Connect with us

ದಿನದ ಸುದ್ದಿ

ಬುಧವಾರ- ರಾಶಿ ಭವಿಷ್ಯ ಜುಲೈ-13,2022 : ಈ ರಾಶಿಯವರಿಗೆ ಇನ್ನು ಮುಂದೆ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ವಿ.. ಯಶಸ್ವಿ..

Published

on

ಈ ರಾಶಿಯವರಿಗೆ ಗುರುಪೂರ್ಣಿಮೆ ಅಂದರೆ ಅದೃಷ್ಟವೋ ಅದೃಷ್ಟ…

ಈ ರಾಶಿಯವರಿಗೆ ಇನ್ನು ಮುಂದೆ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ವಿ.. ಯಶಸ್ವಿ..

ಬುಧವಾರ- ರಾಶಿ ಭವಿಷ್ಯ ಜುಲೈ-13,2022

ಗುರು ಪೂರ್ಣಿಮಾ

ಸೂರ್ಯೋದಯ: 05:49 ಏ ಎಂ, ಸೂರ್ಯಸ್ತ: 06:55 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ಹುಣ್ಣಿಮೆ 12:06 ಏ ಎಂ,
ನಕ್ಷತ್ರ: ಪೂರ್ವ ಆಷಾಢ 11:18 ಪಿ ಎಂ ವರೆಗೂ , ಉತ್ತರ ಆಷಾಢ
ಯೋಗ: ಇಂದ್ರ 12:45 ಪಿ ಎಂ ವರೆಗೂ , ವೈದೃತಿ
ಕರಣ: ವಿಷ್ಟಿ 02:04 ಪಿ ಎಂ ವರೆಗೂ , ಬವ 12:06 ಏ ಎಂ ,

ರಾಹು ಕಾಲ: 12:00 ನಿಂದ 01:30 ವರೆಗೂ
ಯಮಗಂಡ: 07:30 ನಿಂದ 09:00 ವರೆಗೂ
ಗುಳಿಕ ಕಾಲ: 10:30 ನಿಂದ 12:00 ವರೆಗೂ

ಅಮೃತಕಾಲ: 07:07 ಪಿ ಎಂನಿಂದ 08:31 ಪಿ ಎಂ ವರೆಗೂ
ಅಭಿಜಿತ್ ಮುಹೂರ್ತ: ಇರುವುದಿಲ್ಲ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ :
ಸಂಪತ್ತು ವೃದ್ಧಿಯಾಗುವುದು. ಸೋದರಮಾವನಿಂದ ಹಣಕಾಸಿನಲ್ಲಿ ಸಹಾಯಸ್ತ. ಕೋರ್ಟ್ ಕಚೇರಿ ಕೆಲಸಗಳಲ್ಲಿ ಜಯವಾಗುತ್ತದೆ. ಆಕಸ್ಮಿಕ ಧನಲಾಭ ಸಿಗಲಿದೆ.
ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ, ಗೌರವ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಾರಂಭದ ಹಂತವಾಗಿ ಕಠಿಣತೆ ಅನುಭವಿಸುವಿರಿ ನಂತರವಾಗಿ ಅದು ನಿಮಗೆ ಸಾಕಷ್ಟು ಲಾಭಾಂಶ ತಂದುಕೊಡಲಿದೆ. ಸಿಕ್ಕಿರುವ ಅವಕಾಶವನ್ನು ಬಿಡದೇ ಬಾಚಿಕೊಳ್ಳುವುದು ಒಳ್ಳೆಯದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಕೆಲವರಿಗೆ ವಿದೇಶ ಪ್ರವಾಸ ಅತಂತ್ರ. ಪ್ರಾಮಾಣಿಕವಾಗಿ ಸೇವೆ ಮಾಡಿದರೂ ಮನೆಯಲ್ಲಿ ಮನಸ್ತಾಪ. ಹಿತೈಷಿ ಶತ್ರುಗಳ ಕಿರಿಕಿರಿ. ಮಾತಾ ಪಿತೃ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ಹಣ ವ್ಯಯ. ಸಾಲಗಾರರಿಂದ ಮನಸ್ತಾಪ. ಹಳೆಯ ನಿವೇಶನ ಬದಲಾಯಿಸುವ ಚಿಂತನೆ.
ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಮುಂದಾಗುವುದು ಈದಿನ ನಿಮ್ಮ ವಿಶೇಷ. ಕುಟುಂಬದ ಬೇಡಿಕೆಗಳ ಪಟ್ಟಿ ಹೆಚ್ಚುತ್ತಾ ಸಾಗಲಿದೆ ಇದು ನಿಮಗೆ ಕಸಿವಿಸಿ ತರಲಿದೆ. ಉತ್ತಮ ಅವಕಾಶಗಳನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಸೂಕ್ತ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಹೊಸ ವಾಹನ ಖರೀದಿ ಭಾಗ್ಯ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಎದುರಿಸುವಿರಿ. ಪತಿ-ಪತ್ನಿ ಜಗಳ ಅಧಿಕ. ಮಕ್ಕಳ ವಿಷಯವಾಗಿ ಅವಮಾನ. ಮಾತಾ ಪಿತೃ ಅನಾರೋಗ್ಯ ಸಮಸ್ಯೆ ಕಾಡಲಿದೆ. ವ್ಯಾಪಾರದಲ್ಲಿ ಹಾನಿ ಸಂಭವ.
ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ಉದ್ಯೋಗ ಹುಡುಕಾಟ ಮಾಡುವವರಿಗೆ ಸ್ನೇಹಿತರ ಮುಖಾಂತರ ಸಿಹಿಸುದ್ದಿ ಲಭಿಸಲಿದೆ. ಕೌಟುಂಬಿಕ ಸುಖ. ಮನಸ್ಸಿನ ಕಾರ್ಯಗಳು ನಿಧಾನವಾಗಿ ಕೈಗೂಡುವುದು. ಬೇರೆಬೇರೆ ವ್ಯವಹಾರದ ಕಡೆ ಗಮನವಿರಲಿ.
ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ನೀರಿನ ಪ್ರದೇಶದ ಪ್ರವಾಸದಲ್ಲಿ ಆದಷ್ಟು ಎಚ್ಚರವಿರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ ರಾಶಿ
ವ್ಯಾಪಾರದಲ್ಲಿ ಅನಿರೀಕ್ಷಿತ ಹಾನಿ. ಶೇರು ಮಾರುಕಟ್ಟೆಯಲ್ಲಿ ಹಾನಿ. ಪತಿ-ಪತ್ನಿ ಕದನ ವಿಕೋಪಕ್ಕೆ ತಿರುಗುವದು. ಸರಕಾರಿ ಕೆಲಸಕಾರ್ಯಗಳಲ್ಲಿ ಮಧ್ಯಸ್ಥಿಕೆಯಿಂದ ಅಪಜಯ.
ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕನ್ಯಾ ರಾಶಿ
ಮನೆ ಕಟ್ಟುವುದಕ್ಕಾಗಿ ಅಕ್ಕ ಪಕ್ಕದವರಿಂದ ಕಿರಿಕಿರಿ ಸಂಭವ. ಅತ್ತೆ ಸೊಸೆಯ ಮಧ್ಯೆ ಸದಾ ಕಿರಿಕಿರಿ. ವ್ಯಾಪಾರದಲ್ಲಿ ಮಂದಗತಿ ಪ್ರಗತಿ. ಉತ್ತಮ. ಕಾರ್ಯಗಳಿಗಾಗಿ ಹಣವೆಯ.
ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ. ಆದಷ್ಟು ಹಣವನ್ನು ಉಳಿತಾಯದತ್ತ ಯೋಚನೆ ಮಾಡಿ. ಮಕ್ಕಳಿಂದ ನಿಮ್ಮ ಮನೆಯಲ್ಲಿ ಸಡಗರದ ವಾತಾವರಣ ಕಾಣಬಹುದು. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ಮನೋವೇದನೆ. ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆ ಇರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಇಂದು ನಿಮಗೆ ಅದೃಷ್ಟದ ದಿನ, ಮೇಲಾಧಿಕಾರಿ ಜೊತೆ ಉತ್ತಮ ಬಾಂಧವ್ಯ ವೃದ್ಧಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದರೆ ಯಶಸ್ಸು, ಹೆಚ್ಚುವರಿ ವೇತನ ಪಡೆಯಲಿದ್ದೀರಿ, ಭೂಮಿ ವ್ಯವಹಾರ ಕಾರ್ಯದಲ್ಲಿ ಜಯ ನಿಮ್ಮದಾಗುತ್ತದೆ, ಕೋರ್ಟು ಕಚೇರಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಗುತ್ತಿಗೆದಾರರ ಬಾಕಿ ಹಣ ಪಡೆಯುವಿರಿ, ದಾಂಪತ್ಯದಲ್ಲಿ ನೆಮ್ಮದಿ, ವಾಹನ ಉಡುಗೊರೆ ರೂಪದಲ್ಲಿ ಪಡೆಯುವಿರಿ, ಸರ್ಕಾರಿ ಉದ್ಯೋಗ ಮತ್ತು ರಾಜಕೀಯ ಪ್ರವೇಶ ಯಶಸ್ಸು ಸಾಧಿಸುವಿರಿ, ಸಂತಾನದ ಸಂಸ್ಥೆ ಕಾಡಲಿದೆ, ಈ ಬಾರಿ ವಿವಾಹ ಕಾರ್ಯ ನೆರವೇರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಮದುವೆಯ ಚಿಂತನೆ, ಮನೆಗಳಿಗೆ ಬಾಡಿಗೆದಾರರು ಬರುತ್ತಿಲ್ಲ ಎಂಬ ಚಿಂತನೆ, ವ್ಯಾಪಾರ ವಹಿವಾಟುಗಳಲ್ಲಿ ಮಂದಗತಿಯ ಚೇತರಿಕೆ, ಈ ರಾಶಿಯವರಿಗೆ ಅದೃಷ್ಟದ ಸಮಯ ಬಂದಿದೆ, ಕಲಾವಿದರಿಗೆ ಹೆಚ್ಚಿನ ಬೇಡಿಕೆ ಸಾಧ್ಯತೆ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ, ಸ್ಥಾನದ ಬದಲಾವಣೆ ಸಾಧ್ಯತೆ, ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ, ಶತ್ರುಗಳಿಗೆ ಸೋಲು ಖಚಿತ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಸಹಕಾರ, ರಾಜಕಾರಣಿಗಳಿಗೆ ಸಮಾಜದಲ್ಲಿ ಗೌರವ ದೊರೆಯುವ ದಿನ, ಮಾನಸಿಕವಾಗಿ ಉತ್ಸಾಹಿತರಾಗಿ, ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳ ಮಾನಸಿಕ ನೆಮ್ಮದಿ, ಸಹೋದರನಿಂದ ಸಹೋದರಿಗೆ ಧನಾಗಮನ, ಭೂಮಿ ಮನೆಯ ವಿಷಯದಲ್ಲಿ ಸಮಸ್ಯೆ ಪರಿಹಾರ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಸ್ತ್ರೀ ವರ್ಗದಿಂದ ಅಪಮಾನ ಸಾಧ್ಯತೆ,ಆಸ್ತಿ ವಿವಾದ ಕಂಡುಬಂದರೂ ಪರಿಹಾರವಾಗುವುದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ. ಕೌಟುಂಬಿಕ ಕಲಹ ಅಧಿಕ ವಾಗುವುದು ನೀವು ಶಾಂತಿ ಕಾಪಾಡಿಕೊಳ್ಳಿ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ಮಕ್ಕಳ ವಿವಾಹದ ಕಾರ್ಯ ಬರುವುದು.
ಆಧ್ಯಾತ್ಮದ ದೃಷ್ಟಿಕೋನ ವಿಶೇಷವಾಗಿ ಮೂಡಲಿದೆ. ಮನಸ್ಸಿನಲ್ಲಿ ಆವರಿಸಿರುವ ಖಿನ್ನತೆಯೇ ಅಥವಾ ದುಗುಡತೆ ಇಂದು ಕೊನೆಗಾಣಲಿದೆ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪ ಹೆಚ್ಚಾಗಿ ಕಂಡುಬರುತ್ತದೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಆತಂಕ ಹೆಚ್ಚಾಗಲಿದೆ. ಪ್ರಗತಿಗೆ ಮಾರಕವಾಗಿರುವ ನಿಮ್ಮಲ್ಲಿನ ಕೆಲವು ಅವಗುಣಗಳನ್ನು ಕಂಡುಹಿಡಿದು ಸರಿಪಡಿಸಿಕೊಳ್ಳಿ. ಆರೋಗ್ಯದಲ್ಲಿ ಕಾಳಜಿ ಇರಲಿ. ಪತ್ನಿಯ ಜೊತೆಗೆ ಮನಸ್ಸು ಬಿಚ್ಚಿ ಮಾತನಾಡುವುದರಿಂದ ನಿಮ್ಮಲ್ಲಿನ ಸಮಸ್ಯೆ ಪರಿಹಾರವಾಗುತ್ತದೆ ಆದಷ್ಟು ಅದರ ಬಗ್ಗೆ ಯೋಚಿಸಿ. ಶೈಕ್ಷಣಿಕ ಅಥವಾ ಉದ್ಯೋಗದ ಸಾಧನೆಗಾಗಿ ನಿಮ್ಮ ಪ್ರಯತ್ನ ಇನ್ನೂ ಹೆಚ್ಚಿನ ಮಟ್ಟದಿಂದ ಇರಬೇಕೆಂಬುದು ಮನದಟ್ಟು ಮಾಡಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ ರಾಶಿ
ಮಕ್ಕಳ ಮರುವಿವಾಹದ ಬಗ್ಗೆ ಚಿಂತನೆ. ನಿಮ್ಮ ಹಣ ನೀವು ಪಡೆದುಕೊಳ್ಳಲು ಹರಸಾಹಸ. ಬಂಧುಗಳ ಆಕಸ್ಮಿಕ ಸಮಾಗಮ. ಮಾತಾಪಿತೃ ಆರೋಗ್ಯದಲ್ಲಿ ಶ್ವಾಸ ಸಂಬಂಧಿತ ಕಾಯಿಲೆಗಳು ಸರಿಯಾಗಿ ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳಿ. ತಾವು ಮಾಡುವಂತ ಕೆಲಸದ ಜಾಗದಲ್ಲಿ ಜಾಗ್ರತೆವಹಿಸಿ. ಅನಾವಶ್ಯಕ ಕಲಹಗಳು, ವ್ಯಾಪಾರದಲ್ಲಿ ಏರುಪೇರು, ಅಧಿಕ ಧನವ್ಯಯ,ಮುಂತಾದ ಅಶುಭಫಲಗಳು ಕಂಡುಬರುವುದು.
ಉತ್ಸಾಹಭರಿತರಾಗಿ ಕಾರ್ಯಗಳಲ್ಲಿ ಪಾಲ್ಗೊಂಡು ಯಶಸ್ವಿಯಾಗುವಿರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಮುಖ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ಹಂಚುವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಇಂದು ಉತ್ತಮ ಬದಲಾವಣೆ. ಹೊಸ ಅವಕಾಶಗಳಿಗೆ ಚಾಲನೆ. ಸಹೋದರ ವರ್ಗದಿಂದ ಧನಾಗಮನ. ಮನೆಯ ಬದಲಾವಣೆಯ ಚಿಂತನೆ. ವ್ಯಾಪಾರಸ್ಥರಿಗೆ ಲಾಭ ಮತ್ತು ಅಧಿಕ ಅವಕಾಶಗಳು ಪ್ರಾಪ್ತಿ.
ಬಹುದಿನಗಳಿಂದ ಕಾಯುತ್ತಿದ್ದ ಅವಕಾಶ ಇಂದು ನಿಮ್ಮ ಕೈಸೇರಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ. ಹೊಸ ಯೋಜನೆಗಳು ನಿರೀಕ್ಷಿತ ಲಾಭ ತಂದುಕೊಡುತ್ತದೆ. ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ ರಾಶಿ
ಸ್ತ್ರೀ ಭಾಗ್ಯೋದಯ. ಹಣಕಾಸಿನಲ್ಲಿ ಪ್ರಗತಿ. ಉದ್ಯೋಗದಲ್ಲಿ ಸ್ಥಾನ ಬದಲಾವಣೆ. ಪತ್ನಿಯೊಂದಿಗೆ ವಾದವಿವಾದ ಬೇಡ.
ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆ ಉತ್ತಮ ಹೆಸರು ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡಬೇಡಿ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಪಡೆಯಲಿದೆ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

 

ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗೆ ಸಂಪರ್ಕಿಸಿರಿ ಸೋಮಶೇಖರ್B.sc
9353488403

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending