ದಿನದ ಸುದ್ದಿ

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

Published

on

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ ಹೆದ್ದಾರಿ ಸೇವಾ ರಸ್ತೆವರಗೆ, ವಾಣಿರೈಸ್ ಮಿಲ್ ಹಿಂಭಾಗ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ, 1 ಮತ್ತು 2ನೇ ಹಂತ, ಹದಡಿ ರಸ್ತೆ, ಸರ್ಕಾರಿ ಐಟಿಐ ಕಾಲೇಜು ,ಸೆಂಟ್‌ಜಾನ್ಸ್  ಸ್ಕೂಲ್ 60 ಅಡಿ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version