Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಜುವೆಲರಿ ಉದ್ಯಮದಾರರಿಗೆ ಲಾಭದಾಯಕ! ಕೌಟುಂಬಿಕ ಸಮಸ್ಯೆಗಳಿಂದ ಮನಸ್ತಾಪ ಸಂಭವ! ಮದುವೆ ವಿಳಂಬ ಮನಸ್ಸಿಗೆ ನೋವು! ಶನಿವಾರ ರಾಶಿ ಭವಿಷ್ಯ-ಜುಲೈ-17,2021

Published

on

ಸೂರ್ಯೋದಯ: 06:00 AM, ಸೂರ್ಯಸ್ತ: 06:48 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಆಷಾಢ ಮಾಸ, ಗ್ರೀಷ್ಮ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ಅಷ್ಟಮೀ ( 26:41 )
ನಕ್ಷತ್ರ: ಚಿತ್ರ ( 25:32 )
ಯೋಗ: ಶಿವ ( 07:23 )
ಕರಣ: ವಿಷ್ಟಿ ( 15:40 )
ಬವ ( 26:41 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಮೇಷ ರಾಶಿ
ಸಂತಾನದ ವಿಚಾರಕ್ಕಾಗಿ ವೈದ್ಯರ ಭೇಟಿ ಸಂಭವ,ದೈವಾನುಗ್ರಹದಿಂದ ಸಂತಾನ ಭಾಗ್ಯ.ಒಟ್ಟಾರೆ ಒಂದೇಕಡೆ ಸಾಲ ಪಡೆದು, ಎಲ್ಲರ ಸಾಲ ತೀರಿಸುವದರ ಬಗ್ಗೆ ಚಿಂತನೆ ಮಾಡುವಿರಿ.ಸುಂದರವಾದ ಮನೆ ಕಟ್ಟುವ ಚಿಂತನೆ ಮಾಡುವಿರಿ. ಕೆಲವರು ವಾಸ್ತು ಪ್ರಕಾರ ಮನೆ ನಿವೇಶನ ಪರಿವರ್ತನೆ ಮಾಡುವಿರಿ. ಬ್ಯೂಟಿ ಪಾರ್ಲರ್, ಸ್ಟೇಷನರಿ, ದಿನಸಿ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಚೇತರಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ವಿಚಾರಕ್ಕಾಗಿ ಮನಸ್ತಾಪ. ಸಾಲಗಾರರಿಂದ ಕಿರಿಕಿರಿ ಸಂಭವ.
ಆರೋಗ್ಯದ ಸಮಸ್ಯೆ ನಿಮಗೆ ಹೆಚ್ಚು ತೊಂದರೆ ನೀಡಬಹುದಾಗಿದೆ. ಎಲ್ಲರಲ್ಲೂ ಬೆರೆಯುವ ನಿಮ್ಮ ಸ್ವಭಾವ ಆಕರ್ಷಣೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತದೆ. ಮೋಜಿನ ಮತ್ತು ಮನರಂಜನೆಗಾಗಿ ಅವಕಾಶ ಸಿಗಲಿದೆ. ಹೆಚ್ಚುವರಿ ಜ್ಞಾನ ಪಡೆಯಲು ಸಶಕ್ತರಾಗಿ, ಕೌಶಲ್ಯಗಳಲ್ಲಿ ಸಮಯವನ್ನು ವಿನಿಯೋಗಿಸುವುದು ಸೂಕ್ತ. ನಿಮ್ಮ ಮಡದಿಯು ಇಂದು ನಿಮ್ಮ ಕಣ್ಣಿಗೆ ಅತಿಸುಂದರವಾಗಿ ಕಾಣುತ್ತಾರೆ. ನಿಮ್ಮಲ್ಲಿನ ಉತ್ಸಾಹದಿಂದ ಅನುಕೂಲಕರ ಪಲಿತಾಂಶ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಪ್ರೇಮಿಗಳ ಪ್ರಣಯದಾಟ ಮುಂದುವರೆಯಲಿದೆ, ಹಿರಿಯರಲ್ಲಿ ಮದುವೆ ಚರ್ಚೆ ಮಾಡಿದರೆ ಒಳಿತು.
ಹಣಕಾಸಿನ ಸಮಸ್ಯೆಗೆ ಉತ್ತಮ ಮಾರ್ಗಗಳನ್ನು ಯೋಚಿಸುತ್ತೀರಿ ಹಾಗೂ ಕಾರ್ಯಗಳನ್ನು ರಚನಾತ್ಮಕವಾಗಿ ಮಾಡಲಿದ್ದೀರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಿಥುನ ರಾಶಿ
ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ಹೆಣ್ಣುಮಕ್ಕಳಿಗೆ ಸಹೋದರರ ಕಡೆಯಿಂದ ಆಸ್ತಿಯಲ್ಲಿ ವಿಳಂಬ ಸಾಧ್ಯತೆ.ಪತ್ನಿಯ ಮಾರ್ಗದರ್ಶನ ಪಾಲಿಸುವುದು ಉತ್ತಮ. ಮಾತಾಪಿತೃ ಆಸ್ತಿ ಸಿಗುವ ಸಾಧ್ಯತೆ.
ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ವಯಸ್ಸಾಗುತ್ತಿದೆ ಮದುವೆ ಬೇಗ ಆಗುತ್ತಿಲ್ಲ ಎಂಬ ಮನಸ್ತಾಪ. ಪ್ರೇಮಿಗಳ ಮದುವೆ ಹಿರಿಯರ ವಿರೋಧ. ಪ್ರೇಮಿಗಳ ಸರಸ ಸಲ್ಲಾಪಗಳಿಂದ ವೇದನೆ ನೋವು.
ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಅರ್ಧಕ್ಕೆ ನಿಂತಿದ್ದ ಗೃಹ ಕಟ್ಟಡ ಮರು ಚಾಲನೆ ಭಾಗ್ಯ.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಸರ್ಕಾರಿ ಕೆಲಸದ ವಿಚಾರಕ್ಕಾಗಿ ಸುಳ್ಳು ಭರವಸೆ ನಂಬಬೇಡಿ, ನಿಮ್ಮ ಸಾಮರ್ಥ್ಯ ನಿಮ್ಮಲ್ಲಿದೆ, ನಿಮ್ಮ ಕಠಿಣ ಶ್ರಮದಿಂದ ಉದ್ಯೋಗ ಪಡೆಯುವುದರಲ್ಲಿ ಸಫಲತೆ ಕಾಣಬಹುದು.ಜನರೊಂದಿಗೆ ಬೆರೆಯುವುದರಿಂದ ನೀವು ಮತ್ತಷ್ಟು ಕಳೆಯಲಿದ್ದೀರಿ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ವಾಗಬಹುದು. ಸಮಯದ ಅಭಾವ ನಿಮ್ಮ ಕಾರ್ಯಗಳಲ್ಲಿ ಕಾಣಬಹುದು. ಮಡದಿಯ ಸೌಂದರ್ಯವನ್ನು ನೀವು ಹೊಗಳಲಿದ್ದೀರಿ. ಆರ್ಥಿಕ ವ್ಯವಹಾರಗಳನ್ನು ಉತ್ತಮವಾಗಿ ಪ್ರಸ್ತುತಪಡಿಸಲು ರೂಪರೇಷೆ ಅಗತ್ಯವಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ತುಂಬಾ ಕಠಿಣ ಶ್ರಮ ಮಾಡುತ್ತಿದ್ದು, ಏಳಿಗೆ ಆಗುತ್ತಿಲ್ಲ ಎಂಬ ಕೊರಗು.
ಕೌಟುಂಬಿಕ ಸಮಸ್ಯೆಗಳು ನಿಮಗೆ ಬಾದೆ ನೀಡಬಹುದು. ನಿಂತಿರುವ ಕಾರ್ಯಗಳಿಗೆ ಚಾಲನೆ ಸಿಗಲಿದೆ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರಲಿದೆ. ಕ್ಷಮಿಸುವ ಗುಣಗಳಿಂದ ನಿಮ್ಮ ವ್ಯಕ್ತಿತ್ವವನ್ನು ದೊಡ್ಡಮಟ್ಟದಲ್ಲಿ ಬೆಳೆಸಿಕೊಳ್ಳುತ್ತೀರಿ. ಭವಿಷ್ಯದ ಭದ್ರ ಬುನಾದಿಯ ಯೋಜನೆಗಳನ್ನು ಮಾಡುವ ಸಾಧ್ಯತೆ ಇದೆ. ಕೆಲವು ವ್ಯವಹಾರಗಳು ಹಣಕಾಸಿನ ಸಮಸ್ಯೆಯಿಂದ ಕೂಡಿರಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ಮದುವೆ ವಿಚಾರಕ್ಕಾಗಿ ಮನೆಗೆ ಬರುತ್ತಿದ್ದು, ಮರು ಉತ್ತರದಲ್ಲಿ ವಿಳಂಬ.ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ನೀವು ತ್ವರಿತವಾಗಿ ಹಣ ಮಾಡುವ ಬಯಕೆಯಿಂದ ಇನ್ನೊಬ್ಬರ ಮಾತುಗಳನ್ನು ಕೇಳಿ ಕಷ್ಟದಲ್ಲಿ ಸಿಲುಕಬೇಡಿ. ಬಂಧುವರ್ಗದವರೊಡನೆ ಆದಷ್ಟು ಪ್ರೇಮ ಮಯದ ವರ್ತನೆ ತೋರಿಸುವುದು ಸೂಕ್ತ. ಕೆಲವರು ನಿಮ್ಮನ್ನು ವಿನಾಕಾರಣ ಕೆಣಕಬಹುದು ನಿಮ್ಮ ತಾಳ್ಮೆ ಕಳೆದುಕೊಳ್ಳಬೇಡಿ. ಕದನ ಕಲಹದಂತಹ ವಿಷಯಗಳಿಂದ ಆದಷ್ಟು ದೂರವಿರುವುದು ಸೂಕ್ತ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ವ್ಯಾಪಾರದಲ್ಲಿ ಸಮೃದ್ಧಿ ಇದೆ, ಉಳಿತಾಯದಲ್ಲಿ ಶೂನ್ಯ.
ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕುಂಭ ರಾಶಿ
ವಿಧವಾ ಅಥವಾ ವಿಚ್ಛೇದನ ಆದ ಯುವಕ-ಯುವತಿಯರ ಮರುಮದುವೆ ಮುಂದೂಡುವುದು ಬೇಡ, ಪ್ರಯತ್ನಿಸಿದರೆ ನಿಗದಿತ ಸಮಯದಲ್ಲಿ ಮದುವೆ ಸಾಧ್ಯತೆ.
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು. ಹೊಸ ಆರ್ಥಿಕ ಒಪ್ಪಂದಗಳು ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನು ಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ ರಾಶಿ
ಹಿರಿಯರ ಸಮ್ಮುಖದಲ್ಲಿ ಪ್ರೇಮಿಗಳ ಮದುವೆ ದಿನಾಂಕ ಚರ್ಚೆ ನಡೆಯಲಿದೆ.ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ, ಮಾತಿನ ಭರದಲ್ಲಿ ಗುಟ್ಟು ರಟ್ಟಾಗ ಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending