ನಿತ್ಯ ಭವಿಷ್ಯ
ಸೋಮವಾರ- ರಾಶಿ ಭವಿಷ್ಯ ಮಾರ್ಚ್ -22,2021
ಸೂರ್ಯೋದಯ: 06:21 AM, ಸೂರ್ಯಾಸ್: 06:29 PM
ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಅಷ್ಟಮೀ ( 09:00 )
ನಕ್ಷತ್ರ: ಆರ್ದ್ರ ( 21:27 )
ಯೋಗ: ಸೌಭಾಗ್ಯ ( 12:54 )
ಕರಣ: ಬವ ( 09:00 )
ಬಾಲವ ( 21:39 )
ರಾಹು ಕಾಲ: 07:30 – 09:00
ಯಮಗಂಡ: 10:30 – 12:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಚಿಂತಿತ ಕೆಲಸಗಳು ಪ್ರಾರಂಭ ಮಾಡಲು ಸೂಕ್ತ ಸಮಯ, ಆಸ್ತಿಗೆ ಸಂಬಂಧಿಸಿದ ಕೋರ್ಟ್ ಕಚೇರಿ ವ್ಯವಹಾರಗಳು ನಿಮ್ಮ ಪರವಾಗಿ ಯಶಸ್ಸು, ನಿಮ್ಮ ಹೂಡಿಕೆ ಮಾಡಿರುವ ಹಣ ಮಹತ್ತರ ಜಿಗಿತ ಕಂಡುಬಂದು ಸಂತಸ, ಕುಟುಂಬದ ಬಿರುಕು ತಿಳಿಯಾಗಲಿದೆ, ಪತ್ನಿಯ ಮನಸ್ಸು ಸಮಾಧಾನ ಸ್ಥಿತಿಗೆ ಬರುವುದು, ಶುಭ ಮಂಗಳ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯ ಮನಸ್ಸಿನ ಸಮಾಧಾನ ಗೋಚರ, ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರಸ್ಥರಿಗೆ ಅಧಿಕ ಲಾಭವಿದೆ.
ಆರೋಗ್ಯದಲ್ಲಿ ಅಲರ್ಜಿ ಕಂಡು ಬರಲಿದೆ, ಸರಕಾರಿ ಉದ್ಯೋಗಗಳಿಗೆ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಕೆಲವೊಂದು ಸಮಸ್ಯೆಗಳು ಎದುರಾಗಲಿವೆ, ಉದ್ಯೋಗದ ಕ್ಷೇತ್ರದಲ್ಲಿ ಮೇಲಾಧಿಕಾರಿಗಳೊಂದಿಗೆ ಜಗಳ, ವ್ಯಾಪಾರದಲ್ಲಿ ಬೆಳಗಿಂದಲೇ ಲಾಭ, ಮಕ್ಕಳ ಆರೋಗ್ಯ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುವುದು, ಪ್ರೀತಿಯ ಸಂಬಂಧದಲ್ಲಿ ಸುಧಾರಣೆ, ಪ್ರೇಮಿಗಳು ರಸ್ತೆಯಲ್ಲಿ ಹೋಗುವಾಗ ನಿಮ್ಮ ಹಿರಿಯರ ದರ್ಶನ ಸಂಭವ, ನಿಮ್ಮ ಪತಿ ಕುಟುಂಬದೊಂದಿಗೆ ವಿನೋದದಿಂದ ಸಮಯವನ್ನು ಕಳೆಯಲು ಆಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ.
ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ದಾಂಪತ್ಯದಲ್ಲಿ ಯಾವುದು ಸರಿ ಯಾವುದು ತಪ್ಪು ಎನ್ನುವುದು ಅರಿವಿಗೆ ಬರಲಿದೆ, ಸಹೋದ್ಯೋಗಿಗಳೊಡನೆ ತಾಳ್ಮೆ ಮತ್ತು ಪ್ರೀತಿಯಿಂದ ನಡೆದುಕೊಳ್ಳಿ, ಲಾಭದ ವಿಚಾರದಲ್ಲಿ ಇತರರಿಗಿಂತ ನಿಮಗೆ ಹೆಚ್ಚು ಲಾಭದಾಯಕ, ಆರ್ಥಿಕ ಸ್ಥಿತಿ ಉತ್ತಮವಾಗಿರುವುದು, ಪ್ರೇಮಿಗಳ ಕುಟುಂಬ ನಡುವಿನ ಬಾಂಧವ್ಯ ಹೆಚ್ಚಲಿದೆ, ನವ ದಂಪತಿಗಳ ಜೀವನ ಉತ್ತಮವಾಗಲಿದೆ, ವಿದೇಶಕ್ಕೆ ಹೋಗುವ ಸಾಕಷ್ಟು ಅವಕಾಶಗಳು ಬರಲಿವೆ, ನಿಮ್ಮ ವೈಯಕ್ತಿಕ ಅಭಿವೃದ್ಧಿಗೆ ಒತ್ತು ನೀಡಿ, ಹಣಕಾಸಿನ ಅಡೆತಡೆಗಳಿಂದ ಬೇಸರ ಉಂಟುಮಾಡಬಹುದು, ಸಂಗಾತಿಯು ನಿಮ್ಮ ಸಂವಹನ ಕೌಶಲ್ಯ ಸುಧಾರಿಸಲು ಸಹಾಯ ಮಾಡುತ್ತಾರೆ.
ಉದ್ಯಮ ಪ್ರಾರಂಭಿಸಲು ಪೂರಕವಾದ ಕೌಶಲ್ಯ ತರಬೇತಿ ಪಡೆದುಕೊಳ್ಳುವುದು ಉತ್ತಮ, ನಿಮ್ಮಿಂದಲೇ ಮನೆಯಲ್ಲಿ ಅಶಾಂತಿ ಆತ್ಮ ಲೋಕನ ಮಾಡಿಕೊಳ್ಳಿ, ಪ್ರಣಯ ಜೀವನದಲ್ಲಿ ಚೇತನ ಮೂಡಲಿದೆ, ಸರಸ ಸಲ್ಲಾಪ ಗಳಿಂದ ಉಲ್ಲಾಸ ಹೆಚ್ಚಲಿದೆ, ಪತ್ನಿ ಮತ್ತು ಸಂಗಾತಿ ಜೀವನದಲ್ಲಿ ಸಮತೋಲನ ವಿರಲಿ, ಹಣ ಸ್ವೀಕರಿಸುವಾಗ ಜಾಗ್ರತೆವಹಿಸಿ ಪಶ್ಚಾತಾಪ ಪಡುವ ಪ್ರಸಂಗ ಬರಬಹುದು, ರಾಜಕೀಯ ಕ್ಷೇತ್ರದಲ್ಲಿ ಇದ್ದವರಿಗೆ ಸಿಹಿಸುದ್ದಿ, ನಿಮ್ಮ ಪ್ಲಾನ್ ಸಕ್ಸಸ್, ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ತಾಯಿಂದ ಧನಾಗಮನ, ಮಕ್ಕಳಲ್ಲಿ ಶಿಕ್ಷಣ ಮಂದತ್ವ, ಆಸ್ತಿ ಖರೀದಿ ಅಥವಾ ಮಾರಾಟ ಲಾಭ ತರಲಿದೆ, ಗೃಹ ನಿರ್ಮಾಣದ ಕನಸು ನನಸಾಗಲಿದೆ.
ರಿಯಲ್ ಎಸ್ಟೇಟ್ ಆರ್ಥಿಕ ಮುನ್ನಡೆ, ಪಾಲುದಾರಿಕೆಯಲ್ಲಿ ಹಣಕಾಸಿನ ಸಮಸ್ಯೆಯಿಂದಾಗಿ ಜಗಳ ಸಂಭವ, ಸಣ್ಣ ವಿಚಾರಕ್ಕಾಗಿ ಸಂಗಾತಿಯೊಂದಿಗೆ ಕಲಹ, ನಿಮ್ಮ ಮಕ್ಕಳು ಮಾಡುವ ಸ್ವಯಂಕೃತಾಪರಾಧದಿಂದ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಬಂಧು ಬಾಂಧವರಿಂದ ಮನಸ್ತಾಪ ಉದ್ಯೋಗದ ಸಂದರ್ಶನದಲ್ಲಿ ನಿರಾಸೆ, ದುಡುಕಿನ ಮಾತಿನಿಂದ ಪಶ್ಚಾತಾಪ, ವಿದೇಶ ಪ್ರಯಾಣ ನಿರಾಸಕ್ತಿ, ಶತ್ರುಗಳಿಂದ ಮಾನಸಿಕ ನೋವು, ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸಹಕಾರ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ
ವಾಹನ ಚಲಿಸುವಾಗ ಶಿರಸ್ತ್ರಾಣ ಧರಿಸದೆ ಚಲಿಸಿದರೆ ಅಪಘಾತ ಸಂಭವ ಜೀವಕ್ಕೆ ಕಂಟಕ, ಸಹೋದ್ಯೋಗಿಗಳಿಂದ ನಿಮಗೆ ಸ್ವಲ್ಪ ನೋವು ಆಗಬಹುದು, ಕುಟುಂಬದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆಗಳು ಉದ್ಭವಿಸಬಹುದು, ಗಾಳಿ ಸುದ್ದಿಯಿಂದ ಕುಟುಂಬವು ಒಂದಿಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಸ್ಥಿರಾಸ್ತಿ ಕುಟುಂಬದ ದಾಯಾದಿಗಳಿಂದ ವಿವಾದವನ್ನು ಬಗೆಹರಿಸುವಿರಿ, ನಿಮ್ಮ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ.
ನೀವು ಬಯಸದೆ ಸಂಗಾತಿ ನಿಮ್ಮ ಬಳಿ ಬರುವಳು, ಹಣಕಾಸು ತೊಡಕು ಕೊನೆಗೊಳ್ಳುತ್ತದೆ, ಹೊಟ್ಟೆಯ ಅಜೀರ್ಣದಿಂದ ಸಮಸ್ಯೆಯಾಗಬಹುದು, ಸಂಜೆಯೊಳಗೆ ಒಳ್ಳೆಯ ಸಂದೇಶ ಪಡೆಯುವಿರಿ, ನಿಮ್ಮ ವೈವಾಹಿಕ ಜೀವನದಲ್ಲಿ ಮಾಧುರ್ಯ ಹೆಚ್ಚಾಗುತ್ತದೆ, ಆದರೆ ಹಳೆಯ ಸಂಗಾತಿಗಾಗಿ ಜೀವನಾಂಶ ಕೇಳುವ ಸಾಧ್ಯತೆ ಇದೆ, ಹೆಣ್ಣು ಮಕ್ಕಳು ಮಾಡಿರುವ ಕೆಲಸಕ್ಕೆ ವಿರೋಧ ಬರಬಹುದು, ಇಂದು ನೀವು ಕೆಲವು ಅಪೂರ್ಣ ವ್ಯವಹಾರವನ್ನು ಮುಗಿಸುವಿರಿ ಇದರಿಂದ ನೀವು ಮೇಲಧಿಕಾರಿಯಿಂದ ಛೀಮಾರಿ ಮಾಡಿಸಿಕೊಳ್ಳಬಹುದು, ಎಲ್ಲಾ ನಮೂನೆಯ ವ್ಯಾಪಾರ ಕ್ಷೇತ್ರಗಳಲ್ಲಿ ಆರ್ಥಿಕ ಪ್ರಗತಿ ಇದೆ, ಗ್ರಾಹಕರೇ ನಿಮ್ಮ ಪಾಲಿಗೆ ದೇವರು ಸಮಯದಿಂದ ವರ್ತಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ.
ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ, ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾರಾಶಿ
ಆಸ್ತಿ ಮಾರಾಟ ಅಥವಾ ಖರೀದಿಸುವಾಗ ಹಣ ಸ್ವೀಕರಿಸದೆ ಸಹಿ ಮಾಡಬೇಡಿ, ಇಂದು ಮಹಾತ್ವಕಾಂಕ್ಷೆ ಗಳು ಯಶಸ್ವಿ, ಸಹೋದರನಿಗೆ ಉದ್ಯೋಗ ಪ್ರಾಪ್ತಿ, ಅಪಘಾತದಿಂದ ಪಾರಾಗುವಿರಿ, ನಿಮ್ಮ ಕೃಷಿ ವೆಚ್ಚ ಹೆಚ್ಚಾಗಲಿವೆ, ವಿರೋಧಿಗಳು ನಿಮಗೆ ಅಪಹಾಸ್ಯ ಮಾಡಬಹುದು, ರಾಜಕಾರಣಿಗಳು ಸಮರ್ಥ ಜನರ ಸಂಘದಿಂದ ಪ್ರಯೋಜನ ಪಡೆಯುತ್ತಿರಿ, ಆಧ್ಯಾತ್ಮ ಕಡೆಗೆ ಆಕರ್ಷಣೆ, ಮದುವೆ ಪ್ರಯತ್ನ ಯಶಸ್ವಿಯಾಗುತ್ತದೆ, ನಿಮ್ಮ ನೆರೆಹೊರೆಯರ ಜನರ ನೋವಿಗೆ ಸ್ಪಂದನೆ ನೀಡಲಿದ್ದೀರಿ.
ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಪರಿಣಾಮ ಬೀರುವುದು, ನಿಮ್ಮ ವಿರೋಧಿಗಳ ತಂತ್ರಗಳಿಂದ ನಿಮಗೆ ತೊಂದರೆಗಳಾಗಬಹುದು, ಸಾಲಗಾರರ ಕಿರುಕುಳ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ, ಅಧಿಕಾರಿಯ ದೌರ್ಜನ್ಯ ಕೂಡ ಎದುರಿಸಲಿದ್ದೀರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಯೋಚನೆ ಮೂಡಲಿದೆ, ಸಂಗಾತಿಯೊಡನೆ ರಸಸಂಜೆಗಾಗಿ ಕಾಯುತ್ತಿದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಹಿತೈಷಿಗಳಿಂದ ಅಪಮಾನವಾಗುವ ಸಾಧ್ಯತೆ, ಸಂಜೆಯೊಳಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ, ಹೊಸ ಯೋಜನೆ ಪ್ರಾರಂಭದಿಂದ ಮನಸ್ಸು ಖುಷಿ, ಆರ್ಥಿಕತೆ ಚೇತರಿಕೆ, ಬಹುದಿನದ ಸಾಲ ಮತ್ತು ಕಷ್ಟ ದೂರವಾಗಲಿದೆ, ಮಕ್ಕಳಿಗೆ ಸರಕಾರದ ಉದ್ಯೋಗ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗಲಿದೆ, ಮುನಿಸಿಕೊಂಡಿರುವ ಪತ್ನಿಯ ಮರಳಿ ನಿಮ್ಮ ಮನೆಗೆ ಬರುವ ಸಾಧ್ಯತೆ, ನಂತರ ನಿಮ್ಮ ಕಷ್ಟನಷ್ಟಗಳಿಗೆ ಭಾಗಿಯಾಗಿ ನಿಮ್ಮನ್ನು ಹಾರೈಕೆ ಮಾಡಲಿದ್ದಾರೆ, ಮದುವೆ ಚರ್ಚೆ ಮಾಡಲಿದ್ದೀರಿ, ಮನೆ ಕಟ್ಟಲು ಧನ ಸಹಾಯ ಸಿಗಲಿದೆ.
ಕಳೆದುಹೋಗಿರುವ ಅಮೂಲ್ಯವಾದ ವಸ್ತು ಮರಳಿ ಸಿಗುವ ಭಾಗ್ಯ, ಕೆಲವರ ಕುಟುಂಬ ಸದಸ್ಯರು ತಪ್ಪಿಸಿಕೊಳ್ಳುವ ಸಾಧ್ಯತೆ, ಕೆಲಸದ ಒತ್ತಡ ಹೆಚ್ಚಾಗಿ ಎದೆ ನೋವು, ಕೆಲವರಿಗೆ ಅತಿಯಾದ ಮೂಲವ್ಯಾದಿ ನೋವು ಕಾಣಿಸುವುದು, ಬಂಧು ಬಳಗದಲ್ಲಿ ನೀವು ವರ್ಚಸ್ಸನ್ನು ಕಾಯ್ದುಕೊಳ್ಳಿ, ಸಂಗಾತಿಯೊಡನೆ ಮನೋಕಾಮನೆಗಳು ಪೂರೈಸಿಕೊಳ್ಳಲು ಸಂಜೆವರೆಗೂ ಕಾಯುವಿರಿ, ಸಾಲಗಾರರಿಂದ ಕಿರಿಕಿರಿ ಸಂಭವ, ಲೇವಾದೇವಿದಾರರ ಆರ್ಥಿಕ ಸ್ಥಿತಿ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ, ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ.
ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ, ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ, ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ.
ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು.
ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ. ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ.
ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.ನೂತನ ಗ್ರಹ ಕಟ್ಟಡ ಕಾರ್ಯಸಿದ್ಧಿ ಇದೆ. ಜಮೀನು ಖರೀದಿ ಅಥವಾ ನಿವೇಶನ ಖರೀದಿ ಸಾಧ್ಯತೆ. ಕೈಗಾರಿಕೆ ಯವರಿಗೆ ಅಭಿವೃದ್ಧಿ ಕಂಡುಬರುವುದು. ಹೋಟೆಲ್, ಕಿರಾಣಿ ,ಬೇಕರಿ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಹಣದ ಒಳಹರಿವು ಉತ್ತಮವಾಗಿದೆ. ಆಕಸ್ಮಿಕ ನೆಂಟರ ಆಗಮನ. ಸಂಗಾತಿ ಮರಳಿ ತಮ್ಮ ಗೂಡು ಸೇರಲಿದ್ದಾರೆ, ಸಂತಸ ತರಲಿದ್ದಾರೆ. ಪ್ರೇಮ ಪ್ರಕರಣದಿಂದ ಹಿರಿಯರೊಡನೆ ಭಿನ್ನಮತ ಕಂಡುಬರಲಿದೆ. ಅವಿವಾಹಿತ ಯುವಕರಿಗೆ ಹಾಗೂ ಯುವತಿಯರಿಗೆ ಮದುವೆ ಭಾಗ್ಯ ಕೂಡಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ವ್ಯವಹಾರದಲ್ಲಿ ನಿರಂತರ ಲಾಭ ಇರುತ್ತದೆ. ಆದಾಗ್ಯೂ, ಪಾಲುದಾರರಿಂದ ತೊಂದರೆ ಉಂಟಾಗುವ ಸಾಧ್ಯತೆಯಿದೆ. ವ್ಯವಹಾರದ ಕ್ಷೇತ್ರದಲ್ಲಿ ಯೋಜಿತವಲ್ಲದ ಖರ್ಚು ತೊಂದರೆಗಳಿಗೆ ಕಾರಣವಾಗಬಹುದು. ಸ್ನೇಹಿತರೊಂದಿಗೆ ಪ್ರಯಾಣ ಸಾಧ್ಯ. ಹೊಸ ವ್ಯವಹಾರಕ್ಕೆ ಸಮಯ ಒಳ್ಳೆಯದು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಫಲ ಮುನ್ನಡೆಗೆ ಸಾಧಕವಾಗಲಿದೆ. ಪರಿಶ್ರಮ ಹೆಚ್ಚಿದ್ದರೂ ಸಾಫಲ್ಯ ತಂದು ಕೊಡಲಿದೆ.
ಸಹೋದರ – ಸಹೋದರಿಯರಿಂದ ಮತ್ತು ವ್ಯಾಪಾರ ಸಹವರ್ತಿಗಳಿಂದ ಬೇರ್ಪಡಿಸುವ ಸ್ಥಿತಿಯಿಂದಾಗಿ ಇಡೀ ದಿನವನ್ನು ಆತಂಕದಿಂದ ಕಳೆಯಬಹುದು. ಶತ್ರುಗಳು ನಿಮಗೆ ತೊಂದರೆ ಉಂಟುಮಾಡಬಹುದು. ಕ್ಷೇತ್ರದಲ್ಲಿ ನಿಮ್ಮ ಕೆಲಸದ ಬಗ್ಗೆ ಗಮನಹರಿಸಿ, ಯಾವುದೇ ರೀತಿಯ ರಾಜಕೀಯ ಮತ್ತು ವಿವಾದಗಳಿಂದ ದೂರವಿರಿ. ಸಂಗಾತಿಯೊಂದಿಗಿನ ಸಂಬಂಧ ಹೆಚ್ಚಾಗುತ್ತದೆ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಬಹುದು. ಆಸ್ತಿಯ ಲಾಭ ಮತ್ತು ಸಂಜೆಯ ಸಮಯದಲ್ಲಿ ಹೆಂಡತಿಯ ಉತ್ತಮ ಬೆಂಬಲದಿಂದಾಗಿ ತೃಪ್ತಿ ಇರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ವ್ಯಾಪಾರಲ್ಲಿ ಪ್ರಗತಿ ಆದರೆ ಹಣ ಬಂದರೂ ಉಳಿಯುವುದಿಲ್ಲ, ಗ್ರಾಹಕರೊಡನೆ ಮನಸ್ತಾಪ, ದಾಯಾದಿಗಳಲ್ಲಿ ವಾದ-ವಿವಾದ,
ಕುಟುಂಬದಲ್ಲಿ ಹಣಕಾಸಿನ ವಿಚಾರಕ್ಕಾಗಿ ಕಲಹ, ಸಹೋದರಿ ಜೊತೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಇರಲಿ, ನಿಮಗೆ ನಾನಾರೀತಿಯ ಆಲೋಚನೆ ಮಾನಸಿಕ ವೇದನೆ, ಮುಂಗೋಪ ಹೆಚ್ಚಾಗುವುದು, ಕೆಲಸ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ತೂರುವುದು, ತರಾತುರಿಯ ನಿರ್ಧಾರದಿಂದ ಸಂಕಷ್ಟಕ್ಕೆ ಸಿಲುಕುವಿರಿ, ಸಾಲದ ಹೊರೆ ಬಂದರೂ ಎದುರಿಸಿವಿರಿ.
ಉನ್ನತ ವ್ಯಾಸಂಗ ವಿದೇಶಕ್ಕೆ ಹೋಗುವ ಕನಸು ಭಂಗ, ಉದ್ಯೋಗದ ಸಂದರ್ಶನ ಯಶಸ್ವಿ, ಅತಿ ವೇಗದ ವಾಹನ ಚಾಲನೆಯಿಂದ ಅಪಘಾತ ಸಂಭವ, ಶೀತಬಾಧೆ, ಶೇರು ಮಾರುಕಟ್ಟೆ ಹೂಡಿಕೆಯಲ್ಲಿ ನಷ್ಟ, ಸಂಗಾತಿಗಳ ನೆಮ್ಮದಿ ಭ0ಗ, ಮನಸ್ಸಿನಲ್ಲಿ ಆತಂಕ, ಮದುವೆ ಚರ್ಚೆ ವಿಳಂಬ ಸಾಧ್ಯತೆ, ಗರ್ಭಿಣಿಯರಿಗೆ ಗರ್ಭ ನಾಷ್ಟ ಸಂಭವ ಜಾಗೃತಿ ಇರಲಿ, ಪ್ರೇಮಿಗಳ ಮಧ್ಯೆ ವಿರಹ ಕಾಡಲಿದೆ, ನಿವೇಶನ ಖರೀದಿಸಲು ಸೋಲು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ5 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ6 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ3 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ2 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ18 hours agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ


