ದಿನದ ಸುದ್ದಿ

ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಕ್ಕಳ ದಿನಾಚರಣೆ ಅಂಗವಾಗಿ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸಿಗಾಗಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿದ ವ್ಯಕ್ತಿ ಹಾಗೂ ಸಂಸ್ಥೆಗೆ ಪ್ರಶಸ್ತಿ ಪತ್ರ ನೀಡಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸ್ವೀಕೃತವಾಗದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 14 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version