ದಿನದ ಸುದ್ದಿ
ಮಂಗಳವಾರ- ರಾಶಿ ಭವಿಷ್ಯ ನವೆಂಬರ್-8,2022 : ಚಂದ್ರ ಗ್ರಹಣದಿಂದ ಯಾವ ರಾಶಿಗೆ ಶುಭ ಯಾವ ರಾಶಿಗೆ ಅಶುಭ ?
ಚಂದ್ರ ಗ್ರಹಣದಿಂದ ಯಾವ ರಾಶಿಗೆ ಶುಭ ಯಾವ ರಾಶಿಗೆ ಅಶುಭ ?
ಮಂಗಳವಾರ- ರಾಶಿ ಭವಿಷ್ಯ ನವೆಂಬರ್-8,2022
ಚಂದ್ರ ಗ್ರಹಣ ಪೂರ್ಣ
ಸೂರ್ಯೋದಯ: 06:17 ಏ ಎಂ, ಸೂರ್ಯಾಸ್ತ : 05:42 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತಿಕ ಮಾಸ,ಶರತ್ ಋತು , ಶುಕ್ಲ ಪಕ್ಷ, ದಕ್ಷಿಣಾಯಣ
ತಿಥಿ: ಹುಣ್ಣಿಮೆ 04:31 ಪಿ ಎಂ ವರೆಗೂ, ನಂತರ ಪಾಡ್ಯ
ನಕ್ಷತ್ರ: ಭರಣಿ 01:39 ಏ ಎಂ , ದಿನಪೂರ್ತಿ
ಯೋಗ: ವ್ಯತೀಪಾತ 09:46 ಪಿ ಎಂ ವರೆಗೂ , ವರಿಯಾನ್
ಕರಣ: ಬವ 04:31 ಪಿ ಎಂ ವರೆಗೂ , ಬಾಲವ 04:50 ಏ ಎಂ ,
ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ1 0:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ
ಅಮೃತಕಾಲ: 08:38 ಪಿ ಎಂ ನಿಂದ 10:19 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:37 ಏ ಎಂ ನಿಂದ 12:23 ಪಿ ಎಂ ವರೆಗೂ
ಮೇಷ ರಾಶಿ: ಪಿ ಜಿ ನಿಧಾನಗತಿಯ ಆರ್ಥಿಕ ಚೇತರಿಕೆ,ಖಾನಾವಳಿ ನಡೆಸುವವರಿಗೆ ಆರ್ಥಿಕ ಚೇತರಿಕೆ,ಈ ರಾಶಿಯವರಿಗೆ ಈ ಬಾರಿ ಬಂಪರ್ ಕೊಡುಗೆ,ಗುತ್ತಿಗೆ ಆಧಾರಿತ ಉದ್ಯೋಗಿಗಳಿಗೆ ಸಿಹಿಸುದ್ದಿ, ತಡೆಹಿಡಿದ ಎಲ್ಲಾ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ವಿ ಕಾಣುವ ಸೌಭಾಗ್ಯ ಕೂಡಿಬಂದಿದೆ,ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭಫಲವನ್ನು ಖಚಿತವಾಗಿ ಪಡೆದುಕೊಳ್ಳುವಿರಿ. ವ್ಯಾಪಾರ ವಹಿವಾಟದಲ್ಲಿ ಗಣನೀಯ ಏರಿಕೆ. ಭೂಮಿ ಖರೀದಿ ಅಥವಾ ಭೂಮಿ ಮಾರಾಟ ಬಯಸುವರಿಗೆ ಯಶಸ್ಸು. ಮನೆ ಕಟ್ಟಡ ಸುಗಮವಾಗಲಿದೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಶುಭ ಮಂಗಳ ಕಾರ್ಯ ಜರುಗುವುದು. ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಹೋದರ ಸಹೋದರಿಯರ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಮಾಯವಾಗಿ ಎಲ್ಲರೂ ಒಂದಾಗುವುದು. ಸಂತಾನಫಲ ಬಯಸುವವರಿಗೆ ಸಿಹಿಸುದ್ದಿ ಭಾಗ್ಯ. ಮುನಿಸಿಕೊಂಡು ಹೋಗಿರುವ ಪತ್ನಿ ಮರಳಿ ಗಂಡನ ಮನೆಗೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಕಾಂಡಿಮೆಂಟ್ಸ್, ಸ್ವೀಟ್ ಬೇಕರಿ ಫಾಸ್ಟ್ ಫುಡ್ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ,ನಿಮ್ಮ ರಾಶಿಗೆ ವ್ಯಾಪಾರದಲ್ಲಿ ಚೇತರಿಕೆ, ಸಾಲದಿಂದ ಋಣಮುಕ್ತಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಸಂಭವ, ಹೊಸ ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಹಣಕಾಸು ಸಹಾಯ ಸಿಗಲಿದೆ, ನಿಮ್ಮ ವ್ಯಾಪಾರ ಬೇರೆ ನಗರದಲ್ಲಿ ವಿಸ್ತಾರದ ಚಿಂತನೆ, ಪ್ರೇಮಿಗಳು ಮರಳಿ ಒಂದಾಗುವರು, ವೀಸಾ ಕೈಸೇರಲಿದೆ, ವಿಧವಾ ಅಥವಾ ವಿಚ್ಛೇದನ ಪಡೆದ ಹೆಣ್ಣು ಮಕ್ಕಳ ಮರು ಮದುವೆ, ನಿವೇಶನ ಖರೀದಿ ಸುವ ಭಾಗ್ಯ, ಶಿಕ್ಷಕರಿಗೆ ಪ್ರಮೋಷನ್ ಭಾಗ್ಯ, ವೈದ್ಯಕೀಯ ಕ್ಷೇತ್ರದಲ್ಲಿ ಇರುವರಿಗೆ ಮಾನಸಿಕ ಖಿನ್ನತೆ ಮಾಯವಾಗಿ ಹೊಸ ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸುವಿರಿ, ಸರ್ಕಾರದ ಪುರಸ್ಕಾರ ಸಿಗುವ ಭಾಗ್ಯ, ಮನೆ ಕಟ್ಟಡ ಪ್ರಾರಂಭ ಮಾಡಿದರೆ ಒಳಿತು, ಗಾರ್ಮೆಂಟ್ಸ್, ಹೋಟೆಲ್, ಕಿರಾಣಿ ,ಸ್ಟೇಷನರಿ, ಹಾರ್ಡ್ವೇರ್ ಮಾಲಕರಿಗೆ ಉತ್ತಮ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ದಂಪತಿಗಳಲ್ಲಿ ಸಮಸ್ಯೆ ಉಲ್ಬಣ ಸಾಧ್ಯತೆ,ಆರ್ಥಿಕ ನಷ್ಟದಿಂದ ವೇದನೆ ಪಡುತ್ತಿದ್ದೀರಿ, ಆದರೆ ಈಗ ಹಣಕಾಸಿನ ವ್ಯವಹಾರದಲ್ಲಿ ಚೇತರಿಕೆ ಆಗಲಿದೆ. ಸಾಲ ಹಂತಹಂತವಾಗಿ ತೀರಿಸಲಿದ್ದೀರಿ. ರೋಗಾಣುಗಳು ಮಾಯವಾಗಿ ಆರೋಗ್ಯದಲ್ಲಿ ನವಚೇತನ. ಹಳೆಯ ಮನೆಯನ್ನು ಹೊಸ ಮನೆ ತರಹ ವಾಸ್ತು ಪ್ರಕಾರ ಬದಲಾಯಿಸುವಿರಿ. ಜಮೀನು ಖರೀದಿಸುವ ಯೋಚನೆ. ಕೃಷಿ ಪದವಿ, ತಂತ್ರಜ್ಞಾನ ಪದವಿ ಪಡೆದವರಿಗೆ ಸೂಕ್ತ ಉದ್ಯೋಗ ಸಿಗಲಿದೆ. ಮದುವೆ ನಿರಾಕರಿಸಿದವರು ಇಂದು ಮದುವೆಗೆ ಒಪ್ಪಲಿದ್ದಾರೆ. ನ್ಯಾಯಾಲಯದ ತೀರ್ಪು ನಿಮ್ಮಂತ ಆಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದವರಿಗೆ ನಿಮ್ಮ ಶಕ್ತಿ ಸಾಮರ್ಥ್ಯ ಬಹಿರಂಗವಾಗಲಿದೆ, ಹೆಚ್ಚಿನ ಜವಾಬ್ದಾರಿ, ವೇತನದ ತಾರತಮ್ಯ ನಿವಾರಣೆಯಾಗಲಿದೆ. ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ವೇತನ ಸಿಗಲಿದೆ. ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುವ ಎಲ್ಲಾ ಕಾರ್ಮಿಕ ವರ್ಗದವರಿಗೆ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ, ಅಲ್ಲಿ ಮುಂದುವರೆಯಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಕಾಂಕ್ಷಿಗಳಿಗೆ ಆರ್ಥಿಕದಲ್ಲಿ ಚೇತರಿಕೆ, ಉನ್ನತ ಪದವಿ, ಹೊಸ ಉದ್ಯೋಗ ಕೂಡ ಸಿಗುವ ಭಾಗ್ಯ. ಬಹುದಿನಗಳಿಂದ ಯೋಚಿಸುತ್ತಿದ್ದ ಮದುವೆ ಕಾರ್ಯ ಹಠಾತ್ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಭೂವ್ಯವಹಾರ ಸಂಬಂಧಿಸಿದ ಕಾನೂನು ಮೆಟ್ಟಿಲು ಹತ್ತುವ ಪ್ರಸಂಗ,ನಿಮ್ಮ ರಾಶಿಗೆ ಕೆಲವೊಂದು ಸಮಸ್ಯೆಗಳನ್ನು ಎದುರಾಗಬಹುದು. ವ್ಯಾಪಾರದಲ್ಲಿ ಆರ್ಥಿಕ ಹಿನ್ನಡೆ, ಮದುವೆ ವಿಳಂಬ, ಆಸ್ತಿ ಮಾರಾಟದಲ್ಲಿ ಅಥವಾ ಖರೀದಿಯಲ್ಲಿ ನಿರಾಸೆ, ಸಾಲ ಪಡೆಯುವುದರಲ್ಲಿ ವಿಫಲ, ವಿದೇಶ ಪ್ರವಾಸ ತಾಂತ್ರಿಕ ದೋಷದಿಂದ ನಿರಾಸೆ, ಸಂತಾನಕ್ಕಾಗಿ ಎಷ್ಟೇ ವೈದ್ಯರ ಸಲಹೆ ಪಡೆದರು ಕೂಡ ನಿರಾಸೆ, ಯಾವುದಾದರೂ ಹೊಸ ಉದ್ಯಮ ಪ್ರಾರಂಭ ಮಾಡಲು ಘಳಿಗೆ ಮತ್ತು ಸಹಕಾರ ಕೂಡಿ ಬರುತ್ತಿಲ್ಲ ಎಂಬ ವೇದನೆ, ಸಾಲಗಾರರ ಪದೇ ಪದೇ ಕಿರಿಕಿರಿ, ವ್ಯಾಪಾರದಲ್ಲಿ ನಷ್ಟ, ಆರೋಗ್ಯದಲ್ಲಿ ಬಾಧೆ, ಕುಟುಂಬದಲ್ಲಿ ಕಲಹ, ಆಸ್ತಿ ವಿಚಾರಕ್ಕಾಗಿ ಮನಸ್ತಾಪ, ಪ್ರೇಮಿಗಳ ಸರಸ ಸಲ್ಲಾಪಗಳಿಂದ ವೇದನೆ, ಮದುವೆ ಅಡತಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಪಾಲುದಾರಿಕೆ ವ್ಯವಹಾರಗಳಲ್ಲಿ ಅಡಚಣೆ ಸಂಭವ,ರಾಶಿಗೆ ಶುಭ ಫಲ ನಿರೀಕ್ಷಣೆ ಮಾಡುವಿರಿ. ಪ್ರೇಮಿಗಳ ಮಂದಹಾಸ ಮಾಯವಾಗಿ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ, ರಾಜಕಾರಣಿಗಳಿಗೆ ಹಾಗೂ ಅಧಿಕಾರ ವರ್ಗದವರಿಗೆ ಉನ್ನತ ಸ್ಥಾನ ಸಿಗುವ ಭಾಗ್ಯ, ಗುತ್ತಿಗೆ ಆಧಾರ ಉದ್ಯೋಗಿಗಳಿಗೆ ಕೆಲಸದಲ್ಲಿ ಖಾಯಂ ಆಗುವ ಸೂಕ್ತ ಸಮಯ ಬಂದಿದೆ, ಅರ್ಧಕ್ಕೆ ನಿಂತಿದ್ದ ಕಟ್ಟಡ ಮರುಚಾಲನೆ, ಕಂಕಣ ಭಾಗ್ಯ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ, ಶತ್ರುಗಳು ಮಿತ್ರರಾಗುವ ದಿನ ಆದರೂ ಜಾಗ್ರತೆ ಇರಲಿ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ಮದುವೆಯ ಅಡತಡೆ ನಿವಾರಣೆಯಾಗಿ ಮದುವೆ ದಿನಾಂಕ ನಿಶ್ಚಿತ ಮಾಡುವಿರಿ, ಶಿಕ್ಷಕರು ಹೊಸ ಜಮೀನು ನಿವೇಶನ ಖರೀದಿಸುವಿರಿ, ನರ್ಸಿಂಗ್, ವೈದ್ಯರಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ, ನಿಮ್ಮ ಆರೋಗ್ಯದಲ್ಲಿ ಚೇತರಿಕೆ, ಶಸ್ತ್ರಚಿಕಿತ್ಸೆ ಆಗುವುದು ತಪ್ಪಿ ಔಷಧಗಳ ಮೂಲಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಪಾಲುದಾರಿಕೆ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ,ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ-ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ನಿಮ್ಮ ವ್ಯಾಪಾರದಲ್ಲಿ ಧನಲಾಭವಿದೆ,ನಿಮ್ಮ ರಾಶಿಯವರಿಗೆ ಹೊಸ ಚೇತನ ಪಡೆಯಿರಿ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಕುಟುಂಬ ಕಲಹಗಳು ಕಾನೂನು ಸಮಸ್ಯೆ ಎದುರಿಸಬೇಕಾದೀತು,ನಿಮ್ಮ ರಾಶಿಯವರಿಗೆ
ವಿದೇಶಿ ಮೂಲಗಳಿಂದ ಧನ ಲಾಭ. ಶೃಂಗಾರ ಸಾಮಗ್ರಿಗಳನ್ನು ಮಾರುವವರಿಗೆ ಬೇಡಿಕೆ ಹೆಚ್ಚಾಗಲಿದೆ. ರಾಜಕಾರಣಿಗಳು ತಮ್ಮ ಹಿತೈಷಿಗಳ ಬಗ್ಗೆ ಎಚ್ಚರವಹಿಸಿ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ನಿಮಗೆ ಜಯದ ಜೊತೆ ಧನಲಾಭ. ಅಳಿಯನ ದ್ವಂದ್ವ ನಡವಳಿಕೆಯಿಂದ ಬೇಸರ. ಶೀತ ಬಾಧೆ ಅಥವಾ ಶ್ವಾಸಕೋಶ ತೊಂದರೆ ನಿಮಗೆ ಕಾಡಲಿದೆ. ಸಂಗಾತಿಯ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ಸಹಾಯ ಮಾಡುವಿರಿ. ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಉತ್ತಮ. ಮೀನುಗಾರಿಕೆ, ಹೈನುಗಾರಿಕೆ ಮಾಡುವವರಿಗೆ ಹೆಚ್ಚಿನ ಲಾಭ ಸಿಗಲಿದೆ. ವಿನೂತನ ಮನೆ ಕಟ್ಟುವ ಚಿಂತನೆ ಮಾಡುವಿರಿ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಮಾಡುವ ಯೋಚನೆಯಲ್ಲಿ ಇದ್ದೀರಿ. ಹಣದ ಮೂಲ ಮತ್ತು ಸಹಕಾರ ಮೂಲ ಇದ್ದರೂ ಪ್ರಗತಿ ಆಗಲು ವಿಳಂಬ ಆಗುತ್ತಿದೆ ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು ರಾಶಿ; ಅಧಿಕಾರಿವರ್ಗದವರು ಕಾನೂನು ಕಂಟಕ ಎದುರಿಸಬೇಕಾದೀತು,ನಿಮ್ಮ ರಾಶಿಯವರಿಗೆ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಕೆಲವು ಸಂಸ್ಥೆಗಳಿಗೆ ಕಾನೂನು ಕಂಟಕ,ನಿಮ್ಮ ರಾಶಿಗೆಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಸಂಸ್ಥೆ ಮುನ್ನಡೆಸುವವರಿಗೆ ಧನಲಾಭ,
ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು.ಹೊಸ ಆರ್ಥಿಕ ಒಪ್ಪಂದಗಳು
ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನುಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ. ಮಾತಿನ ಭರದಲ್ಲಿ ಗುಟ್ಟು ರಟ್ಟಾಗಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ಹೋಟೆಲ್ ಮಾಲೀಕರ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ,ವ್ಯವಹಾರದಲ್ಲಿ ಏರುಪೇರು, ಹಣಕಾಸಿನ ತೀವ್ರ ಸಂಕಟ, ಪ್ರೇಮಿಗಳ ಮಧ್ಯೆ ಗಲಾಟೆ, ಉದ್ವೇಗಕ್ಕೆ ಒಳಗಾಗಬೇಡ ಹಿಡಿತದಲ್ಲಿರಲಿ, ಮದುವೆ ಪ್ರಸ್ತಾಪ ಆದರೆ ನಿಮ್ಮಿಂದ ವಿರೋಧ, ಹೊಸ ವ್ಯಕ್ತಿ ಜೀವನದಲ್ಲಿ ಪ್ರವೇಶ ಮತ್ತು ಒಡನಾಟ, ಕೆಲಸ ದುರಾದೃಷ್ಟ ತರುವುದು, ಸ್ನೇಹಿತರ ಸಂಪರ್ಕ ಕಡಿಮೆಯಾಗುವುದು. ಶರೀರದಲ್ಲಿ ಆಲಸ್ಯ ಮಾನಸಿಕ ಖಿನ್ನತೆ, ಜಿಗುಪ್ಸೆ, ಶುಭಾರಂಭ ಮಾಡುವಿರಿ. ಉದ್ಯೋಗದಲ್ಲಿ ಬಡ್ತಿ ಸಂಭವ. ಶತ್ರುಗಳ ಬಾಧೆ, ವಿಪರೀತ ಖರ್ಚು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು ಎದುರಿಸುವಿರಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಯತ್ನ ಕಾರ್ಯದಲ್ಲಿ . ಅಳಿಯನ ನಡುವಳಿಕೆಯಿಂದ ತುಂಬಾ ಬೇಸರ. ಮಕ್ಕಳ ಮದುವೆ ಚಿಂತನೆ. ಕೃಷಿ ಭೂಮಿಯಲ್ಲಿ ಅಲ್ಪ ಲಾಭ. ಪತಿ-ಪತ್ನಿ ಭಿನ್ನಾಭಿಪ್ರಾಯ. ಸರಕಾರಿ ಕೆಲಸಗಳಲ್ಲಿ ಅಡತಡೆ. ಕೋರ್ಟ್ ಕೇಸ್ ನಲ್ಲಿ ವಿಳಂಬ. ಸ್ಥಿರಾಸ್ತಿ ಮಾರಾಟ. ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ. ನವದಂಪತಿಗಳಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ, ಗರ್ಭ ನಷ್ಟ. ರಫ್ತು ಕ್ಷೇತ್ರದಲ್ಲಿ ಲಾಭ ಮಾರಾಟಗಾರರಿಗೆ ಅನುಕೂಲ.
ಅವಿವಾಹಿತರಿಗೆ ವಿವಾಹಯೋಗ. ರಿಯಲ್ ಎಸ್ಟೇಟ್ ಲಾಭ. ಪ್ರೇಮ ವಿರಹ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


