ನಿತ್ಯ ಭವಿಷ್ಯ
ಈ ರಾಶಿಯವರಿಗಿಂದು ಆಸ್ತಿ ಖರೀದಿಸುವ ಯೋಗವಿದೆ : ಕರೆ ಮಾಡಿ | 02-12-201 ಸೋಮವಾರ
ಬಗೆಹರಿಯದ ಅಂತ ಸಮಸ್ಯೆಗಳಿಗೆ ಬಗೆಹರಿಯುವಂಥ ಪರಿಹಾರ.ನಂಬಿ ನಂಬದಿರಿ ಇದು ಸತ್ಯ ಅಸಾಧ್ಯವಾದದ್ದು ಇಲ್ಲಿ ಸಾಧ್ಯ. ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರ ಪಂಡಿತ್ ಗುರು ದೀಕ್ಷಿತ್9036933032
ಮೇಷ ರಾಶಿ
ತಮ್ಮ ಸ್ವಂತ ಪ್ರಯತ್ನದಿಂದ ಲಾಭದಾಯಕ ಯೋಜನೆಗಳನ್ನು ಪ್ರಾರಂಭ ಮಾಡುವಿರಿ. ಸಹವರ್ತಿಗಳಿಂದ ಸಹಾಯ ಸಿಗಲಿದೆ. ಪತ್ನಿಯ ಸಂಬಂಧಿಕರ ಕಡೆಯಿಂದಮನಸ್ತಾಪ ಆಗುವುದು. ವಿರೋಧಿಗಳು ತಂತ್ರಗಾರಿಕೆ ಮಾಡುವ ಸಾಧ್ಯತೆ ಇದೆ ಜಾಗ್ರತೆವಹಿಸಿ. ಅಕ್ಕಪಕ್ಕದ ಜನರಿಂದ ನಿಮ್ಮ ಕುಟುಂಬದ ಮೇಲೆ ವಕ್ರದೃಷ್ಟಿ ಬೀಳುವ ಸಾಧ್ಯತೆ ಇದೆ. ಜಮೀನು ಮಾರಾಟ ಪ್ರಕ್ರಿಯೆ ನಿಧಾನಗತಿ ಆಗುವುದು. ಹಳೆ ನಿವೇಶನ ನವೀನಕರಣ ಬಗ್ಗೆ ಚಿಂತನೆ ಮಾಡುವಿರಿ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ವೃಷಭ ರಾಶಿ
ತಮ್ಮ ಸ್ವಂತ ಉದ್ಯಮದಲ್ಲಿ ಉತ್ತಮ ಪ್ರಗತಿ ಕಾಣಲಿದೆ. ಹಣಕಾಸಿನ ಅಡಚಣೆಯಿಂದಾಗಿ ಹೊಸ ಉದ್ಯಮ ಪ್ರಾರಂಭ ವಿಳಂಬವಾಗುವುದು . ನಿಮ್ಮ ಅಲಕ್ಷ ತನದಿಂದ ಆರೋಗ್ಯದಲ್ಲಿ ತೊಂದರೆ ಸಾಧ್ಯತೆ ಇದೆ. ತಮ್ಮ ಸಂಗಾತಿಯಿಂದ ತಮ್ಮ ಸಂಬಂಧಿಕರು ವಿರೋಧಿಗಳಾಗುವರು. ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಮಧ್ಯಸ್ತಿಕೆ ಜನರಿಂದ ವಿಳಂಬವಾಗುವುದು. ನವದಂಪತಿಗಳು ಸಂತಾನದ ಚಿಂತನೆ ಮಾಡುವಿರಿ. ಮಕ್ಕಳ ವಿವಾಹ ನೆರವೇರುವ ಸಾಧ್ಯತೆಯಾಗಲಿದೆ. ಹೊಸ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಸೃಷ್ಟಿಯಾಗುವುದು.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಮಿಥುನ ರಾಶಿ
ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಕಟಕ ರಾಶಿ
ತಾವು ಶುಭಫಲಗಳನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ .ತಮ್ಮ ದುಡ್ಡು ತಮ್ಮ ಕೈಸೇರಲು ಕಷ್ಟಪಡಬೇಕಾಗುತ್ತದೆ. ಪಿತ್ರಾಜಿತ ಆಸ್ತಿ ತಮ್ಮ ಕೈ ಸೇರಲು ಹರಸಾಹಸ ಪಡಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಯಿದೆ ಜಾಗೃತೆಯಿರಲಿ . ಹಿತೈಷಿಗಳು ತಮ್ಮ ವಿರೋಧಿಗಳ ಆಗುತ್ತಾರೆ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಸಿಂಹರಾಶಿ
