Connect with us

ಲೈಫ್ ಸ್ಟೈಲ್

ಸೋಮವಾರದ ಭವಿಷ್ಯವಾಣಿ | ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ : ಕರೆಮಾಡಿ

Published

on

ಶ್ರೀ ಮಲೈಮಹದೇಶ್ವರ ಸ್ವಾಮಿ‌ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ:9945410150

ಮೇಷ ರಾಶಿ

ಒತ್ತಡಭರಿತ ಜೀವನಶೈಲಿಯಿಂದ ಮಾನಸಿಕ ಅಸಮತೋಲನ ಉಂಟಾಗಬಹುದು. ಕೆಲಸದಲ್ಲಿ ಪ್ರಾರಂಭಿಕ ಉತ್ಸಾಹವನ್ನು ಅಂತ್ಯದವರೆಗೂ ಸಹ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿಯಿಂದ ಉತ್ತಮ ಆರೈಕೆ ಸಿಗಲಿದೆ. ಮಕ್ಕಳು ನಿಮ್ಮ ಕೆಲಸಕ್ಕೆ ಸಹಕಾರ ನೀಡಲಿದ್ದಾರೆ. ಸಣ್ಣ ವಿಷಯವನ್ನು ಮನಸ್ಸಿಗೆ ಹಚ್ಚಿಕೊಳ್ಳುವ ನಿಮ್ಮ ಸ್ವಭಾವವನ್ನು ಆದಷ್ಟು ಸರಿಪಡಿಸಿಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಅಂದುಕೊಂಡ ಕಾರ್ಯಗಳು ನಿರೀಕ್ಷಿಸಿದ ಹಾಗೆ ನಡೆಯದೇ ಇರಬಹುದು. ಕೆಲಸದ ವಿಚಾರವಾಗಿ ಹಿಂದೆ ಸರಿಯುವುದು ಬೇಡ. ಆತ್ಮೀಯರು ಸ್ನೇಹಿತರು ನಿಮ್ಮ ಸಂಕಷ್ಟಕ್ಕೆ ಬೆಂಗಾವಲಾಗಿ ನಿಲ್ಲುವರು. ನಿಮ್ಮ ಮಾತುಗಳ ಮೇಲೆ ಆದಷ್ಟು ಎಚ್ಚರಿಕೆ ಇರಲಿ ವಿನಾಕಾರಣ ವಿವಾದಕ್ಕೆ ಈಡಾಗಬಹುದು. ಹಣಕಾಸಿನ ವ್ಯವಹಾರವನ್ನು ವಿವೇಚನೆಯಿಂದ ಮಾಡುವುದು ಒಳಿತು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ತಪ್ಪಾಗದಂತೆ ಕೆಲಸದಲ್ಲಿ ಎಚ್ಚರಿಕೆವಹಿಸಿ. ನಿಮ್ಮ ಆತುರದ ನಿರ್ಧಾರಗಳು ಸಮಸ್ಯೆ ತಂದೊಡ್ಡಬಹುದು. ಮನೆಗೆ ನೆಂಟರಿಷ್ಟರ ಆಗಮನ ಆಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ಮಾಡುವುದು ಬೇಡ. ಮಕ್ಕಳಿಗೆ ಶಿಕ್ಷಣಕ್ಕೆ ಸಂಬಂಧಪಟ್ಟ ಪೂರಕವಾದ ವ್ಯವಸ್ಥೆ ಮಾಡಿಕೊಡುವುದು ಒಳಿತು. ಬೃಹತ್ ಯೋಜನೆಯನ್ನು ಅನಾಯಾಸವಾಗಿ ನಿಮ್ಮ ತೆಕ್ಕೆಗೆ ತೆಗೆದುಕೊಳ್ಳಲಿದ್ದೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಧನಾತ್ಮಕ ಚಿಂತನೆಯ ಫಲವಾಗಿ ಕಾರ್ಯಗಳು ಪ್ರಗತಿಯಾಗಲಿದೆ. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಯನ್ನು ಎಲ್ಲರೂ ಮೆಚ್ಚುವರು. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆ ಕಾಣಬಹುದು. ಆಕಸ್ಮಿಕವಾದ ಲಾಭ ಯೋಗಗಳ ಲಕ್ಷಣ ಕಂಡುಬರುತ್ತದೆ. ಸಂಗಾತಿಯೊಂದಿಗೆ ಶಾಂತ ರೀತಿಯ ವರ್ತನೆ ತೋರಿಸುವುದು ಒಳಿತು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಪ್ರಚಲಿತ ವಿಷಯದ ಬಗ್ಗೆ ನಿಮ್ಮ ಜ್ಞಾನ ಬೆಳೆಸಿಕೊಳ್ಳುವುದು ಸೂಕ್ತ, ಇದು ನಿಮ್ಮ ವೃತ್ತಿ ರಂಗಕ್ಕೆ ಬಹಳಷ್ಟು ಉಪಯೋಗವಾಗಲಿದೆ. ವ್ಯವಹಾರದ ವಿಷಯವಾಗಿ ಆದಷ್ಟು ಗಮನ ಕೇಂದ್ರೀಕರಿಸಿ. ಭೋಗದ ವಿಲಾಸಿತನಕ್ಕೆ ಮರುಳಾಗಿ ಉದ್ಯೋಗದಲ್ಲಿ ನಷ್ಟವಾಗಬಹುದು. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ. ಈ ದಿನ ಪತ್ನಿಯ ಜೊತೆಗೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಪ್ರಸ್ತಾಪ ನಡೆಯಬಹುದಾದ ಸಾಧ್ಯತೆಗಳುಂಟು. ಹೂಡಿಕೆಗಳ ಬಗ್ಗೆ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ಕಾರ್ಯವೈಕರಿ ಉತ್ತಮವಾಗಿರಲಿದೆ. ರಕ್ಷಣಾ ಯೋಜನೆಯನ್ನು ಬಲಿಷ್ಠವಾಗಿ ರೂಪಿಸುತ್ತೀರಿ. ನಿಮ್ಮ ವ್ಯವಹಾರವನ್ನು ಇನ್ನೂ ಹೆಚ್ಚಿನ ಮಟ್ಟದ ವಿಸ್ತರಣೆ ಮಾಡಲು ಸಾಧ್ಯವಾಗುವುದು. ಸ್ವತಂತ್ರ ಉದ್ಯಮದ ಕನಸಿಗೆ ರೆಕ್ಕೆ ಬರಲಿದೆ. ಸಾಲದ ವ್ಯಾಪಾರಗಳನ್ನು ಆದಷ್ಟು ನಿಷೇಧಿಸಿ. ಜಮೀನು ಖರೀದಿಯಲ್ಲಿ ಉತ್ತಮ ಸಫಲತೆ ಪಡೆಯುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿದೆ. ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ತೀರ್ಮಾನ ಉತ್ತಮವಾಗಿ ಮೂಡಿ ಬರುತ್ತದೆ. ಈ ದಿನ ಅಂದುಕೊಂಡಿರುವ ಕೆಲಸಗಳಲ್ಲಿ ಗೆಲುವು ನಿಮ್ಮ ಪರವಾಗಿದೆ. ಕುಟುಂಬದಿಂದ ಶುಭ ಸುದ್ದಿಯನ್ನು ಆಲಿಸುವಿರಿ, ಇದು ನಿಮ್ಮಲ್ಲಿ ಸಂತಸ ತರಲಿದೆ. ಆರ್ಥಿಕ ಸ್ಥಿತಿಯು ಉತ್ತಮವಾಗುತ್ತಾ ಸಾಗಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಸಾಲಕೊಡುವ ವಿಚಾರಗಳಿಂದ ಆದಷ್ಟು ನೀವು ದೂರ ಇರುವುದು ಒಳ್ಳೆಯದು. ಮಕ್ಕಳೊಡನೆ ಕಾಲಕಳೆಯಲು ಪ್ರಯತ್ನಿಸಬೇಕಾಗಿದೆ. ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ. ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ. ಕೆಲವು ವ್ಯಾಜ್ಯಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದ್ದು ಚಿಂತಿಸುವ ಅಗತ್ಯವಿಲ್ಲ. ಕುಟುಂಬದೊಡನೆ ಚುಟುಕು ಪ್ರವಾಸ ಮಾಡುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿಂದೆ ಮಾಡಿರುವ ಅಪವಾದಗಳಿಂದ ಈ ದಿನ ಮುಕ್ತಿ ಆಗುವ ಸಾಧ್ಯತೆಗಳು ಕಾಣಬಹುದಾಗಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಇಲ್ಲಸಲ್ಲದ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ. ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಕಾಣಬಹುದು. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವರು. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಕಂಡುಬರುತ್ತದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ:9945410150

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending