Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಮದುವೆ ಮುಂಚೆ ಭಯ, ಆದರೆ ಮದುವೆ ನಂತರ ಖುಷಿಯೋ ಖುಷಿ… ಸೋಮವಾರ ರಾಶಿ ಭವಿಷ್ಯ-ಏಪ್ರಿಲ್-18,2022

Published

on

ಈ ರಾಶಿಯವರಿಗೆ ಮದುವೆ ಮುಂಚೆ ಭಯ, ಆದರೆ ಮದುವೆ ನಂತರ ಖುಷಿಯೋ ಖುಷಿ…

ಸೋಮವಾರ ರಾಶಿ ಭವಿಷ್ಯ-ಏಪ್ರಿಲ್-18,2022

ಸೂರ್ಯೋದಯ: 05:58am, ಸೂರ್ಯಸ್ತ: 06:33pm

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಉತ್ತರಾಯಣ

ತಿಥಿ: ಬಿದಿಗೆ 07:23pm ವರೆಗೂ,
ನಕ್ಷತ್ರ: ವಿಶಾಖ 03:39am
ಯೋಗ: ಸಿದ್ಧಿ 08:24pm ವರೆಗೂ , ವ್ಯತೀಪಾತ
ಕರಣ: ತೈತಲೆ 08:44 am ವರೆಗೂ , ಬವ 07:23pm ವರೆಗೂ , ವಣಿಜ

ರಾಹು ಕಾಲ:04:30 ನಿಂದ 06:00
ಯಮಗಂಡ:12:00 ನಿಂದ 01:30
ಗುಳಿಕ ಕಾಲ: 03:00 ನಿಂದ 04:30

ಅಮೃತಕಾಲ: 07:33pm ನಿಂದ 09:01pm ವರೆಗೂ
ಅಭಿಜಿತ್ ಮುಹುರ್ತ: 11:50am ನಿಂದ 12:41pm ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ವೈವಾಹಿಕ ಜೀವನ ಒಂದಾದನಂತರ ತೊಂದರೆಗಳ ಮೇಲೆ ತೊಂದರೆ ಎದುರಿಸುವಿರಿ, ಮಕ್ಕಳ ಉದ್ಯೋಗದ ಶುಭ ವಾರ್ತೆಯಿಂದ ನೆಮ್ಮದಿ, ಆಕಸ್ಮಿಕ ಧನಲಾಭ, ಬೀಗರ ಕಡೆಯಿಂದ ಧನಸಹಾಯ, ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಧನಲಾಭ, ಪ್ರೇಮಿಗಳ ಮನಸ್ಸು ಉಲ್ಲಾಸಭರಿತ, ನಿಂತ ಕಾರ್ಯ ಪ್ರಾರಂಭ, ಸ್ತ್ರೀ ಸಂಘಗಳಿಗೆ ಧನಲಾಭ, ಪ್ರೇಮಿಗಳಿಬ್ಬರ ವೈರಾಗ್ಯ ಮನೋಭಾವ, ಹವ್ಯಾಸಿ ಕಲಾವಿದರಿಗೆ, ಉಪನ್ಯಾಸಕರಿಗೆ ಮತ್ತು ಸಾಹಿತಿಗಳಿಗೆ ಅವಮಾನದ ಪ್ರಸಂಗ ಕಂಡುಬರುತ್ತದೆ, ನಿಮ್ಮ ಬಾಸ್ ಜೊತೆಗೆ ಕಠಿಣ ಮಾತುಗಳಿಂದ ಜಗಳ ಸಂಭವ, ನಿಮ್ಮ ಕಣ್ಣು ಎದುರಿಗೆ ನಂಬಿದವರಿಗೆ ಮದುವೆ ಯೋಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಷಭ ರಾಶಿ: ವ್ಯಾಪಾರ ಮತ್ತು ಉದ್ಯೋಗಕ್ಕಾಗಿ ಅಧಿಕ ಹೋರಾಟ, ಕೌಟುಂಬಿಕ ಕಲಹದಿಂದ ಮುಕ್ತಿ, ಅಧಿಕಾರಿಗಳಿಗೆ ಒತ್ತಡ ಜಾಸ್ತಿ, ಪ್ರೇಮಿಗಳಲ್ಲಿ ಬಿನ್ನಾಭಿಪ್ರಾಯ, ವಿವಾಹ ವಿಚಾರದಲ್ಲಿ ಅಡತಡೆ, ಉದ್ಯೋಗದಲ್ಲಿ ಅನಾನುಕೂಲ, ಕೆಲವರಿಗೆ ಮುಂಬಡ್ತಿ ಯೋಗ, ನೀವು ಇಷ್ಟಪಟ್ಟವರು ಬೇರೆಯವರ ಜೊತೆ ಮದುವೆ ನೆರವೇರುವುದು ಕಂಡು ಬೇಸರ, ಸಂತಾನ ಭಾಗ್ಯದಲ್ಲಿ ಸಮಸ್ಯೆ, ಭೂಮಿ ಮತ್ತು ಸುವರ್ಣ ಖರೀದಿಯಲ್ಲಿ ಹಣ ಹೂಡಿಕೆ, ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಉದ್ಯೋಗದಲ್ಲಿ ಅಧಿಕಾರಿಗಳಿಂದ ಸಹಕಾರ,ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಸಂಗಾತಿಯೊಂದಿಗೆ ಸಾಮರಸ್ಯ, ಪಿತ್ರಾರ್ಜಿತ ಆಸ್ತಿ ಗೊಂದಲ ನಿವಾರಣೆ ಮತ್ತು ಲಾಭ, ಸ್ತ್ರೀ ಆಭರಣ ಮತ್ತು ಪುಸ್ತಕ ವ್ಯಾಪಾರಿಗಳಿಗೆ ಲಾಭದಾಯಕ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಪ್ರೇಮಿಗಳಿಗೆ ಭಾಗ್ಯದಲ್ಲಿ ಅದೃಷ್ಟದ ದಿನಗಳು ಪ್ರಾರಂಭ, ಶೇರು ವ್ಯಾಪಾರಿಗಳು, ಆಭರಣ, ಆಧುನಿಕ ತಂತ್ರಜ್ಞಾನ, ವ್ಯಾಪಾರಿಗಳಿಗೆ ಶುಭಕಾಲ, ಮೇಲಾಧಿಕಾರಿಯೊಂದಿಗೆ ಮಿಶ್ರಫಲ ಮುಂದುವರಿಕೆ, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಅಗ್ನಿ ಮತ್ತು ವಿದ್ಯುತ್ ಉಪಕರಣಗಳಿಂದ ದೂರವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ, ಮಕ್ಕಳಿಂದ ಮನಸ್ತಾಪ,ಉದ್ಯೋಗದಲ್ಲಿ ಅಧಿಕ ಒತ್ತಡ,ಮಾನಸಿಕ ಅಶಾಂತಿ, ವ್ಯವಹಾರದಲ್ಲಿ ಮಿಶ್ರಫಲ, ಉದ್ಯೋಗದಲ್ಲಿ ದೂರಿನ ಊರಿಗೆ ವರ್ಗಾವಣೆಯಿಂದ ತೊಂದರೆ, ನಿಮ್ಮ ಮಕ್ಕಳಿಗೆ ದುರ್ಜನ ಜನರ ಸಹವಾಸದಿಂದ ತೊಂದರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಅಧಿಕಾರಿಗಳು ವ್ಯವಹಾರದ ಬಗ್ಗೆ ಎಚ್ಚರವಹಿಸಿ, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಅನಾವಶ್ಯಕ ಜಗಳ ಪ್ರಾರಂಭ, ಪ್ರೇಮಿಗಳಿಗೆ ಚಂಚಲ ಮನಸ್ಸಿನಿಂದ ತೊಂದರೆ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಯೊಂದಿಗೆ ಮಾತಿನ ಚಕಮಕಿ, ನಿಮ್ಮ ಪತ್ನಿಗೆ ಉದ್ಯೋಗದಲ್ಲಿ ಕಿರಿ-ಕಿರಿ, ಹೋಟೆಲ್ ಮತ್ತು ಬೇಕರಿ ವ್ಯಾಪಾರ ಸುಧಾರಣೆಗಾಗಿ ಪ್ರಯತ್ನ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ನಿಮ್ಮ ಆರೋಗ್ಯದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿದಾಗ ಎಲ್ಲಾ ನಾರ್ಮಲ್ ಆದರೆ ನಿಮ್ಮ ವೇದನೆ ನಿಮಗೆ ತಿಳಿಯದು, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ, ನಿಂತ ಮಂಗಳಕಾರ್ಯ ವಿಜೃಂಭಣೆಯಿಂದ ಪ್ರಾರಂಭ, ಮರು ವಿವಾಹ ಆಕಾಂಕ್ಷಿಗಳಿಗೆ ಶುಭಫಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ ರಾಶಿ:ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಉದ್ಯೋಗ ಸ್ಥಳಾಂತರ, ಅಧಿಕಾರಿಗಳಿಂದ ಸಮಸ್ಯೆ, ಬಂಧುವರ್ಗದವರಿಂದ ತೊಂದರೆ,
ಮಕ್ಕಳ ಸ್ವ ನಿರ್ಧಾರದಿಂದ ಅಶಾಂತಿ ವಾತಾವರಣ, ಕಬ್ಬಿಣ, ಸಿಮೆಂಟ್, ಇಟ್ಟಿಗೆ ವ್ಯಾಪಾರದಲ್ಲಿ ಮಂದಗತಿಯ ಲಾಭ, ಭೂಮಿ ವಿಷಯದಲ್ಲಿ ಸಂಬಂಧಿಗಳೊಂದಿಗೆ ವಾಗ್ವಾದ, ರಾಜಕಾರಣಿ ಹಿತೈಷಿಗಳಿಗೆ( ಪಿಎ) ಆಕಸ್ಮಿಕ ಧನಲಾಭ, ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಅದೃಷ್ಟದಲ್ಲಿ ಬದಲಾವಣೆ, ಬಂಗಾರ ಕಸುಬುದಾರರಿಗೆ ನಿರೀಕ್ಷಿತ ಲಾಭ, ದೇವಸ್ಥಾನದ ಪುರೋಹಿತರಿಗೆ ಜಿದ್ದಾಜಿದ್ದಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ವಾಹನ ಸವಾರಿ ಜಾಗೃತಿ ಇರಲಿ, ಉದ್ಯೋಗದಲ್ಲಿ ಕಿರಿ-ಕಿರಿ, ಹಿರಿಯರೊಂದಿಗೆ ವಾದವಿವಾದ ಬೇಡ, ಪರಸ್ತ್ರೀ ಸಂಪರ್ಕದಿಂದ ಮನಸ್ತಾಪ, ವ್ಯಾಪಾರದಲ್ಲಿ ಹಾನಿ, ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಮದುವೆ ಕಾರ್ಯ ಚಿಂತನೆ, ಪ್ರೇಮಿಗಳಿಗೆ ಹಳೆಯ ದಿನಗಳ ನೆನಪು ಕಾಡುವವು, ನಿಮ್ಮ ಹಳೆಯ ಸಾಲ ಮರುಪಾವತಿ ಯಶಸ್ಸು, ಪಿ ಎ ಗಳಿಗೆ ಆಕಸ್ಮಿಕ ಧನಲಾಭ, ಚಿನ್ನಾಭರಣ ಕಸುಬುದಾರರಿಗೆ ಲಾಭದಾಯಕ, ಬಟ್ಟೆ ವ್ಯಾಪಾರಸ್ಥರಿಗೆ ಆರ್ಥಿಕ ಪ್ರಗತಿ, ಶತ್ರು ವರ್ಗದಿಂದ ತೊಂದರೆ ಎಚ್ಚರ ವಹಿಸುವುದು ಉತ್ತಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಉದ್ಯೋಗದಲ್ಲಿ ಸ್ಥಾನ ಬದಲಾವಣೆ ನಿಮಿತ್ತ ಪ್ರಯಾಣ,ರಿಯಲ್ ಎಸ್ಟೇಟ್ ಉದ್ಯಮ ಉತ್ತಮವಾಗಿ ಮುಂದುವರೆಯಲಿದೆ, ವ್ಯಾಪಾರಸ್ಥರು ಅಭಿವೃದ್ಧಿಯಲ್ಲಿ ಚೇತರಿಕೆ, ಸರಕಾರಿ ನೌಕರರಿಗೆ ಧನಲಾಭ, ದ್ವಿಚಕ್ರ ಅಥವಾ ನಾಲ್ಕು ಚಕ್ರದ ವಾಹನ ಖರೀದಿ ಯೋಗ, ದಾಂಪತ್ಯ ನೆಮ್ಮದಿ, ಅವಿವಾಹಿತರಿಗೆ ಮದುವೆ ನಿಶ್ಚಯ, ಕೆಲವರಿಗೆ ಸಂತಾನ ಭಾಗ್ಯ, ಪ್ರೇಮಿಗಳಿಬ್ಬರಲ್ಲಿ ಸಣ್ಣ ವಿಷಯಕ್ಕೆ ವಾಗ್ವಾದ, ಕಲಾವಿದರಿಗೆ, ಸಾಹಿತಿಗಳಿಗೆ, ಹಿನ್ನೆಲೆ ಗಾಯಕರಿಗೆ ಮಾನ ಪ್ರತಿಷ್ಠೆಗೆ ಸ್ವಲ್ಪ ಧಕ್ಕೆ, ಲೇವಾದೇವಿ ಮತ್ತು ಭೂ ವ್ಯಾಪಾರಿಗಳಿಗೆ ಆರ್ಥಿಕ ಚೇತರಿಕೆ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಉಪನ್ಯಾಸಕರಿಗೆ ಕೀರ್ತಿ ಗೌರವ ಮತ್ತು ಪ್ರತಿಷ್ಠೆಗಳಿಗೆ ಕುಂದು, ಬಂಗಾರದ ಅಂಗಡಿ ಮಾಲೀಕರಿಗೆ ವ್ಯವಹಾರದಲ್ಲಿ ಮೋಸ ಸಂಭವ, ಭೂ ಮನೆ ಖರೀದಿ ಚಿಂತನೆ, ಭೂಮಿ- ಕಟ್ಟಡ- ಲೋಹ- ಇಟ್ಟಿಗೆ ವ್ಯಾಪಾರಿಗಳಿಗೆ ಅಧಿಕ ಲಾಭ, ಪಿತ್ರಾರ್ಜಿತ ಆಸ್ತಿ ಲಾಭ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಸಾಧ್ಯತೆ, ಉದ್ಯೋಗದಲ್ಲಿ ಬಡ್ತಿ ಯೋಗ, ಶತ್ರು ನಿಗ್ರಹ, ಸಂಗಾತಿಯೊಂದಿಗೆ ಸಾಮರಸ್ಯ, ಪರಸ್ತ್ರೀ ವ್ಯಾಮೋಹ ಕಾಡಲಿದೆ,ಆಸ್ತಿ ತೀರ್ಪು ನಿಮ್ಮಂತೆ ಆಗಲಿದೆ, ಹಣಕಾಸಿನ ವಿಚಾರಕ್ಕಾಗಿ ಮಿತ್ರರು ಶತ್ರುಗಳಾಗುವರು, ಮೇಲಧಿಕಾರಿಗಳ ಕಿರಿಕಿರಿ ಮುಂದುವರಿಯುತ್ತದೆ, ಭೂಮಿ ವ್ಯವಹಾರದಲ್ಲಿ ಹಾನಿ ವಿವಾದಗಳಲ್ಲಿ ಸಿಲುಕುವಿರಿ, ಮನೆ ರಿಪೇರಿ ಮೇಸ್ತ್ರಿ ಹೊಡನೆ ಜಗಳ ಸಂಭವ, ಶೇರು ಮಾರುಕಟ್ಟೆಯಲ್ಲಿ ಧನಹಾನಿ, ಜೂಜಾಟದಲ್ಲಿ ಧನ ನಷ್ಟದಿಂದ ಸಾಲಬಾಧೆ, ಅಧಿಕಾರಿಗಳು ಪ್ರಭಾವಶಾಲಿ ವ್ಯಕ್ತಿಗಳಿಂದ ಸಮಸ್ಯೆ ಎದುರಿಸಬೇಕಾದೀತು, ನಿಂತ ಮದುವೆ ವಿಜೃಂಭಣೆಯಿಂದ ಪ್ರಾರಂಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ ರಾಶಿ :ಕಷ್ಟಗಳ ನಡುವೆ ಉತ್ಸಾಹದಿಂದ ಕೆಲಸ ನಿರ್ವಹಣೆ, ಬಂಧುಗಳ ಸಹಾಯ-ಸಹಕಾರ ಮುಂದುವರೆಯುತ್ತದೆ, ಸಂಪಾದನೆ ಉತ್ತಮ, ಸಂತಾನದ ಶುಭ ಸಮಾಚಾರ, ಅತ್ತೆ ಮಾವನ ಕುಟುಂಬದಿಂದ ಆಸ್ತಿ ಸಿಗುವ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮದಾರರ ಹಣಕಾಸಿನ ಮುಗ್ಗಟ್ಟಿ ನಿಂದ ಸಮಸ್ಯೆಗಳ ಸುರಿಮಳೆ, ಜೂಜಾಟದಲ್ಲಿ ಕಳೆದುಕೊಂಡಿರುವ ಹಣಕಾಸಿನ ಚಿಂತನೆ, ಬೇರೆಯವರು ಮಾಡಿರುವ ತಪ್ಪಿನಿಂದ ಬಂಧನದ ಭೀತಿ ಕಾಣಲಿದೆ, ಹೋಟೆಲ್ ಮತ್ತು ಸ್ವೀಟ್ ಬೇಕರಿ ವ್ಯವಹಾರದಲ್ಲಿ ನಷ್ಟ, ಉದ್ಯೋಗದಲ್ಲಿ ಕಿರಿ-ಕಿರಿ ದಿಂದ ರಾಜೀನಾಮೆ ಕೊಡುವ ನಿರ್ಧಾರ, ಪ್ರೇಮಿಗಳಿಗೆ ಅನುಮಾನದಿಂದ ಮನಸ್ತಾಪ, ವಿವಾಹ ಕಾರ್ಯ ಶುಭ ಸಮಾಚಾರದಿಂದ ಕುಟುಂಬದಲ್ಲಿ ಹರ್ಷ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ತೊಂದರೆ, ಪ್ರೇಮಿಗಳಿಗೆ ಹುಸಿ ಮಾತಿನಿಂದ ಬಿರುಕು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

ನಿತ್ಯ ಭವಿಷ್ಯ

ಆಗಸ್ಟ್‌ 31ರ ರಾಶಿಫಲ: ಹಣ, ಉದ್ಯೋಗ, ಕುಟುಂಬ, ಆರೋಗ್ಯದಲ್ಲಿ ನಿಮ್ಮ ದಿನ ಹೇಗಿದೆ?

Published

on

Today Rashi Bhavishya August 31 2026: 12 ರಾಶಿಗಳ ಇಂದಿನ ರಾಶಿಫಲ, ಹಣ-ಉದ್ಯೋಗ-ಕುಟುಂಬ ಭವಿಷ್ಯ

ಸುದ್ದಿದಿನ,ಬೆಂಗಳೂರು: ಆಗಸ್ಟ್‌ 31, 2026ರ ಸೋಮವಾರ ಇಂದಿನ ಪಂಚಾಂಗದ ಪ್ರಕಾರ ಕೃಷ್ಣ ಪಕ್ಷದ ತೃತೀಯೆ ಬೆಳಗ್ಗೆ ಸುಮಾರು 8:50ರವರೆಗೆ ಇದ್ದು, ಬಳಿಕ ಚತುರ್ಥಿ ಆರಂಭವಾಗುತ್ತದೆ. ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದ್ದು, ಚಂದ್ರನು ಮೀನ ರಾಶಿಯಲ್ಲಿದ್ದಾನೆ. ಬೆಂಗಳೂರಿನ ಲೆಕ್ಕಾಚಾರದಂತೆ ಸೂರ್ಯೋದಯ ಬೆಳಿಗ್ಗೆ 6:08ಕ್ಕೆ ಮತ್ತು ಸೂರ್ಯಾಸ್ತ ಸಂಜೆ 6:31ಕ್ಕೆ. ರಾಹುಕಾಲ ಬೆಳಿಗ್ಗೆ 7:41ರಿಂದ 9:14ರವರೆಗೆ ಇರಲಿದೆ.

ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇಂದಿನ ದಿನ ಮನಸ್ಸಿನ ಸ್ಥಿರತೆ, ಕುಟುಂಬ ಸಂಬಂಧಗಳು ಮತ್ತು ಹಣಕಾಸಿನ ನಿರ್ಧಾರಗಳಲ್ಲಿ ವಿವೇಕದಿಂದ ನಡೆದುಕೊಳ್ಳುವ ಅಗತ್ಯವಿದೆ. ಕೆಲವು ರಾಶಿಗಳಿಗೆ ವೃತ್ತಿ ಮತ್ತು ಆರ್ಥಿಕ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಯವರು ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

http://Visit : www.suddidina.com

ಮೇಷ: ಹೊಸ ಉತ್ಸಾಹ, ಕೆಲಸದಲ್ಲಿ ಯಶಸ್ಸು

ಹೊಸ ಕೆಲಸ ಆರಂಭಿಸಲು ಉತ್ಸಾಹ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣಕಾಸಿನಲ್ಲಿ ಅನಗತ್ಯ ಖರ್ಚು ತಪ್ಪಿಸಿ.

ವೃಷಭ: ಕುಟುಂಬದಲ್ಲಿ ಸಂತಸದ ವಾತಾವರಣ

ಕುಟುಂಬದವರ ಬೆಂಬಲ ಸಿಗಲಿದೆ. ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳಬಹುದು. ಉದ್ಯೋಗ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.

ಮಿಥುನ: ಕೆಲಸದಲ್ಲಿ ಪ್ರಗತಿ

ಕೆಲಸದ ವಿಚಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಉತ್ತಮ ಬದಲಾವಣೆ ಕಂಡುಬರಬಹುದು. ಮಾತುಕತೆಯಲ್ಲಿ ಸ್ಪಷ್ಟತೆ ಇರಲಿ.

ಕಟಕ: ಹಣಕಾಸಿಗೆ ಅನುಕೂಲ

ಕುಟುಂಬ ಮತ್ತು ಆರ್ಥಿಕ ವಿಚಾರದಲ್ಲಿ ದಿನ ಉತ್ತಮವಾಗಿರಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ. ಹೊಸ ಅವಕಾಶಗಳನ್ನು ಸರಿಯಾಗಿ ಪರಿಶೀಲಿಸಿ ಮುಂದುವರಿಯಿರಿ.

ಸಿಂಹ: ಆದಾಯದ ಮೇಲೆ ಗಮನ

ಹೊಸ ಯೋಜನೆ ರೂಪಿಸಲು ಉತ್ತಮ ಸಮಯ. ಆದರೆ ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಮಾಡುವ ಮುನ್ನ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ಕನ್ಯಾ: ಸಂಬಂಧ ಮತ್ತು ಹಣಕಾಸಿನಲ್ಲಿ ಸಮತೋಲನ

ವೈಯಕ್ತಿಕ ಸಂಬಂಧಗಳಿಗೆ ಹೆಚ್ಚಿನ ಸಮಯ ನೀಡಬೇಕಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ದಿನಚರಿಯಲ್ಲಿ ಶಿಸ್ತು ಇರಲಿ.

ತುಲಾ: ಹೊಸ ಅವಕಾಶಗಳ ದಿನ

ಸಾಮಾಜಿಕ ಮತ್ತು ವೃತ್ತಿಪರ ಸಂಪರ್ಕಗಳಿಂದ ಲಾಭವಾಗಬಹುದು. ಆದರೆ ಇತರರು ನೀಡುವ ಭರವಸೆಗಳನ್ನು ತಕ್ಷಣ ನಂಬದೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ.

ವೃಶ್ಚಿಕ: ನಿರ್ಧಾರದಲ್ಲಿ ಆತುರ ಬೇಡ

ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಯಾವುದೇ ವಿಷಯದಲ್ಲೂ ತಕ್ಷಣದ ತೀರ್ಮಾನಕ್ಕಿಂತ ಮಾಹಿತಿ ಸಂಗ್ರಹಿಸುವುದು ಉತ್ತಮ.

ಧನು: ಸಾಮಾಜಿಕವಾಗಿ ಪ್ರಭಾವ ಹೆಚ್ಚಳ

ನಿಮ್ಮ ಮಾತಿಗೆ ಇಂದು ಹೆಚ್ಚಿನ ಮನ್ನಣೆ ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ಆದರೆ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಯೋಚಿಸಿ ಕೈಗೊಳ್ಳಿ.

ಮಕರ: ಜವಾಬ್ದಾರಿ ಹೆಚ್ಚಳ, ಲಾಭವೂ ಸಾಧ್ಯ

ಹೆಚ್ಚುವರಿ ಜವಾಬ್ದಾರಿ ಬರಬಹುದು. ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಹೊಂದಾಣಿಕೆ ಮುಖ್ಯ.

ಕುಂಭ: ವ್ಯವಹಾರದಲ್ಲಿ ಲಾಭದ ಸೂಚನೆ

ವ್ಯಾಪಾರಸ್ಥರಿಗೆ ದಿನ ಅನುಕೂಲಕರವಾಗಿರಬಹುದು. ಹಣಕಾಸಿನಲ್ಲಿ ತೃಪ್ತಿಕರ ಬೆಳವಣಿಗೆಯ ಸಾಧ್ಯತೆ ಇದೆ. ಹೊಸ ಅವಕಾಶಗಳನ್ನು ನಿರ್ಲಕ್ಷಿಸಬೇಡಿ.

ಮೀನ: ಹೊಸ ಜವಾಬ್ದಾರಿ, ಹಣಕಾಸಿನಲ್ಲಿ ನೆಮ್ಮದಿ

ಹೊಸ ಜವಾಬ್ದಾರಿಗಳು ಎದುರಾಗಬಹುದು. ಹಣಕಾಸಿನ ಒತ್ತಡದಲ್ಲಿ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆ ಇದೆ. ಭಾವನಾತ್ಮಕವಾಗಿ ಹೆಚ್ಚು ಯೋಚಿಸುವುದಕ್ಕಿಂತ ವಾಸ್ತವಿಕವಾಗಿ ನಿರ್ಧರಿಸಿ.

Continue Reading

Trending