ದಿನದ ಸುದ್ದಿ
ಮಂಡ್ಯ ಲೋಕಸಭಾ ಕ್ಷೇತ್ರದಿಂದ 27 ಮಂದಿಯಿಂದ 37 ಉಮೇದುವಾರಿಕೆ ಸಲ್ಲಿಕೆ
ಸುದ್ದಿದಿನ,ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಇಲ್ಲಿಯವರೆಗೆ 27 ಮಂದಿಯಿಂದ 37 ಉಮೇದುವಾರಿಕೆ ಸಲ್ಲಿಕೆಯಾಗಿದೆ.
ನಾಮಪತ್ರ ಸಲ್ಲಿಸಿದವರ ವಿವರ
- ಕೌಡ್ಲೆ ಚನ್ನಪ್ಪ ಎಂಬುವವರು ಮೂರು ನಾಮಪತ್ರ,(ಜೆಡಿಯು, ಸಮಾಜವಾದಿ ಪಕ್ಷ ಹಾಗೂ ಪಕ್ಷೇತರ) ನಾಮಪತ್ರ,
- ಸುಮಲತಾ ಎ. ಪಕ್ಷೇತರ ಅಭ್ಯರ್ಥಿಯಾಗಿ ನಾಲ್ಕು ನಾಮಪತ್ರ,
- ಕೆ. ಉದಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಬಿ.ಸಿ ಜಯಶಂಕರ್ ಐರಾ ನ್ಯಾಷನಲ್ ಪಾರ್ಟಿಯಿಂದ ಎರಡು ನಾಮಪತ್ರ ಸಲ್ಲಿಸಿದ್ದಾರೆ.
- ಸಿ.ಪಿ ದಿವಾಕಾರ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಗುರುಲಿಂಗಯ್ಯ ಇಂಡಿಯಾನ್ ನ್ಯೂ ಕಾಂಗ್ರೆಸ್ ಪಕ್ಷದಿಂದ ಒಂದು ನಾಮಪತ್ರ,
- ಪ್ರೇಮ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಎಂ.ಎಲ್.ಶಶಿಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಸಿ.ಹೆಚ್.ಲಿಂಗೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಸತೀಶ್ ಕುಮಾರ್ ಟಿ.ಎನ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ನಿಖಿಲ್ ಕೆ. ಜೆಡಿಎಸ್ ಪಕ್ಷದಿಂದ ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ.
- ಎಚ್ ನಾರಾಯಣ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಎಸ್.ಪಿ. ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ನವೀನ್ ಕುಮಾರ್ ಜಿ.ಬಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಅರವಿಂದ್ ಪ್ರೇಮಾನಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಸುಮಲತಾ ಪಿ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಎಸ್.ಸಿ. ಪುಟ್ಟರಾಜು ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ತುಳಸಪ್ಪ ದಾಸರ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಮಂಜುನಾಥ್ ಬಿ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಜಿ. ಮಂಜುನಾಥ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಶಂಭುಲಿಂಗೇಗೌಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ಸಂತೋಷ್ ಹೆಚ್.ಪಿ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
- ನಂಜುಡಸ್ವಾಮಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಪಕ್ಷದಿಂದ ಎರಡು ನಾಮಪತ್ರ,
- ಹೆಚ್.ಕೆ. ಕೃಷ್ಣ ಅವರು ಕರುನಾಡು ಪಕ್ಷದಿಂದ ಒಂದು ನಾಮಪತ್ರ,
- ಎಂ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401