ನಿತ್ಯ ಭವಿಷ್ಯ
ಹೋಮ- ಹವನಗಳ ಮಹತ್ವ
ಶಿರಡಿ ಸಾಯಿಬಾಬಾ ಜ್ಯೋತಿಷ್ಯಾಲಯ ಗುರೂಜಿ ಗುರುರಾಜ ದೀಕ್ಷಿತ್ : 9036933032
ಹೋಮ- ಹವನಗಳ ಮಹತ್ವ…
ವೇದವೆಂದರೆ ಜ್ಞಾನ. ವೇದಗಳನ್ನು ನಮ್ಮ ಸಂಸ್ಕೃತಿಯ ಆಧಾರವೆಂದು ಪರಿಗಣಿಸಿದವರು ನಾವು.
ನಮ್ಮ ಆಚರಣೆ-ವಿಚಾರದಲ್ಲಿ ಏನಾದರೂ ಅನುಮಾನ ಬಂದರೆ “ವೇದವಾಕ್ಯಂ ಪ್ರಮಾಣಂ”ಎಂದು ಒಪ್ಪಿ ಕೊಳ್ಳುವವರು. ವೇದವಾಕ್ಯವೆಂದರೆ ಅದು ಸರ್ವೋಚ್ಛ ನ್ಯಾಯಾಲಯದ ತೀರ್ಪು. ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ.
ವೇದಗಳು ಹೋಮ-ಹವನಗಳ ಮಹತ್ವವನ್ನು ಹೀಗೆ ತಿಳಿಸುತ್ತವೆ.
*”ಅಗ್ನಿಮೀಳೆ ಪುರೋಹಿತಂ ಯಜ್ಞಸ್ಯ ದೇವಮೃತ್ವಿಜಂ ಹೋತಾರಂ ರತ್ನಧಾತಮಮ್”* *”ಯಜ್ಞೋ ಹಿ ಶ್ರೇಷ್ಟತಮಂ ಕರ್ಮ”* *”ಅಗ್ನಿಂ ದೂತಂ ಪುರೋ ದಧೇ ಹವ್ಯವಾಹಮುಪ ಬ್ರುಹೇ”* *”ಪ್ರಾತಃ ಪ್ರಾತಃ ಗೃಹಪತಿರ್ನೋ ಅಗ್ನಿಃ, ಸಾಯಂ ಸಾಯಂ ಸೌಮನಸ್ಯ ದಾತಾ,”* *”ತಂ ಯಜ್ಞಂ ಬರ್ಹಿಷಿಃ ಪ್ರೌಕ್ಷನ್ ಪುರುಷಂ ಜಾತಮಗ್ರತಃ”* ನೆನಪಿಡಿ.
ಇವು ಕೇವಲ ಉದಾಹರಣೆಗಳು. ಹುಡುಕುತ್ತಾ ಹೋದರೆ ನಮ್ಮ ವೇದಗಳಲ್ಲಿ ಇಂತಹ ಸಾವಿರಾರು ಯಜ್ಞಕ್ಕೆ ಸಂಬಂಧಿಸಿದ ಉದಾಹರಣೆಗಳು ಸಿಗ ಬಹುದು.
“ಈ ಪ್ರಪಂಚವನ್ನು ಸೃಷ್ಟಿಸಿ ಭಗವಂತ ಯಜ್ಞವನ್ನು ಪ್ರಾರಂಭಿಸಿದನಂತೆ, ಹಾಗೇ ನಾನೂ ಸಹ ಯಜ್ಞ ಮಾಡುತ್ತೇನೆ”. “ಈ ಯಜ್ಞಗಳಿಂದ ಸಂಪತ್ತು ಸಿಗುತ್ತದೆ.
ಹಾಗಾಗಿ ಯಜ್ಞಗಳನ್ನು ತಪ್ಪದೇ ಮಾಡು”. “ನಾನು ಯಜ್ಞಕುಂಡದಲ್ಲಿ ನನ್ನೆಲ್ಲಾ ಪಾಪ-ದುಃಖಗಳನ್ನು ಸಮರ್ಪಿಸುತ್ತಿದ್ದೇನೆ”. “ಈ ಅಗ್ನಿಯ ಜ್ವಾಲೆಯಂತೇ ನನ್ನ ಯಶಸ್ಸು ಉನ್ನತ ಸ್ಥಾನಕ್ಕೇರುತ್ತಿರಲಿ,” “ಹೇ ಅಗ್ನಿ ! ಜಗತ್ತಿನಲ್ಲಿರುವ ಎಲ್ಲಾ ರೋಗಗಳನ್ನು ನಿವಾರಿಸು” ಹೀಗೆ ಯಜ್ಞ-ಅಗ್ನಿಗಳನ್ನು ಪ್ರಾರ್ಥಿಸಿ ಕೊಳ್ಳುವ ಅನೇಕ ಉದಾಹರಣೆಗಳು ವೇದಗಳಲ್ಲಿವೆ.
ಆದ್ದರಿಂದ ಜನ್ಮದಿನ, ವ್ಯವಹಾರ ಪ್ರಾರಂಭೋತ್ಸವ, ಮದುವೆ, ಮುಂಜಿ, ದುಃಖದಲ್ಲಿ, ಖುಷಿಯಲ್ಲಿ ಆಜೀವ ಪರ್ಯಂತ ಹೋಮವನ್ನು ಆಚರಿಸುತ್ತಲೇ ಇರುತ್ತೇವೆ. ಯಜ್ಞವನ್ನು ಮಾಡುವುದರಿಂದ ಭಗವಂತನ ಸನ್ನಿಧಿ ಪ್ರಾಪ್ತಿಯಾಗುತ್ತದೆ. ಪಾಪಕರ್ಮಗಳು ದೂರವಾಗುತ್ತವೆ ಎಂದು ನಂಬಿದ್ದೇವೆ.
ಹೋಮ ಮಾಡುವಾಗಿನ ಭಕ್ತಿ, ಶ್ರದ್ಧೆಗಳಿಂದ ಮನುಷ್ಯನ ಮನಸ್ಸು ಶಾಂತವಾಗುತ್ತದೆ. ಪರಮಾತ್ಮನಲ್ಲಿ ವಿಲೀನಗೊಳ್ಳುತ್ತದೆ. ಈ ಮನಶ್ಶಾಂತಿ ಮನಸ್ಸಿನ ಅನೇಕ ಒತ್ತಡಗಳನ್ನು ಕಡಿಮೆ ಮಾಡುತ್ತದೆ.
ಈ ನಂಬಿಕೆಗಳಿಗೆ ವೇದಗಳು ಪುಷ್ಟೀಕರಣ ನೀಡಿವೆ. ವೇದವಾಕ್ಯವನ್ನು ಪಾಲಿಸುವುದು ನಮ್ಮ ಕರ್ತವ್ಯ. ಕೇವಲ ಹೋಮ ಮಾಡಿಸಿದ ಯಜಮಾನನಿಗಷ್ಟೇ ಹೋಮದ ಫಲ ಸಿಗುವುದಿಲ್ಲ. ಪ್ರಕೃತಿಗೂ ಹೋಮದ ಫಲ ಸಿಗುತ್ತದೆ. ಹೇಗೆಂದು ಕೇಳುತ್ತೀರ?
ಹವನದಲ್ಲಿ ಉಪಯೋಗಿಸುವ ಸಾಮಗ್ರಿಗಳು (ಇವು ಶುದ್ಧವಾಗಿ, ಪ್ರಕೃತಿದತ್ತವಾಗಿರ ಬೇಕು) ಅಗ್ನಿಯಲ್ಲಿ ಆಹುತಿ ಬಿದ್ದು ಅದರಿಂದ ಬರುವ ಧೂಮ (ಹೊಗೆ) ಸರ್ವತ್ರ ವ್ಯಾಪಕವಾಗುತ್ತದೆ. ಈ ಧೂಮದಲ್ಲಿ ಅನೇಕ ಔಷಧೀಯ ಗುಣಗಳಿರುತ್ತವೆ. ಪ್ರಕೃತಿಯಲ್ಲಿರುವ ರೋಗವನ್ನು ಹಬ್ಬಿಸುವ ವಿಷಾಣುಗಳನ್ನು ಇವು ನಾಶ ಪಡಿಸುತ್ತವೆ. ಇದು ವೈಜ್ಞಾನಿಕ ಸಂಶೋಧನೆಗಳಿಂದ ಸಾಬೀತು ಪಟ್ಟಿದೆ.
ವಿಶ್ವ ಸ್ವಾಸ್ಥ್ಯ ಸಂಘಟನೆಯ (WHO) ಪ್ರಕಾರ ಪ್ರತಿವರ್ಷ ವಿಶ್ವದಲ್ಲಿ ಸಂಭವಿಸುವ ೫೭ ಮಿಲಿಯನ್ ಸಾವುಗಳಲ್ಲಿ ಶೇಕಡ ೨೫ ಸಾವುಗಳಿಗೆ ಇಂತಹ ಬ್ಯಾಕ್ಟೀರಿಯಾಗಳೇ ಕಾರಣ. ಒಂದು ವಿಷಯ ನೆನಪಿಡಿ.
ಹೋಮದಲ್ಲಿ ಬಳಸುವ ಪ್ರತಿವಸ್ತುವೂ ಪರಿಶುದ್ಧ ಹಾಗೂ ಪ್ರಾಕೃತಿಕವಾಗಿರ ಬೇಕು. ಯಾವುದೇ ರಾಸಾಯನಿಕ ಪದಾರ್ಥಗಳನ್ನು ಬಳಸಿರ ಬಾರದು. ಆಗಲೇ ಹೋಮದ ಪರಿಣಾಮ ಚೆನ್ನಾಗಿರುತ್ತದೆ. ಹೋಮ-ಹವನಗಳಿಂದ ಅನೇಕ ರೋಗರುಜಿನಗಳೂ ನಿಯಂತ್ರಣಕ್ಕೆ ಬರುತ್ತವೆ ಎಂದು ವೈಜ್ಞಾನಿಕ ಸಂಶೋಧನೆಗಳು ಸಾಬೀತು ಪಡಿಸಿವೆ.
೧. ಶೀತ ಹಾಗೂ ತಲೆನೋವು
೨. ಟಿ.ಬಿ (ಕ್ಷಯರೋಗ)
೩. ಮಾನಸಿಕ ಒತ್ತಡ ಹಾಗೂ ಖಿನ್ನತೆ
೪. ಚರ್ಮ ಸಂಬಂಧಿ ಕಾಯಿಲೆಗಳು
೫. ಮೂತ್ರ ಸಂಬಂಧಿ ರೋಗಗಳು
೬. ಶ್ವಾಸ ಸಂಬಂಧಿ ರೋಗಗಳು, ಅಸ್ತಮಾ ಇತರೆ
೭. ಕೆಲವು ಅಲರ್ಜಿ ಸಮಸ್ಯೆಗಳು ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಇನ್ನೂ ಒಂದು ಅಚ್ಚರಿಯೇನೆಂದರೆ ಸುಮಾರು ನೂರಕ್ಕೂ ಹೆಚ್ಚಿನ ರೋಗಗಳನ್ನು “ಯಜ್ಞ ಥೆರಪಿ” ಎಂಬ ವೈದ್ಯಕೀಯ ವಿಧಾನದಿಂದ ಗುಣ ಪಡಿಸ ಬಹುದೆಂದು ವೈಜ್ಞಾನಿಕ ಸಂಶೋಧನೆಗಳು ತಿಳಿಸಿವೆ. “ಯಜ್ಞ ಥೆರಪಿ” ಎಂಬ ಹೊಸ ವಿಧಾನ ಪಾಶ್ಚಾತ್ಯ ದೇಶಗಳಲ್ಲಿ ಬೆಳೆಯುತ್ತಿದೆ. ಭಾರತೀಯರಾದ ನಾವು ಹೆಮ್ಮೆ ಪಡುವಂತಹ ವಿಷಯವಿದು. ಇಂತಹ ಚಮತ್ಕಾರಕ, ರೋಗನಾಶಕ, ಬಲವರ್ಧಕ ಅನ್ವೇಷಣೆ ನಮ್ಮ ಪೂರ್ವಜರದ್ದು. ಹೋಮ-ಹವನಗಳನ್ನು ಪ್ರತಿಪಾದಿಸಿದ್ದು ನಮ್ಮ ವೇದಗಳು. ಈ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿ ಕೊಂಡು ಹೋಗ ಬೇಕಾದದ್ದು ನಮ್ಮ ಪರಮ ಕರ್ತವ್ಯ.
ಯಜ್ಞ-ಹೋಮಗಳು ಪುರೋಹಿತರು ಉದರ ಪೋಷಣೆಗಾಗಿ ಮಾಡಿ ಕೊಂಡಿದ್ದು ಎಂಬ ಮನೋಭಾವ ಬದಲಾಗಲಿ.
ನಮ್ಮ ಸಂಸ್ಕೃತಿ, ಆಚರಣೆಯ ಬಗ್ಗೆ ಅಭಿಮಾನವಿರಲಿ. ನಮ್ಮ ಸನಾತನ ಆಚರಣೆಗಳನ್ನು ಪರಿಪಾಲಿಸುವ, ಪೋಷಿಸುವ ಕಾಯಕ ನಮ್ಮದಾಗಲಿ.
ಹಿಂದೂ ಪುರಾಣಗಳ ಪ್ರಕಾರ ಯಾವ ಹೋಮ-ಹವನಗಳನ್ನು ಮಾಡಿದರೆ ಯಾವ ಫಲಗಳು ಸಿಗುತ್ತವೆ ಅಂತ ತಿಳ್ಕೊಳ್ಳಿ..!!
ಹಿಂದಿನಿಂದಲೂ ವೇದಗಳನ್ನು ನಮ್ಮ ಸಂಸ್ಕೃತಿಯ ಆಧಾರವೆಂದು ಪರಿಗಣಿಸಿದವರು ನಾವು. ವೇದಗಳ ಪ್ರಕಾರ ಹೋಮ ಹವನ ಶುದ್ಧಿಗೊಳಿಸಲಾದ ಅಗ್ನಿಯಲ್ಲಿ ಅರ್ಪಣೆಗಳನ್ನು ಮಾಡುವುದು ಪ್ರಮುಖ ಕ್ರಿಯೆ. ಪ್ರಾಚೀನ ಕಾಲದಲ್ಲಿ ಋಷಿಗಳಿಂದ ಅದರ ಆಚರಣೆ ಮಾಡುತ್ತಾ ಬರಲಾಗುತ್ತಿದೆ. ಈಗ ಹೋಮ-ಹವನ ಶಬ್ದಗಳನ್ನು ಯಜ್ಞ ಮತ್ತು ಅಗ್ನಿಹೋತ್ರ ಶಬ್ದಗಳಿಂದ ಅದಲುಬದಲು ಮಾಡಬಹುದು.
ಹೀಗೆ ಹೋಮ ಹವನವನ್ನು ಮಾಡುವುದರಿಂದ ಭಗವಂತನ ಸನ್ನಿಧಿ ಪ್ರಾಪ್ತಿಯಾಗುತ್ತದೆ. ಪಾಪಕರ್ಮಗಳು ದೂರವಾಗುತ್ತವೆ ಎಂದು ನಂಬಿದ್ದೇವೆ. ಹೋಮ ಮಾಡುವಾಗಿನ ಭಕ್ತಿ, ಶ್ರದ್ಧೆಗಳಿಂದ ಮನುಷ್ಯನ ಮನಸ್ಸು ಶಾಂತವಾಗುತ್ತದೆ. ಪರಮಾತ್ಮನಲ್ಲಿ ವಿಲೀನಗೊಳ್ಳುತ್ತದೆ. ಈ ಮನಶ್ಶಾಂತಿ ಮನಸ್ಸಿನ ಅನೇಕ ಒತ್ತಡಗಳನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ಹೋಮ ಹವನಗಳನ್ನು ಮಾಡಿಸುವುದರಿಂದ ಕೇವಲ ಹೋಮ ಮಾಡಿಸಿದ ಯಜಮಾನನಿಗಷ್ಟೇ ಅದರ ಫಲ ಸಿಗುವುದಿಲ್ಲ. ಪ್ರಕೃತಿಗೂ ಹೋಮದ ಫಲ ಸಿಗುತ್ತದೆ.
ಹಾಗಾದರೆ ಯಾವ ಫಲಕ್ಕೆ ಯಾವ ಹೋಮವನ್ನು ಮಾಡಿಸಬೇಕು ಅಂತ ತಿಳಿಯೋಣ ಬನ್ನಿ:
ಎಲ್ಲಾ ಕಷ್ಟಗಳನ್ನು ಮತ್ತು ಕಾರ್ಯದಲ್ಲಿ ಬರುತ್ತಿರುವ ವಿಘ್ನಗಳನ್ನು ನಿವಾರಣೆಗೊಳಿಸಲು.
ಗಣಹೋಮ
ಗಣಪತಿ ಅನುಗ್ರಹ ಪ್ರಾಪ್ತಿಗಾಗಿ.
ವಲ್ಲಭ ಗಣಪತಿ ಹೋಮ
ಗಣಪತಿ ಅನುಗ್ರಹ ಪ್ರಾಪ್ತಿಗಾಗಿ.
ಶ್ರೀ ಶಕ್ತಿ ಗಣಪತಿ ಹೋಮ
ಶೀಘ್ರ ವಿವಾಹ ಪ್ರಾಪ್ತಿಗಾಗಿ (ಜಾತಕದಲ್ಲಿ ಸೂಚಿಸಿದಂತೆ, ವಿವಾಹವಾಗುವಲ್ಲಿ ಬರುವ ವಿಘ್ನನಿವಾರಣೆಗೆ ಆಚರಿಸಬೇಕು.)
ಹರಿದ್ರಾ ಗಣಪತಿ ಹೋಮ
ಬಾಲ ಗಣಪತಿ ಹೋಮ
ತ್ರೈಲೋಕ್ಯ ಮೋಹನ ಗಣಪತಿ ಹೋಮ
ಲಕ್ಷ್ಮಿ ಪ್ರಾಪ್ತಿಗಾಗಿ ಆಚರಿಸಬೇಕು.
ಲಕ್ಷ್ಮೀಗಣಪತಿ ಹೋಮ
ಮನಸ್ಸಿನ ಎಲ್ಲಾ ಕಾಮನೆಗಳನ್ನು ಪಡೆಯಲು ಈ ಹೋಮ ಮಾಡಬೇಕು.
ಚಿಂತಾಮಣಿ ಗಣಪತಿ ಹೋಮ
ವಿದ್ಯಾ ಪ್ರಾಪ್ತಿಗಾಗಿ (ಜಾತಕದ ಸೂಚನೆಯಂತೆ ಆಚರಿಸಬೇಕು.)
ಮೇಧಾ ಗಣಪತಿ ಹೋಮ
ಬುದ್ಧಿ ಗಣಪತಿ ಹೋಮ
ಸಿದ್ಧಿ ಗಣಪತಿ ಹೋಮ
ಅಷ್ಟ ದ್ರವ್ಯ ಗಣಹೋಮ
ಸಂತಾನ ಅಪೇಕ್ಷಿತರು
ಸಂತಾನ ಗೋಪಾಲ ಕೃಷ್ಣ ಮಂತ್ರ ಜಪ ಸಹಿತ ಹವನ ಸಹಿತ ಸರ್ಪ ಶಾಂತಿ ಹವನ
ಸಾಲದ ಬಾಧೆ ನಿವಾರಣೆಗೆ (ಗುರುಗಳ ಆದೇಶದಂತೆ ಆಚರಿಸಬೇಕು.)
ಋಣ ಹರಣ ಗಣಪತಿ ಹೋಮ
ಕ್ಷಿಪ್ರ ಗಣಪತಿ ಹೋಮ
ಸ್ವರ್ಣ ಗಣಪತಿ ಹೋಮ
ಸಂಕಟಹರ ಗಣಪತಿ ಹೋಮ
ಮಾಡುತ್ತಿರುವ ಕಾರ್ಯದಲ್ಲಿ ವಿಘ್ನ ಬರದಿರಲೆಂದು ಈ ಹೋಮವನ್ನು ಆಚರಿಸಬೇಕು
ವಿನಾಯಕ ಶಾಂತಿ
ಗ್ರಹ ಬಾಧೆಯಿಂದ ಜೀವನದಲ್ಲಿ ಬರುವ ರೋಗ ಪೀಡಾ ಪರಿಹಾರಕ್ಕಾಗಿ ಮತ್ತು ಅಕಾಲ ಮೃತ್ಯು ನಿವಾರಣೆಗಾಗಿ ಮಾಡಬೇಕಾದ ಹೋಮಗಳು
ಮಹಾ ಮ್ರತ್ಯುಂಜಯ ಹೋಮ
ಅಮೃತ ಮ್ರತ್ಯುಂಜಯ ಹೋಮ
ಅಭಯಾಯುಷ್ಯ ಹೋಮ
ಉಗ್ರ ನರಸಿಂಹ ಹೋಮ
ದೂರ್ವಾ ಮೃತ್ಯುಂಜಯ ಹೋಮ
ಆಯುಷ್ಯ(ಚರು)ಹೋಮ
ಮಹಾಲಕ್ಷ್ಮಿ ಅನುಗ್ರಹ ಪ್ರಾಪ್ತಿ ಮತ್ತು ಉದ್ಯೋಗ, ವ್ಯವಹಾರ ಜಯ ಪ್ರಾಪ್ತಿಗಾಗಿ .
ಶ್ರೀಸೂಕ್ತ ಹೋಮ
ಲಕ್ಷ್ಮೀ ಹೋಮ(ಕಮಲದ ಹೂವಿನಿಂದ)
ಲಕ್ಷ್ಮಿ ನೃಸಿಂಹ ಹೋಮ
ಲಕ್ಷ್ಮಿ ನಾರಾಯಣ ಹೃದಯ ಹೋಮ
ಕುಬೇರ ಲಕ್ಷ್ಮೀ ಹೋಮ
ಚಂಡಿಕಾ ಹೋಮ(ನವ,ಶತ,ಸಹಸ್ರ)
ರೋಗ ನಿವಾರಣೆಗಾಗಿ ಮಾಡಬೇಕಾದ ಹೋಮಗಳು (ಜಾತಕದಲ್ಲಿ ಸೂಚಿಸಿದಂತೆ ರೋಗಕ್ಕೆ ಅನುಸಾರವಾಗಿ ಮಾಡಬೇಕು)
ಧನ್ವಂತರಿ ಹವನ ಸಹಿತ ಮೃತ್ಯು ಸಂಜೀವಿನಿ ಮಹಾ ಮಂತ್ರ ಹವನ
ಅಪಸ್ಮಾರ ದಕ್ಷಿಣಾಮೂರ್ತಿ ಹೋಮ
ನವಗ್ರಹ ಹೋಮ(ಪ್ರತ್ಯೇಕ ಗ್ರಹಶಾಂತಿ)
ಸುಬ್ರಹ್ಮಣ್ಯ ಹೋಮ
ಸ್ತ್ರೀ ಮತ್ತು ಪುರುಷರ ವಿವಾಹಕ್ಕೆ ಬರುತ್ತಿರುವ ಅಡ್ಡಿ, ಆತಂಕಗಳ ನಿವಾರಣೆಯಾಗಿ ಶೀಘ್ರ ವಿವಾಹ ಪ್ರಾಪ್ತಿಯಾಗಲು ಮಾಡಬೇಕಾದ ಹೋಮ
ಉಗ್ರ ನೃಸಿಂಹ ಹೋಮ(೨೮ ಸಾವಿರ ಜಪ ಮಾಡಬೇಕು)
ಸ್ವಯಂವರ ಪಾರ್ವತಿ ಹೋಮ(೧೦ ಸಾವಿರ ಜಪ ಮಾಡಬೇಕು)
ಬಾಣೇಶಿ ಹೋಮ(೧೦ ಸಾವಿರ ಜಪ ಮಾಡಬೇಕು)
ಅಶ್ವಾರೂಢ ಪಾರ್ವತಿ ಹೋಮ(೧೦ ಸಾವಿರ ಜಪ ಮತ್ತು ಹೋಮ ಮಾಡಬೇಕು)
ಜನ್ಮಾಂತರದಲ್ಲಿ ಮಾಡಿದ ಪಾಪಕರ್ಮದ ಫಲವಾಗಿ ಮಕ್ಕಳು ಆಗದೆ ಇದ್ದಾಗ ಮಾಡಬೇಕಾದ ಹೋಮಗಳು
ಸಂತಾನ ಗೋಪಾಲಕೃಷ್ಣ ಹೋಮ
ನಾಗರಾಜ ಮಂತ್ರ ಹೋಮ
ಪುರುಷ ಸೂಕ್ತ ಹೋಮ
ಶ್ರೀ ವಿದ್ಯಾ ಹೋಮ
ಶ್ರೀ ರುದ್ರ ಹೋಮ(ಲಘು ರುದ್ರ,ಶತ ರುದ್ರ,ಮಹಾ ರುದ್ರ,ಅತಿ ರುದ್ರ) ಜಾತಕವನ್ನು ಪರಿಶೀಲಿಸಿ ಯೋಗ್ಯ ಸಲಹೆ ಪಡೆದು ಆಚರಿಸಬೇಕು.
ಕಳೆದು ಹೋದ ವಸ್ತು ಪ್ರಾಪ್ತಿಗಾಗಿ ಈ ಹೋಮವನ್ನು ಮಾಡಬೇಕು.
ಕಾರ್ತವೀರ್ಯಾರ್ಜುನ ಜಪ ಹೋಮ..
ಲೋಕಾಃ ಸಮಸ್ತಾಃ ಸುಖಿನೋ ಭವಂತು..
ಕೃಷ್ಣಾರ್ಪಣಮಸ್ತು

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನಿತ್ಯ ಭವಿಷ್ಯ
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ..
ಸೋಮವಾರ- ರಾಶಿ ಭವಿಷ್ಯ ಜನವರಿ-23,2023
ಸೂರ್ಯೋದಯ: 06.46 AM, ಸೂರ್ಯಾಸ್ತ : 06.16 PM
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಇವತ್ತು ಬಿದಿಗೆ 06:43 PM ತನಕ ನಂತರ ತದಿಗೆ
ನಕ್ಷತ್ರ: ಇವತ್ತು ಶ್ರವಣ 03:21 AM ತನಕ ನಂತರ ಧನಿಷ್ಠ
ಯೋಗ: ಇವತ್ತು ಸಿದ್ಧಿ 05:41 AM ತನಕ ನಂತರ ವ್ಯತೀಪಾತ
ಕರಣ: ಇವತ್ತು ಬಾಲವ 08:33 AM ತನಕ ನಂತರ ಕೌಲವ 06:43 PM ತನಕ ನಂತರ ತೈತಲೆ
ರಾಹು ಕಾಲ:07:30 ನಿಂದ 09:00 ವರೆಗೂ
ಯಮಗಂಡ:10:30 ನಿಂದ 12:00 ವರೆಗೂ
ಗುಳಿಕ ಕಾಲ: 01:30 ನಿಂದ 03:00 ವರೆಗೂ
ಅಮೃತಕಾಲ: 03.18 PM to 04.42 PM
ಅಭಿಜಿತ್ ಮುಹುರ್ತ: ಮ.12:05 ನಿಂದ ಮ.12:50 ವರೆಗೂ
ಮೇಷ:
ಸಂಗಾತಿ ಜೊತೆ ಪುನರ್ಮಿಲನೆಯ ದಿನ,ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ, ಮದುವೆಗಾಗಿ ಕಲ್ಯಾಣ ಮಂಟಪ ಬುಕಿಂಗ್ ಮಾಡುವಿರಿ, ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ_ 3.
ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
ಶುಭ ವರ್ಣ_ ಕೆಂಪು, ಹಳದಿ ಕೇಸರಿ.
ಶುಭ ದಿಕ್ಕು_ ಪೂರ್ವ
ಶುಭ ವಾರ_ ಮಂಗಳವಾರ ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ:
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
ಅದೃಷ್ಟ ಸಂಖ್ಯೆ _7
ಶುಭ ರತ್ನಗಳು_ ವಜ್ರ ,ನೀಲ, ಮರಕತ.
ಶುಭ ದಿಕ್ಕು_ ಉತ್ತರ
ಶುಭವಾರಗಳು_ ಶುಕ್ರವಾರ ಶನಿವಾರ
ಶುಭ ವರ್ಣಗಳು_ ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ:
ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
ಅದೃಷ್ಟ ಸಂಖ್ಯೆ _6
ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
ಶುಭ ದಿಕ್ಕು _ಉತ್ತರ
ಶುಭವಾರ _ಬುಧವಾರ ಶುಕ್ರವಾರ
ಶುಭ ವರ್ಣಗಳು_ ಕೆಂಪು, ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ:
ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆ ಗೆ ನಿರೀಕ್ಷೆ ಹಣ ಬರಬಹುದು.
ಅದೃಷ್ಟ ಸಂಖ್ಯೆ _8
ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
ಶುಭ ದಿಕ್ಕು_ ವಾಯುವ್ಯ.
ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ:
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ. ನಿಮ್ಮ ಅದೃಷ್ಟ ಸಂಖ್ಯೆ_ 4
ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
ಶುಭ ದಿಕ್ಕು _ಪೂರ್ವ
ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ:
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
ಅದೃಷ್ಟ ಸಂಖ್ಯೆ _2
ಶುಭವಾರ _ಬುಧವಾರ ಶುಕ್ರವಾರ
ರಾಶಿ ಹರಳು_ ಮಾಣಿಕ್ಯ, ಪಚ್ಚೆ
ಶುಭ ವರ್ಣಗಳು ಕೆಂಪು ,ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ:
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
ಅದೃಷ್ಟ ಸಂಖ್ಯೆ_ 9
ಶುಭ ರಾಶಿ ಹರಳು _ವಜ್ರ, ಮರಕತ, ನೀಲ
ಶುಭ ದಿಕ್ಕು_ ಆಗ್ನೇಯ
ಶುಭವಾರ_ ಬುಧವಾರ ಶುಕ್ರವಾರ ಶನಿವಾರ
ಶುಭ ವರ್ಣಗಳು _ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ:
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ 4.
ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
ಶುಭವಾರ _ಭಾನುವಾರ ಮಂಗಳವಾರ
ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು _ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು:
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ_ 6
ಶುಭ ದಿಕ್ಕು_ ಈಶಾನ್ಯ
ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ:
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು. ಅದೃಷ್ಟ ಸಂಖ್ಯೆ 1
ಶುಭವಾರ _ಬುಧ ಶುಕ್ರ ಶನಿ
ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
ಶುಭ ದಿಕ್ಕು _ಪಶ್ಚಿಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ
ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ _9
ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
ಶುಭ ವರ್ಣಗಳು_
ಹಸಿರು ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ:
ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಮನೆಯಲ್ಲಿ ಅಕ್ಕಿ ಮತ್ತು ಒಂದು ಅಚ್ಚು ಬೆಲ್ಲ ತೆಗೆದುಕೊಂಡು ಗೋ ಮಾತೆಗೆ ಆಹಾರ ನೀಡಿರಿ. ಅದೃಷ್ಟ ಸಂಖ್ಯೆ 1.
ಶುಭ ದಿಕ್ಕು _ ಪಶ್ಚಿಮ ಶುಭವಾರ _ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು__ ವಜ್ರ, ಪಚ್ಚೆ ,ನೀಲ
ಶುಭ ವರ್ಣಗಳು_ ನೀಲ, ಹಸಿರು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403