ತಮಗೆ ತಮ್ಮ ಪತ್ನಿಯ ಸಹಕಾರ ಸಿಗಲಿದೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಕಾಣುವಿರಿ .ಹೊಸ ಉದ್ಯಮ ಪ್ರಾರಂಭಿಸುವುದು ಪತ್ನಿಯ ಸಹಾಯದಿಂದ ಹಣಕಾಸು ಸಹಾಯವಾಗಲಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಶಾಂತವಾಗಿದ್ದರೆ ಒಳಿತು. ನಿವೇಶನದಲ್ಲಿ ಕಟ್ಟಡ ಕಟ್ಟುವ ಬಗ್ಗೆ ಚಿಂತನೆ ಮಾಡುವಿರಿ. ಕುಟುಂಬ ಸದಸ್ಯರೊಡನೆ ಪ್ರವಾಸ ಕೈಗೊಳ್ಳುವ ಸಾಧ್ಯತೆ. ಹೊಸ ದಿನಸಿ ವ್ಯಾಪಾರ ಉದ್ಯಮ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಉದ್ಯೋಗ ಹುಡುಕಾಟದಲ್ಲಿ ಯಶಸ್ಸು ಕಾಣುವಿರಿ .ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಲ್ಲಿ ಮಾನಸಿಕವಾಗಿ ಬೇಸರ ಜಿಗುಪ್ಸೆ ಸೃಷ್ಟಿಯಾಗುತ್ತದೆ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕುಟುಂಬದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಗಮನಹರಿಸಿ. ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಮಕ್ಕಳ ಮದುವೆ ವಿನಾಕಾರಣ ಮುಂದಿಡಲಾಗುವುದು. ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನಗಳಿಂದ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವವರು ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇ ಪದೇ ಗೈರುಹಾಜರಿ ಆಗುವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನನೊಂದುವಿರಿ. ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ತುಲಾ ರಾಶಿ
ಅನಾವಶ್ಯಕವಾಗಿ ವಿವಾದಗಳು ಸೃಷ್ಟಿಯಾಗಲಿವೆ ತಾಳ್ಮೆಯಿಂದ ಇರಬೇಕು. ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ಜನರಿಂದ ಭಿನ್ನಾಭಿಪ್ರಾಯ ಸೃಷ್ಟಿಯಾಗಲಿವೆ. ಪ್ರೇಮಿಗಳು ವಿರಸವಾಗಿ ಮನನೊಂದುವಿರಿ. ಉದ್ಯಮದಾರರು ಪ್ರಗತಿ ಕಾಣಲಿದೆ. ದಿನಸಿ ವ್ಯಾಪಾರಸ್ಥರು ಉತ್ತಮ ಆದಾಯ ಬರಲಿದೆ. ಮನೆ ಕಟ್ಟುವ ವಿಚಾರ ವಿಳಂಬವಾಗುವುದು.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಧನಸ್ಸು ರಾಶಿ
ಉದ್ಯಮವನ್ನು ವಿಸ್ತರಿಸುವ ಸಲುವಾಗಿ ಸಿದ್ಧತೆಗಳ ಮಾಡುವುದು ಉತ್ತಮ. ಶಿಕ್ಷಣವಂತರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಯಾರಿ ಮಾಡಿಕೊಳ್ಳುವುದು ಉತ್ತಮ. ಪ್ರಭಾವಿ ವ್ಯಕ್ತಿಯಿಂದ ತಮಗೆ ಕೆಲಸ ಸಿಗುವ ಸಾಧ್ಯತೆ ಇದೆ, ಪ್ರಯತ್ನ ಮಾಡಿರಿ. ಗೃಹ ನಿರ್ಮಾಣದ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವುದು. ಹಳೆಯ ನಿವೇಶನ ನವೀಕರಣದ ಬಗ್ಗೆ ಚಿಂತನೆ ಮಾಡುವಿರಿ. ಜಮೀನಲ್ಲಿ ಬೋರ್ವೆಲ್ ಮತ್ತು ವಾಣಿಜ್ಯ ಬೆಳೆ ಬೆಳೆಯುವ ಚಿಂತನೆ ಮಾಡುವಿರಿ. ಪಶುಸಂಗೋಪನೆ ,ಕುರಿ ಸಾಕಾಣಿಕೆ ,ಕೋಳಿ ಸಾಕಾಣಿಕೆ, ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ. ಇದಕ್ಕೆ ನಿಮ್ಮ ಕುಟುಂಬ ಸದಸ್ಯರ ಸಹಕಾರ ಮತ್ತು ಪತ್ನಿಯ ಸಹಕಾರ ಸಿಗಲಿದೆ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಮಕರ ರಾಶಿ
ಆರೋಗ್ಯದಲ್ಲಿ ಏರುಪೇರು ಸಾಧ್ಯತೆ ಕಂಡುಬರುತ್ತದೆ .ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ .ಸಾಲ ಕೊಟ್ಟವರು ಮರುಪಾವತಿಗೆ ತಮ್ಮನ್ನು ಪೀಡಿಸುವರು. ಕೆಲಸ ಕಾರ್ಯಗಳು ವಿಳಂಬವಾಗಲಿದೆ. ಪ್ರೇಮಿಗಳು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಮಾಡುವುದು ಉತ್ತಮ. ಮಧ್ಯಸ್ಥಿಕೆ ಜನರಿಂದ ಸಮಸ್ಯೆ ಸೃಷ್ಟಿಯಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಹಾನಿಯಾಗಲಿದೆ. ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡಬೇಕಾದ ಪ್ರಸಂಗ ಪಡೆಯಬೇಕಾಗುತ್ತದೆ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಕುಂಭ ರಾಶಿ
ಜನರ ವಕ್ರ ದೃಷ್ಟಿ ನಿಮ್ಮ ಮೇಲೆ ತುಂಬಾ ಇದೆ .ಹಣಕಾಸಿನ ಸಮಸ್ಯೆ ಕಾಡಲಿದೆ .ಕುಟುಂಬ ಸದಸ್ಯರು ಅನಾರೋಗ್ಯದಿಂದ ಬಳಲುವ ಸಾಧ್ಯತೆಯಿದೆ .ವೈದ್ಯಕೀಯ ವೆಚ್ಚ ಭರಿಸುವ ಸಾಧ್ಯತೆ ಇದೆ. ನೌಕರರಿಗೆ ಮೇಲಾಧಿಕಾರಿ ಕಿರುಕುಳ ಕೊಡಲಿದ್ದಾರೆ . ಯಾರೋ ಮಾಡಿರುವಂತ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಪ್ರೇಮಿಗಳು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ.
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಮೀನ ರಾಶಿ
ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲುವುದು. ತಮ್ಮ ವಿವೇಚನೆಗಳು ವಿಳಂಬವಾಗುವುದು. ಗೃಹ ಕಟ್ಟಡ ,ನಿವೇಶನ ಖರೀದಿ ವಕ್ರದೃಷ್ಟಿಯಿಂದ ಮುಂದೂಡುವುದು. ಯಾರೋ ಮಾಡಿರುವಂತಹ ಅಪವಾದಕ್ಕೆ ತಾವು ಬಲಿಪಶು ಆಗುವಿರಿ. ತಮ್ಮ ವಿರೋಧಿಗಳು ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿ ವಹಿಸಿ. ದೂರದ ಪ್ರಯಾಣ ಬೇಡ. ತಾವು ಮಧ್ಯಸ್ಥಿಕೆವಹಿಸಿ ಸಾಲ ಕೋಡಿಸಬಾರದು. ಉದ್ಯೋಗದಲ್ಲಿ ಕೆಲಸಗಾರರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಹಣಕಾಸಿನ ಚಿಂತೆ ಕಾಡಲಿದೆ. ತಾವು ಹಮ್ಮಿಕೊಂಡಿರುವ ಯೋಜನೆಗಳು ಯಾರಿಂದಲೂ ಸಹಕಾರ ಸಿಗಲಾರದು.
ಪಂಡಿತ್ ಗುರು ದೀಕ್ಷಿತ್
9036933032
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
ಗುರು ದೀಕ್ಷಿತ್ ಜ್ಯೋತಿಷ್ಯ ಪಂಡಿತರು, ವಾಸ್ತು ಶಾಸ್ತ್ರ ಸಲಹೆಗಾರರು, ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರು ಸಂಪರ್ಕಿಸುವ
ಮೊಬೈಲ್ ಸಂಖ್ಯೆ- 9036933032
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರ
9036933032