ರಾಜಕೀಯ

ಯೋಧರ ಸಂತಾಪ ಸಭೆಯನ್ನು ಸ್ವಾರ್ಥ ರಾಜಕೀಯಕ್ಕೆ ಬಳಸುವ ದೇಶದ್ರೋಹಿಗಳಿಗೆ ಧಿಕ್ಕಾರ : ಪ್ರಕಾಶ್ ರೈ ಆಕ್ರೋಶ

Published

on

ಸುದ್ದಿದಿನ ಡೆಸ್ಕ್ : ನಿನ್ನೆ ಬೆಂಗಳೂರಿನ‌ಲ್ಲಿ ಹುತಾತ್ಮಯೋಧರಿಗೆ ಸಂತಾಪ ಸೂಚಿಸಲು ಖಾಸಗಿ ಸುದ್ದಿವಾಹಿನಿಯೊಂದು ಕಾರ್ಯಕ್ರಮ ಏರ್ಪಡಿಸಿತ್ತು. ಈ ಸಂತಾಪ‌ ಸಭೆಯಲ್ಲಿ ಪ್ರಕಾಶ್ ರೈ ಮಾತನಾಡುವ ಸಂದರ್ಭದಲ್ಲಿ ‘ ಡೋಂಗೀ ದೇಶಭಕ್ತರು’ ಅವರ ಮಾತುಗಳನ್ನು ಸರಿಯಾಗಿ ಕೇಳಿಸಿಕೊಳ್ಳುವ ವ್ಯವ್ಯಧಾನವಿಲ್ಲದೆ ಅರೆ ಪ್ರಜ್ಞೆ ಯಲ್ಲಿರುವವರಂತೆ ವರ್ತಿಸಿದ್ದಾರೆ.

ಈ ದುರ್ಘಟನೆಯ ಲಾಭವನ್ನು ಪಡೆಯಲು ಮೋದಿ ಮತ್ತೊಮ್ಮೆ ಅಸ್ತಿತ್ವಕ್ಕೆ ಬರಲೆಂಬ ಉದ್ದೇಶದಿಂದ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಪುಡಿ ರಾಜಾಕೀಯ ರೌಡಿಗಳ ವರ್ತಿಸಿರುವುದನ್ನು ಖಂಡಿಸಿ ಪ್ರಕಾಶ್ ರೈ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.

ಪ್ರಕಾಶ್ ರೈ ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version