Connect with us

ನಿತ್ಯ ಭವಿಷ್ಯ

ಬುಧವಾರ ರಾಶಿ ಭವಿಷ್ಯ -ಅಕ್ಟೋಬರ್-26,2022 : ಈ ರಾಶಿಯವರಿಗೆ ಆಕಸ್ಮಿಕ ಮದುವೆ ಯೋಗ ಕೂಡಿ ಬರಲಿದೆ!

Published

on

ಈ ರಾಶಿಯವರಿಗೆ ಆಕಸ್ಮಿಕ ಮದುವೆ ಯೋಗ ಕೂಡಿ ಬರಲಿದೆ!

ಬುಧವಾರ ರಾಶಿ ಭವಿಷ್ಯ -ಅಕ್ಟೋಬರ್-26,2022

ಗೋವರ್ಧನ ಪೂಜಾ,

ಸೂರ್ಯೋದಯ: 06:12 ಏ ಎಂ, ಸೂರ್ಯಾಸ್ತ : 05:48 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಶುಭಕೃತ್ ಶಕ ಸಂವತ
ಕಾರ್ತಿಕ, ಶುಕ್ಲ ಪಕ್ಷ, ದಕ್ಷಿಣಾಯಣ

ತಿಥಿ: ಪಾಡ್ಯ 02:42 ಪಿ ಎಂವರೆಗೂ, ನಂತರ ಬಿದಿಗೆ
ನಕ್ಷತ್ರ: ಸ್ವಾತಿ 01:24 ಪಿ ಎಂ ವರೆಗೂ , ವಿಶಾಖ
ಯೋಗ: ಪ್ರೀತಿ 10:09 ಏ ಎಂ ವರೆಗೂ , ಆಯುಷ್ಮಾನ್
ಕರಣ: ಬವ 02:42 ಪಿ ಎಂ ವರೆಗೂ , ಬಾಲವ 01:45 ಏಎಂ ,

ರಾಹು ಕಾಲ: 12:00 ನಿಂದ 01:30 ವರೆಗೂ
ಯಮಗಂಡ:07:30 ನಿಂದ 09:00 ವರೆಗೂ
ಗುಳಿಕ ಕಾಲ: 10:30 ನಿಂದ 12:00 ವರೆಗೂ

