ದಿನದ ಸುದ್ದಿ

ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಮುಸ್ಸೇನಾಳ್ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version