ಸುದ್ದಿದಿನ,ದಾವಣಗೆರೆ : ಹಾವೇರಿ ಜಿಲ್ಲೆ ಪ್ರಜಾವಾಣಿ ವರದಿಗಾರ ಎಂ.ಸಿ. ಮಂಜುನಾಥ್ ಅವರು ದಾವಣಗೆರೆ ತಾಲೂಕಿನ ಕೊಡಗನೂರು ಬಳಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮೃತ ಪತ್ರಕರ್ತ ಮಂಜುನಾಥ್ ಮೂಲತಃ ಶಿವಮೊಗ್ಗ ಜಿಲ್ಲೆಯವರು. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243