ನಿತ್ಯ ಭವಿಷ್ಯ
ಈ ರಾಶಿಯವರಿಗೆ ರಿಯಲ್ ಎಸ್ಟೇಟ್ ಗುತ್ತಿಗೆದಾರರಿಗೆ ಲಾಭದಾಯಕ! ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ ಸಾಧ್ಯತೆ! ವ್ಯಾಪಾರದಲ್ಲಿ ಚೇತರಿಕೆ! ಮದುವೆ ನಿಶ್ಚಿತಾರ್ಥ ಸಂಭವ! ಬುಧವಾರ ರಾಶಿ ಭವಿಷ್ಯ-ಜೂನ್-30,2021
ಸೂರ್ಯೋದಯ: 05:55 AM, ಸೂರ್ಯಸ್ತ: 06:48 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಷಷ್ಠೀ ( 13:18 )
ನಕ್ಷತ್ರ: ಪೂರ್ವ ಭಾದ್ರಪದ ( 26:02 )
ಯೋಗ: ಆಯುಷ್ಮಾನ್ ( 11:13 )
ಕರಣ: ವಣಿಜ ( 13:18 )
ವಿಷ್ಟಿ ( 25:34 )
ರಾಹು ಕಾಲ: 12:00 – 01:30
ಯಮಗಂಡ: 07:30 – 09:00
ಮೇಷ ರಾಶಿ
ರಾಜಕಾರಣಿಗಳು ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ಗುತ್ತಿಗೆದಾರರ ಪ್ರಗತಿ ಕುಂಠಿತವಾಗಿ ಆದಾಯದಲ್ಲಿ ಹಿನ್ನಡೆಯನ್ನು ಕಾಣಬಹುದು, ಹೊಸ ವಾಹನ ಖರೀದಿಸುವ ಸೂಕ್ತ ಸಮಯ ಬಂದಿದೆ, ಲೇವಾದೇವಿ ವ್ಯವಹಾರಗಳು ಸದ್ಯಕ್ಕೆ ನಿಲ್ಲಿಸಿದರೆ ಒಳಿತು, ಬ್ಯಾಂಕ್ ಸಾಲ ಪಡೆಯಲು ಇಚ್ಛೆಉಳ್ಳವರು ಸುಲಭ ರೀತಿಯಲ್ಲಿ ಸಾಲ ಪಡೆಯಲಿದ್ದೀರಿ, ಚಿನ್ನಾಭರಣ ಮಾರಾಟ ಮಳಿಗೆ ಪ್ರಾರಂಭಿಸಲು ಉತ್ತಮ ಕಾಲ ಒದಗಿಬಂದಿದೆ, ನಿರಂತರ ಸೇವೆಯ ಪ್ರತಿಫಲ ಇಂದು ದಕ್ಕಲಿದೆ,ನಿಮ್ಮ ವ್ಯಾಪಾರದಲ್ಲಿ ಜನರ ವಕ್ರದೃಷ್ಟಿಯಿಂದ ಆರ್ಥಿಕ ವ್ಯವಹಾರದಲ್ಲಿ ನಷ್ಟಕ್ಕೆ ಕಾರಣವಾಗುವುದು, ಆತ್ಮೀಯರು ನಿಮ್ಮ ಒಳ್ಳೆಯತನ ದುರುಪಯೋಗ ಮಾಡಿಕೊಳ್ಳಲಿದ್ದಾರೆ, ಪತ್ನಿಯ ಮಾತಿನಂತೆ ವ್ಯಾಪಾರದಲ್ಲಿ ಬದಲಾವಣೆ ಸಂಭವ, ಆದಾಯ ಬರುವ ಸಂಪೂರ್ಣ ಲಕ್ಷಣ ಕಾಣಬಹುದು, ಅವಶ್ಯಕತೆ ಅನುಗುಣವಾಗಿ ಸಾಲ ಪಡೆಯಿರಿ, ಭೂ ವ್ಯವಹಾರ ಉದ್ದಿಮೆದಾರರಿಗೆ ಆದಾಯದಲ್ಲಿ ಏರಿಕೆ, ಉದ್ಯೋಗಿಗಳ ವೇತನ ಹೆಚ್ಚಳವಾಗಲಿದೆ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಹಣ್ಣು-ತರಕಾರಿ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಲಾಭ, ಆಧುನಿಕ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತವೆ, ರಿಯಲ್ ಎಸ್ಟೇಟ್ ಗುತ್ತಿಗೆದಾರರ ಹಣದ ಒಳಹರಿವು ಹೆಚ್ಚಾಗಲಿದೆ, ಉದ್ಯೋಗಿಗಳಿಗೆ ಕೆಲಸದ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ಕರಕುಶಲಕರ್ಮಿಗಳ ವ್ಯಾಪಾರದಲ್ಲಿ ಚೇತರಿಕೆ, ಗೃಹನಿರ್ಮಾಣ ಕಾರ್ಯ ಸಿದ್ದಿ ಇದೆ, ಮಗನ ನಡುವಳಿಕೆ ನಿಮಗೆ ಬೇಸರ ತರುತ್ತದೆ, ಉದ್ಯೋಗ ಸಂದರ್ಶನ ಅಡಚನೆಗಳು ನಿವಾರಣೆಯಾಗುತ್ತವೆ, ಆತ್ಮವಿಶ್ವಾಸದಿಂದ ಮತ್ತು ದೃಢ ಸಂಕಲ್ಪದಿಂದ ಮುನ್ನುಗ್ಗಿ ಜಯ ನಿಮ್ಮದಾಗಲಿದೆ, ಅಥವಾ ಖರೀದಿ ಅನುಕೂಲವಾಗಲಿದೆ, ಮನೆಯಲ್ಲಿ ದೇವರ ಆರಾಧನೆ ಹಮ್ಮಿಕೊಳ್ಳುವುದು, ಲೇವಾದೇವಿಗಾರರರಿಗೆ ಸಾಲಗಾರರಿಂದ ಕಿರಿಕಿರಿ, ಅತ್ತೆ ಮನೆಯಿಂದ ಆಸ್ತಿ ಸಿಗುವ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ವಿದೇಶದಲ್ಲಿ ಮಾಡುವಂತ ಉದ್ಯೋಗಿಗಳಿಗೆ ಬಿಡುವಿಲ್ಲದೆ ಕೆಲಸವಿರುತ್ತದೆ, ಶ್ರಮಕ್ಕೆ ತಕ್ಕಂತೆ ಫಲ ಸಿಗುವುದು, ಕೆಲವರು ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವವರಿಗೆ ಒಳ್ಳೆಯದಾಗಲಿದೆ, ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದೆ, ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ ಸಾಧ್ಯತೆ, ಟ್ರಾನ್ಸ್ ಪೋರ್ಟ್ ಉದ್ಯಮ ದಾರರಿಗೆ ಆರ್ಥಿಕ ನಷ್ಟ ಸಂಭವ, ಸಾಹಿತಿಗಳಿಗೆ ಸೌಲಭ್ಯ ಮತ್ತು ಪ್ರತಿಭಾ ಪುರಸ್ಕಾರ ಸಿಗುವ ಸಂಭವ, ರೇಷ್ಮೆ ಕೃಷಿಕರಿಗೆ ಅಥವಾ ಉದ್ಯಮದಾರರರಿಗೆ ಆರ್ಥಿಕ ಸ್ಥಿತಿ ಚೇತರಿಕೆ, ಕುಟುಂಬ ಸಮೇತ ದೇವತಾದರ್ಶನ ಯೋಗವಿದೆ, ಕುಟುಂಬದ ಸಮಸ್ಯೆಗಳು ಹಂತಹಂತವಾಗಿ ನಿವಾರಣೆಯಾಗುತ್ತವೆ, ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ ಸದುಪಯೋಗಪಡಿಸಿಕೊಳ್ಳಿ, ರಾಜಕಾರಣಿಗಳು ಸಾಮಾಜಿಕ ಕಾರ್ಯಕ್ರಮ ಪಾಲ್ಗೊಳ್ಳುವ ಸಾಧ್ಯತೆ, ಮಾತಿನಲ್ಲಿ ಹಿಡಿತ ಇರಲಿ, ಸಾಹಸ ಕ್ರೀಡೆ ಭಾಗವಹಿಸುವವರಿಗೆ ಆಶಾ ಭಂಗವಾಗಲಿದೆ, ವಿದೇಶಿ ವ್ಯಾಪಾರಗಳಲ್ಲಿ ನಷ್ಟ, ಉದ್ಯೋಗದಲ್ಲಿ ಮೇಲಾಧಿಕಾರಿಯ ಅನುಗ್ರಹದಿಂದ ಪ್ರಮೋಷನ್ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಉದ್ಯೋಗ ವಿಳಂಬ ಸಾಧ್ಯತೆ, ಪ್ರಯಾಣ ಮುಂದೂಡುವುದು ಒಳಿತು, ಮಹಿಳೆಯರು ಧರಿಸಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ, ಗುತ್ತಿಗೆದಾರರಿಗೆ ಅನುದಾನದ ಕೊರತೆ ಎದುರಾಗಬಹುದು, ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಅನುದಾನದ ಕೊರತೆ, ಸದ್ಯಕ್ಕೆ ಹೊಸ ಕೈಗಾರಿಕೆ ಪ್ರಾರಂಭ ಬೇಡ, ಲಘುವಾಹನ ಮಾರಾಟಗಾರರಿಗೆ ಆರ್ಥಿಕ ನಷ್ಟ, ಅನಿವಾರ್ಯತೆಯಿಂದ ಸಂಗಾತಿ ಆಸೆ ತೀರಿಸಲು ಸಾಲ ಮಾಡುವಿರಿ, ಮನೆಪಾಠ ಮಾಡುವ ಶಿಕ್ಷಕರಿಗೆ ಪುನಹ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ವಿದೇಶಿ ಕಂಪನಿಗಳ ಸಂಪರ್ಕದಿಂದ ನಿಮ್ಮ ವ್ಯವಹಾರಕ್ಕೆ ಹೊಸ ತಿರುವು ಬರುವ ಸಾಧ್ಯತೆ, ನಿಮಗೆ ಕಿರುಕುಳ ನೀಡುವ ಉನ್ನತ ಅಧಿಕಾರಿ ವರ್ಗಾವಣೆ ಆಗುವ ಸಾಧ್ಯತೆ ಇದೆ, ನಿಮ್ಮ ಮನಸ್ಸು ನಿರಾಳ, ಹಂಗಾಮಿ ನೌಕರರಿಗೆ ಉದ್ಯೋಗದಲ್ಲಿ ಖಾಯಂ ಹಾಗುವ ಭಾಗ್ಯ, ಸ್ಥಿರಾಸ್ತಿಗೆ ಮಾರಾಟಕ್ಕೆ ಒಳ್ಳೆಯ ಬೆಲೆ ಸಿಗಲಿದೆ, ಪ್ರೇಮಿಗಳ ಕುಟುಂಬದ ಸಂಬಂಧಗಳು ಸಾಕಷ್ಟು ವೃದ್ಧಿಯಾಗುತ್ತವೆ, ಮೊದಲು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಮಾಡಿ ಅನ್ಯರ ಬಗ್ಗೆ ಚಿಂತನೆ ಮಾಡಬೇಡಿ, ಕೃಷಿಭೂಮಿ ಅಭಿವೃದ್ಧಿಪಡಿಸುವುದು ಒಳಿತು, ಕಚೇರಿ ಕೆಲಸದ ಮೇಲೆ ದೂರದ ಊರಿಗೆ ಹೋಗುವ ಸಂಭವ, ವಿದೇಶಕ್ಕೆ ಹೋಗುವ ಅವಕಾಶಗಳು ಸರಳವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ, ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ, ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಪ್ರಭಾವಿ ವ್ಯಕ್ತಿಯ ಕೃಪೆಯಿಂದ ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದರು ಕೂಡ ಯಶಸ್ಸು, ನೇತ್ರ ದೋಷ ನಿರ್ಲಕ್ಷಿಸಬೇಡಿ, ಆಪ್ಟಿಕಲ್ಸ್ ಉದ್ಯಮದಾರರು ವ್ಯಾಪಾರದಲ್ಲಿ ಚೇತರಿಕೆ, ನ್ಯಾಯಾಲದ ಕಟ್ಟಲೆಗಳಿಗೆ ಚಾಲನೆ ದೊರೆಯುತ್ತದೆ, ಶಿಕ್ಷಕ ವೃತ್ತಿಯಲ್ಲಿ ಒತ್ತಡಗಳು ಹೆಚ್ಚಾಗಬಹುದು, ಆಡಳಿತವರ್ಗ ಹಾಗೂ ನಿಮಗೂ ಕಿರಿಕಿರಿ, ತಾಳ್ಮೆಯಿಂದ ವ್ಯವಹರಿಸುವುದು ಉತ್ತಮ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ವ್ಯವಹಾರಗಳಲ್ಲಿ ನಿರೀಕ್ಷಿತ ಮಟ್ಟದ ಆದಾಯ ಕಾಣುವಿರಿ, ಸರಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಂದೇಶ ಬರಲಿದೆ, ದಾಖಲಾತಿಗಳು ಸಿದ್ಧಪಡಿಸಿಕೊಳ್ಳಿ, ರಾಜಕಾರಣಿಯ ಆತ್ಮೀಯರು ಕಾರ್ಯಕ್ಷೇತ್ರದ ಸನ್ನಿವೇಶಗಳನ್ನು ತಮ್ಮ ಅನುಕೂಲ ತಕ್ಕಂತೆ ಬದಲಾಯಿಸಿಕೊಳ್ಳುವರು, ಮನೆಯ ನವೀಕರಣ ಸಾಧ್ಯತೆ, ಗಳಿಸಿರುವ ಲಾಭದಿಂದ ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಕರಕುಶಲ ಕಾರ್ಮಿಕರು ಕೆಲಸ ಕಾರ್ಯಗಳಲ್ಲಿ ಯಶಸ್ಸು, ವೃತ್ತಿಯ ಬದಲಾವಣೆಗಾಗಿ ದೂರದ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳಬಹುದು, ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ, ಹೆಣ್ಣುಮಕ್ಕಳಿಗೆ ಮಾತಾಪಿತೃ ಗಳಿಂದ ಧನಸಹಾಯ ಸಿಗಲಿದೆ, ಸ್ತ್ರೀಯರ ಉಡುಪು ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಅಭಿವೃದ್ಧಿ, ಕನ್ನಡಕ ತಯಾರು ಮಾಡುವವರಿಗೆ ವ್ಯಾಪಾರದಲ್ಲಿ ಚೇತರಿಕೆ, ನಿಮ್ಮ ಕಲಾತ್ಮಕ ಮಸೂರುಗಳಿಗೆ ಬೇಡಿಕೆ ಹೆಚ್ಚುತ್ತದೆ, ಸಿಕ್ಕ ಉದ್ಯೋಗ ಸೇರುವುದು ಉತ್ತಮ, ಬಹುದಿನದಿಂದ ಕಾಯುತ್ತಿದ್ದ ನ್ಯಾಯಾಲಯದ ತೀರ್ಪು ನಿಮ್ಮಂತೆ ಆಗಲಿದೆ, ಮದುವೆ ಚರ್ಚೆ ನಡೆಯಲಿದೆ, ದಂಪತಿಗಳಿಗೆ ಸಂತಾನ ಭಾಗ್ಯ, ಕಳೆದುಹೋಗಿರುವ ಬೆಲೆಬಾಳುವ ವಸ್ತು ಮರಳಿ ಸಿಗಲಿದೆ, ಅಕ್ಕಪಕ್ಕದ ಆಸ್ತಿ ಮಾಲಕರಿಂದ ಕಿರಿಕಿರಿ, ಪ್ರೇಮಿಗಳ ಮದುವೆ ಅಂತರ್ಜಾತಿ ಸಮಸ್ಯೆಯಿಂದ ಅಡತಡೆ, ವಿರೋಧದ ನಡುವೆಯೂ ಗೆಲ್ಲುವಿರಿ, ಪತ್ನಿ ಆರೋಗ್ಯದಲ್ಲಿ ತೊಂದರೆ, ಪೂರ್ವಜರ ಆಸ್ತಿ ವಿಚಾರದಲ್ಲಿ ತೊಂದರೆ ಕಾಡಲಿದೆ, ಸಹೋದರಿಯರ ಒತ್ತಡ ಹೆಚ್ಚಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಸಿಹಿ ಮತ್ತು ಕಹಿ ಎರಡು ಅನುಭವಗಳು ಅನುಭವಿಸುವಿರಿ, ಮಾತಾಪಿತೃ ಪತ್ನಿ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ, ನಿಶ್ಚಲವಾದ ಸಂಪತ್ತಿನ ಚೇತರಿಕೆಯ ಲಕ್ಷಣಗಳಿವೆ, ಪ್ರೇಮದ ಸಂಗಾತಿಯ ಸಂತೋಷವನ್ನು ಪಡೆಯುತ್ತೀರಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ರಾಜಕಾರಣಿಗಳಿಗೆ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ, ನಿಮ್ಮ ಶಕ್ತಿ ಪ್ರದರ್ಶನವಾಗುತ್ತದೆ, ಉನ್ನತ ಸ್ಥಾನ ಸಿಗಲಿದೆ, ಆದರೆ ನಿಮ್ಮ ಮಾತಿನಲ್ಲಿ ಸೌಜನ್ಯ ಮಮಕಾರ ಇರಲಿ, ವಿರೋಧಿಗಳು ಮಿತ್ರರಾಗುವರು, ಸರಕಾರಿ ಸೌಮ್ಯದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಲ್ಲಿ ಲಾಭ, ಆಕಸ್ಮಿಕವಾಗಿ ಆರೋಗ್ಯದ ತೊಂದರೆಗಳು ಸಂಭವಿಸಬಹುದು, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಸಂಘರ್ಷ ಸಂಭವ, ಹಣಕಾಸಿನ ಸಮಸ್ಯೆಯಿಂದ ಸಂಬಂಧಿಕರಿಂದ ಉದ್ವೇಗ ಒಳಗಾಗುವಿರಿ, ವಿದೇಶದಲ್ಲಿ ನೆಲೆಸಿದವರಿಗೆ ಉದ್ಯೋಗ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಅದ್ಭುತ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ, ಸಂದರ್ಶನಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ, ಗ್ಯಾಸ್ಟ್ರಿಕ್ ಮತ್ತು ಹೃದಯ ಕಾಯಿಲೆಗಳು ಲಘುವಾಗಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಿರ್ಲಕ್ಷವೂ ಜೀವಕ್ಕೆ ಅಪಾಯ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿ ಅನಿರೀಕ್ಷಿತ ಬುದ್ಧಿವಂತಿಕೆಯಿಂದ ನಿಮಗೆ ತೊಂದರೆ ಉಂಟುಮಾಡಬಹುದು, ಆತ್ಮೀಯ ಸ್ನೇಹಿತ ಅಥವಾ ನಂಬಿದವರಿಂದ ತಮಗೆ ತಿಳಿಸದೆ ತಮ್ಮಿಂದ ಮುಖ್ಯವಾದ ದಾಖಲೆಗಳ ಮೇಲೆ ಸಹಿ ಮಾಡಿಸಿಕೊಳ್ಳಬಹುದು, ಪ್ರೇಮಿಗಳು ಸಂತೋಷದ ಕೊರತೆ ಅನುಭವಿಸುವಿರಿ, ದಾನ ಸದ್ಗುಣ ಮತ್ತು ಲೋಕೋಪರದತ್ತ ಆಸಕ್ತಿ ಹೆಚ್ಚಾಗುತ್ತದೆ, ನರದೌರ್ಬಲ್ಯತೆ ಕ್ಷೀಣಿಸುವುದು, ನೇತ್ರಾ ದೋಷ ಕಾಡಲಿದೆ, ಪಿತ್ರ ಪಿಂಡ ಕಾರಕ ದೋಷದಿಂದ ಮನೆಯಲ್ಲಿ ಅಶಾಂತಿ, ಮದುವೆ ವಿಳಂಬತೆ, ಆರ್ಥಿಕ ನಷ್ಟ, ದಾರಿದ್ರ್ಯ, ಜಿಗುಪ್ಸೆ ಇನ್ನೂ ಅನೇಕ ಸಮಸ್ಯೆಗಳು ಎದುರಿಸಬೇಕಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು ರಾಶಿ
ಆನ್ಲೈನ್ ಮಾರ್ಕೆಟಿಂಗ್ ಎಚ್ಚರದಿಂದ ನಿರ್ವಹಿಸಿ, ನಿಮ್ಮ ಮಕ್ಕಳು ದುರ್ಜನ ಸಹವಾಸದಿಂದ ಸಮಸ್ಯೆ ಎದುರಿಸಬೇಕಾದೀತು, ಕೃಷಿ ಭೂಮಿಯಲ್ಲಿ ನೀರಿನ ಸಮಸ್ಯೆ , ಪತ್ನಿಯ ಸಹಕಾರ ಮನೋಭಾವದಿಂದ ಮನಸ್ಸಿಗೆ ಸಮಾಧಾನ, ಸಂದರ್ಶನದಲ್ಲಿ ವಿಘ್ನ ಸಂಭವ, ವ್ಯಾಪಾರದಲ್ಲಿ ನಷ್ಟ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ನಿರಾಸೆ, ಬ್ಯಾಂಕ್ ಸಾಲ ಪಡೆಯುವುದರಲ್ಲಿ ವಿಫಲ, ತಂದೆಯ ಕಾರ್ಯದಲ್ಲಿ ಯಶಸ್ಸು, ಇಂದು ಹೊಸತನವನ್ನು ಪ್ರಾರಂಭಿಸಲು ಪ್ರಯತ್ನಿಸುವಿರಿ, ನಿವೇಶನ ಖರೀದಿ ಹತ್ತಿರಕ್ಕೆ ಬಂದು ರದ್ದಾಗುವ ಸಾಧ್ಯತೆ, ಸದಾ ಸಹಾಯಾಸ್ತ ಮಾಡಿರುವ ನಿಮ್ಮ ಮನಸ್ಸು ಇಂದು ಏಕಾಂಗಿತನ, ಯಾವುದೇ ಕೆಲಸ ಪ್ರಾರಂಭಿಸಲು ಅನುಕೂಲಕರ ದಿನವಾಗಿದೆ, ಹೊರಗೆ ಹೋಗುವ ಮುನ್ನ ಎಚ್ಚರವಿರಲಿ, ನಿಮಗೆ ಜವಾಬ್ದಾರಿ ಮತ್ತು ಗೌರವ ಕಾಪಾಡಿಕೊಳ್ಳಲು ಸಾಧ್ಯವಿದೆ, ಸ್ಥಗಿತಗೊಂಡ ಹಣ ಸ್ವೀಕರಿಸುವಿರಿ, ಸಾಕಷ್ಟು ಒತ್ತಡ ಕೆಲಸದ ನಡುವೆ ಯಶಸ್ಸು ಕಾಣುವಿರಿ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತ ಲಾಭ ದೊರೆಯಲಿದೆ, ರಾಜಕಾರಣಿಗಳಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ಹಾಗೂ ಹಣಕಾಸಿನ ಅನುಕೂಲತೆಗಳು ದೊರೆಯಲಿದೆ, ಉನ್ನತ ಪದವಿ ಆಶಾಕಿರಣ ಕಿರಣ ಮೂಡಿಬರಲಿದೆ, ಪತ್ನಿಯ ಬಂಧುಗಳಿಂದ ಉತ್ತಮ ಸಹಕಾರ ದೊರಕಲಿದೆ, ದೀರ್ಘಕಾಲದ ಚಿಂತಿಸುತ್ತಿರುವ ಕಾಯಿಲೆ ಇಂದು ಶಸ್ತ್ರಚಿಕಿತ್ಸೆ ಬಗ್ಗೆ ವೈದ್ಯರ ಬಳಿ ಚರ್ಚೆ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಾಧಾನಚಿತ್ತದಿಂದ ವ್ಯವಹರಿಸುವುದು ಉತ್ತಮ, ಇದು ಲಾಭ ತರಲಿದೆ, ಹೊಸ ಉದ್ಯಮ ಕಾರ್ಯರೂಪಕ್ಕೆ ಬರಲಿದೆ, ಮಹಿಳೆಯರ ಆರೋಗ್ಯದಲ್ಲಿ ವ್ಯತ್ಯಾಸ ಸಾಧ್ಯತೆ, ಗರ್ಭದೋಷ ಕಾಣುವುದು, ಕಿರಣಿ, ವಸ್ತ್ರ ಸ್ಟೇಷನರಿ ಬೇಕರಿ ಹೋಟೆಲ್ ವ್ಯಾಪಾರದಲ್ಲಿ ಲಾಭ, ಶಿಕ್ಷಕರ ಪಾಲಿನ ಕೆಲಸಕಾರ್ಯಗಳು ಸರಾಗವಾಗಿ ನಿರ್ವಹಣೆ ಯಾಗಲಿದೆ, ವಾಹನ ಚಾಲನೆ ಮಾಡುವಾಗ ಜಾಗ್ರತೆಯಿಂದಿರಿ, ಅಳಿಯನ ನಡವಳಿಕೆ ಬಗ್ಗೆ ಚಿಂತನೆ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಸ್ಥಿರತೆ ಯಿಂದಾಗಿ ನೆಮ್ಮದಿ, ಸಹೋದ್ಯೋಗಿಗಳ ಮತ್ತು ನೆರೆಹೊರೆಯವರೊಂದಿಗೆ ಮಧುರ ಬಾಂಧವ್ಯ, ವಿದೇಶದಲ್ಲಿರುವ ಕುಟುಂಬದಿಂದ ಶುಭವಾರ್ತೆ, ಶೀಘ್ರ ಸಂತಾನ ಪ್ರಾಪ್ತಿಯಾಗಲಿದೆ, ವೈವಾಹಿಕ ಜೀವನ ಮಧುರವಾಗಲಿದೆ, ನಿಮ್ಮ ಉದ್ಯೋಗದಲ್ಲಿ ಒಳ್ಳೆಯ ಗಳಿಸುವಿರಿ, ಕೆಲಉದ್ಯೋಗಿಗಳಿಗೆ ದೂರದ ಊರಿಗೆ ವರ್ಗಾವಣೆ ಸಾಧ್ಯತೆ, ಮನೆ ನಿರ್ಮಾಣಕ್ಕಾಗಿ ಸಾಲ ಪಡೆಯುವಿರಿ, ಅಣ್ಣನ ಸಹಕಾರದಿಂದ ಧನಸಹಾಯ, ಆಸ್ತಿಯ ವಿಚಾರ ಸೋದರರೊಡನೆ ಮತ್ತು ಸಹೋದರಿರೊಡನೆ ಚರ್ಚೆ ಮಾಡುವಿರಿ, ಹಳೆಯ ಸಂಗಾತಿಯಿಂದ ಮಾನಸಿಕ ನೆಮ್ಮದಿ ಕದಡುವ ಪ್ರಸಂಗ ಎದುರಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ದಾಂಪತ್ಯದಲ್ಲಿ ಯಾವುದು ಸರಿ ಯಾವುದು ತಪ್ಪು ಎನ್ನುವುದು ಅರಿವಿಗೆ ಬರಲಿದೆ, ಸಹೋದ್ಯೋಗಿಗಳೊಡನೆ ತಾಳ್ಮೆ ಮತ್ತು ಪ್ರೀತಿಯಿಂದ ನಡೆದುಕೊಳ್ಳಿ, ಲಾಭದ ವಿಚಾರದಲ್ಲಿ ಇತರರಿಗಿಂತ ನಿಮಗೆ ಹೆಚ್ಚು ಲಾಭದಾಯಕ, ಆರ್ಥಿಕ ಸ್ಥಿತಿ ಉತ್ತಮವಾಗಿರುವುದು, ಪ್ರೇಮಿಗಳ ಕುಟುಂಬ ನಡುವಿನ ಬಾಂಧವ್ಯ ಹೆಚ್ಚಲಿದೆ, ನವ ದಂಪತಿಗಳ ಜೀವನ ಉತ್ತಮವಾಗಲಿದೆ, ವಿದೇಶಕ್ಕೆ ಹೋಗುವ ಸಾಕಷ್ಟು ಅವಕಾಶಗಳು ಬರಲಿವೆ, ನಿಮ್ಮ ವೈಯಕ್ತಿಕ ಅಭಿವೃದ್ಧಿಗೆ ಒತ್ತು ನೀಡಿ, ಹಣಕಾಸಿನ ಅಡೆತಡೆಗಳಿಂದ ಬೇಸರ ಉಂಟುಮಾಡಬಹುದು, ಸಂಗಾತಿಯು ನಿಮ್ಮ ಸಂವಹನ ಕೌಶಲ್ಯ ಸುಧಾರಿಸಲು ಸಹಾಯ ಮಾಡುತ್ತಾರೆ, ಉದ್ಯಮ ಪ್ರಾರಂಭಿಸಲು ಪೂರಕವಾದ ಕೌಶಲ್ಯ ತರಬೇತಿ ಪಡೆದುಕೊಳ್ಳುವುದು ಉತ್ತಮ, ನಿಮ್ಮಿಂದಲೇ ಮನೆಯಲ್ಲಿ ಅಶಾಂತಿ ಆತ್ಮ ಲೋಕನ ಮಾಡಿಕೊಳ್ಳಿ, ಪ್ರಣಯ ಜೀವನದಲ್ಲಿ ಚೇತನ ಮೂಡಲಿದೆ, ಸರಸ ಸಲ್ಲಾಪ ಗಳಿಂದ ಉಲ್ಲಾಸ ಹೆಚ್ಚಲಿದೆ, ಪತ್ನಿ ಮತ್ತು ಸಂಗಾತಿ ಜೀವನದಲ್ಲಿ ಸಮತೋಲನ ವಿರಲಿ, ಹಣ ಸ್ವೀಕರಿಸುವಾಗ ಜಾಗ್ರತೆವಹಿಸಿ ಪಶ್ಚಾತಾಪ ಪಡುವ ಪ್ರಸಂಗ ಬರಬಹುದು, ರಾಜಕೀಯ ಕ್ಷೇತ್ರದಲ್ಲಿ ಇದ್ದವರಿಗೆ ಸಿಹಿಸುದ್ದಿ, ನಿಮ್ಮ ಪ್ಲಾನ್ ಸಕ್ಸಸ್, ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ತಾಯಿಂದ ಧನಾಗಮನ, ಮಕ್ಕಳಲ್ಲಿ ಶಿಕ್ಷಣ ಮಂದತ್ವ, ಆಸ್ತಿ ಖರೀದಿ ಅಥವಾ ಮಾರಾಟ ಲಾಭ ತರಲಿದೆ, ಗೃಹ ನಿರ್ಮಾಣದ ಕನಸು ನನಸಾಗಲಿದೆ, ರಿಯಲ್ ಎಸ್ಟೇಟ್ ಆರ್ಥಿಕ ಮುನ್ನಡೆ, ಪಾಲುದಾರಿಕೆಯಲ್ಲಿ ಹಣಕಾಸಿನ ಸಮಸ್ಯೆಯಿಂದಾಗಿ ಜಗಳ ಸಂಭವ, ಸಣ್ಣ ವಿಚಾರಕ್ಕಾಗಿ ಸಂಗಾತಿಯೊಂದಿಗೆ ಕಲಹ, ನಿಮ್ಮ ಮಕ್ಕಳು ಮಾಡುವ ಸ್ವಯಂಕೃತಾಪರಾಧದಿಂದ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಬಂಧು ಬಾಂಧವರಿಂದ ಮನಸ್ತಾಪ ಉದ್ಯೋಗದ ಸಂದರ್ಶನದಲ್ಲಿ ನಿರಾಸೆ, ದುಡುಕಿನ ಮಾತಿನಿಂದ ಪಶ್ಚಾತಾಪ, ವಿದೇಶ ಪ್ರಯಾಣ ನಿರಾಸಕ್ತಿ, ಶತ್ರುಗಳಿಂದ ಮಾನಸಿಕ ನೋವು, ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸಹಕಾರ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್


