Connect with us

Login

Advertisement

Title

ದಿನದ ಸುದ್ದಿ1 hour ago

ದಾವಣಗೆರೆ |ಅ.23ರಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ...

ದಿನದ ಸುದ್ದಿ2 hours ago

ದಾವಣಗೆರೆ | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ...

ದಿನದ ಸುದ್ದಿ3 hours ago

ಬೆಂಚ್ ಪ್ರೆಸ್ ಸ್ಪರ್ಧೆ|ಕರ್ನಾಟಕ ತಂಡ ಪ್ರಥಮ ತರಬೇತುದಾರರಾದ ಎಚ್.ದಾದಾಪೀರ್ ಗೆ ಅಭಿನಂದನೆ

ಸುದ್ದಿದಿನ,ದಾವಣಗೆರೆ: ಗೋವಾ ರಾಜ್ಯದ ವಾಸ್ಕೋಡಿಗಾಮದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದಿದೆ. ದಾವಣಗೆರೆಯ ಪೊಲೀಸ್...

ದಿನದ ಸುದ್ದಿ1 day ago

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

ರುದ್ರಪ್ಪ ಹನಗವಾಡಿ ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ...

ದಿನದ ಸುದ್ದಿ1 day ago

ಕಿಚ್ಚ ಸುದೀಪ್ ತಾಯಿ ನಿಧನ

ಸುದ್ದಿದಿನ,ಡೆಸ್ಕ್:ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ...

ದಿನದ ಸುದ್ದಿ2 days ago

ಅ.21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಪೂರ್ವವಲಯ...

ದಿನದ ಸುದ್ದಿ2 days ago

ವಾಮಾಚಾರಕ್ಕೆ ಬೆಚ್ಚಿಬಿದ್ದ ಕಾಫಿನಾಡು..!

ಸುದ್ದಿದಿನ,ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ....

ದಿನದ ಸುದ್ದಿ2 days ago

ಟೊಮ್ಯಾಟೊ ಬೆಳೆಗೆ ಅಂಗಮಾರಿ ರೋಗ

ಸುದ್ದಿದಿನಡೆಸ್ಕ್:ಸತತ ಮಳೆಯಿಂದ, ತೇವಾಂಶ ಹೆಚ್ಚಿ ಹಾವೇರಿ ಜಿಲ್ಲೆಯಾದ್ಯಂತ, ಟೊಮ್ಯಾಟೊ ಬೆಳೆಗೆ ಅಂಗಮಾರಿ ರೋಗ ಬಾಧೆ ಕಾಣಿಸಿಕೊಂಡಿದೆ. ತೋಟಗಾರಿಕೆ ಇಲಾಖೆಯ ಹಾವೇರಿ ಜಿಲ್ಲೆ ಹಿರಿಯ ಸಹಾಯಕ ನಿರ್ದೇಶಕ ನೂರ್...

ದಿನದ ಸುದ್ದಿ3 days ago

ಸಾಲ ಸೌಲಭ್ಯ ಯೋಜನೆ ; ಅ.23 ರಂದು ಆಯ್ಕೆ ಸಮಿತಿ ಸಭೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಮಧ್ಯಾಹ್ನ 3.30 ಕ್ಕೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಸಾಲ ಸೌಲಭ್ಯ...

ದಿನದ ಸುದ್ದಿ3 days ago

ಎಸ್ ಬಿ ಐ ಬ್ಯಾಂಕ್ ನಿರ್ಲಕ್ಷ್ಯ; ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ನ್ಯಾಯಾಲಯ ಆದೇಶ

ಸುದ್ದಿದಿನ,ದಾವಣಗೆರೆ:ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ...