಪರಿಹಾರಕ್ಕಾಗಿ ಕರೆ ಮಾಡಿ) 9900494333.
ತುಲಾ ರಾಶಿ
ಹಣಕಾಸಿನ ವಹಿವಾಟಿಕೆಗಳು ಚೆನ್ನಾಗಿ ನಡೆದು ಕೊಂಡು ಬರುವುದು. ಕುಟುಂಬದಲ್ಲಿ ಮನಃಶಾಂತಿಯಿಂದ ಇರಬಹುದು. ಉದ್ಯೋಗಿಗಳಿಗೆ ವ್ಯಾಪಾರಿಗಳಿಗೆ ಬಹು ಬೇಗನೆ ಲಾಭ ಕಾಣಸಿಗುತ್ತದೆ. ಆರೋಗ್ಯದಿಂದ ಈ ದಿನ ಸಾಗಲು ಸಾಧ್ಯವಾಗುತ್ತದೆ. ನಿಮ್ಮ ಅಭಿಪ್ರಾಯವನ್ನು ಮದುವೆ ವಿಷಯದಲ್ಲಿ ವ್ಯಕ್ತ ಪಡಿಸುವುದು ಉತ್ತಮ. ದಾನ ಮಾಡಿ. (ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ಉದ್ಯೋಗದಲ್ಲಿ ಪ್ರಯೋಗಾತ್ಮಕದಿಂದ ಲಾಭ ದೊರೆಯುತ್ತದೆ. ಕುಟುಂಬದಲ್ಲಿ ಸಮತೋಲನ ಜೀವನ ನಡೆಸಬಹುದು. ಧಾರ್ಮಿಕ ಕ್ಷೇತ್ರಗಳಿಗೆಭೇಟಿ ಮಾಡಿ ನೆಮ್ಮದಿ ದೊರೆಯುತ್ತದೆ. ತಂದೆ ತಾಯಿ ಮಕ್ಕಳ ವಿಷಯದಲ್ಲಿ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ನಿಮ್ಮ ಅನಾರೋಗ್ಯ ಮತ್ತು ದೋಷಗಳು ಪರಿಹಾರವಾಗಲು ಮೇಲಿನ ಮಾರ್ಗದರ್ಶನವನ್ನು ಗಮನಿಸಿ ಅದರಂತೆ ಮುನ್ನಡೆಯಿರಿ. (ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸು ರಾಶಿ
ಈ ದಿನ ಧನಸ್ಸು ರಾಶಿಯವರು ಕುಟುಂಬದಲ್ಲಿ ಎಂತಹ ಕಷ್ಟ ಬಂದರೂ ಎದುರಿಸುವಂತಹ ಶಕ್ತಿಯನ್ನು ಹೊಂದಿರುತ್ತಾರೆ. ಉದ್ಯೋಗದಲ್ಲಿ ಸನ್ಮಾರ್ಗದಲ್ಲಿ ಮುಂದುವರಿಯಿರಿ ಅತ್ಯಂತ ಯಶಸ್ಸು ನಿಮ್ಮದಾಗುತ್ತದೆ. ಗುರು ಹಿರಿಯರು ಮಾಡಿರುವಂತಹ ಆಶೀರ್ವಾದ ಅದೃಷ್ಟ ನಿಮ್ಮದಾಗುತ್ತದೆ. ವೈವಾಹಿಕ ಸಂಬಂಧಗಳಲ್ಲಿ ಅನ್ಯೋನತೆ ಇರುತ್ತದೆ. ವಿದ್ಯೆಯಲ್ಲಿ ಗುರುಗಳಾಗಿ ಇರುತ್ತಾರೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ವಿದ್ಯಾಭ್ಯಾಸ ಮಾಡುವವರು ಈ ದಿನ ಮಹಾಗಣಪತಿಯನ್ನು ಪ್ರಾರ್ಥನೆ ಮಾಡಿ. ನಿಮ್ಮ ಆರೋಗ್ಯದ ಕೊರತೆ ಚರ್ಮದ ವ್ಯಾಧಿ ಮಂದ ಬುದ್ಧಿ ನಿಮ್ಮನ್ನುಕಾಡುತ್ತದೆ. ಕಾರಣವಿಲ್ಲದೆ ಕುಟುಂಬದಲ್ಲಿ ಕೋಪದಿಂದ ವರ್ತನೆಯಿಂದ ನೋವನ್ನು ಅನುಭವಿಸುತ್ತಾರೆ. ಉದ್ಯೋಗಸ್ಥರಲ್ಲಿ ಜಯ ಪ್ರಗತಿ ದೊರಕುತ್ತದೆ. ವಿವಾಹ ಕಾರ್ಯಕ್ರಮ ನಡೆಯಲಿದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ಸಮಾಜದಲ್ಲಿ ಒಳ್ಳೆಯ ಹೆಸರನ್ನು ಪಡೆಯುವ ಹಂಬಲ ಇರುತ್ತದೆ. ನೀವು ಯಾವಾಗಲೂ ಪ್ರಯತ್ನಶೀಲರು ಯಶಸ್ಸು ಲಾಭ ನಿಮ್ಮದಾಗುತ್ತದೆ. ಸ್ವಲ್ಪ ನಿಪುಣತೆಯಿಂದ ಉದ್ಯೋಗಿಗಳು ಕೆಲಸ ಕಾರ್ಯಗಳು ನಿರ್ವಹಿಸಬೇಕು. ವಾಯುಬಾಧೆ ನಿಮಗೆ ಆರೋಗ್ಯ ನಷ್ಟ ಮಾಡುತ್ತದೆ. ಕಂಕಣ ಭಾಗ್ಯ ಕೂಡಿ ಬರುತ್ತದೆ. ಮಕ್ಕಳ ಬಗ್ಗೆ ಗಮನ ಹರಿಸಬೇಕು. (ಪರಿಹಾರಕ್ಕೆ ಕರೆಮಾಡಿ) 9900494333.
ಮೀನಾ ರಾಶಿ
ವಿದ್ಯಾಭ್ಯಾಸದಲ್ಲಿ ಚುರುಕಾದ ಬುದ್ಧಿಯಿಂದ ಮುಂದುವರಿಯುತ್ತಿರಿ ಆದರೆ ಕುಟುಂಬದಲ್ಲಿ ಸೋಲನ್ನು ಅನುಭವಿಸುತ್ತಾರೆ. ಬಿಕ್ಕಟ್ಟಿನ ವಾತವರಣವಿರುತ್ತದೆ. ಉದ್ಯೋಗಸ್ಥರಲ್ಲಿ ಸಹೊದ್ಯೋಗಿಯೊಂದಿಗೆ ಮನಸ್ತಾಪ ಉಂಟಾಗುತ್ತದೆ. ಸ್ನೇಹಿತರೊಂದಿಗೆ ಬೇರೆಯವರನ್ನು ಅಪಹಾಸ್ಯ ಮಾಡಬೇಡಿ. ಅಪವಾದ ಬರುತ್ತದೆ. ಮದುವೆ ಕಾರ್ಯಗಳು ವಿಳಂಬ.ಸಾಮಾನ್ಯ ಆರೋಗ್ಯವಿರುತ್ತದೆ.(ಪರಿಹಾರಕ್ಕೆ ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನಿತ್ಯ ಭವಿಷ್ಯ
ಇಂದಿನ ರಾಶಿಫಲ: 12 ರಾಶಿಗಳ ಭವಿಷ್ಯ ಹೇಗಿದೆ? ಉದ್ಯೋಗ, ಹಣಕಾಸು, ಪ್ರೀತಿ–ಆರೋಗ್ಯದ ಸಂಪೂರ್ಣ ಫಲ
ಸುದ್ದಿದಿನ,ರಾಶಿಫಲ: ಶನಿವಾರ, ಆಗಸ್ಟ್ 29, 2026. ಇಂದಿನ ದಿನವು 12 ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ತರಲಿದೆ. ಕೆಲವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದ್ದರೆ, ಇನ್ನೂ ಕೆಲವರು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತದೆ. ಕುಟುಂಬದ ವಿಚಾರಗಳು, ಸಂಬಂಧಗಳು, ಆರೋಗ್ಯ ಮತ್ತು ವೈಯಕ್ತಿಕ ನಿರ್ಧಾರಗಳಲ್ಲಿಯೂ ದಿನದ ಗ್ರಹಗತಿಗಳ ಪ್ರಭಾವ ಕಂಡುಬರಬಹುದು. ನಿಮ್ಮ ರಾಶಿಗೆ ಇಂದು ಏನು ಫಲ? ಇಲ್ಲಿದೆ ಮೇಷದಿಂದ ಮೀನದವರೆಗೆ ಇಂದಿನ ಕನ್ನಡ ರಾಶಿಫಲ.
http://Visit : www.suddidina.com
ಮೇಷ ರಾಶಿ
ಇಂದು ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಸಂತಸದ ಸಮಯ ಕಳೆಯುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ವೃಷಭ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯುವುದು ಉತ್ತಮ. ಅನಿರೀಕ್ಷಿತ ಖರ್ಚು ಎದುರಾಗುವ ಸಾಧ್ಯತೆ ಇದೆ. ಸಂಗಾತಿ ಅಥವಾ ಆಪ್ತರೊಂದಿಗೆ ಮನಬಿಚ್ಚಿ ಮಾತನಾಡುವುದರಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ.
