ದಿನದ ಸುದ್ದಿ

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

Published

on

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ ಖಾತೆ ಆಂದೋಲನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version