ನಿತ್ಯ ಭವಿಷ್ಯ
ಶನಿವಾರ- ರಾಶಿ ಭವಿಷ್ಯ ಡಿಸೆಂಬರ್-31,2022 : ಈ ರಾಶಿಯವರ ಸ್ವಯಂಕೃತ ಅಪರಾಧದಿಂದ ಸಂಗಾತಿಯೊಡನೆ ಮಾತುಕತೆ ಬಂದ್, ಪ್ರೀತಿ ಪ್ರೇಮ ಬಂದ್, ಮದುವೆ ಬಂದ್!
ಈ ರಾಶಿಯವರ ಸ್ವಯಂಕೃತ ಅಪರಾಧದಿಂದ ಸಂಗಾತಿಯೊಡನೆ ಮಾತುಕತೆ ಬಂದ್, ಪ್ರೀತಿ ಪ್ರೇಮ ಬಂದ್, ಮದುವೆ ಬಂದ್!
ಶನಿವಾರ- ರಾಶಿ ಭವಿಷ್ಯ ಡಿಸೆಂಬರ್-31,2022
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಸೂರ್ಯೋದಯ: 06:46 ಏಎಂ, ಸೂರ್ಯಾಸ್ತ : 05:52 ಪಿಎಂ
ಪುಷ್ಯ ಮಾಸ,ಹೇಮಂತ ಋತು, ಶುಕ್ಲ ಪಕ್ಷ, ದಕ್ಷಿಣಾಯಣ
ತಿಥಿ: ನವಮೀ 06:33 ಪಿಎಂ ವರೆಗೂ, ನಂತರ ದಶಮೀ
ನಕ್ಷತ್ರ: ರೇವತಿ 11:47 ಏಎಂ ವರೆಗೂ , ಅಶ್ವಿನಿ
ಯೋಗ: ಪರಿಘ 08:20 ಏಎಂ ವರೆಗೂ , ಶಿವ
ಕರಣ: ಕೌಲವ 06:33 ಪಿಎಂ ವರೆಗೂ , ತೈತಲೆ ರಿಂದ ರಾತ್ರಿ ವರೆಗೂ
ರಾಹು ಕಾಲ:09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ
ಅಮೃತಕಾಲ: 09:21 ಏಎಂ ನಿಂದ 10:58 ಏಎಂ ವರೆಗೂ
ಅಭಿಜಿತ್ ಮುಹುರ್ತ: 11:57 ಏಎಂ ನಿಂದ 12:41 ಪಿಎಂ ವರೆಗೂ
ಜಾತಕ ಆಧಾರದ ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಗುತ್ತಿಗೆದಾರರಿಗೆ ಮತ್ತು ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಬಹುದಿನದ ಪ್ರಯತ್ನ ಇಂದು ನೆರವೇರಲಿದೆ,ಬೆಟ್ಟಿಂಗ್ ದಂಧೆಯಲ್ಲಿ ಹಣಕಾಸಿನ ಚಿಂತನೆ,ಶೇರು ಮಾರುಕಟ್ಟೆಯಲ್ಲಿ ಆರ್ಥಿಕ ನಷ್ಟ,ವಿಶೇಷ ಆರ್ಥಿಕ ತಜ್ಞರು ಸಲಹೆ ಪಡೆದುಕೊಳ್ಳುವಿರಿ,ಆರ್ಥಿಕ ಸಂಪನ್ಮೂಲ ಒಂದರಲ್ಲಿ ಬಂಡವಾಳ ಹೂಡಿಕೆ ಮಾಡುವ ಚಿಂತನೆ ಮಾಡುವಿರಿ, ನಿಮಗೆ ಗುಣವಂತರ ಸ್ನೇಹ ಸಿಗಲಿದೆ, ಮದುವೆ ಬೇಗ ಆಗುತ್ತಿಲ್ಲ ಎಂಬ ಮಾನಸಿಕ ತೊಳಲಾಟದಿಂದ ಬಳಲುವಿರಿ,
ನಿಮ್ಮ ವಚನ ನಿಭಾಯಿಸುತ್ತೀರಿ.
ಆಸ್ತಿ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೀರಿ. ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ನಿಮ್ಮ ಬಗ್ಗೆ ಗೌರವ ಹೆಚ್ಚಾಗಲಿದೆ. ಸಜ್ಜನರ ಪರಿಚಯ ಆಗಲಿದೆ. ಉದ್ಯೋಗ ವಿಚಾರವಾಗಿ ಸ್ನೇಹಿತರ ಮೂಲಕ ಉತ್ತಮ ಫಲಿತಾಂಶ ತರಲಿವೆ. ಮನೆ ಬದಲಾವಣೆ ಮಾಡಬೇಕು ಅಂತಿರುವವರು ಸದ್ಯಕ್ಕೆ ಬೇಡ. ಉದ್ಯೋಗದ ಬದಲಾವಣೆ ಬೇಡ ಅಲ್ಲಿಯೇ ಮುಂದುವರೆಯಿರಿ. ನೌಕರರಿಗೆ ಬಡ್ತಿಯ ಜವಾಬ್ದಾರಿ. ಶಿಕ್ಷಕದವರಿಗೆ ವರ್ಗಾಂತರ ಭಾಗ್ಯ. ಪ್ರಮೋಷನ್ ಭಾಗ್ಯ. ನೀವು ನಿರೂಪಿಸಿರುವ ಯೋಜನೆಗಳು ಸರಾಗವಾಗಿ ನಡೆಯಲಿವೆ, ರಾಜಕಾರಣಿಗಳು ಸಾಮಾಜಿಕ ಕಾರ್ಯ ಒಂದರ ನೇತೃತ್ವ ವಹಿಸುವ ಸಾಧ್ಯತೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಶಿಕ್ಷಕವೃಂದದವರಿಗೆ ಒಂದು ಸಿಹಿಸುದ್ದಿ,ಶ್ರಮಕ್ಕೆ ತಕ್ಕ ಪ್ರತಿಫಲ ನಿರೀಕ್ಷಿಸಬಹುದು, ವ್ಯಾಪಾರದಲ್ಲಿ ತುಂಬಾ ಪ್ರಗತಿ, ಸಂತಾನ ಪರೀಕ್ಷಿಸುವುದಕ್ಕಾಗಿ ವೈದ್ಯರ ಭೇಟಿ ಸಂಭವ, ನಿಮ್ಮ ಸಂಗಾತಿ ಬಗ್ಗೆ ಉದಾಸೀನತೆ ತೋರಿಸಬೇಡಿ,
ಪತ್ನಿಯ ಮಾರ್ಗದರ್ಶನದಿಂದ ತೆಗೆದುಕೊಂಡ ತೀರ್ಮಾನಗಳು ಫಲ ನೀಡಲು ಆರಂಭಿಸುತ್ತವೆ. ಹೈನುಗಾರಿಕೆ ವ್ಯವಸಾಯ ಸಂಬಂಧಿಸಿದ ಉದ್ಯಮದಾರರುಗೆ ಹಣಕಾಸು ಅಗತ್ಯ, ಸಾಲ ಪಡೆಯುವಿರಿ. ದೀರ್ಘ ಕಾಲದ ಕಾಡುವ ಸಮಸ್ಯೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಳ್ಳುತ್ತೀರಿ. ಸಮಾಜದಲ್ಲಿ ದಾನ- ಧರ್ಮಾದಿ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಮಕ್ಕಳ ಮದುವೆ ಭಾಗ್ಯ ಕೂಡಿ ಬರಲಿದೆ. ದಂಪತಿಗಳಿಗೆ ಸಂತಾನಭಾಗ್ಯ. ವ್ಯಾಪಾರಸ್ಥರಿಗೆ ಮಂದಗತಿ ಪ್ರಗತಿ. ಸಾಲದ ಸಮಸ್ಯೆ ಧೈರ್ಯದಿಂದ ಎದುರಿಸಿ, ಮಾತಾಪಿತೃ ಸೇವೆ ಮಾಡಿದರೆ ಎಲ್ಲಾ ಕರ್ಮಗಳು ದೂರ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಮದುವೆಗೆ ಋಣಾತ್ಮಕ ಚಿಂತೆ ಬರುವುದು,ಹೊಸ ಉದ್ಯೋಗ ಪ್ರಾರಂಭದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ, ಇದಕ್ಕೆ ಹಣಕಾಸು ಸಹಾಯ ಸಿಗಲಿದೆ, ಹೆಂಡತಿಯ ಬಳಗದಿಂದ ಎಲ್ಲಾ ರೀತಿಯ ಸಹಕಾರ ಸಿಗಲಿದೆ,ಭವಿಷ್ಯದ ಬಗ್ಗೆ ಗೊಂದಲ ನಿವಾರಣೆ. ಸ್ವಂತ ವ್ಯವಹಾರ ಮಾಡುವ ಕುರಿತು ಸ್ನೇಹಿತರು, ಆಪ್ತರು ಅಥವಾ ಸಂಬಂಧಿಗಳಲ್ಲಿ ಚರ್ಚೆ ಮೂಲಕ ಪ್ರಾರಂಭ. ನಿಮ್ಮ ಆಸ್ತಿ ವಿಚಾರಕ್ಕಾಗಿ ಕೆಲವು ಕಾನೂನಿನ ಸವಾಲುಗಳು ಎದುರಾಗಲಿವೆ ಸೂಕ್ತ ಕಾನೂನು ಸಲಹೆ ಪಡೆದುಕೊಳ್ಳಿ. ಸಮರ್ಥವಾಗಿ ಎದುರಿಸಲಿದ್ದೀರಿ. ನಿಂತಿದ್ದ ನಿಶ್ಚಿತಾರ್ಥ ಕಾರ್ಯ ಮರುಸೃಷ್ಟಿ. ಬಂಧು ಬಳಗ ದಿಂದ ಮಕ್ಕಳ ಮದುವೆ ಪ್ರಸ್ತಾಪ. ಮನೆ ಕಟ್ಟುವ ವಿಚಾರ ಮನಸ್ಸಿಗೆ ಮೂಡಲಿದೆ. ಸಾಲಗಾರರಿಂದ ಕೊಂಚ ನೆಮ್ಮದಿ ನಷ್ಟ. ಲೇವಾದೇವಿಗಾರರು ಸಹನೆಯಿಂದ ಸಾಲ ಮರುಪಾವತಿ ಮಾಡಿಕೊಳ್ಳಿ.
ಉದ್ಯೋಗಸ್ಥ ಮಹಿಳೆಯರಿಗೆ ಪದೊನ್ನತಿ ಸಾಧ್ಯತೆ, ನಿಮ್ಮ ಸ್ವಭಾವ ಬದಲಾಯಿಸಿ, ವಿದೇಶಿ ವ್ಯಾಸಂಗ ಅನುಕೂಲ, ಅಡತಡೆ ಏಕೆ? ಎಂಬ ಸಮಸ್ಯೆ ಕಾಡಲಿದೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಉದ್ಯಮ ಪ್ರಾರಂಭಿಸಲು ಮನಸ್ಸು ಹಿಂಜರಿತನ,ನಿಮ್ಮ ಕೋಪ ಹತೋಟಿಯಲ್ಲಿರಲಿ, ನಿಮ್ಮ ಮನದಾಳದ ಮಾತು ಸಂಗಾತಿ ಜೊತೆ ಚರ್ಚಿಸಿ, ಇದರಿಂದ ಸಮಸ್ಯೆ ಪರಿಹಾರವಾಗಲಿದೆ,
ಹಿತೈಷಿಗಳ ಮಾತುಗಳನ್ನು ಆಡುವವರ ಉದ್ದೇಶ ಏನಿದೆ ಎಂಬುದನ್ನು ಅರಿತುಕೊಳ್ಳಿ. ನಿಮ್ಮ ಆತ್ಮೀಯ ಅಥವಾ ಸ್ನೇಹಿತ ಮಾತುಗಳಿಗೆ ಬಲಿ ಬಿದ್ದು, ಯಾವುದಾದರೂ ಯೋಜನೆಗೆ ಹಣ ತೊಡಗಿಸಿದರೆ ಆ ನಂತರ ಪಶ್ಚಾತ್ತಾಪ ಪಡುವಂತಾಗುತ್ತದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ಪ್ರಕಾರ ನವೀಕರಣದ ಕೆಲಸ ಮಾಡಿಸಬೇಕಾಗಬಹುದು. ಎದೆ ನೋವು, ಉದರ ದೋಷ ಮಂಡಿನೋವಿನಿಂದ ನರಳುವಿರಿ. ಜಾಗ್ರತೆಯಿಂದ ವಾಹನ ಚಲಾಯಿಸಿ. ನಿಮ್ಮ ಮಕ್ಕಳಿಗಾಗಿ ಸದ್ಯಕ್ಕೆ ಹೊಸ ವಾಹನ ಖರೀದಿ ಬೇಡ. ಮಕ್ಕಳ ಸಹವಾಸ ದೋಷದಿಂದ ತಮಗೆ ಚಿಂತನೆ ಕಾಡಲಿದೆ. ಗೃಹಾಲಂಕಾರ ಸಾಮಾಗ್ರಿ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಹಿನ್ನಡೆ, ಸಂಗಾತಿ ಕಡೆಯಿಂದ ಅಸಹಕಾರ, ಸಹೋದ್ಯೋಗಿಗಳ ಜೊತೆ ಉತ್ತಮ ಮಾತುಗಳಿಂದ ಸ್ನೇಹ ಸಂಪಾದನೆ ಮಾಡಬಹುದು,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಕೆಲವರಿಗೆ ಉದ್ಯೋಗ ಸೇರಲು ಹಿಂಜರಿತನ,ನಿಮ್ಮ ಸಾಮರ್ಥ್ಯದ ಬಗ್ಗೆ ವಿಶ್ವಾಸ ಇರಲಿ ಸಂದರ್ಶನ ನಿಮ್ಮದಾಗಲಿದೆ, ಕೆಲಸದಲ್ಲಿ ಉದಾಸೀನತೆ ಇದು ನಿಮಗೆ ತೊಂದರೆ, ಕೆಲಸ ನೀಡಿರುವ ಮಾಲಕನಿಗೆ ಮೋಸ ಮಾಡಬೇಡಿ,
ನಿಮ್ಮ ಸ್ವಾಭಿಮಾನ ನಿಮಗೆ ದಾರಿದೀಪವಾಗಲಿದೆ. ಆದರೆ ಅಹಂಕಾರ ಬೇಡ. ಆಸ್ತಿ ಪಾಲುದಾರಿಕೆ ವ್ಯಾಖ್ಯಾನ ಮಾಡುವ ಸಾಧ್ಯತೆ ಇದೆ. ಮಾತನಾಡುವಾಗ ತಮ್ಮ ಏರುಧ್ವನಿ ಇಂದ ವೈರಾಗ್ಯ. ಸ್ನೇಹಿತರು ತಮಾಷೆ ಮಾಡಿದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ. ವಿರೋಧಿಗಳು ನಿಮಗೆ ಸಮಸ್ಯೆ ಮಾಡಲು ಪ್ರಯತ್ನಿಸಬಹುದು ಅಷ್ಟೇ ಅಲ್ಲ ಒಳಸಂಚು ರೂಪಿಸುವರು ಜಾಗ್ರತೆ ಇರಲಿ. ಏಕಾಂಗಿ ಓಡಾಟ ಬೇಡ. ಮಕ್ಕಳ ನಡತೆಯ ಬಗ್ಗೆ ಬೇಸರ. ಪ್ರೇಮಿಗಳಿಗೆ ಮನೋವೇದನೆ. ಹೊಸ ಸ್ನೇಹಿತ ಪರಿಚಯ, ಸಂಗಾತಿಯೊಂದಿಗೆ ರಸಸಂಜೆ ಕಳೆಯುವಿರಿ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಮನೆ ನಿರ್ಮಾಣ ಮಾಡಲು ಆರ್ಥಿಕ ಸಂಕಷ್ಟ,
ಸಹೋದ್ಯೋಗಿಗಳ ಜೊತೆ ಉದ್ವೇಗದ ಪ್ರಸಂಗವೊಂದು ಎದುರಾದೀತು, ನಿಮ್ಮ ಮನದಾಳದ ಇಂಗಿತವನ್ನು ಹಂಚಿಕೊಳ್ಳುವ ಸಮಯ,ಶ್ರಮಕ್ಕೆ ತಕ್ಕಂತೆ ಪ್ರತಿಫಲ ಪಡೆಯುವಿರಿ, ಗೃಹ ನಿರ್ಮಾಣಕ್ಕಾಗಿ ಮಾಡಿರುವ ಸಾಲ ಋಣಮುಕ್ತರಾಗಲಿದ್ದೀರಿ, ಸ್ವಯಂ ಚಾಲಿತ ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ,
ಮಾಡುವಂತ ಕೆಲಸದ ಜಾಗದಲ್ಲಿ ಸವಾಲುಗಳು ಎದುರಾಗುತ್ತವೆ. ಸಾಲ ಮಾಡಲೇಬೇಕಾದ ಸನ್ನಿವೇಶ ಸೃಷ್ಟಿ. ದುಂದುವೆಚ್ಚ ಮಾಡಬೇಡಿ. ಮಿತವ್ಯಯ ಹಿತ ಭೂಷಣ. ಸಂಗಾತಿ ಓಲೈಕೆಗಾಗಿ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಬಾಂಧವ್ಯ ಗಟ್ಟಿಯಾಗಲಿದೆ. ಬಹುವರ್ಷಗಳಿಂದ ಪ್ರೀತಿಸು ವಿರಿ ಆದರೆ ವಿನಾಕಾರಣ ಮದುವೆ ವಿಳಂಬ. ಗೃಹ ಕೈಗಾರಿಕೆಗಳಲ್ಲಿ ತೊಡಗಿಕೊಂಡವರಿಗೆ ಹೆಚ್ಚಿನ ಆದಾಯ ಸಿಗಲಿದೆ, ಸಜ್ಜನರ ಸಹವಾಸ ಭಾಗ್ಯ ಸಿಗಲಿದೆ, ನಿಮ್ಮಿಂದ ಹೊಸ ಯೋಜನೆಗಳು ರೂಪಾಂತರ ಆಗಲಿವೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಉದ್ಯಮ ಪ್ರಾರಂಭ ಮಾಡಿ ಆರ್ಥಿಕ ನಷ್ಟ,ವಾಹನ ಮಾಲೀಕರಿಗೆ
ಆರ್ಥಿಕ ನಷ್ಟ ಸಾಧ್ಯತೆ,
ಆಸ್ತಿ ವಿಚಾರದಲ್ಲಿ ಇತರರು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಅನಿಸಲು ಆರಂಭವಾಗುತ್ತದೆ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ಸಮಯ ಬಂದಿದೆ, ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತೀರಿ. ಸಾಲ ಪಡೆದವರಿಂದ ಒತ್ತಡ ಮತ್ತು ಕಿರಿಕಿರಿ ಹೆಚ್ಚಾಗಬಹುದು. ಈ ಎಲ್ಲ ಕಾರಣವೂ ಸೇರಿ ಆಪ್ತರ ಜತೆಗೆ ಜಗಳ, ಮನಸ್ತಾಪ ಮಾಡಿಕೊಳ್ಳುವಂತಾಗುತ್ತದೆ. ಇದರಿಂದ ಮನುಷ್ಯ ಶಾಂತಿ ನಷ್ಟ. ಜೀವನದಲ್ಲಿ ಜಿಗುಪ್ಸೆ ಸೃಷ್ಟಿ. ಹೊಸ ಹೊಸ ಉದ್ಯೋಗದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ, ಉದ್ಯೋಗಕ್ಕಾಗಿ ಬೇರೆ ಊರಿಗೆ ಹೋಗುವ ಅವಕಾಶವಿದೆ. ಮನೆ ಕಟ್ಟುವ ವಿಚಾರ ವಿಳಂಬ. ಹಣಕಾಸಿನಲ್ಲಿ ತೀವ್ರ ಸಂಕಟ. ಸಾಲ ಪಡೆಯಬೇಕು ಎಂಬ ನಿರ್ಧಾರ. ಅತಿಯಾದ ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು. ಮಾತಾಪಿತೃ ಆರೋಗ್ಯದ ಚಿಂತನೆ. ಹೊಸ ಉದ್ಯೋಗ ಸಿಗುವ ಸಾಧ್ಯತೆ ಹೆಚ್ಚಾಗಿದೆ, ನಿಮ್ಮ ಯೋಜನೆಗಳು ಸರಾಗವಾಗಿ ನಡೆಯಲಿವೆ, ಸಂಗಾತಿ ಮನೆ ಕಡೆಯಿಂದ ಉತ್ತಮ ಸಹಕಾರ ನಿರೀಕ್ಷಿಸಬಹುದು,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಹಣ ಮಾಲೀಕರಿಗೆ ಧನ ನಷ್ಟ,
ದಿನಸಿ ,ಸಿದ್ಧ ಉಡುಪು, ಬ್ಯೂಟಿ ಪಾರ್ಲರ್, ಹಣ್ಣು ಹಂಪಲ ವ್ಯಾಪಾರಿಗಳಿಗೆ ಉತ್ತಮ ಲಾಭ ಇದೆ. ಗೃಹಾಲಂಕಾರ ಸಾಮಗ್ರಿ ವ್ಯಾಪಾರಸ್ಥರಿಗೆ ಆದಾಯ ದ್ವಿಗುಣ ವಾಗಲಿದೆ.ವಿಶ್ರಾಂತಿ ಪಡೆಯಲು ರಜೆ ಪಡೆದುಕೊಳ್ಳುವಿರಿ. ಕುಟುಂಬದ ಸಮೇತ ಬೇರೆ ಊರಿಗೆ ಹೋಗುವಿರಿ. ಮೇಲಧಿಕಾರಿಗಳು ನಿಮ್ಮ ಎದುರಿಗೆ ಒಂದು ರೀತಿ,ಬೆನ್ನ ಹಿಂದೆ ಮತ್ತೊಂದು ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಭಾಸವಾಗುತ್ತದೆ. ನಿಮ್ಮಿಂದ ಎಲ್ಲರೂ ಕೆಲಸ ಮಾಡಿಕೊಳ್ಳುತ್ತಾರೆ. ಆದರೆ ಯಾರಿಂದಲೂ ತಮಗೆ ಕೃತಜ್ಞತೆ ಸಿಗಲಾರದು. ತಾವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರು ಬರಲಾರರು. ಪ್ರೇಮಿಗಳ ಸರಸ ಸಲ್ಲಾಪ ಗಳಿಂದ ಪ್ರಾಯಶ್ಚಿತ್ತ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಅವಕಾಶ ಸಿಗಲಿದೆ, ಸಹೋದರಿಯರಿಂದ ಪ್ರತಿಕ್ರಿಯೆ ಸಿಗಲಿದೆ, ಮದುವೆ ವಿಚಾರ ಪ್ರತಿಕ್ರಿಯೆ ಬರಲಿದೆ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಸಿದ್ದ ಉಡುಪು, ಕಿರಾಣಿ ಮತ್ತು ಪಾತ್ರೆ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ,ಆಸ್ತಿ ವಿಚಾರಕ್ಕಾಗಿ ಅಕ್ಕಪಕ್ಕದ ಮಾಲೀಕರ ಕಡೆಯಿಂದ ಕಿರಿಕಿರಿ ಸಂಭವ,ನಿಮ್ಮ ಸ್ವಂತ ಆಸ್ತಿ ವಿಚಾರದಲ್ಲಿ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬಲವಾಗಿ ಅನಿಸುತ್ತದೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಧಾರ್ಮಿಕ ಚಿಂತನೆಯಿಂದ ಮನಸ್ಸಿಗೆ ನೆಮ್ಮದಿ ದೇವದರ್ಶನ ಭಾಗ್ಯ ದೊರೆಯುತ್ತದೆ. ಇತರರ ಸಲುವಾಗಿ ಸಹಾಯ ಮಾಡಿ ನಿಮಗೆ ಕೆಟ್ಟ ಹೆಸರು ಬರುವ ಯೋಗ ಇದೆ. ನಿವೇಶನ ಖರೀದಿ ಅಡತಡೆ ಕಾಣುವಿರಿ. ಪಿತ್ರಾರ್ಜಿತ ಆಸ್ತಿ ವಿಚಾರಕ್ಕಾಗಿ ಕೋರ್ಟ್ ಮೆಟ್ಟಿಲು ಹತ್ತುವ ಪ್ರಸಂಗ. ಕಾನೂನು ಸಲಹೆ ಪಡೆದುಕೊಳ್ಳಿ. ಮಕ್ಕಳ ಮದುವೆ ವಿಚಾರಕ್ಕಾಗಿ ಆತ್ಮೀಯರ ಹತ್ತಿರ ಪ್ರಸ್ತಾಪ. ನವದಂಪತಿಗಳಿಗೆ ಸಂತಾನದ ಸಮಸ್ಯೆಯಾಗಲಿದೆ.
ಅವಶ್ಯಕತೆ ಅನುಗುಣವಾಗಿ ವಾಹನ ಚಲಾಯಿಸಿ ವೇಗ ನಿಯಂತ್ರಣ ಇರಲಿ. ಹಳೆಯ ಸಂಗಾತಿಗೆ ಜೀವನಾಂಶ ಕೊಡುವ ಪ್ರಸಂಗ ಬರಲಿದೆ. ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ ಸಿಗಲಿದೆ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಅಳಿಯನ ಹಟ ಸೋಮಾರಿತನ ದಿಂದಾಗಿ ಅವನ ಕುಟುಂಬ ಪ್ರಗತಿಗೆ ಮಾರಕ, ಮನೆಯಲ್ಲಿ ಸದಾ ಕಿರಿಕಿರಿ,
ದುಂದುವೆಚ್ಚ ಖರ್ಚಿನ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಸಂಗಾತಿಯಿಂದ ಸುಖಾಯೋಗ ಇದೆ. ಕುಟುಂಬದ ಎಲ್ಲಾ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಮುಖ್ಯವಾದ ದಾಖಲೆ- ಪತ್ರಗಳನ್ನು ಹುಡುಕುವಿರಿ. ಉಳಿತಾಯದ ಹಣವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಮದುವೆಗಾಗಿ ಎಲ್ಲ ಪ್ರಯತ್ನ ಮಾಡುವಿರಿ. ಅಳಿಯನ ನಡವಳಿಕೆ ಹಾಗೂ ಅವರ ಕುಟುಂಬ ಕಲಹಗಳಿಂದ ತುಂಬಾ ಬೇಸರ. ಸಿಮೆಂಟ್ ,ಕಬ್ಬಿಣ, ಮರಳು, ಹಿಟ್ಟಿಗೆ, ಗ್ರಾನೈಟ್ ವ್ಯಾಪಾರಸ್ಥರಿಗೆ ಆರ್ಥಿಕದಲ್ಲಿ ದ್ವಿಗುಣ ವಾಗಲಿದೆ. ಪ್ರೇಮಿಗಳ ಮದುವೆ ಚರ್ಚೆ ನಡೆಯಲಿದೆ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ದೇಹ ಕಾಂತಿಗಾಗಿ ಖರ್ಚು ಮಾಡಲಿದ್ದೀರಿ, ಹಣ ಸಮೃದ್ಧಿ, ನಿಮ್ಮ ಕುಟುಂಬದಲ್ಲಿ ಎಲ್ಲಾ ಹೆಣ್ಣುಮಕ್ಕಳು ಅನುಕೂಲದಿಂದ ಕುಟುಂಬ ನಡೆಸುವರು. ಪ್ರೇಮಿಗಳಿಗೆ ಮನಸ್ಸಿಗೆ ಸಮಾಧಾನ. ಸ್ತ್ರೀ ಸಂಘ ವ್ಯಾಪಾರಸ್ಥರಿಗೆ ಧನಲಾಭವಿದೆ. ಕೋರ್ಟ್ ಕೇಸು ಮುಂದೂಡುವ ಸಂಭವ. ಕೆಲವೊಮ್ಮೆ ದಾಂಪತ್ಯದಲ್ಲಿ ಕಿರಿಕಿರಿ ಸಂಭವ. ನವದಂಪತಿಗಳಿಗೆ ಸಂತಾನ ಸಮಸ್ಯೆ ಕಾಣಲಿದೆ. ಮೇಲಾಧಿಕಾರಿ ಜೊತೆ ಮಾತನಾಡುವಾಗ ಮಾತಿನಲ್ಲಿ ಎಚ್ಚರವಿರಲಿ.ವಿದೇಶ ಪ್ರಯಾಣ ಮಾಡುವ ಸಿದ್ಧತೆ. ಸರಕಾರಿ ನೌಕರಿ ಭಾಗ್ಯ ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ. ನೀವು ರೂಪಿಸಿರುವ ಯೋಜನೆಗಳು ಪೂರ್ಣಗೊಳ್ಳಲು ಸ್ನೇಹಿತರು- ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಸ್ತ್ರೀಯರ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆಗಳನ್ನು ಇಡಿ. ಗರ್ಭಿಣಿಯರು ಜಾಗೃತಿವಹಿಸಿ. ನಿಮ್ಮ ನೇರ ಮಾತಿನಿಂದ ನಿಮ್ಮ ಮಾತಿಗೆ ಬೇರೆ ಅರ್ಥ ಕಲ್ಪಿಸಿ, ವರ್ಚಸ್ಸಿಗೆ ಧಕ್ಕೆ ಮಾಡಬಹುದು.
ಪ್ರೀತಿ ಸರಸ-ಸಲ್ಲಾಪ ಗಳಿಂದ ವೇದನೆ. ಆರೋಗ್ಯದಲ್ಲಿ ಏರುಪೇರು ಸಂಭವ, ಕೆಲವೊಮ್ಮೆ ನಡೆಯುವ ಅಚಾತುರ್ಯ ನಿರ್ಧಾರಗಳಿಂದ ನಷ್ಟ ಅನುಭವಿಸುವಿರಿ, ಆರ್ಥಿಕವಾಗಿ ಸಂಜೆಯ ವೇಳೆಗೆ ನಿಮ್ಮ ನಿರೀಕ್ಷೆ ಕೈಸೇರಲಿದೆ. ಹೊಸ ಯೋಜನೆಯ ಪ್ರಾರಂಭದಿಂದ ನಿಮ್ಮ ಆರ್ಥಿಕ ಸಂಕಷ್ಟಗಳು ಪರಿಹಾರವಾಗಲಿವೆ. ಸಂಗಾತಿಯು ನಿಮ್ಮ ಕಷ್ಟನಷ್ಟಗಳಿಗೆ ಸಹಭಾಗಿಯಾಗಿ ಜೀವನಪೂರ್ತಿ ಇರುವಳು. ಮಾತಾಪಿತೃ ಗಳಿಗೆ ಹಾರೈಕೆ ಮಾಡಲಿದ್ದೀರಿ. ವಿವಾಹದ ಯೋಗ ಕೂಡಿ ಬರಲಿದೆ. ಶತ್ರುಗಳ ಉಪಟಳ ಕಡಿಮೆಯಾಗುವುದು. ಹಳೆಯ ಘಟನೆಗಳನ್ನು ನೆನೆಯುತ್ತ ಕೊರಗದಿರಿ ಮುಂದಿನ ಭವಿಷ್ಯ ನೋಡಿರಿ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ, ಅದ್ಭುತ ಆಲೋಚನೆಗಳು ಬರುವುದು, ಆರ್ಥಿಕ ವ್ಯವಸ್ಥೆ ಸರಿಯಾಗುವುದು, ಮಕ್ಕಳಿಂದ ಮನೆಯಲ್ಲಿ ಸಂತಸದ ವಾತಾವರಣ, ಕೆಲವರಿಗೆ ಸರಕಾರಿ ಉದ್ಯೋಗ ಸಿಗುವ ಅವಕಾಶ ಇದೆ.
ಇತರರ ವಿಚಾರದಲ್ಲಿ ಭಾಗವಹಿಸ ಬೇಡಿ . ಕಾಯಕದಲ್ಲಿ ತುಂಬ ಆಸಕ್ತಿ ತೋರಿಸುತ್ತೀರಿ. ಅಗತ್ಯ ಕೆಲಸಗಳು ಮೊದಲು ಮಾಡಿಮುಗಿಸಿ. ಉದ್ಯೋಗದಲ್ಲಿ ಬಿಡುವಿಲ್ಲದಷ್ಟು ಕೆಲಸ ಬರಬಹುದು. ಆದ್ಯತೆ ಮೇಲೆ ಒಂದೊಂದಾಗಿ ಕೆಲಸ ಮಾಡಿ, ಮುಗಿಸಿ, ಇದರಿಂದ ಮೇಲಾಧಿಕಾರಿಗಳ ಪ್ರಶಂಸೆಗೆ ಭಾಗ್ಯ .ನಿರಂತರ ಕೆಲಸದಿಂದ ಆಯಾಸ ಆಗಿ, ವಿಶ್ರಾಂತಿ ಪಡೆಯುವುದಕ್ಕೆ ಮನಸ್ಸು ಬಯಸುತ್ತದೆ. ತಲೆ ನೋವು, ಕಣ್ಣಿನ ಸಮಸ್ಯೆ ಕಾಣಿಸಿಕೊಂಡಲ್ಲಿ ಕೂಡಲೇ ವೈದ್ಯರನ್ನು ಭೇಟಿಯಾಗಿ. ಆಗಾಗ ನಿಮ್ಮ ಶರೀರದಲ್ಲಿ ಆರೋಗ್ಯದ ಸಮಸ್ಯೆ ಕಾಡಲಿದೆ, ಎಲ್ಲಾ ವೈದ್ಯಕೀಯ ತಪಾಸಣೆ ಮಾಡಿದರು ಯಾವುದೇ ಕಾಯಿಲೆ ಇಲ್ಲ ಎಂದು ರಿಪೋರ್ಟ್ ಬರುತ್ತದೆ . ಆದರೆ ನಿಮ್ಮ ಮನಸ್ಸಲ್ಲಿ ಆರೋಗ್ಯದ ಗೊಂದಲದಿಂದ ನರಳುವಿರಿ. ಮಕ್ಕಳ ಮದುವೆ ಚಿಂತನೆ ಕಾಡಲಿದೆ. ಪತಿ-ಪತ್ನಿ ಮಧ್ಯೆ ಪದೇಪದೇ ಭಿನ್ನಾಭಿಪ್ರಾಯ ಮೂಡುವುದು. ಸಂಗತಿಗಳ ಮಧ್ಯೆ ಮದುವೆ ಕಾರ್ಯ ಅನುಮಾನ.
ನಿಮ್ಮ ದಾರಿಯನ್ನು ತಪ್ಪಿಸಲು ಬರುವವರೇ ದಾರಿತಪ್ಪಿ ಹೋಗುವವರು. ಮಾಲಕರು ನಿಮ್ಮ ಮೇಲೆ ತುಂಬಾ ವಿಶ್ವಾಸ ಇಟ್ಟಿರುವವರು ಅದನ್ನು ದುರುಪಯೋಗ ಪಡಿಸಿ ಕೊಳ್ಳ ಬೇಡಿ ನಂಬಿಕೆ ದ್ರೋಹ ಮಾಡಬೇಡಿ. ಸಂಗಾತಿಯೊಡನೆ ಮನರಂಜನೆ ಮತ್ತು ಮೋಜಿನ ಒಂದು ದಿನ ಕಳೆಯಬಹುದು. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಸಂಗಾತಿ ಜೊತೆಗಿರಿ ಮದುವೆ ಮಾಡಿಕೊಳ್ಳಿ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ4 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


