ನಿತ್ಯ ಭವಿಷ್ಯ

ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ | 05-01-2020 ಭಾನುವಾರ

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂಇವರು ಕೇರಳ ಭದ್ರಕಾಳಿ ಅಮ್ಮನವರ ಪರಮ ಭಕ್ತರ‌ ದೈವಜ್ಞ ಪಂಡಿತ್ :: ಲಕ್ಷ್ಮಿಕಾಂತ್ ಭಟ್9964584883

ಮೇಷ ರಾಶಿ

ಪರರ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಬೇಡ. ನೀವು ಕೊಟ್ಟಿರುವ ಕೆಲಸವನ್ನು ಪೂರ್ಣ ಮಾಡಲು ತಯಾರಿ ನಡೆಸಿ ಇಲ್ಲವಾದಲ್ಲಿ ವಿಶ್ರಾಮ ತೆಗೆದುಕೊಳ್ಳುವುದು ಕಷ್ಟವಾಗಬಹುದು. ಆರ್ಥಿಕ ವ್ಯವಹಾರಗಳಲ್ಲಿ ಹಿರಿಯರನ್ನು ಸಂಪರ್ಕಿಸುವುದು ಸೂಕ್ತ. ಪತ್ನಿಯ ಮನೆ ಕಡೆಯಿಂದ ಬಳುವಳಿ ರೂಪದಲ್ಲಿ ಸೌಲತ್ತುಗಳು ದೊರೆಯಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ವೃಷಭ ರಾಶಿ

ಉದ್ಯೋಗ ನಿಮಿತ್ತ ಪರಸ್ಥಳ ವಾಸ ಆಗಬಹುದಾದ ಸಾಧ್ಯತೆ ಕಾಣಬಹುದು. ಸ್ವತಂತ್ರ ಯೋಜನೆಗಳನ್ನು ಮಾಡುವ ನಿಮ್ಮ ಹಲವು ದಿನದ ಆಕಾಂಕ್ಷೆಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ನಿಮ್ಮ ಚಿಂತನೆಗಳು ಸಕಾರಾತ್ಮಕವಾಗಿದ್ದು ಇವುಗಳು ಭವಿಷ್ಯಕ್ಕೆ ಉತ್ತಮ ರೂಪರೇಷೆಗಳನ್ನು ನೀಡಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮಿಥುನ ರಾಶಿ

ಆದಾಯಗಳಲ್ಲಿ ಹೆಚ್ಚಳವಾಗುವ ಸಾಧ್ಯತೆ ಕಂಡುಬರುತ್ತದೆ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ಮರುಪಾವತಿ ಮಾಡಿಕೊಳ್ಳುವಿರಿ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಆದಷ್ಟು ಎಚ್ಚರಿಕೆ ಇರಲಿ. ಸಂಗಾತಿಯ ನಡುವೆ ಪ್ರೀತಿಯ ಭಾವನೆಗಳನ್ನು ವ್ಯಕ್ತಪಡಿಸುತ್ತೀರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಕೋಪ ವೇಷಗಳನ್ನು ಬದಿಗೊತ್ತಿ ಪ್ರೇಮದಿಂದ ವರ್ತಿಸಿ. ಮಕ್ಕಳೊಡನೆ ಸ್ನೇಹಿತರಂತೆ ನಿಮ್ಮ ವಿಚಾರಗಳನ್ನು ಮಂಡನೆ ಮಾಡುವುದು ಒಳ್ಳೆಯದು. ಉದ್ಯೋಗದಲ್ಲಿ ಸಹವರ್ತಿಗಳನ್ನು ಕಡೆಗಣಿಸುವುದು ಬೇಡ. ಎಲ್ಲಾ ವಿಚಾರಗಳು ತಿಳಿದಿದೆ ಎಂಬ ಭಾವನೆಯಲ್ಲಿ ಇರಬೇಡಿ ಕಲಿಯಲು ಪ್ರಯತ್ನಿಸುವುದು ಸೂಕ್ತ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಸಿಂಹ ರಾಶಿ

ಶೈಕ್ಷಣಿಕ ಅಧ್ಯಯನಗಳು ಉತ್ತಮ ರೂಪದಲ್ಲಿ ಸಾಗಲಿದೆ. ಕ್ರಿಯಾಶೀಲತೆಗಳು ನಿಮ್ಮನ್ನು ಚೈತನ್ಯದಲ್ಲಿ ಇರಿಸುತ್ತದೆ. ನಿಗದಿತ ಸಮಯದಲ್ಲಿ ಈ ದಿನ ಕೆಲಸವನ್ನು ಪೂರ್ಣ ಮಾಡುವಿರಿ. ಕೆಲವು ಆಪಾದನೆಗಳಿಂದ ಮನಸ್ಸು ಗೊಂದಲವಾಗಬಹುದು ನಿಮ್ಮ ಬುದ್ಧಿವಂತಿಕೆಗೆ ಒತ್ತು ನೀಡುವುದು ಸೂಕ್ತ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕನ್ಯಾ ರಾಶಿ

ಸಂಗಾತಿಯ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಗುಣ ಬೆಳೆಸಿಕೊಳ್ಳಿ. ಪ್ರವಾಸದ ಯೋಜನೆಗೆ ಮೂರ್ತಸ್ವರೂಪ ದೊರೆಯಲಿದೆ. ಅತಿ ವಿನಯದಿಂದ ವರ್ತಿಸುವ ಜನಗಳು ನಿಮ್ಮನ್ನು ಮೋಸ ಗೊಳಿಸಬಹುದು ಎಚ್ಚರವಿರಲಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ತುಲಾ ರಾಶಿ

ಈ ದಿನ ದೈವ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚಿಂತನೆ ನಡೆಯುತ್ತದೆ. ಉದ್ಯೋಗಸ್ಥರಿಗೆ ಉತ್ತಮ ಅವಕಾಶಗಳು ಮತ್ತು ಅಂದುಕೊಂಡ ಸ್ಥಾನದಲ್ಲಿ ಮರೆಯುವಂತಹ ಸುಸಂದರ್ಭ ಬರಲಿದೆ. ಆರ್ಥಿಕ ವ್ಯವಹಾರಗಳು ನಿಮ್ಮ ಕೆಲವು ತಪ್ಪುಗಳಿಂದ ನಷ್ಟವಾಗುವ ಸಾಧ್ಯತೆ ಕಾಣಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ವ್ಯಾಜ್ಯಗಳನ್ನು ಪರಿಹರಿಸಲು ಹೆಚ್ಚಿನ ಶ್ರಮ ಪಡುವಿರಿ. ನಿಮ್ಮ ವಿಚಾರಗಳಿಗೆ ಬೆಲೆ ನೀಡಿಲ್ಲ ಎಂಬ ಭಾವನೆಯನ್ನು ಬಿಡಿ ಕೆಲಸದಲ್ಲಿ ತೊಡಗಿ ಮುಂದೆ ತಾನಾಗಿಯೇ ಎಲ್ಲರೂ ಪ್ರಶಂಸೆ ನೀಡಲಿದ್ದಾರೆ. ಆರೋಗ್ಯದಲ್ಲಿ ಹೆಚ್ಚಿನ ಗಮನ ವಹಿಸಬೇಕಾದ ಸಂದರ್ಭವಿದು. ಉದರ ಸಂಬಂಧಿತ ಬಾದೆಗಳು ಬರಬಹುದು ಎಚ್ಚರ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಧನಸ್ಸು ರಾಶಿ

ಅನಗತ್ಯವಾಗಿ ಮೂರನೆಯ ವ್ಯಕ್ತಿಗಳಾಗಿ ಇನ್ನೊಬ್ಬರ ವಿಚಾರಗಳಲ್ಲಿ ಪಾಲ್ಗೊಳ್ಳ ಬೇಡಿ. ವ್ಯವಹಾರಗಳಲ್ಲಿ ಬಾಲಿಶವಾಗಿ ವರ್ತಿಸುವುದು ಸರಿಯಲ್ಲ. ನಿಮ್ಮ ಕಾರ್ಯಗಳನ್ನು ನೀವೇ ಮಾಡಿಕೊಳ್ಳಲು ಮುಂದಾಗಿ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಾ ಕೊಡುವುದು ಸರಿ ಕಾಣುವುದಿಲ್ಲ. ನಿಮ್ಮಲ್ಲಿನ ಪ್ರತಿಭೆಗೆ ಈ ದಿನ ಸೂಕ್ತ ವೇದಿಕೆ ಸಿಗುವ ಸಾಧ್ಯತೆಯಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮಕರ ರಾಶಿ

ಈ ದಿನದ ವೇಳಾಪಟ್ಟಿ ಬದಲಾವಣೆಯ ಆಗುವ ಸಾಧ್ಯತೆಯಿದೆ. ಕುಟುಂಬದಲ್ಲಿನ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ ಸರಿ ಪಡಿಸಿಕೊಳ್ಳಬೇಕಾಗಿದೆ. ಮಕ್ಕಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಚಂಚಲ ಮನಸ್ಸನ್ನು ತೆಗೆದುಹಾಕಿ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿರುವ ಅಸ್ಥಿರತೆಯನ್ನು ಸರಿಪಡಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕುಂಭ ರಾಶಿ

ಈ ದಿನ ನಿಮ್ಮ ಕೆಲವು ನಿರ್ಧಾರಗಳು ಬದಲಾವಣೆಗೆ ಮಾಡಿಕೊಳ್ಳುವ ವ್ಯವಸ್ಥೆ ಮಾಡುವಿರಿ. ಸದಾ ನಿಮ್ಮ ಹಿಂದೆ ಬೆಂಬಲಿಗರು ದೂರ ಹೋಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕಾರ್ಯಯೋಜನೆಗಳಲ್ಲಿ ಕುಟುಂಬ ಮತ್ತು ಸಹೋದ್ಯೋಗಿಗಳನ್ನು ವಿಶ್ವಾಸದಿಂದ ತೆಗೆದುಕೊಂಡು ಮುನ್ನಡೆ ಸಾಧಿಸುವುದು ಅಗತ್ಯವಿದೆ. ಪತ್ನಿಯ ಸಂಗಡ ಕಿರಿಕಿರಿ ಮಾಡಿಕೊಳ್ಳುವ ಸಾಧ್ಯತೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮೀನ ರಾಶಿ

ನಿಮ್ಮ ಯೋಜನೆಗಳಲ್ಲಿ ಕೆಲವರು ಅವಿರತವಾಗಿ ತಡೆಹಿಡಿಯುವ ಸಾಧ್ಯತೆಗಳು ಕಾಣಬಹುದಾಗಿದೆ. ನಿಮ್ಮ ದೌರ್ಬಲ್ಯಗಳನ್ನು ಅಸ್ತ್ರವಾಗಿ ಪ್ರಯೋಗಿಸಬಹುದು ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಹೂಡಿಕೆ ಮತ್ತು ಯೋಜನೆಗಳನ್ನು ಸಂಪೂರ್ಣ ಜ್ಞಾನ ಪಡೆದು ಮಾಡುವುದು ಒಳಿತು. ವಿನಾಕಾರಣ ಕಾದಾಟ ಮಾಡುವ ಮನಸ್ಥಿತಿಯಿಂದ ನಿಮ್ಮ ಮೇಲೆ ಎರಗುವ ಜನಗಳಿಂದ ದೂರವಿರಿ. ಕುಲದೇವತಾರಾಧನೆ ಮಾಡುವುದು ಒಳಿತು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ.
9964584883

Trending

Exit mobile version