ನಿತ್ಯ ಭವಿಷ್ಯ
ಶನಿವಾರ- ಶನಿವಾರದ ರಾಶಿ ಭವಿಷ್ಯ ಜೂನ್-4,2022 : ಈ ರಾಶಿಯವರ ಬಯಕೆ ಅತಿ ಶೀಘ್ರದಲ್ಲಿಯೇ ಈಡೇರಲಿದೆ!
ಈ ರಾಶಿಯವರ ಬಯಕೆ ಅತಿ ಶೀಘ್ರದಲ್ಲಿಯೇ ಈಡೇರಲಿದೆ!
ಈ ರಾಶಿಯವರಿಗೆ ಸಂಗಾತಿಯಿಂದ ಒಲವಿನ ಉಡುಗೊರೆ ಸ್ವೀಕರಿಸುವಿರಿ!
ಶನಿವಾರ- ಶನಿವಾರದ ರಾಶಿ
ಭವಿಷ್ಯ ಜೂನ್-4,2022
ಸೂರ್ಯೋದಯ: 05:41 ಏ ಎಂ, ಸೂರ್ಯಸ್ತ: 06:48 ಪಿ ಎಂ
ಜ್ಯೇಷ್ಠ ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,, ವಸಂತ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಪಂಚಮೀ 04:52 ಏ ಎಂ,
ನಕ್ಷತ್ರ: ಪುಷ್ಯ 09:55 ಪಿ ಎಂ ವರೆಗೂ , ಆಶ್ಲೇಷ
ಯೋಗ: ಧ್ರುವ 04:20 ಏಎಂ ,
ಕರಣ: ಬವ 03:49 ಪಿಎಂ ವರೆಗೂ , ಬಾಲವ 04:52 ಏಎಂ ,
ರಾಹು ಕಾಲ:09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ
ಅಮೃತಕಾಲ: 02:46 ಪಿಎಂ ನಿಂದ 04:33 ಪಿಎಂ ವರೆಗೂ
ಅಭಿಜಿತ್ ಮುಹುರ್ತ: 11:48 ಏಎಂ ನಿಂದ 12:41 ಪಿಎಂ ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ವೃತ್ತಿ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ,ನಿಮಗೆ ಉತ್ತಮ ಲಾಭ ಇರಲಿದೆ. ಕುಟುಂಬ ವ್ಯವಹಾರದಲ್ಲಿ ಲಾಭಾಂಶ. ಪತ್ನಿ ದಿಂದ ನೆಮ್ಮದಿ ಪ್ರಾಪ್ತಿ. ಭೂವ್ಯವಹಾರ ಕಾರ್ಯ ತೊಡಗಿಸಿಕೊಂಡಿದ್ದರೆ ಆರ್ಥಿಕದಲ್ಲಿ ಚೇತರಿಕೆ. ನೂತನವಾಗಿ ಪ್ರಾರಂಭಿಸಿರುವ ವ್ಯಾಪಾರ ಉತ್ತಮ ಲಾಭಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಹಣಕಾಸು ವ್ಯವಹಾರ ಸಾಮಾನ್ಯವಾಗಿರಲಿದೆ. ಬಾಕಿ ಇರುವ ಕಾರ್ಯಗಳಿಗೆ ಮತ್ತೆ ಅಡೆತಡೆ ಸಂಭವ. ವೈಯಕ್ತಿಕ ಜೀವನದ ವಿಚಾರದಲ್ಲಿ ಮಧ್ಯಸ್ಥಿಕೆ ಜನರಿಂದ ತೊಂದರೆ ಸಾಧ್ಯವಿದೆ. ಪ್ರೇಮಿಗಳ ಜೀವನದಲ್ಲಿ ಶಾಂತಿ ಇರುತ್ತದೆ. ಪ್ರಣಯ ಜೀವನದಲ್ಲಿ ಮದುವೆ ಸಮಸ್ಯೆಗಳು ಇರುವುದರಿಂದ ತುಂಬಾ ಅಸಮಾಧಾನಗೊಳ್ಳುತ್ತೀರಿ. ಹಣದ ವಿಷಯದಲ್ಲಿ ಗೊಂದಲ. ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ. ನೂತನ ವ್ಯಾಪಾರ ಪ್ರಾರಂಭ ಮಾಡುವಿರಿ. ಸಹೋದರಿಯರ ಬೇಡಿಕೆ ಪ್ರಸ್ತಾಪ ಬರಲಿದೆ. ಇಂದು ನಿಮಗೆ ಧನ ಸಹಾಯ ಕೇಳಲು ಬರುವರಿದ್ದಾರೆ. ರಾಜಕಾರಣಿಗಳಿಗೆ ಉನ್ನತ ಸ್ಥಾನ ಲಭಿಸುವುದು ಆದರೆ ಹಿತೈಷಿಗಳ ಬಗ್ಗೆ ಎಚ್ಚರವಿರಲಿ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 3,6
ಅದೃಷ್ಟ ದಿನ: ಶುಕ್ರವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ನೂತನವಾಗಿ ಪ್ರಾರಂಭಿಸಿರುವ ಉದ್ಯೋಗ ನಿಮ್ಮ ಆರ್ಥಿಕ ಪರಿಸ್ಥಿತಿ ಕುಸಿಯುವ ಸಾಧ್ಯತೆ ಇದೆ. ಕಿರಾಣಿ, ವಸ್ತ್ರ, ಎಣ್ಣೆ ಪದಾರ್ಥ, ವ್ಯಾಪಾರಿಗಳಿಗೆ ಏರಿಳಿತದಿಂದ ತುಂಬಿರುತ್ತದೆ. ಈ ಸಮಯದಲ್ಲಿ ಯಾವುದೇ ಹೊಸ ಉದ್ಯೋಗ ಬೇಡ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯೋಗ ಆರಂಭದಲ್ಲಿ ಅಷ್ಟೇನೂ ಪ್ರಗತಿ ಇರುವುದಿಲ್ಲ ಆದರೆ ಕ್ರಮೇಣ ಪರಿಸ್ಥಿತಿ ಸುಧಾರಿಸುತ್ತದೆ. ಕೆಲಸದ ಒತ್ತಡವು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಮೇಲಾಧಿಕಾರಿಯ ಕಿರುಕುಳ ಹಾಗೂ ಒತ್ತಡ ನಿಮ್ಮ ಮೇಲೆ ಪ್ರಭಾವ ಬೀರಲಿದೆ. ನಿರುದ್ಯೋಗಿಗಳು ಸವಾಲನ್ನು ಎದುರಿಸಬಹುದು. ನವದಂಪತಿಗಳ ಜೀವನವು ಸಾಮಾನ್ಯವಾಗಿರಲಿದೆ.
ಅದೃಷ್ಟ ಬಣ್ಣ: ಆಕಾಶ ವರ್ಣ
ಅದೃಷ್ಟ ಸಂಖ್ಯೆ: 2,8
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಆರಂಭಿಕ ದಿನಗಳು ವ್ಯಾಪಾರ ವಹಿವಾಟಿನಲ್ಲಿ ಕಷ್ಟಕರವಾಗಿರುತ್ತದೆ, ಅದು ನಿಮ್ಮನ್ನು ಮಾನಸಿಕವಾಗಿ ಅಸಮಾಧಾನಗೊಳಿಸುತ್ತದೆ. ಕುಟುಂಬ ಸದಸ್ಯರೊಂದಿಗಿನ ನಿಮ್ಮ ಸಂಬಂಧ ಆಸ್ತಿ ಪಾಲುದಾರಿಕೆಗಾಗಿ ಹದಗೆಡಬಹುದು. ನಿಮ್ಮ ಸಂಗಾತಿ ಪ್ರೀತಿ ಮತ್ತು ಪರಸ್ಪರ ಸಂಬಂಧವನ್ನು ಹೆಚ್ಚಿಸಲು ಬಯಸುತ್ತೀರಿ. ರಾಜಕಾರಣಿಗಳಿಗೆ ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಆದರೆ ನಿಮ್ಮ ತೀಕ್ಷಣ ಚಾಣಕ್ಷತನದಿಂದ ಅವುಗಳನ್ನು ನಿಭಾಯಿಸಿ. ನಿಮ್ಮ ಪತ್ನಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆ ದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ. ಮೇಲಾಧಿಕಾರಿ ನಿಮ್ಮ ಬಗ್ಗೆ ಪ್ರಶಂಸಿಸಲಾಗುತ್ತದೆ. ನಿಮ್ಮ ಕಚೇರಿ ಕೆಲಸವನ್ನು ಪೂರ್ಣಗೊಳಿಸುತ್ತೀರಿ.ನಿಮ್ಮ ಆರೋಗ್ಯ ಉತ್ತಮವಾಗಿರುವುದಿಲ್ಲ. ತಲೆನೋವು, ಎದೆ ನೋವು, ಕಣ್ಣಿನ ಕಿರಿಕಿರಿ, ಬೆನ್ನು ನೋವು ನೀವು ಅನುಭವಿಸುವಿರಿ. ಸ್ನೇಹಿತರ ಮೂಲಕ ಉದ್ಯೋಗ ಸಿಗುವ ಪ್ರಾಪ್ತಿ. ಸಂತಾನದ ಸುದ್ದಿ ಕೇಳುವಿರಿ. ಮನೆಯಲ್ಲಿ ಶುಭಮಂಗಲ ಕಾರ್ಯಗಳು ಜರುಗುವುದು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 4,5
ಅದೃಷ್ಟ ದಿನ: ಶುಕ್ರವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಕಹಿ. ಪ್ರೇಮ ಪ್ರಣಯ ಜೀವನವು ಸಾಮಾನ್ಯವಾಗಬಹುದು. ಪ್ರಣಯ ಜೀವನದ ಮದುವೆ ವಿಳಂಬ ಸಾಧ್ಯತೆ. ಶತ್ರುಗಳಿಂದ ಕೆಲವು ಸಮಸ್ಯೆಗಳನ್ನು ಎದುರಿಸುವಿರಿ. ನಿಮ್ಮ ಕೋಪವನ್ನು ನಿಯಂತ್ರಣವಿರಲಿ. ವಿಚ್ಛೇದನ ಪಡೆದ ಮಕ್ಕಳ ಮರು ಮದುವೆ ಸೂಚಿಸಲಾಗುವುದು. ಹಣಕಾಸಿನ ವಿಷಯಗಳು ಸದೃಢವಾಗಿರುತ್ತವೆ ಮತ್ತು ಜೀವ ವಿಮೆಗೆ ಸಂಬಂಧಿಸಿದ ಹಣ ಹೂಡಿಕೆ ಮಾಡುವಿರಿ. ಉದ್ಯೋಗ ವ್ಯವಹಾರ ವಿಸ್ತರಿಸಲು ನೀವು ಪತ್ನಿಯ ಸಹಾಯ ಪಡೆಯುವಿರಿ. ಈ ಸಮಯವು ವ್ಯಾಪಾರಿಗಳಿಗೆ ಆರ್ಥಿಕ ಸ್ಥಿತಿ ಅನುಕೂಲಕರವಾಗಿರುತ್ತದೆ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಹೊರೆ ಸಾಧ್ಯತೆ . ಸರಕಾರಿ ಉದ್ಯೋಗಿಗಳು ಹೆಚ್ಚು ಒತ್ತಡವನ್ನು ಪಡೆಯಬಹುದು. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ. ವಾಹನ ಸವಾರಿ ಅಜಾಗರೂಕತೆಯನ್ನು ತಪ್ಪಿಸಿದರೆ ದೊಡ್ಡ ಸಮಸ್ಯೆ ದಿಂದ ಪಾರಾಗಲಿದೆ. ಇಂದು ನೀವು ತುಂಬಾ ಅದೃಷ್ಟವಂತರು. ಮದುವೆ ಸಮಾಚಾರ ಕೇಳುವಿರಿ. ಮನೆ ಕಟ್ಟಡದ ಚಿಂತನೆ ಮಾಡುವಿರಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಬುಧವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಜೀವನದ ಪ್ರತಿಯೊಂದು ಕ್ಷಣ ಹೊಸ ಪರಿವರ್ತನೆಯಾಗಲಿದೆ. ಬಾಕಿ ಸಾಲದ ಮೊತ್ತ ಕಡಿಮೆ ಮಾಡಲು ಬಯಸುತ್ತೀರಿ. ನೀವು ಪೂರ್ಣ ಉತ್ಸಾಹ ಮತ್ತು ಏಕಾಗ್ರತೆಯಿಂದ ಕೆಲಸ ಮಾಡುತ್ತೀರಿ. ನಿಮ್ಮ ಹಣಕಾಸಿನ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಸೃಜನಶೀಲ ರಾಜಕಾರಣಿಗೆ ಕ್ಷೇತ್ರಗಳ ಸಂಬಂಧಿಸಿದ ಜನರು ಉತ್ತಮ ಪ್ರಯೋಜನಗಳನ್ನು ನೀವು ನೀಡುವಿರಿ. ಅತಿಯಾದ ಕೋಪ ಒಳಿತಲ್ಲ. ಸಂಗಾತಿ ಜೊತೆ ವರ್ತಿಸುವ ನಡತೆ ಶೋಭಿತಲ್ಲ. ಉದ್ಯೋಗದ ಬದಲಾವಣೆ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮನೆಯ ವಾತಾವರಣವು ಶಾಂತವಾಗಿರುತ್ತದೆ ಮತ್ತು ಹೆತ್ತವರೊಂದಿಗೆ ಉತ್ತಮ ಸಮಯವನ್ನು ಹೊಂದಿರುತ್ತೀರಿ, ಆಸ್ತಿ ಪಾಲುದಾರಿಕೆ ಪ್ರಸ್ತಾಪ ಮಾಡಬಹುದು. ಅವಿವಾಹಿತರಾಗಿದ್ದರೆ ಕುಟುಂಬದ ಹಿರಿಯರ ಕಡೆಯಿಂದ ಮದುವೆಗಾಗಿ ಪ್ರಸ್ತಾಪ ಬರುತ್ತದೆ. ಇಡೀ ಕುಟುಂಬದ ಜವಾಬ್ದಾರಿ ನಿಮ್ಮ ಮೇಲೆ ಒತ್ತಡ ಹೇರಬಹುದು. ನಿಮ್ಮ ಪ್ರೇಯಸಿ ಜೊತೆಗಿನ ಮದುವೆ ಅಭಿಪ್ರಾಯವನ್ನು ಬಹಿರಂಗವಾಗಿ ತಿಳಿಸಿ. ಆರ್ಥಿಕ ಪರಿಸ್ಥಿತಿ ನಿಧಾನವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಕಾಳಜಿ ವಹಿಸಬೇಕು. ವಾಹನ ಸವಾರಿ ಮಾಡುವಾಗ ಜಾಗೃತಿವಹಿಸಿ. ಪಾಲುದಾರಿಕೆ ವ್ಯವಹಾರ ಚರ್ಚೆ ಬೇಡ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ದಿನ: ಸೋಮವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ನೀವು ಮತ್ತು ಪತ್ನಿ ಜೊತೆಗೂಡಿ ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಕೆಲಸದಲ್ಲಿ ಯಶಸ್ಸನ್ನು ಪಡೆಯುವಿರಿ. ನಿಮ್ಮ ಜೀವನದಲ್ಲಿ ಸಂತೋಷ ಇರುತ್ತದೆ. ಯುವ ರಾಜಕಾರಣಿಗಳು ಖ್ಯಾತಿಯನ್ನು ಪಡೆಯುವಿರಿ. ಹಣಕಾಸಿನ ದೀರ್ಘಕಾಲದ ಸಮಸ್ಯೆ ಬಗೆಹರಿಸಿಕೊಳ್ಳವುದರಿಂದ ಆರ್ಥಿಕವಾಗಿ ಬಲಶಾಲಿಯಾಗುತ್ತೀರಿ. ವಿವಾಹಿತರಿಗೆ ಸಂತಾನ ನಿರೀಕ್ಷಣೆಗಾಗಿ ಒಳ್ಳೆಯ ದಿನವಾಗಲಿದೆ. ನಿಮ್ಮಿಬ್ಬರ ನಡುವೆ ಮಾಧುರ್ಯ ಇರುತ್ತದೆ. ಪ್ರಣಯ ಜೀವನದಲ್ಲಿ ಸರಸ ಸಲ್ಲಾಪ ಹೆಚ್ಚಾಗಲಿದೆ. ಸಂಗಾತಿಯ ಬಗ್ಗೆ ನಿಮಗೆ ಅನುಮಾನ. ಅದು ನಿಮ್ಮ ಮದುವೆ ಸಮಸ್ಯೆ ಉಂಟುಮಾಡುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಕಾಡಲಿದೆ. ಸಾಲ ವಸೂಲಾತಿ ದಿಂದ ಮನಸ್ತಾಪ ಹೆಚ್ಚಾಗಲಿದೆ. ದೂರದ ಪ್ರಯಾಣ ಮಾಡುವ ಅಗತ್ಯವಿಲ್ಲ. ನೀವು ಕೆಲವು ಹಳೆಯ ಸ್ನೇಹಿತರನ್ನು ಭೇಟಿಮಾಡಲಿದ್ದೀರಿ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ದಿನ: ಮಂಗಳವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ವೃತ್ತಿಗೆ ಸಂಬಂಧಿಸಿದ ಕೆಲವು ನಿರ್ಧಾರಗಳು ತೆಗೆದುಕೊಳ್ಳುವಿರಿ. ವೃತ್ತಿರಂಗ ಬದಲಾಯಿಸುವುದು ಬೇಡ. ನಿಮ್ಮ ಸಾಮರ್ಥ್ಯ ಗಮನದಲ್ಲಿಟ್ಟು ಸಾಲ ಪಡೆಯಿರಿ. ಹೊಸ ಉದ್ಯಮ ಆಯ್ಕೆ ಮಾಡುವಿರಿ. ವ್ಯಾಪಾರಿಗಳು ಜಾಗರೂಕರಾಗಿ ಹಣ ಉಳಿತಾಯ ಮಾಡುವಿರಿ. ಹೂಡಿಕೆ ಮಾಡಿರುವ ಹಣ ಮರಳಿ ಪಡೆಯುವ ಸಾಧ್ಯತೆ. ಭೂ ಸಂಬಂಧಿಸಿದ ಕಾರ್ಯಗಳಿಗೆ ಹಣ ಹೂಡಿಕೆ ಮಾಡುವಿರಿ. ಪತ್ನಿಯ ಮಾರ್ಗದರ್ಶನ ಪಡೆಯಿರಿ. ಯಾವುದೇ ತಪ್ಪು ನಿರ್ಧಾರವನ್ನು ಮಾಡಬೇಡಿ. ಶಿಕ್ಷಕವೃಂದದವರಿಗೆ ವರ್ಗಾವಣೆ ನಷ್ಟದ ಸಾಧ್ಯತೆಯೂ ಇದೆ. ಉದ್ಯೋಗಿಗಳಿಗೆ ಉತ್ತಮ ಲಾಭಾಂಶವಾಗಿರುತ್ತದೆ. ನಿಮ್ಮ ಕೆಲಸವನ್ನು “ಕಾಯಕವೇ ಕೈಲಾಸ” ಎಂದು ತಿಳಿದು ಶ್ರದ್ಧೆಯಿಂದ ಮಾಡುತ್ತೀರಿ. ಮುಂದಿನ ದಿನಗಳು ನಿಮಗೆ ತುಂಬಾ ಲಾಭ ಬರಲಿದೆ. ಸರಕಾರಿ ನೌಕರಿ ಪಡೆಯಲು ನಿರಂತರ ಪ್ರಯತ್ನ ಮಾಡುವಿರಿ. ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ಮಾಡುವಿರಿ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಮಾತಾಪಿತೃ ಆರೋಗ್ಯದ ಪರಿಸ್ಥಿತಿ ಚೆನ್ನಾಗಿರುವುದಿಲ್ಲ. ಆದಾಯಕ್ಕಿಂತ ಹೆಚ್ಚು ವೆಚ್ಚವಾಗಬಹುದು. ಆದಾಯ ಪತ್ನಿಗೆ ನೀಡಿ. ಮಕ್ಕಳ ನಡವಳಿಕೆಯ ಬಗ್ಗೆ ಗಮನವಿರಲಿ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 3,8
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಕಂಪ್ಯೂಟರ್ಗೆ ಸಂಬಂಧಿಸಿದ ಶಿಕ್ಷಣ ಉದ್ಯಮ ಪ್ರಾರಂಭ ಮಾಡಿದರೆ ಒಳಿತು.ನೀವು ನಿಮ್ಮ ಸಂಗಾತಿಯ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ಮಾನಸಿಕವಾಗಿ ಮತ್ತು ದೈಹಿಕವಾಗಿ ಪ್ರಗತಿ. ದೀರ್ಘಕಾಲೀನ ಮದುವೆ ಸಮಸ್ಯೆಯನ್ನು ಪರಿಹರಿಸಲಾಗುವುದು. ಸಾಲ ತೀರಿಸಿ ನಿಮ್ಮ ಮಾನಸಿಕ ಒತ್ತಡ ಕಡಿಮೆ ಆಗಲಿದೆ. ಮಗಳ ಕುಟುಂಬ ಜೀವನವು ಕಷ್ಟಕರವಾಗಿದೆ. ಬಾಳಸಂಗಾತಿ ದೊಂದಿಗೆ ಬಹಳ ಮೋಜಿನ ಸಮಯವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗಿನ ಪ್ರಣಯ ಸಾಮರಸ್ಯ ಇರುತ್ತದೆ. ಇಬ್ಬರೂ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯಮದಾರರು ಮತ್ತು ವ್ಯಾಪಾರಸ್ಥರು ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ದೀರ್ಘಕಾಲ ಪ್ರಯಾಣದಿಂದ ತೊಂದರೆ. ವಿದೇಶ ಪ್ರವಾಸ ಅತಂತ್ರ.
ಅದೃಷ್ಟ ಬಣ್ಣ: ನೀಲ
ಅದೃಷ್ಟ ಸಂಖ್ಯೆ: 21
ಅದೃಷ್ಟ ದಿನ: ಶುಕ್ರವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ಕಂಡು ಬರಲಿದೆ. ಯೋಗ್ಯ ಜನರ ಸಹವಾಸದ ಸದುಪಯೋಗದಿಂದ ಕಾರ್ಯಾನುಕೂಲಕ್ಕೆ ಸಾಧ್ಯತೆ ಇದೆ. ಆರ್ಥಿಕವಾಗಿ ಧನಾಗಮನ ಉತ್ತಮವಾಗಿರುತ್ತದೆ. ಅವಿವಾಹಿತರ ಕನಸು ನನಸಾಗಲಿದೆ. ಕೆಲಸದ ಸ್ಥಳದಲ್ಲಿ ಇಂದು ನಿಮ್ಮ ಹೆಗಲ ಮೇಲೆ ಕೆಲವು ಹೆಚ್ಚುವರಿ ಕೆಲಸದ ಹೊರೆ ಬೀಳಬಹುದು.ನೀವು ಉದ್ಯೋಗದಲ್ಲಿದ್ದರೆ, ನಿಮಗೆ ಹೊಸ ಕೆಲಸವನ್ನು ನಿಯೋಜಿಸಬಹುದು.
ಮಕ್ಕಳ ನಡತೆಯ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ. ಯಾರಾದರೂ ನಿಮ್ಮ ಮೇಲೆ ಆರೋಪ ಮಾಡಿದ್ದರೆ, ಇಂದು ನೀವು ಸಹ ನಿಮ್ಮದೇ ಸರಿ ಎಂದು ಸಾಬೀತುಪಡಿಸಲು ಸಾಧ್ಯವಾಗುತ್ತದೆ.
ಶುಭ ವಾರ ಸೋಮವಾರ
ಶುಭ ಸಂಖ್ಯೆ 4,6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮನೆಬದಲಾವಣೆ ಮಾಡಿಕೊಳ್ಳುವಿರಿ. ಉದ್ದಿಮೆದಾರರಿಗೆ ಹಾಗೂ ನೂತನ ವ್ಯಾಪಾರಸ್ಥರಿಗೆ ಆರಂಭದಲ್ಲಿ ನಿಮಗೆ ಸ್ವಲ್ಪ ತೊಂದರೆ ಇರುತ್ತದೆ. ನಿಧಾನವಾಗಿ ಪ್ರಗತಿ ಕಾಣುವಿರಿ. ಹೊಸ ಮನೆ ಚಿಂತನೆಕಾರ್ಯರೂಪಕ್ಕೆ ಬರುವುದು. ಆಸ್ತಿ ಪಾಲುದಾರಿಕೆ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವುದರಲ್ಲಿ ನೀವು ನಂಬಿದ್ದೀರಿ,ಆದರೆ ನಿಮ್ಮ ಮುಂದೆ ಒಂದು ಪರಿಸ್ಥಿತಿ ಉದ್ಭವಿಸಬಹುದು. ರಾಜಕಾರಣಿಗಳಿಗೆ ಮತಕ್ಷೇತ್ರದಲ್ಲಿ ಬೇಡಿಕೆ ಹೆಚ್ಚಾಗಲಿದೆ ,ಅಲ್ಲಿ ನೀವು ತಕ್ಷಣ ನಿರ್ಧಾರ ತೆಗೆದುಕೊಳ್ಳಬೇಕು. ನೀವು ಗೊಂದಲದ ಸ್ಥಿತಿಯಲ್ಲಿದ್ದರೆ ಆಪ್ತರ ಸಲಹೆ ಪಡೆಯಿರಿ. ಪ್ರೇಯಸಿ ಜೊತೆಗೆ ಮದುವೆ ಮಾಡಿಕೊಳ್ಳಲು ಹಿಂಜರಿಯಬೇಡಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ಸಮಸ್ಯೆ ಉದ್ಭವ ಸಾಧ್ಯತೆ. ನಿಮ್ಮ ನಡವಳಿಕೆ ಬಗ್ಗೆ ನಿಂದನೆ ಮಾಡುವರು. ಫೈಲ್ ಗಳು ಸರಿಯಾಗಿ ಇಟ್ಟುಕೊಳ್ಳಿ. ಆರ್ಥಿಕ ದೃಷ್ಟಿಯಿಂದ ಆಸ್ತಿ ಮಾರಾಟದ ಚಿಂತನೆ. ಸ್ನೇಹಿತರ ಮೂಲಕ ಕೆಲಸದ ಪ್ರಯೋಜನಕಾರಿಯಾಗಲಿದೆ. ಹಳೆಯ ಹೂಡಿಕೆಗಳು ಪಡೆದು ಆಸ್ತಿ ಖರೀದಿಸುವಿರಿ. ನವದಂಪತಿಗಳು ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿ ಕಾಪಾಡಿಕೊಳ್ಳಲು ಬಯಸಿದರೆ ನಡವಳಿಕೆ ಮತ್ತು ಮಾತುಗಳ ಬಗ್ಗೆ ಗಮನಹರಿಸಬೇಕು. ನಿಮ್ಮ ತೂಕವನ್ನು ನಿಯಂತ್ರಿಸಲು ಪ್ರಯತ್ನಿಸುವಿರಿ.
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 2,4
ಅದೃಷ್ಟ ದಿನ: ಮಂಗಳವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ವೃತ್ತಿರಂಗದಲ್ಲಿ ನೀವು ತುಂಬಾ ಶಾಂತ ಮತ್ತು ಸಮತೋಲನದಲ್ಲಿರಬೇಕು. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಲಿದೆ ಮನೆಗೆ ತಡವಾಗಿ ಬರುವಿರಿ. ಸಹೋದ್ಯೋಗಿಗಳ ಸಹಾಯ ಕೆಲಸ ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ. ಉನ್ನತ ಅಧಿಕಾರಿಯ ಮುಂದೆ ನಿಮ್ಮ ಬಗ್ಗೆ ಉತ್ತಮ ಸಂಬಂಧ ಬೆಳೆಯುವುದು. ಇದು ಭವಿಷ್ಯದ ಪ್ರಮೋಷನ್ಗೆ ಬಹಳ ಪ್ರಯೋಜನಕಾರಿಯಾಗಿದೆ. ಖಾಸಗಿ ವೃತ್ತಿರಂಗದಲ್ಲಿ, ಬಹಳಷ್ಟು ತೊಂದರೆಗಳು ಉಂಟಾಗಬಹುದು. ನಿಮ್ಮ ಜೀವನವನ್ನು ಬದಲಾಯಿಸುವಂತಹ ನಿರ್ಧಾರ ತೆಗೆದುಕೊಳ್ಳುವಿರಿ, ಹಿರಿಯರ ಸಲಹೆ ಮುಖ್ಯ. ನೀವು ಸಂಗಾತಿ ಜೊತೆಗೆ ಮದುವೆ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ನೀವು ಕುಟುಂಬ ಸದಸ್ಯರಿಂದ ಹೆಚ್ಚಿನ ವಿರೋಧ ಸೃಷ್ಟಿ. ಪೋಷಕರು ನಿಮ್ಮ ಬಗ್ಗೆ ಅತೃಪ್ತರಾಗುತ್ತಾರೆ. ನಿಮ್ಮ ಪರವಾಗಿ ಪಾಲಕರು ನಿಧಾನವಾಗಿ ಬರುವರು. ಆರೋಗ್ಯದ ದೃಷ್ಟಿಯಿಂದ ಏರಿಳಿತ ತುಂಬಿರುತ್ತದೆ. ಅತಿಯಾದ ಆತಂಕವು ನೀವು ಎದೆನೋವಿನಿಂದ ಬಳಲುವಿರಿ. ಮಾತಾಪಿತೃ ಆರೋಗ್ಯದಲ್ಲಿ ಇನ್ನಷ್ಟು ಹದಗೆಡಿಸುತ್ತದೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಆರ್ಥಿಕ ದೃಷ್ಟಿಯಿಂದ ನಿಮಗೆ ವಿಶೇಷವಾಗಿರುವುದಿಲ್ಲ. ಕಠಿಣ ಪರಿಶ್ರಮ ಲಾಭದ ನಿರೀಕ್ಷೆ . ನಿರೀಕ್ಷೆಯಂತೆ ಉದ್ಯೋಗ ಸಿಗುವುದಿಲ್ಲ. ಹಣಕಾಸಿನಲ್ಲಿ ತೀವ್ರ ಅಡಚಣೆ. ಆಸ್ತಿ ವಿಷಯಗಳಲ್ಲಿ ನೀವು ಸ್ವಲ್ಪ ಗಮನ ಹರಿಸಬೇಕು. ಕೆಲಸದ ಸ್ಥಳದಲ್ಲಿ ಯಶಸ್ಸನ್ನು ನಿರೀಕ್ಷಿಸಲಾಗುತ್ತಿದೆ, ಆಗಾಗಿ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ. ನೀವು ಕಂಪನಿ ಬಾಸಾಗಿ ನಿಮ್ಮ ಕಠಿಣ ಪರಿಶ್ರಮದಿಂದ ಕಂಪನಿ ಪ್ರಗತಿ ಕಾಣಲಿದೆ, ನಿಮ್ಮನ್ನು ಪ್ರಶಂಸಿಸಲಾಗುತ್ತದೆ ಮತ್ತು ನೀವು ಯಶಸ್ಸನ್ನು ಪಡೆಯುತ್ತೀರಿ. ಮೇಲಾಧಿಕಾರಿ ಮತ್ತು ಸಹೋದ್ಯೋಗಿಗಳೊಂದಿಗಿನ ನಿಮ್ಮ ಸಂವಹನವೂ ಉತ್ತಮವಾಗಿರುತ್ತದೆ. ಕಂಪನಿಯು ನಿಮಗೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸ್ವಲ್ಪ ಮೋಜಿನ ಸಮಯ ಕಳೆಯಿರಿ. ಸಂಗಾತಿಯ ಸಹಕಾರದ ಮೂಲಕ ನೀವು ಉಲ್ಲಾಸವನ್ನು ಅನುಭವಿಸುವಿರಿ. ಪ್ರೀತಿಯ ವಿಷಯದಲ್ಲಿ ನೀವು ಮದುವೆ ಫಲಿತಾಂಶ ಪಡೆಯಬಹುದು. ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಬಹಳ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು.
ಅದೃಷ್ಟ ಸಂಖ್ಯೆ: 4,6
ಶುಭ ವಾರ: ಸೋಮವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

ನಿತ್ಯ ಭವಿಷ್ಯ
ಆಗಸ್ಟ್ 31ರ ರಾಶಿಫಲ: ಹಣ, ಉದ್ಯೋಗ, ಕುಟುಂಬ, ಆರೋಗ್ಯದಲ್ಲಿ ನಿಮ್ಮ ದಿನ ಹೇಗಿದೆ?
ಸುದ್ದಿದಿನ,ಬೆಂಗಳೂರು: ಆಗಸ್ಟ್ 31, 2026ರ ಸೋಮವಾರ ಇಂದಿನ ಪಂಚಾಂಗದ ಪ್ರಕಾರ ಕೃಷ್ಣ ಪಕ್ಷದ ತೃತೀಯೆ ಬೆಳಗ್ಗೆ ಸುಮಾರು 8:50ರವರೆಗೆ ಇದ್ದು, ಬಳಿಕ ಚತುರ್ಥಿ ಆರಂಭವಾಗುತ್ತದೆ. ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದ್ದು, ಚಂದ್ರನು ಮೀನ ರಾಶಿಯಲ್ಲಿದ್ದಾನೆ. ಬೆಂಗಳೂರಿನ ಲೆಕ್ಕಾಚಾರದಂತೆ ಸೂರ್ಯೋದಯ ಬೆಳಿಗ್ಗೆ 6:08ಕ್ಕೆ ಮತ್ತು ಸೂರ್ಯಾಸ್ತ ಸಂಜೆ 6:31ಕ್ಕೆ. ರಾಹುಕಾಲ ಬೆಳಿಗ್ಗೆ 7:41ರಿಂದ 9:14ರವರೆಗೆ ಇರಲಿದೆ.
ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇಂದಿನ ದಿನ ಮನಸ್ಸಿನ ಸ್ಥಿರತೆ, ಕುಟುಂಬ ಸಂಬಂಧಗಳು ಮತ್ತು ಹಣಕಾಸಿನ ನಿರ್ಧಾರಗಳಲ್ಲಿ ವಿವೇಕದಿಂದ ನಡೆದುಕೊಳ್ಳುವ ಅಗತ್ಯವಿದೆ. ಕೆಲವು ರಾಶಿಗಳಿಗೆ ವೃತ್ತಿ ಮತ್ತು ಆರ್ಥಿಕ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಯವರು ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
http://Visit : www.suddidina.com
ಮೇಷ: ಹೊಸ ಉತ್ಸಾಹ, ಕೆಲಸದಲ್ಲಿ ಯಶಸ್ಸು
ಹೊಸ ಕೆಲಸ ಆರಂಭಿಸಲು ಉತ್ಸಾಹ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣಕಾಸಿನಲ್ಲಿ ಅನಗತ್ಯ ಖರ್ಚು ತಪ್ಪಿಸಿ.
ವೃಷಭ: ಕುಟುಂಬದಲ್ಲಿ ಸಂತಸದ ವಾತಾವರಣ
ಕುಟುಂಬದವರ ಬೆಂಬಲ ಸಿಗಲಿದೆ. ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳಬಹುದು. ಉದ್ಯೋಗ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.
ಮಿಥುನ: ಕೆಲಸದಲ್ಲಿ ಪ್ರಗತಿ
ಕೆಲಸದ ವಿಚಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಉತ್ತಮ ಬದಲಾವಣೆ ಕಂಡುಬರಬಹುದು. ಮಾತುಕತೆಯಲ್ಲಿ ಸ್ಪಷ್ಟತೆ ಇರಲಿ.
ಕಟಕ: ಹಣಕಾಸಿಗೆ ಅನುಕೂಲ
ಕುಟುಂಬ ಮತ್ತು ಆರ್ಥಿಕ ವಿಚಾರದಲ್ಲಿ ದಿನ ಉತ್ತಮವಾಗಿರಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ. ಹೊಸ ಅವಕಾಶಗಳನ್ನು ಸರಿಯಾಗಿ ಪರಿಶೀಲಿಸಿ ಮುಂದುವರಿಯಿರಿ.
ಸಿಂಹ: ಆದಾಯದ ಮೇಲೆ ಗಮನ
ಹೊಸ ಯೋಜನೆ ರೂಪಿಸಲು ಉತ್ತಮ ಸಮಯ. ಆದರೆ ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಮಾಡುವ ಮುನ್ನ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.
ಕನ್ಯಾ: ಸಂಬಂಧ ಮತ್ತು ಹಣಕಾಸಿನಲ್ಲಿ ಸಮತೋಲನ
ವೈಯಕ್ತಿಕ ಸಂಬಂಧಗಳಿಗೆ ಹೆಚ್ಚಿನ ಸಮಯ ನೀಡಬೇಕಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ದಿನಚರಿಯಲ್ಲಿ ಶಿಸ್ತು ಇರಲಿ.
ತುಲಾ: ಹೊಸ ಅವಕಾಶಗಳ ದಿನ
ಸಾಮಾಜಿಕ ಮತ್ತು ವೃತ್ತಿಪರ ಸಂಪರ್ಕಗಳಿಂದ ಲಾಭವಾಗಬಹುದು. ಆದರೆ ಇತರರು ನೀಡುವ ಭರವಸೆಗಳನ್ನು ತಕ್ಷಣ ನಂಬದೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ.
ವೃಶ್ಚಿಕ: ನಿರ್ಧಾರದಲ್ಲಿ ಆತುರ ಬೇಡ
ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಯಾವುದೇ ವಿಷಯದಲ್ಲೂ ತಕ್ಷಣದ ತೀರ್ಮಾನಕ್ಕಿಂತ ಮಾಹಿತಿ ಸಂಗ್ರಹಿಸುವುದು ಉತ್ತಮ.
ಧನು: ಸಾಮಾಜಿಕವಾಗಿ ಪ್ರಭಾವ ಹೆಚ್ಚಳ
ನಿಮ್ಮ ಮಾತಿಗೆ ಇಂದು ಹೆಚ್ಚಿನ ಮನ್ನಣೆ ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ಆದರೆ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಯೋಚಿಸಿ ಕೈಗೊಳ್ಳಿ.
ಮಕರ: ಜವಾಬ್ದಾರಿ ಹೆಚ್ಚಳ, ಲಾಭವೂ ಸಾಧ್ಯ
ಹೆಚ್ಚುವರಿ ಜವಾಬ್ದಾರಿ ಬರಬಹುದು. ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಹೊಂದಾಣಿಕೆ ಮುಖ್ಯ.
ಕುಂಭ: ವ್ಯವಹಾರದಲ್ಲಿ ಲಾಭದ ಸೂಚನೆ
ವ್ಯಾಪಾರಸ್ಥರಿಗೆ ದಿನ ಅನುಕೂಲಕರವಾಗಿರಬಹುದು. ಹಣಕಾಸಿನಲ್ಲಿ ತೃಪ್ತಿಕರ ಬೆಳವಣಿಗೆಯ ಸಾಧ್ಯತೆ ಇದೆ. ಹೊಸ ಅವಕಾಶಗಳನ್ನು ನಿರ್ಲಕ್ಷಿಸಬೇಡಿ.
ಮೀನ: ಹೊಸ ಜವಾಬ್ದಾರಿ, ಹಣಕಾಸಿನಲ್ಲಿ ನೆಮ್ಮದಿ
ಹೊಸ ಜವಾಬ್ದಾರಿಗಳು ಎದುರಾಗಬಹುದು. ಹಣಕಾಸಿನ ಒತ್ತಡದಲ್ಲಿ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆ ಇದೆ. ಭಾವನಾತ್ಮಕವಾಗಿ ಹೆಚ್ಚು ಯೋಚಿಸುವುದಕ್ಕಿಂತ ವಾಸ್ತವಿಕವಾಗಿ ನಿರ್ಧರಿಸಿ.

-
ದಿನದ ಸುದ್ದಿ4 hours agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 hours ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 hours agoಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ
-
ದಿನದ ಸುದ್ದಿ5 hours agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ12 hours agoಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
-
ದಿನದ ಸುದ್ದಿ5 hours agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ12 hours agoಸ್ಕ್ರೀನ್ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
-
ದಿನದ ಸುದ್ದಿ5 hours agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

