ನಿತ್ಯ ಭವಿಷ್ಯ
ಈ ರಾಶಿಯವರಿಗೆ ಬಹುದಿನದ ಆಸ್ತಿವಿವಾದ ಬಗೆಹರಿಯುವ ದಿನ : ಇಂದಿನ ಭವಿಷ್ಯ 01-11-2019 ಶುಕ್ರವಾರ
ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಿ ಆರಾಧನೆಯಿಂದ ಈ ದಿನದ ನಿಮ್ಮ ರಾಶಿ ಫಲವನ್ನು ನೋಡೋಣ. ಶ್ರೀ ಸಾಯಿ ವೈಷ್ಣವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು :: ರಾಮಚಂದ್ರ ರಾವ್
9845307809
ಮೇಷ ರಾಶಿ
ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಮುದ ನೀಡುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸಿಗುವುದು. ಸಂಗಾತಿಯೊಂದಿಗೆ ದುಡುಕಿನ ಮಾತನಾಡಿದರೆ ಕಲಹವಾದೀತು. ಎಚ್ಚರ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಷಭ ರಾಶಿ
ದಾಯಾದಿಗಳೊಂದಿಗಿನ ಆಸ್ತಿ ವಿವಾದಗಳಿಗೆ ತಾತ್ಕಾಲಿಕ ಪರಿಹಾರ ಸಿಗುವುದು. ಹಿರಿಯ ಮಾತುಗಳಿಗೆ ಮನ್ನಣೆ ನೀಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಕೋರ್ಟು, ಕಚೇರಿ ವ್ಯವಹಾರದಲ್ಲಿ ಜಯ ಸಿಗುವುದು.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಿಥುನ ರಾಶಿ
ಎಷ್ಟೋ ದಿನದ ಬಳಿಕ ಹಳೆಯ ಮಿತ್ರನೊಬ್ಬನ ಭೇಟಿ ಮನಸ್ಸಿಗೆ ಖುಷಿ ನೀಡಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಎದುರಾಗಲಿವೆ. ಸಂತಾನ ಹೀನ ದಂಪತಿ ದೇವರ ಮೊರೆ ಹೋಗುವರು.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕರ್ಕಟಕ ರಾಶಿ
ಹೊಸ ಕೆಲಸಗಳಿಗೆ ಕೈ ಹಾಕಲು ಇಂದು ಉತ್ತಮ ದಿನ. ಆರ್ಥಿಕವಾಗಿ ಲಾಭ ಗಳಿಸುವಿರಿ. ಸಣ್ಣ ವ್ಯಾಪಾರಿಗಳು ಕೊಂಚ ಹಿನ್ನಡೆ ಅನುಭವಿಸಿಯಾರು. ಆದರೆ ಚಿಂತ ಬೇಡ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಕಂಡುಬರಲಿದೆ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸಿಂಹ ರಾಶಿ
ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ತಕ್ಕ ಮನ್ನಣೆ, ಗೌರವ ಸಿಗುವುದು. ಉತ್ತಮ ಹೆಸರು ಸಂಪಾದಿಸಲಿದ್ದೀರಿ. ವಿದ್ಯಾರ್ಥಿಗಳು ಶಿಕ್ಷಕರ ಪ್ರಶಂಸೆಗೆ ಪಾತ್ರರಾಗುವರು. ನಿರುದ್ಯೋಗಿಗಳಿಗೆ ನಿರೀಕ್ಷಿತ ಫಲ ಸಿಗುವುದ. ದೇವತಾ ಪ್ರಾರ್ಥನೆ ಮಾಡುವುದನ್ನು ಮರೆಯದಿರಿ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕನ್ಯಾ ರಾಶಿ
ಸಾಂಸಾರಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳಿಗೆ ಒಂದು ರೀತಿಯ ಅಂತ್ಯ ಸಿಗಲಿದೆ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುವುದು ಮುಖ್ಯ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡ ದೇಹಾಯಾಸವಾಗುವಂತೆ ಮಾಡುತ್ತದೆ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ತುಲಾ ರಾಶಿ
ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸಹೋದರಿಯರ ವಿವಾಹ ಪ್ರಯತ್ನದಲ್ಲಿ ಫಲ ಕಾಣುವಿರಿ. ಸ್ವ ಉದ್ಯೋಗಿಗಳು ನಿವ್ವಳ ಲಾಭ ಗಳಿಸುವರು. ಹೊಸ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಶ್ಚಿಕ ರಾಶಿ
ವೃತ್ತಿ ಸಂಬಂಧವಾಗಿ ಆಗುವ ಮನೋಕ್ಷೋಭೆಗಳನ್ನು ಮನೆಗೆ ತರಬೇಡಿ. ಮಡದಿ ಮಕ್ಕಳೊಂದಿಗೆ ಕೋಪದಿಂದ ವರ್ತಿಸಿದರೆ ಸಂಬಂಧ ಹಾಳಾದೀತು ಎಂಬುದನ್ನು ಮರೆಯದಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಧನುಸ್ಸು ರಾಶಿ
ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಆದರೆ ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ. ಅಪ್ಪ-ಮಕ್ಕಳ ನಡುವೆ ವಿರಸ ಮೂಡಬಹುದು. ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆಗೆ ಪ್ರಾಶಸ್ತ್ಯ ಕೊಡಿ. ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸುವಿರಿ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಕರ ರಾಶಿ
ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸುವಿರಿ. ಧಾರ್ಮಿಕ ಭಾವನೆ ಹೆಚ್ಚಾಗುವುದು. ಶುಭ ಮಂಗಲ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ತಾಳ್ಮೆ ಅಗತ್ಯ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕುಂಭ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಸ್ಥಾನ ಪಲ್ಲಟವಾಗುವ ಸಾಧ್ಯತೆಯಿದೆ. ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ. ತಾತ್ಕಾಲಿಕ ವೃತ್ತಿಯವರಿಗೆ ಖಾಯಂ ಉದ್ಯೋಗ ಸಿಗುವುದು. ವ್ಯಾಪಾರ ವಹಿವಾಟಿನಲ್ಲಿ ಅಧಿಕ ಧನ ಲಾಭವಾಗಲಿದೆ. ಹಿತಶತ್ರುಗಳನ್ನು ದೂರವಿಡಿ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮೀನ ರಾಶಿ
ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯಾರೋ ಹೇಳುವ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮಕ್ಕಳ ವಿಚಾರದಲ್ಲಿ ಹೊಸ ನಿರ್ಧಾರ ಕೈಗೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಮುಖ್ಯ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