ದಿನದ ಸುದ್ದಿ
ನ್ಯಾಮತಿ – ಚನ್ನಗಿರಿ ತಾಲ್ಲೂಕು | ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ
ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ನ್ಯಾಮತಿ ಹಾಗೂ ಚನ್ನಗಿರಿ ತಾಲ್ಲೂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.
ನ್ಯಾಮತಿ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ17(9) 3(2) 1(1) 3(2) 1(0) 9(4)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಚೀಲೂರು ಕಡದಕಟ್ಟೆ : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
- ಗುಡ್ಡೇಹಳ್ಳಿ: ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
- ಗೋವಿನಕೋವಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಹಿಂದುಳಿದ ‘ಬ’ ವರ್ಗ
- ಸುರಹೊನ್ನೆ : ಹಿಂದುಳಿದ ‘ಬ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
- ಯರಗನಾಳು : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕೆಂಚಿಕೊಪ್ಪ : ಸಾಮಾನ್ಯ, ಅನುಸೂಚಿತ ಪಂಗಡ(ಮಹಿಳೆ)
- ವಡೇರಹತ್ತೂರು : ಸಾಮಾನ್ಯ, ಅನುಸೂಚಿತ ಜಾತಿ
- ಗಂಗನಕೋಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಚೀಲೂರು: ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಚಿನ್ನಿಕಟ್ಟೆ : ಸಾಮಾನ್ಯ(ಮಹಿಳೆ), ಹಿಂದುಳಿದ ‘ಅ’ವರ್ಗ
- ಸವಳಂಗ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಕುಂಕೊವ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಫಲವನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಟಿ.ಗೋಪಗೊಂಡನಹಳ್ಳಿ: ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಬಸವನಹಳ್ಳಿ : ಅನುಸೂಚಿತ ಜಾತಿ(ಮಹಿಳೆ) ಹಿಂದುಳಿದ ‘ಅ’ವರ್ಗ(ಮಹಿಳೆ)
- ಚಟ್ನಿಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ವರ್ಗ(ಮಹಿಳೆ)
- ಬೆಳಗುತ್ತಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
ಚನ್ನಗಿರಿ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ61(31) 12(6) 6(3) 10(5) 2(1) 31(16)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಚಿರಡೋಣಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಹೊಸಕೆರೆ (ಬಸವಾಪಟ್ಟಣ): ಹಿಂದುಳಿದ ‘ಅ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
- ಬುಳಸಾಗರ : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
- ತಿಪ್ಪಾಗೊಂಡನಹಳ್ಳಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
- ವಡ್ನಾಳು : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
- ಕಾರಿಗನೂರು : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
- ನವಿಲೇಹಾಳು : ಹಿಂದುಳಿದ ‘ಅ’ ವರ್ಗ(ಮಹಿಳೆ), ಅನುಸೂಚಿತ ಜಾತಿ
- ಕೊರಟಿಕೆರೆ : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
- ಕೊಂಡದಹಳ್ಳಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
- ಹೊನ್ನೇಬಾಗಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಅನುಸೂಚಿತ ಪಂಗಡ
- ದೇವರಹಳ್ಳಿ : ಹಿಂದುಳಿದ ‘ಬ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
- ಕೆರೆಬೆಳಚಿ : ಹಿಂದುಳಿದ ‘ಬ’ ವರ್ಗ , ಅನುಸೂಚಿತ ಜಾತಿ
- ಕತ್ತಲಗೆರೆ : ಸಾಮಾನ್ಯ , ಅನುಸೂಚಿತ ಪಂಗಡ(ಮಹಿಳೆ)
- ಬೆಳಲಗೆರೆ : ಸಾಮಾನ್ಯ , ಅನುಸೂಚಿತ ‘ಅ’ ವರ್ಗ(ಮಹಿಳೆ)
- ದಾಗಿನಕಟ್ಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಗುಡ್ಡದ ಕೋಮಾರನಹಳ್ಳಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕೊಗಲೂರು : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕಬ್ಬಳ : ಸಾಮಾನ್ಯ, ಅನುಸೂಚತ ಪಂಗಡ(ಮಹಿಳೆ)
- ಕಗತೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಸಿದ್ದನಮಠ : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಸಂತೇಬೆನ್ನೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಚನ್ನೇಶಪುರ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಹರೋನಹಳ್ಳಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಮಲಹಾಳು : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಪಾಂಡೋಮಟ್ಟಿ : ಸಾಮಾನ್ಯ, ಅನುಸೂಚಿತ ‘ಬ’ ವರ್ಗ(ಮಹಿಳೆ)
- ಇಟ್ಟಗಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕಂಸಾಗರ : ಸಾಮಾನ್ಯ, ಸಾಮಾನ್ಯ
- ಕೋಟೆಹಾಳ್ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ವರ್ಗ(ಮಹಿಳೆ)
- ನಿಲೊಗಲ್ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ತ್ಯಾವಣಗಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಮೆದಿಕೆರೆ : ಸಾಮಾನ್ಯ(ಮಹಿಳೆ), ಸಾಮಾನ್ಯ
- ತಣಿಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ ವರ್ಗ
- ಕೆಂಪನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ದೊಡ್ಡಬ್ಬಿಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಅಗರಬನ್ನಿಹಟ್ಟಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಅಜ್ಜಿಹಳ್ಳಿ: ಸಾಮಾನ್ಯ(ಮಹಿಳೆ), ಅನುಸೂಚಿತ ‘ಬ’ ವರ್ಗ
- ಹೆಬ್ಬಳಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಹಿರೆಮಳಲಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಗರಗ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಲಿಂಗದಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಹೊದಿಗೆರೆ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಗೊಪ್ಪೇನಹಳ್ಳಿ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ ವರ್ಗ
- ನೆಲ್ಲಿಹಂಕಲು : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಕಣಿವೆಬಿಳಚಿ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಸೋಮಲಾಪುರ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಬೆಳ್ಳಿಗನೂಡು : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಕರೆಕಟ್ಟೆ : ಅನುಸೂಚಿತ ಜಾತಿ, ಅನುಸೂಚಿತ ‘ಅ’ ವರ್ಗ(ಮಹಿಳೆ)
- ಮುದಿಗೆರೆ : ಅನುಸೂಚಿತ ಜಾತಿ, ಅನುಸೂಚಿತ ‘ಅ’ ವರ್ಗ(ಮಹಿಳೆ)
- ದುರ್ವಿಗೆರೆ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಚಿಕ್ಕಗಂಗೂರು : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ
- ನುಗ್ಗಿಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ
- ಕಾಕನೂರು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಜೋಳದಾಳು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ನಲ್ಲೂರು : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ(ಮಹಿಳೆ)
- ಕಂಚಿಗನಾಳು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ನಲ್ಕುದುರೆ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ಮಲ್ಲಾಪುರ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ರುದ್ರಾಪುರ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ರಾಜಗೊಂಡನಹಳ್ಳಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
- ಮರವಂಜಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
- ತಾವರೆಕೆರೆ : ಅನುಸೂಚಿತ ಪಂಗಡ(ಮಹಿಳೆ), ಅನುಸೂಚಿತ ‘ಅ’ ವರ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