ಅಮೃತಕಾಲ: 03:50 ಏ ಎಂ, ದಿನಪೂರ್ತಿ
ಅಭಿಜಿತ್ ಮುಹುರ್ತ: ಇಲ್ಲ

ಮೇಷ ರಾಶಿ: ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,ದಂಪತಿಗಳಿಗೆ ಸಂತಾನದ ಯೋಚನೆ,ಮದುವೆ ಕಾರ್ಯಗಳಲ್ಲಿ ಅಡತಡೆ ಸಂಭವ, ವಿದೇಶಕ್ಕೆ ಹೋಗುವ ಕನಸು ನನಸಾಗುವ ದಿನ, ಲಾಭದ ನಿರೀಕ್ಷೆ, ವಿದೇಶಿ ವ್ಯವಹಾರಗಳನ್ನು ಮಾಡುವವರಿಗೆ ಲಾಭ, ಕುಟುಂಬದ ಮಹಿಳಾ ಸದಸ್ಯರೊಂದಿಗೆ ಮನಸ್ತಾಪ, ಸ್ವೀಟ್ ಮಾರ್ಟ್, ಕಾಂಡಿಮೆಂಟ್ಸ್ ,ಬೇಕರಿ ವ್ಯಾಪಾರಸ್ಥರಿಗೆ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಸಾಲ ತಿಳಿಸುವುದರ ಬಗ್ಗೆ ಚಿಂತನೆ, ಕಂಕಣಬಲ ಸಾಧ್ಯತೆ, ಪ್ರೇಮಿಗಳ ಮನಸ್ತಾಪ ಬಗೆಹರಿಯುವ ಸಾಧ್ಯತೆ, ಸಿದ್ದ ಉಡುಪು ವ್ಯಾಪಾರಸ್ಥರಿಗೆ ಲಾಭ, ಬ್ರೋಕರ್ ಕೆಲಸವನ್ನು ಮಾಡುವವರು ಆರ್ಥಿಕ ನಷ್ಟ, ಮಣ್ಣಿನ ಅಲಂಕಾರಿಕ ಗೊಂಬೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಾಗಲಿದೆ, ಕಲಾವಿದರಿಗೆ ಪ್ರೋತ್ಸಾಹ ಮತ್ತು ಆರ್ಥಿಕ ಚೇತರಿಕೆ,
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಿಥುನ ರಾಶಿ: ಸ್ಥಿರಾಸ್ತಿ ಖರೀದಿಸಿ ಕೊಳ್ಳೋರಿಗೆ ಲಾಭ, ಉಪನ್ಯಾಸಕರಿಗೆ ಉತ್ತಮ ಸ್ಥಾನ, ಸಂಶೋಧನಾ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಗೋಚರಿಸುತ್ತದೆ, ಕುಟುಂಬದಲ್ಲಿ ಆಸ್ತಿ ವಿಚಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯಬಹುದು, ಮದುವೆ ವಿಳಂಬ ಸಾಧ್ಯತೆ, ಗಂಡ ಹೆಂಡತಿ ಒಂದಾಗುವ ಸಾಧ್ಯತೆ, ಪರಸ್ತ್ರೀಯ ರಿಂದ ತೊಂದರೆ ಸಂಭವ,
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕರ್ಕಾಟಕ ರಾಶಿ: ಪುರಾತನ ವಸ್ತುಗಳ ಮಾರಾಟ ಮಾಡುವವರ ಆದಾಯ ಹೆಚ್ಚುತ್ತದೆ,ವಾಹನಗಳ ಬಿಡಿಭಾಗ ಮಾರಾಟ ಮಾಡುವವರ ವ್ಯವಹಾರದಲ್ಲಿ ಅಧಿಕ ಲಾಭ, ಶೇರುಮಾರುಕಟ್ಟೆಯ ಮಧ್ಯವರ್ತಿಗಳಿಗೆ ಆದಾಯ ಹೆಚ್ಚಾಗಲಿದೆ, ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಮಾಧ್ಯಮ ಮಿತ್ರರಿಗೆ ಕೆಲವು ಮೂಲಗಳಿಂದ ಧನ ಲಾಭ, ಕೃಷಿಕರ ಆದಾಯದಲ್ಲಿ ಗಣನೀಯ ವ್ಯತ್ಯಾಸ ಸಂಭವ, ಸಂತಾನದ ಸಮಸ್ಯೆ ಕಾಡಲಿವೆ, ಕೆಲವರಿಗೆ ಮದುವೆ ವಿಳಂಬದಿಂದ ಬೇಸರ, ಪ್ರೇಮಿಗಳ ಮಧ್ಯೆ ಬಿರುಕು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ ರಾಶಿ:
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಮಂಡಿನೋವು ಎದುರಿಸಬೇಕಾದೀತು, ರಂಗಭೂಮಿ ಕಲಾವಿದರಿಗೆ ಕೆಲವು ಸಂಸ್ಥೆಗಳಿಂದ ಗೌರವ ಮನ್ನಣೆ, ವ್ಯಾಪಾರಸ್ಥರಿಗೆ ಮಂದಗತಿಯ ಆರ್ಥಿಕ ಸ್ಥಿತಿ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಹಿಂಜರಿಕೆ ಇರುವುದಿಲ್ಲ, ಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಮುನ್ನಡೆ ಇರುತ್ತದೆ, ಮದುವೆ ಚರ್ಚೆ ನಡೆಯಲಿದೆ, ಪ್ರೇಮಿಗಳ ಕುಟುಂಬ ಸದಸ್ಯರಿಂದ ಮದುವೆ ಗ್ರೀನ್ ಸಿಗ್ನಲ್ ದೊರೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕನ್ಯಾ ರಾಶಿ: ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಗಂಡ ಹೆಂಡತಿ ಮನಸ್ತಾಪದಿಂದ ಕುಟುಂಬ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ಮಕ್ಕಳಿಂದ ಮನಸ್ತಾಪ, ಮಗಳ ಕುಟುಂಬದ ಬಗ್ಗೆ ಚಿಂತನೆ,
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ತುಲಾ ರಾಶಿ: ಫ್ರಾಂಚೈಸಿ ಬಿಜಿನೆಸ್ ಕಾರ್ಯ ಮಾಡುವ ನಿರ್ಧಾರ, ಪತಿ-ಪತ್ನಿ ಏಕೋ ಮನೋಭಾವನೆಯಿಂದ ಸಂಸಾರ ಪ್ರಾರಂಭ, ಕೆಲವು ಅಧಿಕಾರಿ ವರ್ಗಗಳಿಗೆ ವ್ಯಕ್ತಿಗಳಿಂದ ಕಿರುಕುಳ ಬರಬಹುದು, ಆಪ್ತ ಸ್ನೇಹಿತನ ದ್ವಂದ್ವ ನಿಲುವಿನಿಂದ ವ್ಯವಹಾರದಲ್ಲಿ ನಷ್ಟ, ಸಂಗಾತಿಗಾಗಿ ಶೃಂಗಾರ ಆಭರಣಗಳ ಖರೀದಿ, ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿ ಸಾಮಾನ್ಯ, ಖರ್ಚು ಅಧಿಕ ಸಂಭವ, ಸ್ಥಿರಾಸ್ತಿ ಮಾರಾಟ ಮಾಡುವಾಗ ದ್ವಂದ್ವ ನಿಲುವು,
ಮದುವೆಯೇಕೆ ವಿಳಂಬವಾಗುತ್ತಿದೆ ಎಂಬ ಪ್ರಶ್ನೆ ಕಾಡುತ್ತಿದೆ, ಕೆಲವರು ಸಂತಾನ ಸಮಸ್ಯೆ ಕಾಡಲಿದೆ, ಕುಟುಂಬದಲ್ಲಿ ಕಿರುಕುಳ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಪರಿಚಯ ಮೂಲಗಳಿಂದ ಮದುವೆ ಸಿಹಿಸುದ್ದಿ ಭಾಗ್ಯ, ಆಸ್ತಿಯ ಗೊಂದಲ ನಿವಾರಣೆ, ಉದ್ಯೋಗದಲ್ಲಿ ಅತಿಯಾದ ಟೆನ್ಶನ್,ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಧನಸು ರಾಶಿ: ಕಮಿಷನ್ ಏಜೆಂಟ್ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕ ಸಾಮಾನ್ಯವಾಗಿದೆ, ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮಕ್ಕಳು ಮಾಡಿರುವ ಕೆಟ್ಟ ಕೆಲಸಕ್ಕೆ ಕಾನೂನು ಮೆಟ್ಟಲು ಎದುರಿಸಬೇಕಾದೀತು, ಆಸ್ತಿಯ ವಿಚಾರದ ಕೋರ್ಟ್ ಕೆಸ್ ಜಯ ಸಂಭವ,ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ ರಾಶಿ: ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,ಗೌರವಾನ್ವಿತ ವ್ಯಕ್ತಿಗಳ ಜನಸಂಪರ್ಕ, ಅಪರಿಚಿತ ಮಹಿಳೆರೊಂದಿಗೆ ವ್ಯವಹಾರ ಬೇಡ, ಚೀಟಿ ವ್ಯವಹಾರದಲ್ಲಿ ಮೋಸ ಸಾಧ್ಯತೆ,ಆಸ್ತಿ ವಿಚಾರಕ್ಕಾಗಿ ಬಾಂಧವರ ನಡುವೆ ಉತ್ತಮ ಸಂಪರ್ಕ ಹೆಚ್ಚಾಗುತ್ತದೆ, ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ಮತ್ತು ಕಿರುಕುಳ, ಭೂ ವ್ಯವಹಾರ ಉದ್ಯಮದಲ್ಲಿ ಲಾಭದ ನಿರೀಕ್ಷೆ, ಆರೋಗ್ಯದಲ್ಲಿ ಏರುಪೇರು ಸಂಭವ,
ಪ್ರೇಮದ ವಿರಹ ಕಾಡಲಿದೆ, ಸೋದರ ಮಾವನಿಂದ ಹಣಕಾಸಿನ ಸಹಾಯ ಹಸ್ತ, ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ ಗೌರವ ಸಿಗುವ ಸಾಧ್ಯತೆ, ಮದುವೆ ತಯಾರಿ ಮಾಡಿಕೊಳ್ಳುವುದು ಉತ್ತಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕುಂಭ ರಾಶಿ: ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ, ಉತ್ತಮ ಲಾಭ ಗಳಿಸುವಿರಿ, ವಿದೇಶ ಪ್ರವಾಸ ಅತಂತ್ರ, ಹಿತಶತ್ರುಗಳ ಕಿರುಕುಳ ಸಂಭವ, ಮಾತಾ ಪಿತೃ ಅನಾರೋಗ್ಯ ದಿಂದ ಮನಸ್ತಾಪ, ಸಾಲಗಾರರಿಂದ ಮನಸ್ತಾಪ,
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ ರಾಶಿ: ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ, ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ, ಸಂಬಂಧಿಕರ ಮೂಲಗಳಿಂದ ಆಸ್ತಿ ಸಿಗುವ ಸಾಧ್ಯತೆ, ಶುಭಮಂಗಳ ಕಾರ್ಯಗಳಲ್ಲಿ ಅನುಕೂಲ, ಬ್ಯೂಟಿ ಪಾರ್ಲರ್, ಹಾರ್ಡ್ವೇರ್, ಸಲೂನ್, ಸ್ಪ, ಸ್ಟೇಷನರಿ, ಕಾಂಡಿಮೆಂಟ್ಸ್, ನಡೆಸುವವರಿಗೆ ಉತ್ತಮ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending