ದಿನದ ಸುದ್ದಿ

ಧರ್ಮಾಂದತೆಯಿಂದ ಜನಸಂಖ್ಯೆ ಹೆಚ್ಚಳ : ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಕಳವಳ

Published

on

ಸುದ್ದಿದಿನ,ದಾವಣಗೆರೆ:ಧರ್ಮಾಂದತೆಯಿಂದ ಜನಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಕಳವಳ ವ್ಯಕ್ತಪಡಿಸಿದ್ದಾರೆ.

ಅವರು ಗುರುವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬಿಐಇಟಿ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕøತಿಕ ಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಲಾದ ರಾಜ್ಯ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮ

ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಮಾಡಲು ಸಾಧ್ಯ, ನಿಯಂತ್ರಿತ ಜನಸಂಖ್ಯೆ ಇದ್ದಲ್ಲಿ ದೇಶಾಭಿವೃದ್ದಿಯಾಗಲಿದೆ. ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಅನೇಕ ಮೂಲಭೂತ ಸೌಕರ್ಯಗಳು ಬೇಕಾಗಿದ್ದು ಆದಷ್ಟು ಬೇಗ ಇವುಗಳನ್ನು ಕಲ್ಪಿಸಲು ಮನವಿ ಮಾಡಿದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version