ದಿನದ ಸುದ್ದಿ

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನಿಧನ

Published

on

ಸುದ್ದಿದಿನ, ಬೆಂಗಳೂರು : ನಾರಾಯಣ ಹೃದಯಾಲಯದಲ್ಲಿ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ (65) ಕೊರೋನಾದಿಂದ ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಮಹದೇವ ಪ್ರಕಾಶ್, ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದರು. ಒಂದು ವಾರದಿಂದ ನಾರಾಯಣ ಹೃದಯಾಲಯದಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ರಾಜಕೀಯ ವಿಶ್ಲೇಷಕರಾಗಿ ಮಹದೇವ ಪ್ರಕಾಶ್ ಹೆಸರು ಮಾಡಿದ್ದರು.

ಇದನ್ನೂ ಓದಿ | ದಾವಣಗೆರೆ | ಇಂದಿನಿಂದ 2ನೇ ಡೋಸ್ ಲಸಿಕೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version