Connect with us

ನಿತ್ಯ ಭವಿಷ್ಯ

ಶನಿವಾರ- ರಾಶಿ ಭವಿಷ್ಯ ಜನವರಿ-14,2023 : ಈ ರಾಶಿಯವರು ಎಲ್ಲರಿಗೂ ಬೆಳಕಾಗುವರು, ಆದರೆ ಇವರ ಜೀವನ ಮಾತ್ರ ಬರೀ ಕತ್ತಲೆ

Published

on

ಈ ರಾಶಿಯವರು ಎಲ್ಲರಿಗೂ
ಬೆಳಕಾಗುವರು, ಆದರೆ ಇವರ ಜೀವನ ಮಾತ್ರ ಬರೀ ಕತ್ತಲೆ….

ಶನಿವಾರ- ರಾಶಿ ಭವಿಷ್ಯ ಜನವರಿ-14,2023

ಸೂರ್ಯೋದಯ: 06.46 AM, ಸೂರ್ಯಾಸ್ತ : 06.12 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ಇವತ್ತು ಸಪ್ತಮಿ 07:22 PM ತನಕ ನಂತರ ಅಷ್ಟಮಿ
ನಕ್ಷತ್ರ: ಇವತ್ತು ಹಸ್ತ 06:14 PM ತನಕ ನಂತರ ಚಿತ್ತ
ಯೋಗ: ಇವತ್ತು ಅತಿಗಂಡ 12:34 PM ತನಕ ನಂತರ ಸುಕರ್ಮಾ
ಕರಣ: ಇವತ್ತು ವಿಷ್ಟಿ 06:54 AM ತನಕ ನಂತರ ಬವ 07:22 PM ತನಕ ನಂತರ ಬಾಲವ

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ

ಅಮೃತಕಾಲ: 11.49 AM to 01.32 PM
ಅಭಿಜಿತ್ ಮುಹುರ್ತ: ಮ.12:02 ನಿಂದ ಮ.12:47 ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ: ಪತ್ನಿಯ ಸಹಕಾರದಿಂದ ಮನೋಬಲ ಅಧಿಕ, ಆಕಸ್ಮಿಕ ಉದ್ಯೋಗದಲ್ಲಿ ದೂರದ ಊರಿಗೆ ವರ್ಗಾವಣೆ ಸಂಭವ, ಪ್ರೇಮಿಗಳಿಗೆ ಅಪವಾದಗಳು ಬೆನ್ನು ಹತ್ತಿವೆ, ಕುಟುಂಬದ ಜೊತೆ ಮಾತಿನ ಚಕುಮಕಿ, ವ್ಯಾಪಾರ ವ್ಯವಹಾರಗಳ ನಷ್ಟದಿಂದ ಜಿಗುಪ್ಸೆ,
ನಿಮ್ಮ ಸಮಸ್ಯೆಗಳಿಗೆ ನೀವೇ ಸೃಷ್ಟಿ ಮಾಡಿಕೊಳ್ಳುತ್ತೀರಿ, ವಿದೇಶ ಪ್ರವಾಸ ಪ್ರಯತ್ನ ಯಶಸ್ಸು, ಉದ್ಯೋಗ ಪಡೆಯುವುದರಲ್ಲಿ ಸಫಲ, ಸಂದರ್ಶನ ಪೈಪೋಟಿ ಯಶಸ್ಸು, ನಂಬಿಕಸ್ಥರಿಂದಲೇ ಉದ್ಯೋಗ ಭಾಗ್ಯ, ಕೊಟ್ಟಿರುವ ಸಾಲದಲ್ಲಿ ಆತಂಕ, ಆತ್ಮೀಯ ವ್ಯಕ್ತಿಗಳ ಭೇಟಿ, ಚಿನ್ನಾಭರಣ ಖರೀದಿ ಯೋಗ, ಗೌರವ ಕೀರ್ತಿ ಲಾಭ. ಮದುವೆಗೆ ಸಕಾಲ, ಪಾಲುಗಾರಿಕೆ ಉದ್ಯಮ ಅಥವಾ ವ್ಯಾಪಾರ ಪ್ರಾರಂಭಿಸಲು ಚಿಂತನೆ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ: ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಅಧ್ಯಕ್ಷರಿಗೆ ಧನ ಲಾಭವಿದೆ,ಭೂಮಿ ಕಟ್ಟಡ, ವಕೀಲ ವೃತ್ತಿಯವರಿಗೆ ಹಣಕಾಸಿನಲ್ಲಿ ಚೇತರಿಕೆ,ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಪದವಿ,ಗಂಡ ಹೆಂಡತಿ ಮಧ್ಯ ಜಗಳ ನೀವೇ ಕಾರಣಕರ್ತರು, ವ್ಯಾಪಾರ ಮಂದಗತಿಯ ವೇಗ, ಜೂಜಾಟದಲ್ಲಿ ನಷ್ಟ, ಶುಭಮಂಗಲ ಕಾರ್ಯಗಳ ಸಂಭವ, ಹಣಕಾಸಿನಲ್ಲಿ ತೊಂದರೆ, ಅಧಿಕಾರ ಪ್ರಾಪ್ತಿ, ಕೆಲಸಗಳಲ್ಲಿ ಪ್ರಗತಿ, ಮಾನಸಿಕ ನೆಮ್ಮದಿಯ ದಿನ, ಪಿತ್ರಾರ್ಜಿತ ಆಸ್ತಿ ಲಭಿಸುವುದು, ವೈರಿಗಳ ಧೋರಣೆ ಮುಂದುವರೆಯುವುದು, ಸಂತಾನ ಸಮಸ್ಯೆ ಕಾಡಲಿದೆ, ಎರಡನೇ ವಿವಾಹ ಆಶಾವಾದಿಗಳಿಗೆ ಮದುವೆ ನೆರವೇರುವುದು,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ: ಮೇಲಾಧಿಕಾರಿಯ ಸಹಕಾರದಿಂದ ಮನೋಬಲ ಅಧಿಕ, ಉದ್ಯೋಗದಲ್ಲಿ ನೆಮ್ಮದಿ,ಸಂತಾನ ಶುಭ ಸಮಾಚಾರ ಕೇಳುವಿರಿ,ಪ್ರೇಮಿಗಳ ಭಿನ್ನಾಭಿಪ್ರಾಯ ಮುಂದುವರೆಯುವುದು, ಕುಟುಂಬ ಸದಸ್ಯರ ಆರೋಗ್ಯ ನಿಮಿತ್ತ ಹಣ ವ್ಯಯ, ಪ್ರೇಮಿಗಳು ಮನಸ್ತಾಪ ಆಗಲು ನೀವೇ ಕಾರಣರು,ಮನೇಲಿ ಶುಭಮಂಗಳ ಕಾರ್ಯಕ್ಕೆ ಅನೇಕ ಪಡೆತಡೆಗಳು ಬರುವವು, ನಿಂತಿರುವ ಶುಭಕಾರ್ಯಕ್ಕೆ ವಿಜೃಂಭಣೆಯಿಂದ ಚಾಲನೆ, ಪ್ರೇಮಿಗಳಿಗೆ ಬುದ್ಧಿಮಾತು, ಶತ್ರುಗಳಿಗೆ ತೊಂದರೆಯಾಗುವುದು, ವ್ಯಾಪಾರ ವಹಿವಾಟುಗಳಲ್ಲಿ ನಷ್ಟ,ಎರಡು ಸಂಸಾರ ಸಮತೋಲನ, ಮನೆ ನಿರ್ಮಾಣ ಕಾರ್ಯ ಪೂರ್ಣ, ಸ್ಟೇಷನರಿ- ಕಂಪ್ಯೂಟರ್ ವ್ಯಾಪಾರಿಗಳಿಗೆ ಆರ್ಥಿಕ ಹಿನ್ನೆಡೆ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ: ಅಲಂಕಾರಿಕ ವಸ್ತು ಮಾರಾಟಗಾರರಿಗೆ ಧನ ಲಾಭ, ಬ್ಯೂಟಿ ಪಾರ್ಲರ್ ನವರಿಗೆ ಆರ್ಥಿಕ ಹಿನ್ನೆಡೆ,ನಿಮ್ಮ ಮಾತಾ ಪಿತ್ರು ವಿರೋಧಿಯಾಗಲು ನೀವೇ ಕಾರಣರು,ಪತ್ರಿಕಾರಂಗದವರಿಗೆ ಸನ್ಮಾನ,ದಂಪತಿಗಳಿಗೆ ಸಂತಾನ ಭಾಗ್ಯ, ಮಕ್ಕಳಿಂದ ಶುಭ ಸಂದೇಶ, ಇಂದು ಸ್ತ್ರೀಯರಿಂದ ಶುಭ ಫಲ, ಶೀತ ರೋಗ ಬಾಧೆ, ಗೌರವಕ್ಕೆ ಧಕ್ಕೆ ಸಾಧ್ಯತೆ, ಪ್ರೇಮಿಗಳಿಗೆ ಇಲ್ಲ ಸಲ್ಲದ ಅಪವಾದ, ವೈದ್ಯಕೀಯ ಪರೀಕ್ಷೆಗಳಲ್ಲಿ ಏನು ಲೋಪದೋಷ ಇರುವುದಿಲ್ಲ,ಆದರೆ ಶಾರೀರಿಕ ಪೀಡೆ ಕಾಡಲಿದೆ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ: ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಗಂಭೀರ ಇಳಿಮುಖ,ನಿಮ್ಮ ವ್ಯಾಪಾರ ನಷ್ಟವಾಗಲು ನಿಮ್ಮ ದುಡಿಕಿನ ನಿರ್ಧಾರವೇ ಕಾರಣ, ನಿವೇಶನ ಖರೀದಿಸುವ ಭಾಗ್ಯ, ವಾಹನ ಬದಲಾಯಿಸುವ ಸಾಧ್ಯತೆ, ಬಾಡಿಗೆ ಮನೆ ಬದಲಾಯಿಸುವುದು ಚಿಂತನೆ, ರೋಗ್ಯದಲ್ಲಿ ಏರುಪೇರು, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಕೀಲು ನೋವು, ಮಾನಸಿಕ ಒತ್ತಡ, ಆತುರದಿಂದ ಸಂಕಷ್ಟ, ಹೊಸ ಉದ್ಯೋಗದ ಅವಕಾಶ ಕಾಯಬೇಡಿ, ಹೊಂದಿರುವ ಉದ್ಯೋಗದಲ್ಲಿ ಮುಂದುವರೆಯಿರಿ, ದಾಂಪತ್ಯ ಕಲಹ, ವ್ಯಾಪಾರ ನಷ್ಟ, ಮದುವೆ ವಿಳಂಬಕ್ಕಾಗಿ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ: ಸಂತಾನದ ಶುಭ ಸಮಾಚಾರ, ಬ್ಯೂಟಿ ಪಾರ್ಲರ್ ಹೊಂದಿದವರು ಆರ್ಥಿಕ ಚೇತರಿಕೆ, ಅಲಂಕಾರಿಕ ವಸ್ತು ವ್ಯಾಪಾರಸ್ಥರಿಗೆ ಅಧಿಕ ಲಾಭ, ದುಡಿಕಿನ ನಿರ್ಧಾರಗಳಿಂದ ಅನಾಹುತ ಎದುರಿಸುವಿರಿ, ಉಪನ್ಯಾಸಕರಿಗೆ ಆರ್ಥಿಕ ಲಾಭ, ಯುವಕರಿಗೆ ಉದ್ಯೋಗ ಲಭ್ಯ, ಬರಹಗಾರರಿಗೆ ಗೌರವ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಓದಿನಲ್ಲಿ ಆಸಕ್ತಿ, ವಿವಿಧ ಕ್ಷೇತ್ರದಲ್ಲಿ ಉದ್ಯೋಗಾವಕಾಶ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಚೇತರಿಕೆ, ನೀರು ಸರಬರಾಜು ಹೊಂದಿದವರು ಆರ್ಥಿಕ ಮುನ್ನಡೆ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ: ಮಂಗಳ ಕಾರ್ಯ ಮಾಡುವಂತವರಿಗೆ ಲಾಭದ ಮೇಲೆ ಲಾಭ ಗಳಿಸುವಿರಿ, ಕುಟುಂಬದಲ್ಲಿ ಪದೇ ಪದೇ ಕಲಹ ಸೃಷ್ಟಿಯಾಗಲು ನೀವೇ ಕಾರಣಕರ್ತರು,ಸರಕು ಸರಬರಾಜು ಉದ್ಯಮದಾರರಿಗೆ ಲಾಭ, ಮಹಿಳೆಯರಿಗೆ ಅಪರಿಚಿತರಿಂದ ಆತಂಕ, ಪ್ರೇಮಿಗಳು ಸರಿ ತಪ್ಪುಗಳ ಬಗ್ಗೆ ಚಿಂತಿಸಿ, ನಿರ್ಧಾರಗಳಲ್ಲಿ ಭಾರಿ ಎಚ್ಚರಿಕೆ, ನೆಮ್ಮದಿ ಇಲ್ಲದ ಜೀವನ ನಿಮ್ಮದಾಗುವುದು, ಹಣಕಾಸಿನ ಅಡಚಣೆಯಿಂದ ಗೃಹ ಕಟ್ಟಡ ಸ್ಥಗಿತ, ಮದುವೆ ವಿಳಂಬ, ಯಾವುದೇ ಕೆಲಸ ಕಾರ್ಯಗಳಲ್ಲಿ ಸೋಲು,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ: ಹಿಂಬದಿ ಸವಾರನಿಗೆ ತೊಂದರೆ ಸಂಭವ, ಶಿರಸ್ತ್ರಾಣ ಧರಿಸಿ ವಾಹನ ಜಾಗೃತಿಯಿಂದ ಓಡಿಸಿ,ಕೆಟ್ಟ ಮಾರ್ಗದಿಂದ ಅಪಮಾನ ಅವಮಾನ ನಷ್ಟ ಅನುಭವಿಸುವಿರಿ,ಜೂಜಾಟದಲ್ಲಿ ತೊಂದರೆ, ಅಜಾಗೃತಿಯಿಂದ ಧನ ನಷ್ಟ, ಆದಾಯಕ್ಕಿಂತ ಹೆಚ್ಚು ಖರ್ಚು, ಶತ್ರುಗಳ ನಾಶ, ನೆರೆಹೊರೆಯವರಿಂದ ಕುತಂತ್ರದಿಂದ ಸಂಕಷ್ಟ, ಸ್ಥಿರಾಸ್ತಿ ವಿಚಾರಗಳಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ಮರಳಿ ಪಡೆಯುವಿರಿ, ಕೆಲಸಕ್ಕೆ ಮರು ನೇಮಕ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಧನಸ್ಸು: ಹೊಸ ತೇನಾದರೂ ಆವಿಷ್ಕಾರ ಮಾಡುವಿರಿ, ಆಸ್ತಿ ಪಾಸ್ತಿ ಕಳೆದುಕೊಳ್ಳಲು ನಿಮ್ಮ ದುರ್ಬುದ್ಧಿ ಕಾರಣ,ಸ್ತ್ರೀ ಸಂಘಗಳಿಗೆ ಆರ್ಥಿಕ ಚೇತರಿಕೆ, ದಾಂಪತ್ಯದ ಮಧ್ಯೆ ಖುಷಿ, ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು, ಹೊಸ ಯೋಜನೆ ರೂಪಿಸಲು ಚಿಂತನೆ, ವೈವಾಹಿಕ ಜೀವನದಲ್ಲಿ ವ್ಯತ್ಯಾಸ, ಕೋರ್ಟ್ ಕಚೇರಿ ಕೆಲಸಗಳಲ್ಲಿ ಹಿನ್ನಡೆ, ಅವಿವಾಹಿತರಿಗೆ ಮದುವೆ ಯೋಗ, ನೂತನ ಮನೆ ಕಟ್ಟಲು ಪ್ರಯತ್ನಿಸುತ್ತೀರಿ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ: ಸಂಗಾತಿಯೊಡನೆ ಸುಂದರ ತಾಣಗಳಿಗೆ ಭೇಟಿ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ನಿಮಿತ್ಯ ಪ್ರಯಾಣ, ಕುಟುಂಬದಲ್ಲಿ ಅಶಾಂತಿ, ಮನೆ ಯಜಮಾನ ಸರಿ ಮಾರ್ಗದಲ್ಲಿ ನಡೆದರೆ ಎಲ್ಲವೂ ಸರಿಯಾಗುತ್ತೆ,ಆರೋಗ್ಯ ಚೇತರಿಕೆ, ಸಣ್ಣ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕ ವಸ್ತುಗಳ ಖರೀದಿ, ಭೂಮಿಯಿಂದ ಅನುಕೂಲ, ವ್ಯಾಪಾರ ವಹಿವಾಟ ಬಗ್ಗೆ ದೀರ್ಘಾಲೋಚನೆ, ಮಕ್ಕಳಿಂದ ಮದುವೆ ನಿರಾಕಾರ, ಸಹೋದರರಿಂದ ಧನಸಾಯ, ಹಳೆಯ ಸಾಲ ಮರುಪಾವತಿ, ಆಸ್ತಿಯ ಮೇಲೆ ಹಣ ಹೂಡಿಕೆ ಉತ್ತಮ, ಕೆಲಸ ಕಾರ್ಯಗಳಲ್ಲಿ ಅಡೆತಡೆ ವಿವಾಹ ವಿಳಂಬಕ್ಕಾಗಿ
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ: ವ್ಯಾಪಾರಿಗಳಿಗೆ ಅನಿರೀಕ್ಷಿತ ಧನ ನಷ್ಟ,ನಿಮ್ಮ ಹೆಂಡತಿಯ ಮನಸ್ಸ್ತಾಪಕ್ಕೆ ನೀವೇ ಕಾರಣಕರ್ತರು,ದಿನಪತ್ರಿಕೆ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಹವ್ಯಾಸಿ ಬರಹಗಾರರಿಗೆ ಲಾಭದ ದಿನ, ರಫ್ತು ವ್ಯವಹಾರಸ್ಥರಿಗೆ ಲಾಭ, ಕೆಲಸಲದಲ್ಲಿ ಅಧಿಕ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ, ಆರೋಗ್ಯದಲ್ಲಿ ತೊಂದರೆ, ಬೆಟ್ಟಿಂಗ್ ದಂಧೆಯಲ್ಲಿ ಸೋಲು, ನಂಬಿದ ವ್ಯಕ್ತಿ ಏಕಾಏಕಿ ದೂರ, ಪಾಲುಗಾರಿಕೆ ವ್ಯವಹಾರಗಳಲ್ಲಿ ನಷ್ಟ, ವಿವಾಹ ಆಕಾಂಕ್ಷಿಗಳಿಗೆ ಅಡೆತಡೆ, ದಂಪತಿಗಳಿಗೆ ಸಂತಾನ ವಿಳಂಬ, ಬೆನ್ನು ಬಿಡದ ಬೇತಾಳ ನಿಮಗೆ ಅನುಸರಿಸುತ್ತಿರುವುದರಿಂದ ಸೋಲು ನಷ್ಟ ಅಶಾಂತಿ ಜಿಗುಪ್ಸೆಗಾಗಿ
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ: ಉನ್ನತ ವ್ಯಾಸಂಗ ಮಾಡಲು ವಿದೇಶ ಪ್ರವಾಸ ಸಫಲ, ನೀವು ಬಯಸಿದವರ ಜೊತೆ ಮದುವೆ ಕಾರ್ಯ ವಿಳಂಬವಿಕೆ? ಸಂಗಾತಿಯೊಂದಿಗೆ ಮನಸ್ತಾಪ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು,
ನೀವು ಉದ್ಯೋಗ ಕಳೆದುಕೊಳ್ಳಲು ನಿಮ್ಮ ದುರ್ಬುದ್ಧಿ ಮತ್ತು ಅಲಸ್ಯ ಕಾರಣ,ನಿವೇಶನ ಖರೀದಿ, ವೈದ್ಯರಿಗೆ ಭೇಟಿ ಸಂಭವ,ಇಂದು ಧನ ಪ್ರಾಪ್ತಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ವಿವಾಹ ಅಡೆತಡೆ, ಶತ್ರುಗಳಿಂದ ದೂರ ಉಳಿಯುವಿರಿ, ಯತ್ನಿಸಿದ ಕಾರ್ಯಗಳಲ್ಲಿ ವಿಳಂಬ, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಮಾನಸಿಕ ಕಿರಿಕಿರಿ, ಸಾಲಗಾರರಿಂದ ಸಮಸ್ಯೆ, ದಂಪತಿಗಳಿಗೆ ನೆಮ್ಮದಿ ಕಡಿಮೆ, ಸ್ತ್ರೀ ಪುರುಷ ವ್ಯಾಮೋಹ, ಇಷ್ಟಾರ್ಥಗಳು ಸಿದ್ಧಿಯಾಗಲಿ
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending