ನಿತ್ಯ ಭವಿಷ್ಯ
ಈ ರಾಶಿಯವರಿಗೆ ರಾಜ ಸನ್ಮಾನ! ಉತ್ತಮ ಫಲ! ಪ್ರಭಾವಿ ವ್ಯಕ್ತಿಗಳಿಂದ ಧನಲಾಭ! ನೂತನ ವ್ಯವಹಾರ ಕಾರ್ಯದಲ್ಲಿ ಆಸಕ್ತಿ! ಮದುವೆ ವಿಳಂಬ ಸಾಧ್ಯತೆ! ಭಾನುವಾರ ರಾಶಿ ಭವಿಷ್ಯ-ಜೂನ್-20,2021
ಗಂಗಾ ದಶಹರ
ಸೂರ್ಯೋದಯ: 05:52 AM, ಸೂರ್ಯಸ್ತ: 06:46 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ದಶಮೀ ( 16:21 )
ನಕ್ಷತ್ರ: ಚಿತ್ರ ( 18:49 )
ಯೋಗ: ಪರಿಘ ( 20:58 )
ಕರಣ: ಗರಜ ( 16:21 )
ವಣಿಜ ( 26:59 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಮೇಷ ರಾಶಿ:
ಕುಟುಂಬದಲ್ಲಿ ಮತ್ತು ವೃತ್ತಿರಂಗದಲ್ಲಿ ಸೌಜನ್ಯ ಸಭ್ಯತೆಯಿಂದ ನಿಮ್ಮ ಕೆಲಸ ಕಾರ್ಯಗಳು ನಿಭಾಯಿಸುವಿರಿ. ಹಣಗಳಿಕೆಯ ಮೂಲ ಹುಡುಕುವಿರಿ. ನೀವು ಆರ್ಥಿಕ ನಷ್ಟವಾದ ಉದ್ಯಮದಲ್ಲಿ ಹಣಕಾಸು ಲಾಭ ತರುವ ಅದ್ಭುತವಾದ ಪ್ರಯೋಗ ಮಾಡುವಿರಿ. ಪ್ರತಿಯೊಂದು ಕಾರ್ಯರೂಪ ಸವಾಲಾಗಿ ಸ್ವೀಕರಿಸುವಿರಿ. ಶತ್ರುಗಳನ್ನು ಬಗ್ಗುಬಡಿಯುವ ಕಾರ್ಯರೂಪ ಮಾಡುವಿರಿ, ಅಗತ್ಯವಿದ್ದರೆ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ. ನಿಮ್ಮ ಹಿತೈಸಿಗಳು ನಿಮ್ಮ ಸಹಾಯಕ್ಕೆ ಬರಲಿದ್ದಾರೆ. ಪ್ರೀತಿಯ ವಿಚಾರದಲ್ಲಿ ಏಳುಬೀಳುಗಳನ್ನು ಎದುರಿಸುವ ಸಾಮರ್ಥ್ಯ ನಿಮ್ಮಲ್ಲಿದೆ. ಇಂದು ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತ್ಯುತ್ತರ ಸಿಗಲಿದೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಬಯಸಿದ ಸ್ಥಳಕ್ಕೆ ವರ್ಗಾವಣೆ ಆಗದೆ ಇರಬಹುದು. ಕಠಿಣ ಪ್ರಯತ್ನದಿಂದ ಮುಂದುವರೆಯಲು ರಾಜಕೀಯದಲ್ಲಿ ಯಶಸ್ಸು ಸಿಗದೇ ಇರಬಹುದು. ಜನರಿಗಾಗಿ ಮಾಡಿರುವ ಖರ್ಚು ಒಂದೇ ಒಂದು ಸಲ ಲೆಕ್ಕ ಮಾಡಿದರೆ ಅಬ್ಬಾ! ಎನಿಸುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ನೀವು ವಿಪರೀತ ಹಿತೈಷಿಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಿದಾಗ ಅಪಸ್ವರ ಸೃಷ್ಟಿ. ಕೂಡಿಟ್ಟಿರುವ ಹಣ ಒಂದು ವ್ಯಾಪಾರ ಪ್ರಾರಂಭಿಸಿದರೆ ನಿಮಗೆ ಒಳಿತು. ಹೈನುಗಾರಿಕೆ, ಕೋಳಿ ಫಾರಂ, ಮೇಕೆ ಫಾರಂ, ಹಾರ್ಡ್ವೇರ್ ಉದ್ಯಮದಲ್ಲಿ ಪ್ರಗತಿ ಕಾಣುವಿರಿ. ಹಣದ ಒಳಹರಿವು ಹೆಚ್ಚಾಗಲಿದೆ. ಸಾಲದಿಂದ ಮುಕ್ತಿ ಸಾಧ್ಯತೆ. ನಿಮ್ಮ ಆಕರ್ಷಕ ಮೈಕಾಂತಿ ಮತ್ತು ಮೃದು ಸ್ವಭಾವ ಸಂಗಾತಿಗೆ ಆಕರ್ಷಿತವಾಗುವುದು. ಕೆಲಸದಲ್ಲಿ ನಿಮ್ಮ ಯಶಸ್ಸಿನ ಸಾಧನೆಗೆ ಅಡ್ಡಗೋಡೆಯಾಗುವ ವಿರೋಧಿಗಳು ದೂರ ಸರಿಯುವರು. ಪ್ರತಿಯೊಂದು ಕಾರ್ಯ ಕೆಲಸದಲ್ಲಿ ನಾಗಾಲೋಟ ಪ್ರಗತಿಯಾಗಲಿದೆ. ಮದುವೆ ಕಾರ್ಯ ಸರಳ ರೀತಿಯಲ್ಲಿ ಚರ್ಚೆ. ಕೆಲವರಿಗೆ ಅನಿರೀಕ್ಷಿತ ಸಂದೇಶ ಬಂದು ಕುಟುಂಬದಲ್ಲಿ ಸಂತೋಷದ ವಾತಾವರಣ. ನಿಮ್ಮ ಚೈತನ್ಯ ಇಮ್ಮಡಿ ಆಗಲಿದೆ. ನಿಮ್ಮ ಹಣಕಾಸು ದ್ವಿಗುಣವಾಗಲಿದೆ. ಸಂಗಾತಿ ಜೊತೆ ಮದುವೆ ಆಗುವ ನಿಮ್ಮ ಕಾರ್ಯತಂತ್ರ ಯಶಸ್ವಿಯಾಗುವುದು. ಸೇಡಿನ ಮನಸ್ಸು ಎಂದು ಬೇಡ, ಶಾಂತಿ ಮತ್ತು ಕ್ಷಮೆ ಯಾವತ್ತೂ ಮನದಲ್ಲಿರಲಿ. ಕಣ್ಣು ದೃಷ್ಟಿಗಳ ಬಗ್ಗೆ ಜಾಗ್ರತೆ ಇರಲಿ, ಒಂದೇ ಒಂದು ಸಾರಿ ತಪಾಸಣೆ ಮಾಡಿಸಿ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇ ಪದೇ ಕಾಣಿಸಲಿದೆ, ವೈದ್ಯರ ಸಲಹೆ ಪಡೆಯುವುದು ಉತ್ತಮ. ನಿಂತಿರುವ ಕಟ್ಟಡ ಮರುಚಾಲನೆ. ಬಹುದಿನದ ಕನಸು ನಿಮ್ಮ ಕುಟುಂಬಕ್ಕೆ ಸುದ್ದಿ ಬರಲಿದೆ, ಇದರಿಂದ ಇಡೀ ಕುಟುಂಬ ಹರ್ಷೋದ್ಗಾರ ಆಚರಣೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ದೂರದ ಸಂಬಂಧಿ ಇಂದ ಒಂದು ಅನಿರೀಕ್ಷಿತ ಸಂದೇಶ ಇಡೀ ಕುಟುಂಬ ದುಃಖ ತೃಪ್ತ. ದಾಂಪತ್ಯದಲ್ಲಿ ಮೇಲಿಂದಮೇಲೆ ಸಂಘರ್ಷ ಆಗಲಿದೆ, ಇದಕ್ಕೆ ಕಾರಣವೇನು? ಪ್ರೇಮಿಗಳಿಗಾಗಿ ಒಂದು ಶುಭ ಸುದ್ದಿ, ಸಂಗಾತಿಯ ಮುನಿಸು ಮಾಯವಾಗಿ ಸಂತೋಷವಾಗಿರಲು ಯಶಸ್ವಿಯಾಗುತ್ತೀರಿ. ವೃತ್ತಿ ಕ್ಷೇತ್ರದಲ್ಲಿ ಚೈತನ್ಯದಿಂದ ಕೆಲಸ ನಿರ್ವಹಿಸುವಿರಿ. ಕಿರಿಯ ಸಹೋದರನಿಂದ ಮನೆಯಲ್ಲಿ ಅಶಾಂತಿ, ದುಷ್ಟ ಜನರ ಸಹವಾಸದಿಂದ ನ್ಯಾಯಾಲ ಮೊರೆ ಹೋಗುವ ಸಾಧ್ಯತೆ. ಸಾಲದ ಭಯ ಮತ್ತು ಆತಂಕ ನಿಮ್ಮನ್ನು ಕಾಡಲಿದೆ. ಸ್ಥಿರಾಸ್ತಿ ಮಾರಾಟ ವಿಳಂಬ ಸಾಧ್ಯತೆ. ಕೆಲವರು ಊರು ಬದಲಾವಣೆ ಬಯಸುವರು. ದಂಪತಿಗಳಿಗೆ ಹೊಸ ಸದಸ್ಯ ಸೇರ್ಪಡೆ. ಕೆಲಸದಲ್ಲಿ ಹೆಚ್ಚಿನ ಒತ್ತಡ, ರಜೆ ಪಡೆದು ಪ್ರವಾಸ ಮಾಡುವ ಸಾಧ್ಯತೆ. ಅಧಿಕಾರಿ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ಪರಿಹಾರಕ್ಕಾಗಿ ಕರೆ ಮಾಡಿರಿ. ಮದುವೆಗಾಗಿ ಕಾಯುತ್ತಿದ್ದೀರಿ, ಯಾವುದು ಹೊಂದಾಣಿಕೆಯಾಗುತ್ತಿಲ್ಲ ಎಂಬ ವೇದನೆ. ರಾಜಕೀಯ ರಂಗದಲ್ಲಿ ಎಷ್ಟೇ ಪ್ರಯತ್ನಿಸಿದರೂ ಯಶಸ್ಸಿನ ಚಿಂತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ:
ಕಳೆದುಕೊಂಡಿರುವ ಕುಟುಂಬ ಸದಸ್ಯರ ನೆನಪು ಕಾಡಲಿದೆ, ಅವರ ಸವಿನೆನಪಿಗಾಗಿ ಆಶ್ರಮದಲ್ಲಿ ಅನ್ನದಾನ ಮಾಡುವ ಯೋಚನೆಲ್ಲಿದ್ದೀರಿ. ಸಂಗಾತಿಯ ನಡೆ ಕೆಲವು ಸಂದರ್ಭಗಳಲ್ಲಿ ನಿಮಗೆ ಅಹಿತಕರವೆನಿಸದಬಹುದು.
ಪತ್ನಿ ಮತ್ತು ಸಂಗಾತಿ ಸಮತೋಲನ ಕಾಯ್ದುಕೊಳ್ಳಬೇಕು, ನಿಮ್ಮ ನಿಜಬಣ್ಣ ಹೊರಬೀಳಲಿದೆ. ರಾಜಕೀಯ ಆಶಾಭಾವನೆ ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ಸಂಗಾತಿಗಾಗಿ ಸಂಜೆ ಆಯೋಜಿಸಿ. ನೀವು ಇಂದು ಸಮಾಜದಲ್ಲಿ ಯಾರೆಂಬುದನ್ನು ವ್ಯಕ್ತಪಡಿಸಲು ಒಳ್ಳೆಯ ಸಮಯ. ಬೇರೆಯವರ ಗಾಳಿ ಮಾತಿಗೆ ಮಾನ್ಯತೆ ನೀಡಬೇಡಿ. ಮಕ್ಕಳ ಅನಾರೋಗ್ಯ ನಿಮ್ಮನ್ನು ಕಾಡುವುದು, ತಕ್ಷಣ ಗಮನ ನೀಡುವ ಅಗತ್ಯವಿದೆ. ಉದ್ಯೋಗದಲ್ಲಿನ ಉದಾಸೀನತೆ ಸಮಸ್ಯೆಯನ್ನು ಉಲ್ಬಣಗೊಳಿಸುವುದು. ಜಂಟಿ ಯೋಜನೆ, ಪಾಲುದಾರಿಕೆ ಇಂದ ತೊಂದರೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು. ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ. ಪದೇಪದೇ ಎದೆ ನೋವು ಕಾಣಿಸುವುದು. ಕಾಯಿಲೆ ಬಗ್ಗೆ ಹೆಚ್ಚು ಮಾತನಾಡಿದಷ್ಟು ಅದು ಇನ್ನೂ ಉಲ್ಬಣಗೊಳ್ಳುವುದು. ನೀವು ಕೆಲಸದಲ್ಲಿ ತೊಡಗಿದರೆ ಒಳ್ಳೆದು. ಮಧ್ಯಪಾನ ಧೂಮಪಾನ ಮಾಡಿದಷ್ಟು, ಗಳಿಸಿರುವ ಹಣ ಆಸ್ಪತ್ರೆಗೆ ಖರ್ಚು ಭರಿಸುವಿರಿ. ಹಿರಿಯರ ಆಶೀರ್ವಾದದಿಂದ ಹೊಸ ಉದ್ಯೋಗ ಪ್ರಾರಂಭಿಸುವಿರಿ. ನೀವು ಬಹಳ ಹಿಂದೆ ಆರಂಭವಾದ ಒಂದು ಯೋಜನೆ ಇಂದು ಮರುಚಾಲನೆ ಭಾಗ್ಯ ಸಿಗಲಿದೆ. ಪ್ರೇಮಿಯ ಪ್ರೀತಿಯಿಂದ ನಿಮಗೆ ತೃಪ್ತಿ ಸಾಕಷ್ಟು ಸಿಗುತ್ತದೆ. ತುರ್ತುಪರಿಸ್ಥಿತಿ ಸಂಭವ ಹಣಕಾಸಿನ ಬಗ್ಗೆ ಕಾಳಜಿವಹಿಸಿ. ಸಂಬಂಧಿಗಳು ಇಂದು ನಿಮ್ಮ ಮನೆಗೆ ಶುಭ ಸಮಾಚಾರ ತಿಳಿಸಲು ಬರುವರು. ವಿಚ್ಛೇದನ /ವಿಧವೆ ಮಕ್ಕಳ ಮದುವೆ ಚರ್ಚೆ ಸಂಭವ. ಪಕ್ಕದ ಆಸ್ತಿ ಖರೀದಿ ಸಂಭವ. ಬಹುದಿನದ ಕನಸು ಹತ್ತಿರ ಬರಲಿದೆ. ಸುಂದರವಾದ ಮನೆ ಕಟ್ಟುವ ವಿಚಾರ ಪ್ರಸ್ತಾಪ. ಶಿಕ್ಷಕರ ಮಕ್ಕಳ ಮದುವೆ ಚರ್ಚೆ ಪ್ರಸ್ತಾಪ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಅತಂತ್ರ ಸಂಭವ. ದಂಪತಿಗಳಿಗೆ ಸಂತಾನದ ಚಿಂತನೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:
ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು. ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ, ಭವಿಷ್ಯದ ಬಗ್ಗೆ ದೀರ್ಘಾಲೋಚನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ನಿಮ್ಮ ಜೀವನ ಏಕಾಂಗಿತನದ ಹೋರಾಟ .ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು .ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ. ಚಿನ್ನಾಭರಣಗಳ ಖರೀದಿ. ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.
ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷ ನಿಮ್ಮದಾಗಲಿದೆ.ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ. ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್ ನವರಿಗೆ ಲಾಭ ಆಗಲಿದೆ. ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


