ನಿತ್ಯ ಭವಿಷ್ಯ
ಈ ರಾಶಿಯವರು ಸಂಜೆಯೊಳಗೆ ಖುಷಿ ಸಂದೇಶ ಕೇಳುವಿರಿ! ದಾಂಪತ್ಯ ವೈವಾಹಿಕ ಜೀವನ ಸಂತೋಷವಾಗಿರುತ್ತದೆ! ಮದುವೆ ವಿಚಾರದಲ್ಲಿ ಮಂದಹಾಸ! ಶನಿವಾರ ರಾಶಿ ಭವಿಷ್ಯ-ಮೇ-22,2021
ಮೋಹಿನೀ ಏಕಾದಶಿ
ಸೂರ್ಯೋದಯ: 05:51 AM, ಸೂರ್ಯಾಸ್: 06:38 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ದಶಮೀ ( 09:16 )
ನಕ್ಷತ್ರ: ಉತ್ತರ ( 14:05 )
ಯೋಗ: ವಜ್ರ ( 18:16 )
ಕರಣ: ಗರಜ ( 09:16 )
ವಣಿಜ ( 20:03 )
ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಈ ಸಂಜೆಯೊಳಗೆ ಖುಷಿ ಸುದ್ದಿ ಕೇಳುವಿರಿ. ನಿವೇಶನ ಖರೀದಿಗೆ ಹೂಡಿಕೆ ಮಾಡಿರುವ ಹಣದಲ್ಲಿ ಮೋಸ ಸಂಭವ. ಹೊಸ ಉದ್ಯಮ ಪ್ರಾರಂಭಿಸಲು ಯೋಜನೆ ರೂಪಿಸಿದ್ದೀರಿ. ನಿಮ್ಮ ಕಚೇರಿ ಕೆಲಸಗಳಲ್ಲಿ ಅಡತಡೆ, ನಿಮ್ಮ ಮ್ಯಾನೇಜರ್ ನಿಂದ ಪ್ರಶ್ನೆಗಳ ಸುರಿಮಳೆ ಎದುರಿಸುವಿರಿ. ಹಣಹೂಡಿಕೆ ಆತುರದ ನಿರ್ಧಾರ ಬೇಡ. ಸಂಗಾತಿಯೊಡನೆ ರೂಪುರೇಷಗಳನ್ನು ರೂಪಿಸುತ್ತಿರಿ. ದಾಂಪತ್ಯ ವೈವಾಹಿಕ ಜೀವನ ಸಂತೋಷವಾಗಿರುತ್ತದೆ.
ಉದ್ಯೋಗ ಮತ್ತು ವ್ಯವಹಾರದಲ್ಲಿ ಹಣಕಾಸಿನ ಪ್ರಗತಿಯಾಗುತ್ತದೆ. ಧೂಮಪಾನ ಮತ್ತು ಮಧ್ಯಪಾನ ತ್ಯಜಿಸಲು ಪ್ರಮಾಣ ಮಾಡುವಿರಿ. ವಾಹನ ಚಲಿಸುವಾಗ ಏಕಾಗ್ರತೆ ಇರಲಿ, ಕೆಲವೊಮ್ಮೆ ಕೌಟುಂಬಿಕ ಮನಸ್ತಾಪಗಳಿಂದ ಅವಗಡ ಸಂಭವ. ಶಿಕ್ಷಕರ ಕುಟುಂಬದಲ್ಲಿ ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಮರಗೆಲಸ( ಪ್ಲಿವುಡ್) ಉದ್ಯಮದಾರರರಿಗೆ ಆರ್ಥಿಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.
ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ: ನೆರೆಹೊರೆಯವರು ನಿಮ್ಮ ಬಗ್ಗೆ ನಿಂದನೆ ಮಾಡುವರು. ನಿಮ್ಮ ವೈವಾಹಿಕ ಜೀವನದಲ್ಲಿ ಮನಸ್ತಾಪ. ಪ್ರೇಮಿಗಳು ಹಿರಿಯರ ಮಾರ್ಗದರ್ಶನ ಪಡೆದು ಮದುವೆ ಚರ್ಚೆ. ಮದುವೆ ನಿಗದಿತ ದಿನಾಂಕ ಚರ್ಚೆ ನಡೆಯಲಿದೆ.ನಿಮ್ಮ ಕನಸುಗಳು ನನಸಾಗುವ ಹತ್ತಿರ ದಿನ ಬಂದಾಗಿದೆ. ಅರ್ಧಕ್ಕೆ ನಿಂತಿರುವ ಗ್ರಹ ಕಟ್ಟಡ ಮರುಚಾಲನೆ. ನಿಕಟ ಸ್ನೇಹಿತರು, ಆತ್ಮೀಯ ಬಂಧುಗಳು ಹಣಕಾಸಿನ ವಿಚಾರಕ್ಕಾಗಿ ದೂರ ಸರಿಯುವ ಸಾಧ್ಯತೆ.
ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿ. ಭೂಮಿ ನಿವೇಶನಕ್ಕೆ ಹೂಡಿಕೆ ಮಾಡಿರುವ ಹಣವು ದ್ವಿಗುಣವಾಗಲಿದೆ. ಕೆಲವರು ಮಾರಾಟದ ಚಿಂತನೆ ಮಾಡುವಿರಿ ಆದರೆ ಯೋಗ್ಯ ಬೆಲೆ ಸಿಗುತ್ತಿಲ್ಲ ಎಂಬ ಚಿಂತನೆ. ನಿಮ್ಮ ಪ್ರೇಮಿಗೆ ಉಡುಗರೆ ನೀಡುವಿರಿ. ಮಾದಕವಸ್ತು ಸೇವನೆ ತುಂಬಾ ಹಾನಿಕಾರಕ, ಇಂದು ಎಚ್ಚರಿಕೆವಹಿಸಿ ತ್ಯಜಿಸಿದರೆ, ಮುಂದಿನ ದಿನ ನೀವು ಸಮಾಜದಲ್ಲಿ ಹಸನ್ಮುಖಿಯಾಗಿ ಬಾಳುವಿರಿ.
ಶಿಕ್ಷಕ ವೃತ್ತಿಗೆ ಸಂಬಂಧಿಸಿದ ಪದವಿ ಹೊಂದಿದವರು ಎಲ್ಲಾ ಸಾಮರ್ಥ್ಯ ಹೊಂದಿದ್ದರು, ಪ್ರಯತ್ನ ವಿಫಲವಾಗಲಿದೆ, ಇದು ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ. ತಂತ್ರಜ್ಞಾನ ಕೃಷಿ ಪದವಿ ಓದಿದವರಿಗೆ ಅದೃಷ್ಟ ಒಲಿಯಲಿದೆ. ಕೃಷಿ ಕೆಲಸ ಇಚ್ಛೆ ಉಳ್ಳವರಿಗೆ ಕೃಷಿ ಚಟುವಟಿಕೆ ಮಾಡುತ್ತಾ ಹೈನುಗಾರಿಕೆ, ಪಶುಸಂಗೋಪನೆ, ಕೋಳಿ ಮೇಕೆ ಫಾರಂ ಪ್ರಾರಂಭಿಸಿದರೆ ಒಳಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ: ಜೂಜಾಟದಲ್ಲಿ ಲಾಭವಿಲ್ಲ ದಯವಿಟ್ಟು ತ್ಯಜಿಸಿದರೆ ತುಂಬಾ ಒಳಿತು. ಹೊಸ ಉದ್ಯಮ ಪ್ರಾರಂಭ ಮಾಡಿದ್ದೀರಿ ಆದರೆ ಲಾಭ ಗಳಿಕೆ ಆಗುತ್ತಿಲ್ಲ ಎಂಬ ಚಿಂತನೆ. ಸುಂದರವಾದ ಮನೆ ಕಟ್ಟಿದ್ದೀರಿ, ಆದರೆ ಸಾಲದ ಹೊರೆ ಹೆಚ್ಚಾಗಿದೆ, ಅನಿವಾರ್ಯ ಮಾರಾಟ,ಯೋಗ್ಯ ಬೆಲೆ ಬರುತ್ತಿಲ್ಲ ಎಂಬ ಚಿಂತನೆ. ಮಾರಾಟ ವಿಳಂಬ ಆಗುತ್ತಿದೆ.
ವಧು-ವರರನ್ನು ಹಣ್ಣು ಹಂಪಲ ಇಟ್ಟು ನೋಡಿ ಹೋಗುತ್ತಾರೆ, ಆದರೆ ಮದುವೆ ನಿರ್ಧಾರ ಹೇಳುತ್ತಿಲ್ಲ ಎಂಬ ಕೊರಗು. ಸ್ತ್ರೀ ಶಕ್ತಿ ಸಂಘಕ್ಕೆ ಬಲ ಸಿಗಲಿದೆ, ಹಣಕಾಸಿನಲ್ಲಿ ಏರಿಕೆ ಕಾಣಲಿದೆ. ಗರ್ಭಿಣಿಯರು ತುಂಬಾ ಜಾಗ್ರತೆವಹಿಸಿ. ಹೊಸದಾಗಿ ಪ್ರಾರಂಭಿಸಿರುವ ಉದ್ಯಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು ಎಂಬ ಚಿಂತನೆ. ನಿಮ್ಮ ಶತ್ರುಗಳು ತುಂಬಾ ಶಕ್ತಿಶಾಲಿ, ಏಕಾಂಗಿ ಓಡಾಟ ಬೇಡ. ದೀರ್ಘ ಪ್ರಯಾಣ ಬೇಡ. ಸಂಗಾತಿಯ ಸಹಕಾರದಿಂದ ಸಾಲ ಪಡೆಯುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ: ಸಮಸ್ಯೆಗಳ ಬಗ್ಗೆ ಚಿಂತಿಸುವುದು ಬೇಡ, ಸಮಸ್ಯೆಗಳ ಪರಿಹಾರ ಹುಡುಕಿ. ನಿಮ್ಮ ಹಿತೈಷಿಗಳು ನಿಮ್ಮ ಸ್ವಭಾವ ಮತ್ತು ನೈತಿಕತೆಯನ್ನು ದುರ್ಬಲಗೊಳಿಸಿ ಬಹುದು. ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ ಮರಳಿ ಪಡೆಯುವ ನಿರೀಕ್ಷೆಯಿದೆ. ಸಂಗಾತಿಯ ಸಹಾಯದಿಂದ ಹೊಸ ಯೋಜನೆಗಳು ರೂಪಿಸುವಿರಿ. ಪ್ರೇಮಿಗಳ ಮದುವೆಗೆ ಸಹೋದರರ ವಿರೋಧ. ಸಂಜೆ ವೇಳೆಯಲ್ಲಿ ಕಚೇರಿಯಿಂದ ಮನೆಗೆ ಹೋಗುವಾಗ ನೀವು ವಾಹನವನ್ನು ಜಾಗರೂಕತೆಯಿಂದ ಚಲಾಯಿಸಬೇಕು. ಮಕ್ಕಳಿಗೆ ವಾಹನ ನೀಡಬೇಡಿ ಅಪಘಾತವಾಗಬಹುದು.
ನೀವು ಮತ್ತು ನಿಮ್ಮ ಸಂಗಾತಿಯೊಡನೆ ಇಂದು ಶುಭಸಂಜೆ ಅನುಭವಿಸುವಿರಿ. ಸಿಹಿ ಮತ್ತು ಕಹಿ ನೆನಪುಗಳು ಸಂಗಾತಿ ಜೊತೆ ಹಂಚಿಕೊಳ್ಳುವಿರಿ. ವೈದ್ಯಕೀಯ ಕ್ಷೇತ್ರದಲ್ಲಿ ಇದ್ದವರಿಗೆ ವೇದನೆ ಮಾನಸಿಕ ಒತ್ತಡ ಹೆಚ್ಚಾಗುವುದು. ಬಟ್ಟೆ, ದಿನಸಿ, ಸ್ಟೇಷನರಿ, ಬ್ಯೂಟಿ ಪಾರ್ಲರ್ ಅಂಗಡಿ ಮಾಲಕರಿಗೆ ಆರ್ಥಿಕ ಚೇತರಿಕೆ. ಸಾಲದಿಂದ ಕೊಂಚ ನೆಮ್ಮದಿ ಸಿಗಲಿದೆ. ಹಠಾತ್ ಮದುವೆ ಚರ್ಚೆ ಯಶಸ್ಸು ಆಗಲಿದೆ. ನವ ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯ. ಶಿಕ್ಷಕದವರಿಗೆ ಮನೆ ಕಟ್ಟುವ ಭಾಗ್ಯ. ಉದ್ಯೋಗಸ್ಥರಿಗೆ ಕೆಲಸದಲ್ಲಿ ಬಡ್ತಿ ಭಾಗ್ಯ. ವೇತನ ಹೆಚ್ಚಳದಲ್ಲಿ ಕಿರುಕುಳ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ: ವಯಸ್ಸು ಹೆಚ್ಚಾಗುತ್ತಿದೆ, ಮದುವೆ ವಿಳಂಬವೇಕೆ?ಎಂಬ ಪ್ರಶ್ನೆ ಕಾಡುತ್ತಿದೆ. ದಂಪತಿಗಳಿಗೆ ಮದುವೆಯಾಗಿ ತುಂಬಾ ವರ್ಷ ಆಯಿತು, ಮಕ್ಕಳಾಗಲಿಲ್ಲ ಎಂಬ ಚಿಂತನೆ ಕಾಡುತ್ತಿದೆ. ವ್ಯಾಪಾರದಲ್ಲಿ ತುಂಬಾ ಲಾಭ ಇದೆ, ಆದರೆ ಉಳಿತಾಯದಲ್ಲಿ ಶೂನ್ಯ. ಯಾವುದೇ ವ್ಯಕ್ತಿಗೆ ನೀವು ಸಾಲ ನೀಡಿದ್ದರೆ, ಮರಳಿ ಪಡೆಯುವುದರಲ್ಲಿ ಕಿರಿಕಿರಿ ಜಗಳ ಸಂಭವ. ಇಂದು ರಾತ್ರಿ ಸಂಗಾತಿಯೊಂದಿಗೆ ಹಂಚಿಕೊಳ್ಳಲು ಬಯಸುವಿರಿ.
ನೀವು ಕಚೇರಿ ಕೆಲಸದಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಮಾಡುವಿರಿ, ನಿಮ್ಮ ಮೇಲೆ ಇನ್ನೂ ಒತ್ತಡ ಬೀಳಲಿದೆ, ಕಿರಿಕಿರಿ ಕೂಡ ಅನುಭವಿಸಬೇಕಾಗಿತು. ಕ್ಯಾಟರಿಂಗ್ ಪ್ರಾರಂಭ ಮಾಡಿದರೆ ಒಳಿತು. ಪ್ರೇಮಿಗಳು ತಮ್ಮ ಸಂಬಂಧ ಗಟ್ಟಿ ಮಾಡಿಕೊಳ್ಳುವುದು ಉತ್ತಮ. ಚಾಡಿ ಮಾತುಗಳಿಂದ ಅಪಸ್ವರ ಬರಬಹುದು. ರಿಯಲ್ ಎಸ್ಟೇಟ್ ಸಂಬಂಧಿಸಿದ ಉದ್ಯಮ ದಾರರಿಗೆ ನೆಮ್ಮದಿ ಭಾಗ್ಯ.
ಮಗಳ ಕುಟುಂಬದ ಭವಿಷ್ಯದ ಚಿಂತನೆ ಮಾಡುವಿರಿ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಸಿಗುವ ವಿಚಾರದಲ್ಲಿ ಗೊಂದಲ. ನ್ಯಾಯಾಲಯ ತೀರ್ಪು ನಿಮ್ಮಂತ ಆಗಲಿದೆ. ಯಾರಿಗೂ ಜಾಮೀನು ನೀಡಬೇಡಿ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಆರ್ಥಿಕ ಚೇತರಿಕೆ ಹಾಗೂ ಉದ್ಯೋಗದಲ್ಲಿ ಸ್ಥಾನಪಲ್ಲಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ:ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ.
ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ:ಕೃಷಿಕರು, ಉದ್ಯಮದಾರರು ಕೆಲವು ಅಡೆತಡೆಗಳನ್ನುಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯ ಚೇತರಿಕೆ ಆಗಲಿದೆ. ಮಾತಾಪಿತೃ ಕಾಳಜಿ ಮಾಡಲೇಬೇಕಾದ ಪ್ರಸಂಗ ಬರುವುದು. ಆರ್ಥಿಕ ನಷ್ಟ ಪರಿಹರಿಸಲಾಗುವುದು. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಕೊಳ್ಳುವಿರಿ. ಉದ್ಯೋಗ ನಿಮಗೆ ಹೊಸ ಅವಕಾಶಗಳನ್ನು ನೀಡುತ್ತದೆ.
ಪ್ರೀತಿಯ ಪ್ರಣಯ ಜೀವನದಲ್ಲಿ ಸ್ವಲ್ಪ ಉದ್ವಿಗ್ನತೆ ಉಂಟಾಗುವ ಸಾಧ್ಯತೆಯಿದೆ. ಮನೆಯ ನಿರ್ಮಾಣಕ್ಕಾಗಿ ಹಣ ಶೇಖರಣೆ ಮಾಡುವಿರಿ. ಆಕಸ್ಮಿಕ ಖರ್ಚು ಬರುವ ಸಾಧ್ಯತೆ. ಸಮಾಜ ಸೇವಕರು, ರಾಜಕೀಯ ಮುತ್ಸದ್ದಿಗಳು ನಿಮ್ಮ ಕೆಲಸ ಕ್ಷೇತ್ರದಲ್ಲಿ ಪ್ರಶಂಸಿಸಲಾಗುತ್ತದೆ. ಉದ್ಯೋಗಿಗಳಿಗೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ, ಗುತ್ತಿಗೆದಾರರಿಗೆ ಧನಾಗಮದಿಂದ ಕಾರ್ಯಾನುಕೂಲಕ್ಕೆ ಬಲ ಬರಲಿದೆ. ಹೊಸ ಟೆಂಡರ್ ಸಿಗುವ ಭಾಗ್ಯ ನಿಮ್ಮದಾಗಲಿದೆ. ನೋಡಿ ಹೋದ ವರನ ಮನೆಯಿಂದ ಮದುವೆ ಸಿಹಿ ಸುದ್ದಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ:ಹೈನುಗಾರಿಕೆ ,ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಫಾರ್ಮ್ ಹೌಸ್ ಪ್ರಾರಂಭಿಸಬಹುದು. ಸಹೋದರ ಸಹಾಯದಿಂದ ಸ್ವಂತ ಉದ್ಯಮ ವ್ಯಾಪಾರ ಪ್ರಾರಂಭಿಸುವಿರಿ. ಲೇವಾದೇವಿ ವ್ಯವಹಾರದಲ್ಲಿ ಪ್ರಗತಿ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ಭಾದೆ ಮೋಸ. ಉದ್ಯೋಗದಲ್ಲಿ ಆರ್ಥಿಕವಾಗಿ ಪ್ರಗತಿ. ಕೆಲಸದ ಅತಿಯಾದ ಒತ್ತಡಗಳು ಎದುರಿಸುವಿರಿ, ಮೇಲಧಿಕಾರಿಗಳಿಂದ ಕಿರುಕುಳ ಸಮಸ್ಯೆ.
ಗಂಡ ಹೆಂಡತಿ ಮಿಲನ ಕ್ರಿಯೆಯಲ್ಲಿ ನಿರಾಸಕ್ತಿ. ಪ್ರೇಮಿಗಳಿಬ್ಬರಲ್ಲಿ ಆರೋಗ್ಯ ವ್ಯತ್ಯಾಸ. ನವದಂಪತಿಗಳಿಗೆ ಗರ್ಭ ನಷ್ಟ ಸಂಭವ. ಪಾಲುದಾರಿಕೆ ವ್ಯವಹಾರ ನಿಮ್ಮಿಬ್ಬರಲ್ಲಿ ಒಂದಾಣಿಕೆ ಇಲ್ಲದ ಕಾರಣ ಆದಾಯ ನಷ್ಟ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಉತ್ತಮ ಹೆಸರು. ಸ್ತ್ರೀಯರಿಗೆ ಪದೇ ಪದೇ ಗರ್ಭದೋಷ ಸಂಭವ. ಮೂಲವ್ಯಾದಿ ಬಹಳ ತೊಂದರೆ ಕೊಡಲಿದೆ. ಪ್ರೇಮಿಗಳಿಗೆ ಇಂದು ಶುಭರಾತ್ರಿ ಕೂಡುವ ಅವಕಾಶ ಸಿಗಲಿದೆ. ಸಂಗಾತಿಯೊಡನೆ ದೇವಸ್ಥಾನ ಭೇಟಿ ಸಂಭವ.
ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಏಕಾಂಗಿಯಾಗಿರಲು ಬಿಡಬೇಡಿ. ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ:ನೂತನವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯ ಸಾಧಿಸಿದವರು, ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ. ಕೃಷಿಕರು ಟ್ರ್ಯಾಕ್ಟರ್ ಖರೀದಿಸುವ ಚಿಂತನೆ. ಭೂಮಿಗೆ ಸಂಬಂಧಿಸಿದ ವ್ಯವಹಾರ ಕಾರ್ಯ ಪ್ರಾರಂಭ. ವಾಣಿಜ್ಯ ಬೆಳೆ ಬೆಳೆದ ರೈತರಿಗೆ ಆರ್ಥಿಕ ಚೇತರಿಕೆ. ಕುಟುಂಬದಲ್ಲಿ ಶುಭ ಕಾರ್ಯ ಮಾತುಕತೆ ಸಂಭವ.
ಪ್ರೀತಿ-ಪ್ರೇಮ ಭಾವನೆಗಳಿಗೆ ಸಹೋದರನಿಂದ ವಿರೋಧ. ವಾಹನ ಚಲಿಸುವಾಗ ಎಡಗಾಲಿಗೆ ಪೆಟ್ಟು ಸಂಭವ. ಅಹಂಭಾವ ಅಧಿಕ ಕೋಪದಿಂದ ಪತಿ-ಪತ್ನಿ ವಿರಸ. ದುಃಸ್ವಪ್ನಗಳಿಂದ ನಿದ್ರಾಭಂಗ. ಶತ್ರು ಕಾಟ ಅತಿ ಆಗಲಿದೆ. ಸಾಲಬಾಧೆಯಿಂದ ಮರ್ಯಾದೆಗೆ ಧಕ್ಕೆ ಬರಲಿದೆ. ನಿಮ್ಮ ಸಂಬಂಧಿಕರ ಮರಣದಿಂದ ನಿದ್ರಾಭಂಗ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ನಷ್ಟ ಸಂಭವ. ಉದ್ಯೋಗಕ್ಕಾಗಿ ಅಧಿಕ ತಿರುಗಾಟ.
ಸ್ವಂತ ಉದ್ಯಮ ವ್ಯವಹಾರ ಪ್ರಾರಂಭಿಸಲು ಹಣಕಾಸಿನ ಅಡಚಣೆ. ಪ್ರೇಮಿಗಳ ಶುಭಮಂಗಳ ಕಾರ್ಯ ಅವಕಾಶ ತಪ್ಪುವುದು. ಏಕಾಏಕಿ ಅಧಿಕ ಉಷ್ಣ, ಹೊಟ್ಟೆ ನೋವು ಕಿಡ್ನಿ ಸಮಸ್ಯೆ, ಪಿತ್ತ ದೋಷ, ಸಮಸ್ಯೆಗಳಿಂದ ಮನೋವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ:ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ.
ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು.
ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ :ವಜ್ರ ಮತ್ತು ಬಂಗಾರದ ವ್ಯಾಪಾರಿಗಳಿಗೆ ನಾಳಿನ ಮೌಲ್ಯವು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನೀವು ಖಂಡಿತವಾಗಿಯೂ ಸಂಗಾತಿಯ ಬಗ್ಗೆಹೆಚ್ಚು ಚಿಂತೆ ಮಾಡುತ್ತೀರಿ. ಸಂದರ್ಶನಕ್ಕೆ ಸಂಬಂಧಿಸಿದಂತೆ ನೀವು ದೃಡವಾಗಿರುತ್ತೀರಿ. ನಿಮ್ಮ ವಿಚಾರಧಾರೆ ನಿಮ್ಮನ್ನು ಗೆಲ್ಲಿಸಬಹುದು. ಪ್ರೇಮಿಗಳ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಆದರೆ ಬರಸಿಡಿಲಿನಂತೆ ಬಡೆಯುವ ಸಂಭವ. ದಂಪತಿಗಳ ಜೀವನದಲ್ಲಿ ಉತ್ತಮ ದಿನವಾಗಿರುತ್ತದೆ, ಆದರೆ ಮೂರನೇ ವ್ಯಕ್ತಿಯ ಕೈಚಳಕದಿಂದ ದಾಂಪತ್ಯದಲ್ಲಿ ಅಶಾಂತಿ ಮನಸ್ತಾಪ ಸಂಭವ. ಏಕಾಂಗಿತನ ಕೊರಗು.
ನಿಮಗಾಗಿ ನಿಮ್ಮ ಕೌಶಲ್ಯ ತೋರಿಸಲು ಮಾಧ್ಯಮದ ಅವಕಾಶ ಸಿಗಲಿದೆ. ಮದುವೆಯ ಪ್ರಸ್ತಾಪ ಫಲಪ್ರದವಾಗಲಿದೆ. ಗ್ರಹಗಳ ಸ್ಥಾನವು ಅನಗತ್ಯವಾಗಿ ಆರೋಗ್ಯದ ಖರ್ಚುಗಳನ್ನು ಮಾಡುತ್ತದೆ. ಅಳಿಯನ ದುಶ್ಚಟ ನಡುವಳಿಕೆಯಿಂದ ನಿಮ್ಮನ್ನು ಚಿಂತೆ ಮಾಡುವಂತೆ ಮಾಡುತ್ತದೆ. ನಿಮ್ಮ ಮಾಜಿ ಸಂಗಾತಿಯ ಸಂತೋಷದ ಕ್ಷಣಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ.
ಪ್ರೇಮಿಗಳ ನವದಂಪತಿಯ ಜೀವನವು ತೃಪ್ತಿಕರವಾಗಿರುತ್ತದೆ. ನಿಮ್ಮ ಪ್ರೀತಿ,ನಿಮ್ಮ ಅನ್ಯೋನ್ಯತೆ ನೋಡಿ ಹಿರಿಯರು ತುಂಬಾ ಖುಷಿ ಪಡೆಯುವರು.ವೃತ್ತಿ ಕ್ಷೇತ್ರದಲ್ಲಿ ಮತ್ತು ಸಾರ್ವಜನಿಕ ಇಲಾಖೆಯಲ್ಲಿ ನೀವು ಸವಾಲುಗಳನ್ನು ದೃಡವಾಗಿ ಎದುರಿಸಬೇಕಾಗುತ್ತದೆ. ನೀವು ಧೈರ್ಯವಾಗಿ ಕೆಲಸ ಮಾಡುತ್ತೀರಿ. ಪತ್ರಿಕೋದ್ಯಮಿ ಓದಿದ ಯುವಕರಿಗೆ ಈ ಸಮಯ ತುಂಬಾ ಒಳ್ಳೆಯದು.
ನಿಮ್ಮ ಮಗುವಿನ ಅಗಲಿಕೆ ಸದಾ ಕಾಡುವುದು,ಇದು ನಿಮ್ಮ ಮತ್ತು ಪತ್ನಿ ನಡುವೆ ಪ್ರೀತಿ ಕುಗ್ಗುವುದು. ವಿವಾಹಿತರು ಆರ್ಥಿಕ ನಷ್ಟದಿಂದ ಮನಸ್ತಾಪ. ಮಧ್ಯಸ್ಥಿಕೆವಾಗಿ ವ್ಯವಹರಿಸಿ ರುವ ಹಣಕಾಸಿನ ವಿಚಾರಕ್ಕಾಗಿ ಜೀವನದಲ್ಲಿ ತೊಂದರೆ ಅನುಭವಿಸುವಿರಿ. ಪರ ಸ್ತ್ರೀ/ ಪುರುಷ ಸಹವಾಸದಿಂದ ಜೀವನ ಸಂಗಾತಿಯೊಂದಿಗಿನ ಸಂಬಂಧವು ಹದಗೆಡುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.
ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ: ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.
ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು.
ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


