ದಿನದ ಸುದ್ದಿ
ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡವರು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/05/Modi-suddidina-64.jpg&description=ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡವರು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/05/Modi-suddidina-64.jpg&description=ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡವರು', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ನವದೆಹಲಿ: ದೇಶದ 16 ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಗುರುವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಮೋದಿ ಜೊತೆ ಒಟ್ಟು 58 ಸಂಸದರು ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. 25 ಸಂಪುಟ ದರ್ಜೆ ಸಚಿವರಾಗಿ, 9 ಸ್ವತಂತ್ರ ಖಾತೆ, 24 ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಯಾರ್ಯಾರು ಮೋದಿ ಟೀಂ ಸೇರಿಕೊಂಡರು ಅನ್ನೋದರ ವಿವರ ಹೀಗಿದೆ.
- ನರೇಂದ್ರ ಮೋದಿ
- ರಾಜನಾಥ್ ಸಿಂಗ್
- ಅಮಿತ್ ಶಾ
- ನಿತಿನ ಗಡ್ಕರಿ
- ಸದಾನಂದಗೌಡ
- ನಿರ್ಮಲಾ ಸೀತಾರಾಮನ್
- ರಾಮ್ ವಿಲಾಸ್ ಪಾಸ್ವಾನ್
- ನರೇಂದ್ರ ಸಿಂಗ್ ತೋಮರ್
- ರವಿಶಂಕರ್ ಪ್ರಸಾದ್
- ಹರ್ಸಿಮ್ರತ್ ಕೌರ್
- ಥಾವರ್ ಚಂದ್ ಗೆಲ್ಹೋಟ್
- ಸುಬ್ರಮಣಿಯನ್ ಜಯಶಂಕರ್
- ಡಾ. ರಮೇಶ್ ಪೋಖ್ರಿಯಾಲ್
- ಅರ್ಜನ್ ಮುಂಡಾ
- ಸ್ಮೃತಿ ಇರಾನಿ
- ಡಾ.ಹರ್ಷವರ್ಧನ್
- ಪ್ರಕಾಶ್ ಜಾವ್ಡೇಕರ್
- ಪಿಯೂಷ್ ಗೋಯಲ್
- ಧರ್ಮೇಂದ್ರ ಪ್ರಧಾನ್
- ಮುಕ್ತಾರ್ ಅಬ್ಬಾಸ್ ನಖ್ವಿ
- ಪ್ರಹ್ಲಾದ್ ಜೋಶಿ
- ಮಹೇಂದ್ರನಾಥ್ ಪಾಂಡೆ
- ಡಾ.ಅರವಿಂದ್ ಗಣಪತ್ ಸಾವಂತ್
- ಗಿರಿರಾಜ್ ಸಿಂಗ್
- ಗಜೇಂದ್ರ ಸಿಂಗ್ ಸೇಖಾವತ್
- ಸಂತೋಷ್ ಕುಮಾರ್ ಗಂಗ್ವಾರ್
- ಇಂದ್ರಜಿತ್ ಸಿಂಗ್
- ಶ್ರೀಪಾದ್ ಯಶೋನಾಯಕ್
- ಡಾ.ಜಿತೇಂದ್ರ ಸಿಂಗ್
- ಕಿರಣ್ ರಿಜಿಜು
- ಪ್ರಹ್ಲಾದ್ ಸಿಂಗ್ ಪಟೇಲ್
- ರಾಜ್ ಕುಮಾರ್ ಸಿಂಗ್
- ಹರ್ದೀಪ್ ಸಿಂಗ್ ಪೂರಿ
- ಮನ್ ಸುಖ್ ಮಾಂಡವ್ಯ
- ಫಗನ್ ಸಿಂಗ್
- ಅಶ್ವಿನ್ ಕುಮಾರ್ ಚೌಬೆ
- ಅರ್ಜುನ್ ರಾಮ್ ಮೇಘವಾಲ್
- ಜನರಲ್ ವಿ.ಕೆ.ಸಿಂಗ್
- ಕೃಷ್ಣಪಾಲ್ ಗುರ್ಜರ್
- ರಾಮ್ ಸಾಹೇಬ್ ದಾದಾರಾವ್
- ಕಿಶನ್ ರೆಡ್ಡಿ
- ಪುರುಷೋತ್ತಮ್ ರೂಪಾಲ
- ರಾಮ್ ದಾಸ್ ಅಠಾವಳೆ
- ಸಾಧ್ವಿ ನಿರಂಜನ್ ಜ್ಯೋತಿ
- ಬಾಬುಲ್ ಸುಪ್ರಿಯೋ
- ಡಾ.ಸಂಜೀವ್ ಕುಮಾರ್ ಬಾಲಿಯಾನ್
- ಸಂಜಯ್ ಬಲ್ಯಾನ್
- ಅನುರಾಗ್ ಸಿಂಗ್ ಠಾಕೂರ್
- ಸುರೇಶ್ ಅಂಗಡಿ
- ನಿತ್ಯಾನಂದ್ ರಾಯ್
- ರತನ್ ಲಾಲ್ ಕಟಾರಿಯ
- ವಿ.ಮುರಳಿಧರನ್
- ರೇಣುಕಾ ಸಿಂಗ್ ಸರೂತ್
- ಸೋಮ ಪ್ರಕಾಶ್
- ರಾಮೇಶ್ವರ್ ತೇರಿ
- ಪ್ರತಾಪ್ ಚಂದ್ರ ಸಾರಂಗಿ
- ಕೈಲಾಶ್ ಚೌಧರಿ
- ದೇಬಶ್ರೀ ಚೌಧರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ7 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

