ದಿನದ ಸುದ್ದಿ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ದೂ.ಸಂ: 08192230934 ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version