ನಿತ್ಯ ಭವಿಷ್ಯ
ಈ ರಾಶಿಯವರಿಗೆ ಸರ್ಕಾರಿ ಕೆಲಸಕಾರ್ಯಗಳಲ್ಲಿ ಪ್ರಗತಿ! ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ! ಶುಭಮಂಗಲ ಕಾರ್ಯ ಸಫಲ! ಪ್ರೇಮಿಗಳ ಮದುವೆ ನಿರಾಸಕ್ತಿ!’ಗುರುವಾರ ರಾಶಿ ಭವಿಷ್ಯ-ಸೆಪ್ಟೆಂಬರ್-23,2021′
ಸೂರ್ಯೋದಯ: 06:07 AM, ಸೂರ್ಯಸ್ತ: 06:14 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಭಾದ್ರಪದ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,
ತಿಥಿ: ಬಿದಿಗೆ ( 06:54 )
ನಕ್ಷತ್ರ: ರೇವತಿ ( 06:43 )
ಯೋಗ: ಧ್ರುವ ( 13:47 )
ಕರಣ: ಗರಜ ( 06:54 )
ವಣಿಜ ( 19:37 )
ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಮೇಷ ರಾಶಿ:
“ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು” ಎಂಬ ನಾಣ್ನುಡಿಯಂತೆ ಯುವಕರು ಕೃಷಿಕ್ಷೇತ್ರ ಅಳವಡಿಸಿಕೊಂಡರೆ ಉತ್ತಮ. ಹೈನುಗಾರಿಕೆ ಉದ್ಯಮ ಪ್ರಗತಿ.ಆಸ್ತಿ ಮಾರಾಟ ವಿಳಂಬ.
ಸಾಲ ತೀರಿಸಲು ಕೂಡಿಟ್ಟಿರುವ ಹಣ ಹಠಾತ್ ಖರ್ಚಾಗುವ ಸಂಭವ.
ಸಾಲದ ಋಣಭಾರದಿಂದ ಚಿಂತೆಯಾಗಬಹುದು. ಆಸ್ತಿ ಕಳೆದುಕೊಳ್ಳುವ ಭೀತಿ. ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ ಆತಂಕಬೇಡ. ಹಿತೈಷಿಗಳಿಂದ ಹಣಕಾಸಿನಲ್ಲಿ ನಷ್ಟವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಾನದ ಸಿಹಿ ಸುದ್ದಿ ಕೇಳಿ ಸಂತೋಷ. ಮಂಗಳ ಕಾರ್ಯಕ್ಕೆ ಅಡಚಣೆ ಉಂಟಾಗಬಹುದು. ಆರೋಗ್ಯದಲ್ಲಿ ಚೇತರಿಕೆ. ವೈದ್ಯಕೀಯ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ವರ್ಗದವರಿಗೆ ಮನಸ್ತಾಪ, ಮೇಲಾಧಿಕಾರಿಗಳ ಒತ್ತಡ, ಅತಿಯಾದ ಕೆಲಸದ ಒತ್ತಡ. ಶಿಕ್ಷಕರಿಗೆ ಸಹೋದ್ಯೋಗಿಗಳಿಂದ ಮತ್ತು ಆಡಳಿತ ವರ್ಗದಿಂದ ಮನಸ್ತಾಪ ಸಂಭವ. ಪ್ರತಿಭಾನ್ವಿತ ಲೇಖಕರಿಗೆ ಪ್ರತಿಭಾ ಪುರಸ್ಕಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಕೆಲಸದ ಸಂದರ್ಶನಕ್ಕಾಗಿ ಕಾಯುವವರಿಗೆ ಶುಭ ಸುದ್ದಿ .ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ ಸಿಗಲಿದೆ. ಉದ್ಯೋಗ ಬದಲಾವಣೆ. ಸರಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಕಿರಿಕಿರಿ ಸಾಧ್ಯತೆ. ಮಕ್ಕಳಿಗೆ ಶುಭಕಾರ್ಯಗಳಿಗೆ ವಿಘ್ನ ಉಂಟಾಗಬಹುದು. ಅಕ್ಕಪಕ್ಕದ ಜನರಿಂದ ಮನಸ್ಸಿನಲ್ಲಿ ಭಯ ಆವರಿಸುತ್ತದೆ. ಕೆಲವರು ಮನೆ ಬದಲಾವಣೆ ಮಾಡಬಹುದು. ಪ್ರಯಾಣದಲ್ಲಿ ತೊಂದರೆ. ಹೊಸ ಉದ್ಯಮ ಪ್ರಾರಂಭ ತೊಂದರೆ ಉಂಟಾಗಬಹುದು. ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ. ವ್ಯಾಪಾರ ಉದ್ಯೋಗದಲ್ಲಿ ನಷ್ಟ ಸಂಭವ. ಆತ್ಮೀಯ ಬಂಧು-ಬಳಗ ಅಥವಾ ಸ್ನೇಹಿತರಿಂದ ವಂಚನೆಯಾಗಬಹುದು. ಹೊಸ ಉದ್ಯೋಗದಲ್ಲಿ ಏರಿಳಿತ. ಕೃಷಿಯಲ್ಲಿ ಉತ್ತಮ ಬೆಳೆ ನಷ್ಟವಾಗಬಹುದು. ಆರೋಗ್ಯದಲ್ಲಿ ಮಂದಹಾಸ ಕಾಣುವಿರಿ. ಬಹುವರ್ಷಗಳಿಂದ ಪ್ರೀತಿಸುವ ಪ್ರೇಮಿಗಳ ಮದುವೆ ಚಾಲನೆ ಸಿಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಪತಿ-ಪತ್ನಿ ಭಿನ್ನಾಭಿಪ್ರಾಯ ಶಮನ. ಪ್ರೇಮಿಗಳು ಮರಳಿ ಒಂದಾಗಿವಿರಿ. ಬಂಗಾರ, ಬೆಳ್ಳಿ,ವಜ್ರ ವ್ಯಾಪಾರ-ವ್ಯವಹಾರಗಳು ಅಧಿಕ ಲಾಭಗಳಿಸುವಿರಿ. ಮಕ್ಕಳ ಮದುವೆಗೆ ಚಿನ್ನ ಖರೀದಿ. ಕೃಷಿ ಜಮೀನು ಖರೀದಿ ಆಸಕ್ತಿ ಉಂಟಾಗುವುದು. ಮಕ್ಕಳ ನಡತೆ ಕಡೆ ಹೆಚ್ಚು ಗಮನವಿರಲಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಗಳಿಸುವಿರಿ.ಕೈಗಾರಿಕೋದ್ಯಮಗಳಿಗೆ ನಿಧಾನ ಲಾಭ. ನಿಮಗೆ ಮಾಸಿಕ ವೇತನ ಕಡಿಮೆಯಾಗಲಿದೆ. ಈ ಸಂಜೆ ವೇಳೆಗೆ ಒಳ್ಳೆಯ ಸುದ್ದಿ ಮನಸ್ಸಿಗೆ ತೃಪ್ತಿಯನ್ನು ನೀಡುತ್ತದೆ. ಪ್ರಿಯತಮನ ಆಗಮನದಿಂದ ಮನಸ್ಸಿಗೆ ಹಿತ. ಅಪಾರ್ಟ್ಮೆಂಟ್ನಲ್ಲಿ ನಿವೇಶನ ಖರೀದಿ ಸಾಧ್ಯತೆ. ಬ್ಯಾಂಕ್ ವ್ಯವಹಾರ ಸುಗಮವಾಗಲಿದೆ. ಪಿತ್ರಾರ್ಜಿತ ಆಸ್ತಿ ಗೊಂದಲ ನಿವಾರಣೆಯಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ: ಅತ್ತೆ ಮಾವನವರ ಆಸ್ತಿ ಗೊಂದಲ ನಿವಾರಣೆ, ಆಸ್ತಿ ಭಾಗ್ಯ ಸಿಗಲಿದೆ.ಪತ್ನಿಯು ದೂರದಲ್ಲಿ ಇರುವ ಪತಿಯ ಆರೋಗ್ಯ ಯೋಗಕ್ಷೇಮ ಕೇಳುವಿರಿ, ಬರುವ ದಾರಿ ಕಾಯುತ್ತಿರುವಿರಿ. ಮಾತಾಪಿತೃ ಅಥವಾ ಮಕ್ಕಳ ಅನಾರೋಗ್ಯ ಕಾಡಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಲಾಭ ಪಡೆಯುವಿರಿ. ಸರ್ಕಾರಿ ವ್ಯವಹಾರಗಳಲ್ಲಿ ಹೆಚ್ಚು ಅಡಚಣೆ ಕಂಡುಬರುವುದು. ಸಹೋದ್ಯೋಗಿಗಳಿಂದ ಕೆಲಸದಲ್ಲಿ ತೊಂದರೆ, ಮೇಲಧಿಕಾರಿಗಳಿಂದ ಕಿರುಕುಳವಾಗಬಹುದು. ಈ ದಿನ ರಜದಲ್ಲಿ ಇದ್ದರೆ ಒಳಿತು. ರಾಜಕಾರಣಿಗಳು ನಿಮ್ಮ ಅನುಯಾಯಿಗಳ ಬಗ್ಗೆ ಸ್ವಲ್ಪ ಹೆಚ್ಚಿನ ಗಮನ ಹರಿಸಿದರೆ ಉತ್ತಮ ಫಲ ಸಿಗಲಿದೆ. ಮಕ್ಕಳ ವಿದೇಶ ವಿದ್ಯಾಭ್ಯಾಸ ಸದ್ಯಕ್ಕೆ ಬೇಡ. ಆರೋಗ್ಯದಲ್ಲಿ ಪ್ರಗತಿ ಕಾಣುವಿರಿ. ಪ್ರೇಮಿಗಳ ಮದುವೆ ಹಿರಿಯರ ಕಡೆಯಿಂದ ಅನುಮೋದನೆ ಸಿಗಲಿದೆ. ಎರಡನೇ ವಿವಾಹ ಮಾಡಲಿಚ್ಛಿಸುವವರ ಚರ್ಚೆ ನಡೆಯಲಿದೆ. ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ : ಅನಾಥಾಲಯಕ್ಕೆ ಸಹಾಯ ಮಾಡುವಿರಿ. ಬಡ ಮಕ್ಕಳ ಶಿಕ್ಷಣ ಕ್ಷೇಮಾಭಿವೃದ್ಧಿಗಾಗಿ ಧನಸಹಾಯ ಮಾಡುವ ಸಾಧ್ಯತೆ. ಬಂಧುಗಳಲ್ಲಿ ಆಸ್ತಿಗೆ ಸಂಬಂಧಿಸಿದ ಕಲಹವಾಗಬಹುದು. ಸರ್ಕಾರಿ ಉದ್ಯೋಗಕ್ಕಾಗಿ ವಿಘ್ನವುಂಟಾಗುವುದು. ಮನಸ್ಸಿಗೆ ಸದಾ ಸಾಲದ ಚಿಂತೆ ಆವರಿಸಬಹುದು. ಉದ್ಯೋಗಕ್ಕಾಗಿ ಅಧಿಕ ತಿರುಗಾಟ ನಡೆಸಬೇಕಾಗುವುದು. ತಿಂಗಳ ವೇತನ ಸಮಸ್ತೆ ಕಾಡಲಿದೆ. ಮಾತಾಪಿತೃಗಳಿಂದ ಅಥವಾ ಮಕ್ಕಳ ಆರೋಗ್ಯಕ್ಕಾಗಿ ಧನವ್ಯಯವಾಗುವುದು. ದಿನಸಿ, ಬಟ್ಟೆ, ಹೋಟೆಲ್ ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ಕಾಣುವಿರಿ. ಕೋರ್ಟು ವ್ಯವಹಾರಗಳಲ್ಲಿ ಜಯ ಪ್ರಾಪ್ತಿ. ಕುಟುಂಬದಲ್ಲಿ ಮಂಗಳ ಕಾರ್ಯಗಳು ನಡೆಯಲಿವೆ. ಆಡಳಿತವರ್ಗದ ಜೊತೆ ಸಂಬಳ ಹೆಚ್ಚಿಸುವ ಕುರಿತು ವಿನಂತಿ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ತುಂಬಾ ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದು ವೇತನ ಏರಿಕೆ ಮಾಡುತ್ತಿಲ್ಲ ಎಂಬ ಚಿಂತನೆ ಮಾಡುವಿರಿ. ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತದೆ. ಕುಟುಂಬದಲ್ಲಿ ಏಕೋ ಮನೋಭಾವನೆ ಇದರಿಂದ ಆಸ್ತಿ ಪಾಲು ಸರಳ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ಸೌಖ್ಯ. ಉದ್ಯೋಗಕ್ಕಾಗಿ ಪ್ರಯತ್ನ ಮಾಡಿರುವ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ರಾಜಕಾರಣಿಗಳಿಗೆ ಮತ್ತು ಯುವ ರಾಜಕಾರಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಗೌರವ ಪ್ರಾಪ್ತಿ. ಇಂದು ಶುಭಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಯೋಜನೆ ಯಶಸ್ಸು. ವ್ಯಾಪಾರ ವ್ಯವಹಾರಗಳಲ್ಲಿಅಭಿವೃದ್ಧಿ. ಶತ್ರುಗಳು ಮಿತ್ರರಾಗಿ ಕಂಡುಬರಲಿವೆ. ಹಿರಿಯರ ಮಾರ್ಗದರ್ಶನದ ಶಕ್ತಿಯಿಂದಾಗಿ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಂಗಾತಿಯ ಸಹಕಾರದಿಂದ ಯಾವುದೇ ಕಷ್ಟಕರವಾದ ಸಮಸ್ಯೆಯೂ ಕೂಡಾ ಬಗೆಹರಿಯುತ್ತದೆ. ಸಂಗಾತಿಗಾಗಿ ನೆನಪಿನ ಕಾಣಿಕೆ ಕೊಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಸರ್ಕಾರಿ ಉದ್ಯೋಗ ಪಡೆಯಲು ಅದೃಷ್ಟ ಕೂಡಿಬಂದಿದೆ. ಸಂಗಾತಿಯ ಸ್ಫೂರ್ತಿಯ ಮಾತು ನಿಮಗೆ ಮೇಲು ಬರಲು ಸಾಧ್ಯ, ಅವರ ಸಹಾಯ ಪಡೆದು ಹೊಸ ಉದ್ಯಮ ಪ್ರಾರಂಭದ ಚಿಂತನೆ ಮಾಡುವಿರಿ. ವಿನಾಕಾರಣ ಸಾಲಭಾದೆ. ಏಕಾಂಗಿ ಇದ್ದಾಗ ಮನಸ್ಸಿಗೆ ನಾನಾ ಚಿಂತೆ ಕಾಣಿಸಿಕೊಳ್ಳುತ್ತದೆ. ಕೈ ಹಾಕಿದ ಕೆಲಸ ಹತ್ತಿರ ಬಂದು ಕೈತಪ್ಪಿ ಹೋಗುವುದು. ಸಂಗಾತಿಯ ಜೊತೆ ಮದುವೆ ಮಾಡಿಕೊಳ್ಳಲು ಯಶಸ್ಸು ಪಡೆಯುವಿರಿ. ಕುಟುಂಬದಲ್ಲಿ ಸೌಖ್ಯವಿದೆ. ಕುಟುಂಬದಲ್ಲಿ ಶುಭ ಕಾರ್ಯಗಳೂ ನಡೆಯುವ ಯೋಗ ಇದೆ. ಭೂ ಖರೀದಿ ಅಡಚಣೆ. ಕೃಷಿಯಲ್ಲಿ ಹೊಸ ಆಧುನೀಕರಣದಿಂದ ಪ್ರಗತಿ ಕಾಣುತ್ತೀರಿ. ಸ್ವಲ್ಪ ಮಟ್ಟಿನ ಸಾಲ ನಿವಾರಣೆಯಾಗುತ್ತದೆ. ಸಾಲ ತೀರಿಸುವವರೆಗೂ ಮನೆ ಕಟ್ಟಡ ಬೇಡ. ವಿರೋಧಿಗಳ ಜೊತೆ ವಾಗ್ವಾದ ಬೇಡ. ಅಣ್ಣ-ತಮ್ಮಂದಿರ ಮನಸ್ತಾಪ ಮುಂದುವರೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಆರೋಗ್ಯದಲ್ಲಿ ಸುಧಾರಣೆ, ಬಹುದಿನದಿಂದ ಅನಾರೋಗ್ಯ ಬಾಧೆ ಶಸ್ತ್ರಚಿಕಿತ್ಸೆ ಮೂಲಕ ಪರಿಹಾರ. ನಿಮ್ಮ ಪ್ರಯತ್ನ ವ್ಯರ್ಥವಾಗಬಹುದು. ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ಮಕ್ಕಳ ಮಂಗಳ ಕಾರ್ಯ ಜರಗುವವು. ಪ್ರಯತ್ನ ತಕ್ಕಂತೆ ಅಲ್ಪ ಪ್ರಗತಿ. ದಂಪತಿಗಳಿಗೆ ಸಂತಾನವೃದ್ಧಿ. ಸರ್ಕಾರಿ ಕೆಲಸಗಳು ಸರಾಗವಾಗುವುದು. ಹೈನುಗಾರಿಕೆ, ಕೋಳಿ ಫಾರಂ ಉದ್ಯಮ ಅಭಿವೃದ್ಧಿ ಕಂಡು ಬರುವುವು. ಇಂದು ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಕೆಲವು ಹೊಸ ಜವಾಬ್ದಾರಿಗಳನ್ನು ನೀಡಬಹುದು ಮತ್ತು ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ. ಸ್ತ್ರೀ-ಪುರುಷ ರಿಂದ ತೊಂದರೆ ಕಾಡಲಿದೆ. ಪ್ರೇಮಿಗಳ ವಿವಾಹದಲ್ಲಿ ಮನಸ್ತಾಪ. ಮನೆಗಾಗಿ ಯಂತ್ರೋಪಕರಣಗಳ ಖರೀದಿ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನುಸ್ಸು ರಾಶಿ: ಕೆಲವರಿಗೆ ಜಿಗುಪ್ಸೆ ಆಲಸ್ಯದಿಂದ ಋಣಾತ್ಮಕ ಚಿಂತನೆ, ಅವರಲ್ಲಿ ಸದಾ ದರಿದ್ರ ಕಾಡುವುದು.ಸಂಗಾತಿಯ ಮನಸ್ಸು ಚಂಚಲ. ಆರೋಗ್ಯಕ್ಕಾಗಿ ಅಧಿಕ ಖರ್ಚು. ಹಣದ ಅವಶ್ಯಕತೆ ಇದೆ ಆತ್ಮೀಯರ ಹತ್ತಿರ ಕೇಳಿ ಪಡೆದು ಸಮಸ್ಯೆ ಬಗೆಹರಿಸಿಕೊಳ್ಳಿ. ವೇತನದಲ್ಲಿ ನಿರಾಶೆ ಉಂಟಾಗಬಹುದು. ಬಂಧು ಮಿತ್ರರಲ್ಲಿ ಹಿತೈಷಿಗಳಿಂದ ಮನಸ್ತಾಪ. ಕುಟುಂಬದಲ್ಲಿ ಆರೋಗ್ಯ ನೆಮ್ಮದಿ ಇಲ್ಲವಾಗುವುದು. ಸೋಮಾರಿತನ ಜಿಗುಪ್ಸೆ ದೇಹಾಲಸ್ಯ ಉಂಟಾಗಬಹುದು. ಉದ್ಯೋಗಕ್ಕಾಗಿ ವಿಘ್ನ ಕಂಡುಬಂದು ಮನೋವ್ಯಥೆ ಕಾಡುವುದು. ಸರ್ಕಾರಿ ಕಚೇರಿ ವ್ಯವಹಾರಗಳಲ್ಲಿ ಅಥವಾ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ವಿಳಂಬವಾಗಲಿದೆ. ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ವಿದ್ಯುತ್ತು ಸ್ವಯಂ ಚಾಲಿತ ಯಂತ್ರ ಗಳಿಂದ ಅಪಾಯಕಾರಿ ದೂರವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಸೂರ್ಯೋದಯ ಕಾಲಕ್ಕೆ ಸ್ನಾನ ಮಾಡಿ ಪೂಜೆ ಮುಗಿಸಿ ಮನೆದೇವರ ಪ್ರಾರ್ಥನೆ ಮಾಡುತ್ತ ಕೆಲಸ ಪ್ರಾರಂಭಿಸಿ, ಕುಟುಂಬದಲ್ಲಿ ಶುಭ ಕಾರ್ಯ. ಮಕ್ಕಳ ಸಂತಾನದ ಸಿಹಿಸುದ್ದಿ. ಹಣಕಾಸು ವ್ಯವಹಾರಗಳಲ್ಲಿ ಕಿರಿಕಿರಿ ಮಾಯವಾಗುವುದು. ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಕಾಣುವಿರಿ. ಬಂಧು ಮಿತ್ರರಿಂದ ಸಹಾಯಸ್ತ. ಸಂಗಾತಿಯಿಂದ ಸಾಲ ಪಡೆಯುವಿರಿ. ಬೃಹತ್ ಕೈಗಾರಿಕೆ ಉದ್ಯಮ , ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ರಾಜಕಾರಣಿಗಳು ಆರೋಗ್ಯದಲ್ಲಿ ಎಚ್ಚರವಹಿಸಿ. ಯುವ ರಾಜಕಾರಣಿಗಳಿಗೆ ಕ್ಷೇತ್ರದಲ್ಲಿ ಶುಭಫಲ. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು ಅನವಶ್ಯಕವಾಗಿ ತಿರುಗಾಟ ಬೇಡ. ಸರಕಾರಿ ಕೆಲಸ ಪಡೆಯುವಿರಿ. ಸಂಗಾತಿಯ ಪಾಲಕರ ಜೊತೆ ಮದುವೆ ಚರ್ಚೆ ಯಶಸ್ಸು ದೊರೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಬಾಡಿಗೆದಾರರು ಮನೆ ಬದಲಾವಣೆ ಮಾಡುವ ಚಿಂತನೆ. ಉದ್ಯೋಗದ ಬದಲಾವಣೆ ಸದ್ಯಕ್ಕೆ ಬೇಡ. ಗೃಹದಲ್ಲಿ ವಾಸ್ತು ದೋಷದಿಂದ ಮನೆಯಲ್ಲಿ ಅಶಾಂತಿ, ಅನಾರೋಗ್ಯ, ಕಲಹ, ಚಿಂತೆ, ತೊಂದರೆ, ಧನವ್ಯಯ ಉಂಟಾಗುತ್ತಿವೆ. ದಾಂಪತ್ಯದಲ್ಲಿ ವಿರಸ. ಸಂಗಾತಿಯ ಸುಖ. ದಂಪತಿಗಳಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. ಶತ್ರುಗಳ ಮೇಲೆ ಎಚ್ಚರವಿರಲಿ. ಮಕ್ಕಳ ವಿವಾಹ ಸುದ್ದಿ ಕೇಳಿ ಸಂತೋಷ. ಪತ್ನಿ ಆಸ್ತಿಯಿಂದ ಲಾಭ ಸಿಗಲಿದೆ. ನಿಮ್ಮ ರಾಶಿಯ ಅಧಿಪತಿ ಸೂರ್ಯ ಕೆಂಪು ಹವಳ ಧರಿಸಿ ಕಷ್ಟದಿಂದ ಋಣ ಮುಕ್ತಿ. ಅನಿರೀಕ್ಷಿತ ಬಾಕಿ ವೇತನ ಸಿಗಲಿದೆ . ಆಸ್ತಿ ಮಾರಾಟದಿಂದ ದೊಡ್ಡ ಪ್ರಮಾಣದ ಲಾಭಗಳಿಸುವ ಮೂಲಕ ಸಂಪತ್ತು ಹೆಚ್ಚಾಗುತ್ತದೆ. ನಗರ ಪ್ರದೇಶದಲ್ಲಿ ನಿವೇಶನ ಖರೀದಿ. ಆಕಸ್ಮಿಕವಾಗಿ ಜಮೀನು ಖರೀದಿಸುವ ಶುಭಸೂಚನೆ ಕಾಣುವುದು. ಸಹೋದರಿ ಸಹಾಯ ಕೇಳಲು ಬರುವರು. ಸಂತಾನದ ಸಿಹಿಸುದ್ದಿ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ದಂಪತಿಗಳು ಕುಟುಂಬ ಯೋಜನೆ ಮಾಡದೇ ಇದ್ದವರಿಗೆ ಗಂಡು ಸಂತಾನದ ಪ್ರಾಪ್ತಿ. ನವದಂಪತಿಗಳಲ್ಲಿ ಭಿನ್ನಾಭಿಪ್ರಾಯ ” ತಾಳಿದವನು ಬಾಳಿಯಾನು” ಎಂಬ ನಾಣ್ನುಡಿಯಂತೆ
ಸಮಾಧಾನವಾಗಿರಿ. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಚಿಂತನೆ ಮಾಡುವಿರಿ. ಕೆಲಸದ ವಿಚಾರದಲ್ಲಿ ಬಡ್ತಿ ಸಂಭವ. ಸಮಾಜದಲ್ಲಿ ನಿಮ್ಮ ನಿಸ್ವಾರ್ಥ ಸೇವೆಗೆ ಗೌರವ ಜಯ ಸಿಗುವುದು. ಜ್ಞಾನದಿಂದ ಉದ್ಯೋಗ ಪಡೆಯುವಿರಿ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಅಭಿವೃದ್ಧಿ ಹೆಚ್ಚುವುದು. ಮಕ್ಕಳಿಂದ ಆಸ್ತಿ ಬೇಡಿಕೆ. ಆಸ್ತಿಗಾಗಿ ಕಲಹಗಳು ಹೆಚ್ಚುವುದು. ಪ್ರೇಮದಿಂದ ಸಮಸ್ಯೆ ಬಗೆಹರಿಸಿಕೊಳ್ಳಿ ಮುಂದಾಗುವ ತೊಂದರೆ ತಪ್ಪಿಸಿಕೊಳ್ಳಿ. ಪ್ರೇಮದ ಸಾಮರ್ಥ್ಯದಲ್ಲಿ ತೊಡಕು. ಪ್ರೇಮಿಗಳಿಗೆ ಕೊನೆಗೆ ಜಯ ಸಿಗಲಿದೆ. ಸಂಗಾತಿಯ ಮಿಲನದಿಂದ ಆತ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹೆಂಡತಿ ಮತ್ತು ಮಕ್ಕಳ ಆರೋಗ್ಯದಲ್ಲಿ ತೊಂದರೆ. ತವರು ಮನೆ ಕಡೆಯಿಂದ ತೃಪ್ತಿದಾಯಕ ಸುದ್ದಿ. ಪತ್ನಿಯ ಸಹಾಯದಿಂದ ಮನೆ ಕಟ್ಟುವ ವಿಚಾರ ಯಶಸ್ಸು. ಮಕ್ಕಳ ಮದುವೆ ಆತ್ಮೀಯರಿಂದ ಪ್ರಸ್ತಾಪ. ಸರ್ಕಾರಿ ಉದ್ಯೋಗ ಪಡೆಯಲು ಯಶಸ್ಸು ಪೂರ್ವ ತಯಾರಿ ಮಾಡಿಕೊಳ್ಳಿ. ಅರೆ ಕಾಲಿಕ, ಅತಿಥಿ ಉಪನ್ಯಾಸಕ ಶಿಕ್ಷಕ ವರ್ಗದವರಿಗೆ ಕಾಯಂ ಆಗುವ ಅವಕಾಶ ಬಂದಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ4 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ12 hours agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ


