Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಮದುವೆ ಆಗುತ್ತಿಲ್ಲ ಎಂಬ ಚಿಂತೆ? ಆದರೆ ಈ ರಾಶಿಯವರಿಗೆ ತಡೆಹಿಡಿದ ಮದುವೆ ಕಾರ್ಯ ವಿಜೃಂಭಣೆಯಿಂದ ಪ್ರಾರಂಭ! ಸೋಮವಾರ ರಾಶಿ ಭವಿಷ್ಯ-ಮಾರ್ಚ್-28,2022

Published

on

ಈ ರಾಶಿಯವರಿಗೆ ಮದುವೆ ಆಗುತ್ತಿಲ್ಲ ಎಂಬ ಚಿಂತೆ?
ಆದರೆ ಈ ರಾಶಿಯವರಿಗೆ ತಡೆಹಿಡಿದ ಮದುವೆ ಕಾರ್ಯ ವಿಜೃಂಭಣೆಯಿಂದ ಪ್ರಾರಂಭ!

ಸೋಮವಾರ ರಾಶಿ ಭವಿಷ್ಯ-ಮಾರ್ಚ್-28,2022

ಪಾಪಮೊಚನಿ ಏಕಾದಶಿ

ಸೂರ್ಯೋದಯ: 06:14 ಏ ಎಂ, ಸೂರ್ಯಸ್ತ: 06:29pm

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಉತ್ತರಾಯಣ

ತಿಥಿ: ಏಕಾದಶೀ 04:15pm ವರೆಗೂ, ನಂತರ ದ್ವಾದಶೀ
ನಕ್ಷತ್ರ: ಶ್ರವಣ 12:24pm ವರೆಗೂ , ಧನಿಷ್ಠ
ಯೋಗ: ಸಿದ್ದಿ 05:40pm ವರೆಗೂ , ಸಾಧ್ಯ
ಕರಣ: ಬಾಲವ 04:15pm ವರೆಗೂ , ಕೌಲವ 03:24am

ರಾಹು ಕಾಲ: 07:30 ನಿಂದ 09:00 ವರೆಗೂ
ಯಮಗಂಡ: 10:30 ನಿಂದ 12:00 ವರೆಗೂ
ಗುಳಿಕ ಕಾಲ: 01:30 ನಿಂದ 03:00 ವರೆಗೂ

ಅಮೃತಕಾಲ: 01:29am, ಮಾರ್ಚ್ 29 ನಿಂದ 03:01am, ಮಾರ್ಚ್ 29 ವರೆಗೂ
ಅಭಿಜಿತ್ ಮುಹುರ್ತ: 11:57am ನಿಂದ 12:46pm ವರೆಗೂ

ಮೇಷ ರಾಶಿ: ತಡೆಹಿಡಿದ ಎಲ್ಲಾ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ವಿ ಕಾಣುವ ಸೌಭಾಗ್ಯ ಕೂಡಿಬಂದಿದೆ,ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭಫಲವನ್ನು ಖಚಿತವಾಗಿ ಪಡೆದುಕೊಳ್ಳುವಿರಿ. ವ್ಯಾಪಾರ ವಹಿವಾಟದಲ್ಲಿ ಗಣನೀಯ ಏರಿಕೆ. ಭೂಮಿ ಖರೀದಿ ಅಥವಾ ಭೂಮಿ ಮಾರಾಟ ಬಯಸುವರಿಗೆ ಯಶಸ್ಸು. ಮನೆ ಕಟ್ಟಡ ಸುಗಮವಾಗಲಿದೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಶುಭ ಮಂಗಳ ಕಾರ್ಯ ಜರುಗುವುದು. ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಹೋದರ ಸಹೋದರಿಯರ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಮಾಯವಾಗಿ ಎಲ್ಲರೂ ಒಂದಾಗುವುದು. ಸಂತಾನಫಲ ಬಯಸುವವರಿಗೆ ಸಿಹಿಸುದ್ದಿ ಭಾಗ್ಯ. ಮುನಿಸಿಕೊಂಡು ಹೋಗಿರುವ ಪತ್ನಿ ಮರಳಿ ಗಂಡನ ಮನೆಗೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ನಿಮ್ಮ ರಾಶಿಗೆ ವ್ಯಾಪಾರದಲ್ಲಿ ಚೇತರಿಕೆ, ಸಾಲದಿಂದ ಋಣಮುಕ್ತಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಸಂಭವ, ಹೊಸ ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಹಣಕಾಸು ಸಹಾಯ ಸಿಗಲಿದೆ, ನಿಮ್ಮ ವ್ಯಾಪಾರ ಬೇರೆ ನಗರದಲ್ಲಿ ವಿಸ್ತಾರದ ಚಿಂತನೆ, ಪ್ರೇಮಿಗಳು ಮರಳಿ ಒಂದಾಗುವರು, ವೀಸಾ ಕೈಸೇರಲಿದೆ, ವಿಧವಾ ಅಥವಾ ವಿಚ್ಛೇದನ ಪಡೆದ ಹೆಣ್ಣು ಮಕ್ಕಳ ಮರು ಮದುವೆ, ನಿವೇಶನ ಖರೀದಿ ಸುವ ಭಾಗ್ಯ, ಶಿಕ್ಷಕರಿಗೆ ಪ್ರಮೋಷನ್ ಭಾಗ್ಯ, ವೈದ್ಯಕೀಯ ಕ್ಷೇತ್ರದಲ್ಲಿ ಇರುವರಿಗೆ ಮಾನಸಿಕ ಖಿನ್ನತೆ ಮಾಯವಾಗಿ ಹೊಸ ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸುವಿರಿ, ಸರ್ಕಾರದ ಪುರಸ್ಕಾರ ಸಿಗುವ ಭಾಗ್ಯ, ಮನೆ ಕಟ್ಟಡ ಪ್ರಾರಂಭ ಮಾಡಿದರೆ ಒಳಿತು, ಗಾರ್ಮೆಂಟ್ಸ್, ಹೋಟೆಲ್, ಕಿರಾಣಿ ,ಸ್ಟೇಷನರಿ, ಹಾರ್ಡ್ವೇರ್ ಮಾಲಕರಿಗೆ ಉತ್ತಮ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಆರ್ಥಿಕ ನಷ್ಟದಿಂದ ವೇದನೆ ಪಡುತ್ತಿದ್ದೀರಿ, ಆದರೆ ಈಗ ಹಣಕಾಸಿನ ವ್ಯವಹಾರದಲ್ಲಿ ಚೇತರಿಕೆ ಆಗಲಿದೆ. ಸಾಲ ಹಂತಹಂತವಾಗಿ ತೀರಿಸಲಿದ್ದೀರಿ. ರೋಗಾಣುಗಳು ಮಾಯವಾಗಿ ಆರೋಗ್ಯದಲ್ಲಿ ನವಚೇತನ. ಹಳೆಯ ಮನೆಯನ್ನು ಹೊಸ ಮನೆ ತರಹ ವಾಸ್ತು ಪ್ರಕಾರ ಬದಲಾಯಿಸುವಿರಿ. ಜಮೀನು ಖರೀದಿಸುವ ಯೋಚನೆ. ಕೃಷಿ ಪದವಿ, ತಂತ್ರಜ್ಞಾನ ಪದವಿ ಪಡೆದವರಿಗೆ ಸೂಕ್ತ ಉದ್ಯೋಗ ಸಿಗಲಿದೆ. ಮದುವೆ ನಿರಾಕರಿಸಿದವರು ಇಂದು ಮದುವೆಗೆ ಒಪ್ಪಲಿದ್ದಾರೆ. ನ್ಯಾಯಾಲಯದ ತೀರ್ಪು ನಿಮ್ಮಂತ ಆಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದವರಿಗೆ ನಿಮ್ಮ ಶಕ್ತಿ ಸಾಮರ್ಥ್ಯ ಬಹಿರಂಗವಾಗಲಿದೆ, ಹೆಚ್ಚಿನ ಜವಾಬ್ದಾರಿ, ವೇತನದ ತಾರತಮ್ಯ ನಿವಾರಣೆಯಾಗಲಿದೆ. ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ವೇತನ ಸಿಗಲಿದೆ. ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುವ ಎಲ್ಲಾ ಕಾರ್ಮಿಕ ವರ್ಗದವರಿಗೆ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ, ಅಲ್ಲಿ ಮುಂದುವರೆಯಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಕಾಂಕ್ಷಿಗಳಿಗೆ ಆರ್ಥಿಕದಲ್ಲಿ ಚೇತರಿಕೆ, ಉನ್ನತ ಪದವಿ, ಹೊಸ ಉದ್ಯೋಗ ಕೂಡ ಸಿಗುವ ಭಾಗ್ಯ. ಬಹುದಿನಗಳಿಂದ ಯೋಚಿಸುತ್ತಿದ್ದ ಮದುವೆ ಕಾರ್ಯ ಹಠಾತ್ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನಿಮ್ಮ ರಾಶಿಗೆ ಕೆಲವೊಂದು ಸಮಸ್ಯೆಗಳನ್ನು ಎದುರಾಗಬಹುದು. ವ್ಯಾಪಾರದಲ್ಲಿ ಆರ್ಥಿಕ ಹಿನ್ನಡೆ, ಮದುವೆ ವಿಳಂಬ, ಆಸ್ತಿ ಮಾರಾಟದಲ್ಲಿ ಅಥವಾ ಖರೀದಿಯಲ್ಲಿ ನಿರಾಸೆ, ಸಾಲ ಪಡೆಯುವುದರಲ್ಲಿ ವಿಫಲ, ವಿದೇಶ ಪ್ರವಾಸ ತಾಂತ್ರಿಕ ದೋಷದಿಂದ ನಿರಾಸೆ, ಸಂತಾನಕ್ಕಾಗಿ ಎಷ್ಟೇ ವೈದ್ಯರ ಸಲಹೆ ಪಡೆದರು ಕೂಡ ನಿರಾಸೆ, ಯಾವುದಾದರೂ ಹೊಸ ಉದ್ಯಮ ಪ್ರಾರಂಭ ಮಾಡಲು ಘಳಿಗೆ ಮತ್ತು ಸಹಕಾರ ಕೂಡಿ ಬರುತ್ತಿಲ್ಲ ಎಂಬ ವೇದನೆ, ಸಾಲಗಾರರ ಪದೇ ಪದೇ ಕಿರಿಕಿರಿ, ವ್ಯಾಪಾರದಲ್ಲಿ ನಷ್ಟ, ಆರೋಗ್ಯದಲ್ಲಿ ಬಾಧೆ, ಕುಟುಂಬದಲ್ಲಿ ಕಲಹ, ಆಸ್ತಿ ವಿಚಾರಕ್ಕಾಗಿ ಮನಸ್ತಾಪ, ಪ್ರೇಮಿಗಳ ಸರಸ ಸಲ್ಲಾಪಗಳಿಂದ ವೇದನೆ, ಮದುವೆ ಅಡತಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ರಾಶಿಗೆ ಶುಭ ಫಲ ನಿರೀಕ್ಷಣೆ ಮಾಡುವಿರಿ. ಪ್ರೇಮಿಗಳ ಮಂದಹಾಸ ಮಾಯವಾಗಿ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ, ರಾಜಕಾರಣಿಗಳಿಗೆ ಹಾಗೂ ಅಧಿಕಾರ ವರ್ಗದವರಿಗೆ ಉನ್ನತ ಸ್ಥಾನ ಸಿಗುವ ಭಾಗ್ಯ, ಗುತ್ತಿಗೆ ಆಧಾರ ಉದ್ಯೋಗಿಗಳಿಗೆ ಕೆಲಸದಲ್ಲಿ ಖಾಯಂ ಆಗುವ ಸೂಕ್ತ ಸಮಯ ಬಂದಿದೆ, ಅರ್ಧಕ್ಕೆ ನಿಂತಿದ್ದ ಕಟ್ಟಡ ಮರುಚಾಲನೆ, ಕಂಕಣ ಭಾಗ್ಯ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ, ಶತ್ರುಗಳು ಮಿತ್ರರಾಗುವ ದಿನ ಆದರೂ ಜಾಗ್ರತೆ ಇರಲಿ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ಮದುವೆಯ ಅಡತಡೆ ನಿವಾರಣೆಯಾಗಿ ಮದುವೆ ದಿನಾಂಕ ನಿಶ್ಚಿತ ಮಾಡುವಿರಿ, ಶಿಕ್ಷಕರು ಹೊಸ ಜಮೀನು ನಿವೇಶನ ಖರೀದಿಸುವಿರಿ, ನರ್ಸಿಂಗ್, ವೈದ್ಯರಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ, ನಿಮ್ಮ ಆರೋಗ್ಯದಲ್ಲಿ ಚೇತರಿಕೆ, ಶಸ್ತ್ರಚಿಕಿತ್ಸೆ ಆಗುವುದು ತಪ್ಪಿ ಔಷಧಗಳ ಮೂಲಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ-ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ತುಲಾ ರಾಶಿ: ನಿಮ್ಮ ರಾಶಿಯವರಿಗೆ ಹೊಸ ಚೇತನ ಪಡೆಯಿರಿ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ನಿಮ್ಮ ರಾಶಿಯವರಿಗೆ
ವಿದೇಶಿ ಮೂಲಗಳಿಂದ ಧನ ಲಾಭ. ಶೃಂಗಾರ ಸಾಮಗ್ರಿಗಳನ್ನು ಮಾರುವವರಿಗೆ ಬೇಡಿಕೆ ಹೆಚ್ಚಾಗಲಿದೆ. ರಾಜಕಾರಣಿಗಳು ತಮ್ಮ ಹಿತೈಷಿಗಳ ಬಗ್ಗೆ ಎಚ್ಚರವಹಿಸಿ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ನಿಮಗೆ ಜಯದ ಜೊತೆ ಧನಲಾಭ. ಅಳಿಯನ ದ್ವಂದ್ವ ನಡವಳಿಕೆಯಿಂದ ಬೇಸರ. ಶೀತ ಬಾಧೆ ಅಥವಾ ಶ್ವಾಸಕೋಶ ತೊಂದರೆ ನಿಮಗೆ ಕಾಡಲಿದೆ. ಸಂಗಾತಿಯ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ಸಹಾಯ ಮಾಡುವಿರಿ. ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಉತ್ತಮ. ಮೀನುಗಾರಿಕೆ, ಹೈನುಗಾರಿಕೆ ಮಾಡುವವರಿಗೆ ಹೆಚ್ಚಿನ ಲಾಭ ಸಿಗಲಿದೆ. ವಿನೂತನ ಮನೆ ಕಟ್ಟುವ ಚಿಂತನೆ ಮಾಡುವಿರಿ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಮಾಡುವ ಯೋಚನೆಯಲ್ಲಿ ಇದ್ದೀರಿ. ಹಣದ ಮೂಲ ಮತ್ತು ಸಹಕಾರ ಮೂಲ ಇದ್ದರೂ ಪ್ರಗತಿ ಆಗಲು ವಿಳಂಬ ಆಗುತ್ತಿದೆ ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ; ನಿಮ್ಮ ರಾಶಿಯವರಿಗೆ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ನಿಮ್ಮ ರಾಶಿಗೆಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು.ಹೊಸ ಆರ್ಥಿಕ ಒಪ್ಪಂದಗಳು
ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನುಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ. ಮಾತಿನ ಭರದಲ್ಲಿ ಗುಟ್ಟು ರಟ್ಟಾಗಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ವ್ಯವಹಾರದಲ್ಲಿ ಏರುಪೇರು, ಹಣಕಾಸಿನ ತೀವ್ರ ಸಂಕಟ, ಪ್ರೇಮಿಗಳ ಮಧ್ಯೆ ಗಲಾಟೆ, ಉದ್ವೇಗಕ್ಕೆ ಒಳಗಾಗಬೇಡ ಹಿಡಿತದಲ್ಲಿರಲಿ, ಮದುವೆ ಪ್ರಸ್ತಾಪ ಆದರೆ ನಿಮ್ಮಿಂದ ವಿರೋಧ, ಹೊಸ ವ್ಯಕ್ತಿ ಜೀವನದಲ್ಲಿ ಪ್ರವೇಶ ಮತ್ತು ಒಡನಾಟ, ಕೆಲಸ ದುರಾದೃಷ್ಟ ತರುವುದು, ಸ್ನೇಹಿತರ ಸಂಪರ್ಕ ಕಡಿಮೆಯಾಗುವುದು. ಶರೀರದಲ್ಲಿ ಆಲಸ್ಯ ಮಾನಸಿಕ ಖಿನ್ನತೆ, ಜಿಗುಪ್ಸೆ, ಶುಭಾರಂಭ ಮಾಡುವಿರಿ. ಉದ್ಯೋಗದಲ್ಲಿ ಬಡ್ತಿ ಸಂಭವ. ಶತ್ರುಗಳ ಬಾಧೆ, ವಿಪರೀತ ಖರ್ಚು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು ಎದುರಿಸುವಿರಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಯತ್ನ ಕಾರ್ಯದಲ್ಲಿ . ಅಳಿಯನ ನಡುವಳಿಕೆಯಿಂದ ತುಂಬಾ ಬೇಸರ. ಮಕ್ಕಳ ಮದುವೆ ಚಿಂತನೆ. ಕೃಷಿ ಭೂಮಿಯಲ್ಲಿ ಅಲ್ಪ ಲಾಭ. ಪತಿ-ಪತ್ನಿ ಭಿನ್ನಾಭಿಪ್ರಾಯ. ಸರಕಾರಿ ಕೆಲಸಗಳಲ್ಲಿ ಅಡತಡೆ. ಕೋರ್ಟ್ ಕೇಸ್ ನಲ್ಲಿ ವಿಳಂಬ. ಸ್ಥಿರಾಸ್ತಿ ಮಾರಾಟ. ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ. ನವದಂಪತಿಗಳಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ, ಗರ್ಭ ನಷ್ಟ. ರಫ್ತು ಕ್ಷೇತ್ರದಲ್ಲಿ ಲಾಭ ಮಾರಾಟಗಾರರಿಗೆ ಅನುಕೂಲ.
ಅವಿವಾಹಿತರಿಗೆ ವಿವಾಹಯೋಗ. ರಿಯಲ್ ಎಸ್ಟೇಟ್ ಲಾಭ. ಪ್ರೇಮ ವಿರಹ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending