Connect with us

ನಿತ್ಯ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-28,2022 : ಈ ರಾಶಿಯವರ ದಾಂಪತ್ಯ ಒಡಂಬಡಿಕೆ ಬಹಳ ಮುಖ್ಯ!

Published

on

ಈ ರಾಶಿಯವರ ಮದುವೆ ವಯಸ್ಸು ಮೀರುತ್ತಿದೆ ಎಚ್ಚರ….

ಈ ರಾಶಿಯವರ ದಾಂಪತ್ಯ ಒಡಂಬಡಿಕೆ ಬಹಳ ಮುಖ್ಯ!

ಮಂಗಳವಾರ ರಾಶಿ ಭವಿಷ್ಯ-ಜೂನ್-28,2022

ಸೂರ್ಯೋದಯ: 05:45 ಏ ಎಂ, ಸೂರ್ಯಸ್ತ: 06:54 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಜ್ಯೇಷ್ಠ- ಮಾಸ, ಗ್ರೀಷ್ಮ- ಋತು, ಕೃಷ್ಣ- ಪಕ್ಷ, ಉತ್ತರಾಯಣ, ಮಳೆ ನಕ್ಷತ್ರ- ಆರಿದ್ರಾ

ತಿಥಿ: ಚತುರ್ದಶೀ 05:52 ಏ ಎಂ ವರೆಗೂ, ನಂತರ ಅಮಾವಾಸ್ಯೆ
ನಕ್ಷತ್ರ: ಮಾರ್ಗಶಿರ 07:05 ಪಿ ಎಂ ವರೆಗೂ , ಆರಿದ್ರ
ಯೋಗ: ಗಂಡ 07:48 ಏ ಎಂ ವರೆಗೂ , ವೃದ್ಧಿ
ಕರಣ: ಶಕುನಿ 05:52 ಏ ಎಂ ವರೆಗೂ , ಚತುಷ್ಪಾದ 07:06 ಪಿ ಎಂ ವರೆಗೂ ,

ರಾಹು ಕಾಲ:03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ

ಅಮೃತಕಾಲ: 09:10 ಏ ಎಂ ನಿಂದ 10:58 ಏ ಎಂ ವರೆಗೂ
ಅಭಿಜಿತ್ ಮುಹುರ್ತ: 11:53 ಏ ಎಂ ನಿಂದ 12:46 ಪಿ ಎಂ ವರೆಗೂ

ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಎಲೆಕ್ಟ್ರಾನಿಕ್ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ,ಅನಾವಶ್ಯಕವಾಗಿ ವ್ಯವಹಾರಗಳಲ್ಲಿ ಕೈ ಹಾಕಬಾರದು.
ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಹೊಸ ಯೋಜನೆ ನಿರೂಪಣೆ.ಮಾತೃ ವರ್ಗದವರಿಂದ ಸಹಾಯ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.
ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.
ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ.
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ
ಹಣಕಾಸಿನ ವಿಚಾರದಲ್ಲಿ ಕಿರಿಕಿರಿ.
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ನೌಕರಿಯಲ್ಲಿ ಅಕಾಲಿಕ ತಪಾಸಣೆಯಿಂದ ಕಿರಿಕಿರಿ. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ದಾಂಪತ್ಯದಲ್ಲಿ ಸೌಹಾರ್ದತೆ ಸಂತಸ ಮೂಡುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ
ಸಾಮಾಜಿಕ ಕ್ಷೇತ್ರದ ಕಾರ್ಯಕರ್ತರಿಗೆ ಸಂತಸ ತರುವ ದಿನ.
ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಶತ್ರು ಬಾಧೆಯಿಂದ ಉಲ್ಬಣ ಸಾಧ್ಯತೆ. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ. ಶುಭಕಾರ್ಯ ಯಶಸ್ಸು ಸಂತಸ. ತೃಪ್ತಿ ದಾಯಕ ಕುಟುಂಬ ಜೀವನ. ಅವಸರದ ನಿರ್ಧಾರಗಳು ಸೂಕ್ತವಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ
ದೂರದ ಪ್ರಯಾಣ ಬೇಡ.
ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ಸಂಗಾತಿಯ ಸಹಕಾರದಿಂದ ಸಂಸಾರಿಕ ನೆಮ್ಮದಿ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ. ವಿವಾಹ ಆಕಾಂಕ್ಷಿಗಳಿಗೆ ವಿವಾಹ ಸಂಬಂಧಗಳು ಕೂಡಿಬರಲಿದೆ. ದೇವತಾ ದರ್ಶನದಿಂದ ಮನಸ್ಸಿಗೆ ಸಂತಸ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ
ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿಯಾಗಲಿದೆ. ವ್ಯಾಪಾರದಲ್ಲಿ ಲಾಭ. ವೃತ್ತಿಯಲ್ಲಿ ಸಮಸ್ಯೆಗಳು ಉದ್ಭವ.
ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಸಮಾಜದಲ್ಲಿ ಗೌರವ. ಕೃಷಿ ಕ್ಷೇತ್ರದಲ್ಲಿ ಲಾಭ. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ
ಸರ್ಕಾರಿ ನೌಕರಿ ಪ್ರಯತ್ನ ಮಾಡುವವರು ಪೂರ್ವ ಸಿದ್ಧತೆ ಮಾಡಿಕೊಳ್ಳಿ.
ಹಣಕಾಸಿನ ತೊಂದರೆ ಇರುವುದಿಲ್ಲ. ಉದ್ಯೋಗನಿಮಿತ್ತ ಪ್ರಯಾಣ ಯೋಗ. ಆರೋಗ್ಯ ಲಾಭ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ
ಕೆಲಸ ಕಾರ್ಯ ಮಾಡುವಾಗ ಆತಂಕಗಳು ಎದುರಾಗುವ ಸಾಧ್ಯತೆ.
ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ್ಯವೈಖರಿಯನ್ನು ಟೀಕಿಸುವರು. ಶುಭ ಸಮಾರಂಭಗಳಲ್ಲಿ ಅಪಮಾನ. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ. ವ್ಯಾಪಾರದಲ್ಲಿ ನಷ್ಟ ಸಾಧ್ಯತೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ದೂರದ ಪ್ರಯಾಣ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ ರಾಶಿ:
ನಿಮ್ಮ ಕೆಲಸದ ಮೇಲೆ ಗಮನ ಹರಿಸಿ ಮತ್ತು ಭಾವನಾತ್ಮಕ ವ್ಯಾಜ್ಯಗಳಿಂದ ದೂರವಿರಿ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.
ಇಂದು, ನೀವು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ಸಂಜೆಯನ್ನು ಕಳೆಯುತ್ತೀರಿ.
ಆರೋಗ್ಯದಲ್ಲಿ ಉತ್ತಮ.
ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಯಾವುದಾದರೂ ಸಾಮಾಜಿಕ ಸಭೆಗೆ ಹಾಜರಾಗಿ. ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು. ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣ ಕೇಳಬಹುದು. ಕುಟುಂಬದಲ್ಲಿ ತೊಂದರೆಯುಂಟಾಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಧನು
ನೆರೆ ಹೊರೆಯವರಿಂದ ವಿನಾಕಾರಣ ಮನಸ್ತಾಪ.
ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಉದ್ಯೋಗಕಾಂಕ್ಷಿಗಳಿಗೆ ಕೆಲಸದ ಅವಕಾಶಗಳು ದೊರಕಲಿವೆ. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು. ಉದ್ಯೋಗದಲ್ಲಿರುವವರಿಗೆ ಸ್ಥಳ ಬದಲಾವಣೆ. ಇಷ್ಟದೇವತಾ ದರ್ಶನ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ
ಮನೆಗೆ ವಿಶೇಷ ವ್ಯಕ್ತಿ ಭೇಟಿ ಸಂಭವ. ಧಾರ್ಮಿಕ ಕಾರ್ಯದಲ್ಲಿ ಭಾಗಿ.
ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ. ಮಕ್ಕಳ ಶ್ರೇಯೋಭಿವೃದ್ಧಿ ಇಂದಾಗಿ ಮಾನಸಿಕ ತೃಪ್ತಿ. ಮನೆಯಲ್ಲಿ ಸಂತೋಷದ ವಾತಾವರಣ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ
ಆರ್ಥಿಕ ತೊಂದರೆಯಿಂದ ಮುಕ್ತರಾಗುವಿರಿ.
ನಿಮ್ಮ ಬುದ್ಧಿ ಬಲದಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಉದ್ಯೋಗದಲ್ಲಿ ಪ್ರಗತಿ .ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ
ಹಣದ ಕೊರತೆಯಿಂದಾಗಿ ಕೆಲಸ ಕಾರ್ಯ ಸ್ಥಗಿತ.
ಮಹಿಳೆಯರ ಮನೋಭಿಲಾಷೆಗಳು ಈಡೇರಲಿದೆ.
ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ.
ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending