ನಿತ್ಯ ಭವಿಷ್ಯ
ರಾಶಿ ಭವಿಷ್ಯ ಶುಭಪಲ : ಸಮಸ್ಯೆಗೆ ಕರೆಮಾಡಿ | 22-12-2019 ಭಾನುವಾರ
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್ : 9954584883
ಮೇಷ ರಾಶಿ
ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ. ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ನಿಮ್ಮ ಪ್ರೀತಿಪಾತ್ರರಲ್ಲಿನ ಅನುಬಂಧ ಹೆಚ್ಚಾಗಲಿದೆ. ನೀವು ಯೋಚಿಸುವ ಮಾರ್ಗಗಳು ಉತ್ತಮ ರೀತಿಯಿಂದ ಕೂಡಿದ್ದು ಪ್ರಗತಿದಾಯಕ ಬೆಳವಣಿಗೆಗೆ ಪೂರಕವಾದ ಅಂಶ ನೀಡುವುದು ನಿಶ್ಚಿತ. ನಿಮ್ಮ ಕೆಲವು ನಿರ್ಧಾರಗಳು ಈ ದಿನ ಜೀವನದ ಮಹತ್ವದ ತಿರುವನ್ನು ಪಡೆಯಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕುಟುಂಬಸ್ಥರಿಂದ ನಿಮ್ಮೆಲ್ಲ ಕಾರ್ಯಗಳಿಗೆ ಅಗತ್ಯ ಬೆಂಬಲ ದೊರಕಲಿದೆ, ಹಾಗೂ ಶುಭ ಸುದ್ದಿ ಕೇಳುವ ಅದೃಷ್ಟ ಈದಿನ ನಿಮ್ಮದಾಗಲಿದೆ. ಮಕ್ಕಳ ಪ್ರಗತಿಯನ್ನು ಕಂಡು ಆಶ್ಚರ್ಯ ಹಾಗೂ ಸಂತೋಷ ನಿಮ್ಮಲ್ಲಿ ವ್ಯಕ್ತವಾಗುವುದು ನಿಶ್ಚಿತ. ಅನಗತ್ಯ ವೆಚ್ಚ ನಿಮ್ಮ ಆರ್ಥಿಕ ಪರಿಸ್ಥಿತಿ ಹಾಳುಮಾಡಬಹುದು ಎಚ್ಚರದಿಂದಿರಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಸರಿಯಾದ ದಾರಿಯಲ್ಲಿ ನಡೆಯುತ್ತಿದ್ದೀರಿ ಆದರೆ ನಿಮ್ಮನ್ನು ಅನಗತ್ಯ ಕಿರುಕುಳ ನೀಡಬಹುದು ಅಥವಾ ನಿಮ್ಮ ದಾರಿತಪ್ಪಿಸಲು ಕೆಲವರು ಕುತಂತ್ರ ನಡೆಸುವ ಸಾಧ್ಯತೆ ಇದೆ, ಯಾವುದನ್ನೂ ಲೆಕ್ಕಿಸದೆ ಮುನ್ನಡೆಯುವುದು ಕ್ಷೇಮ. ಇಂದು ಬಂದುವರ್ಗದಿಂದ ಗೌರವಾದರಗಳು ಹೆಚ್ಚಾಗಲಿದೆ. ಹೊಸ ಸ್ನೇಹಿತರ ಒಡನಾಟ ಹೆಚ್ಚಾಗಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಹಿರಿಯರ ಜವಾಬ್ದಾರಿಯನ್ನು ಪೂರೈಸಲು ಸನ್ನದ್ಧರಾಗಿರಬೇಕು. ನಿಮ್ಮ ಬುದ್ಧಿವಂತಿಕೆ ಕೌಶಲ್ಯಗಳು ಎಲ್ಲರೂ ಮನಗಂಡು ಪ್ರಶಂಸೆ ನೀಡಲಿದ್ದಾರೆ. ಆರ್ಥಿಕ ವಿಸ್ತರಣೆಗೆ ಅಗತ್ಯವಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಕೆಲವೊಂದು ದೊಡ್ಡಮಟ್ಟದ ಯೋಜನೆಗಳು ನಿಮಗೆ ದೂರದಿಂದ ಚೆಂದ ಕಾಣಬಹುದು ಆದರೆ ಲಾಭಾಂಶ ಯಾವುದೇ ಪ್ರಯೋಜನಕ್ಕೆ ಬರದೇ ಹೋಗಬಹುದು ಆದಷ್ಟು ಯೋಜನೆಗಳನ್ನು ಪಡೆಯುವಾಗ ಅದರ ಸೂಕ್ಷ್ಮತೆಯನ್ನು ಅರಿತುಕೊಳ್ಳಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂಗಾತಿಯೊಡನೆ ಉತ್ತಮ ರೀತಿಯ ಬಾಂಧವ್ಯ ಮೂಡಲಿದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ. ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ. ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು. ಮಧ್ಯಸ್ಥಿಕೆಯ ವ್ಯವಹಾರವನ್ನು ಮಾಡುವುದು ಬೇಡ. ಜಾಮೀನು ಅಥವಾ ವಾಗ್ದಾನವನ್ನು ನೀಡಬೇಡಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ.
9964584883