ಮಿಥುನ ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಪ್ರಗತಿ ಕಾಣಬಹುದು. ಬಹುದಿನಗಳಿಂದ ಬಾಕಿ ಉಳಿದಿದ್ದ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಪ್ರಯಾಣ ಮಾಡುವವರಿಗೆ ಅನುಕೂಲಕರ ದಿನ.
ಕಟಕ ರಾಶಿ
ಕುಟುಂಬದ ವಿಚಾರಗಳು ಇಂದು ಪ್ರಮುಖವಾಗಬಹುದು. ಕೆಲಸದಲ್ಲಿ ತಾಳ್ಮೆಯಿಂದ ಮುಂದುವರಿಯಿರಿ. ಹಣಕಾಸಿನ ವ್ಯವಹಾರಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿ. ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.
ಸಿಂಹ ರಾಶಿ
ನಿಮ್ಮ ನಾಯಕತ್ವ ಗುಣ ಇಂದು ಗಮನ ಸೆಳೆಯಲಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳನ್ನು ತಪ್ಪಿಸಿ.
ಕನ್ಯಾ ರಾಶಿ
ಇಂದು ಯೋಜಿತ ಕಾರ್ಯಗಳು ಯಶಸ್ಸಿನತ್ತ ಸಾಗಲಿವೆ. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೆಲಸದ ನಡುವೆ ವಿಶ್ರಾಂತಿಗೂ ಸಮಯ ನೀಡಿ. ಸ್ನೇಹಿತರೊಂದಿಗೆ ನಡೆಯುವ ಚರ್ಚೆ ಹೊಸ ಆಲೋಚನೆಗೆ ಕಾರಣವಾಗಬಹುದು.
ತುಲಾ ರಾಶಿ
ಸಂಬಂಧಗಳಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗಲಿದೆ. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ವ್ಯವಹಾರಸ್ಥರಿಗೆ ಲಾಭದಾಯಕ ದಿನವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ.
ವೃಶ್ಚಿಕ ರಾಶಿ
ಇಂದು ಕೆಲವು ಸವಾಲುಗಳು ಎದುರಾಗಬಹುದು. ಆದರೆ ನಿಮ್ಮ ಪರಿಶ್ರಮದಿಂದ ಅವುಗಳನ್ನು ಎದುರಿಸಲು ಸಾಧ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ಯಾರಿಗೂ ಆತುರವಾಗಿ ಭರವಸೆ ನೀಡಬೇಡಿ. ಆರೋಗ್ಯದ ಕಡೆ ಗಮನ ಹರಿಸಿ.
ಧನು ರಾಶಿ
ಹೊಸ ಯೋಜನೆಗಳನ್ನು ಆರಂಭಿಸಲು ಅನುಕೂಲಕರ ದಿನ. ಉದ್ಯೋಗದಲ್ಲಿ ಪ್ರಗತಿಯ ಸೂಚನೆಗಳಿವೆ. ದೂರದ ಪ್ರಯಾಣದ ಯೋಗವಿದೆ. ಕುಟುಂಬದವರ ಬೆಂಬಲ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದೆ.
ಮಕರ ರಾಶಿ
ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿ ಬರಬಹುದು. ನಿಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಸುಧಾರಿಸಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ.
ಕುಂಭ ರಾಶಿ
ಇಂದು ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಉದ್ಯೋಗದಲ್ಲಿ ಬದಲಾವಣೆ ಕುರಿತು ಯೋಚಿಸುತ್ತಿದ್ದರೆ ಎಚ್ಚರಿಕೆಯಿಂದ ನಿರ್ಧರಿಸಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ.
ಮೀನ ರಾಶಿ
ಮನಸ್ಸಿನಲ್ಲಿ ಹೊಸ ಉತ್ಸಾಹ ಮೂಡಲಿದೆ. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಸಿಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ಪ್ರೀತಿ ಮತ್ತು ಕುಟುಂಬದ ವಿಚಾರಗಳಲ್ಲಿ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ.

ನಿತ್ಯ ಭವಿಷ್ಯ
ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?
ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?
ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.
ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.
http://Visit : www.suddidina.com
ಮೇಷ ರಾಶಿ
ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.
ಮಿಥುನ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕಟಕ ರಾಶಿ
ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.
ಕನ್ಯಾ ರಾಶಿ
ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.
ತುಲಾ ರಾಶಿ
ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.
ವೃಶ್ಚಿಕ ರಾಶಿ
ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.
ಮಕರ ರಾಶಿ
ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.
ಕುಂಭ ರಾಶಿ
ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.
ಮೀನ ರಾಶಿ
ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.
ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ5 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ5 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ



