ದಿನದ ಸುದ್ದಿ

ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ರಾಜ್ಯ ಸಚಿವ ಸಂಪುಟದ ವಿಸ್ತರಣೆಯಲ್ಲಿ ನೂತನವಾಗಿ ಏಳು ಮಂದಿ ಹೊಸ ಸಚಿವರ ಹೆಸರುಗಳನ್ನು ಸಿಎಂ ಯಡಿಯೂರಪ್ಪ ಅವರು ಅಂತಿಮಗೊಳಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ಪಟ್ಟಿಯಲ್ಲಿರುವ ಏಳು ಜನ ಸಚಿವ ಸ್ಥಾನ ಫೈನಲ್​ ಆಗಿರುವ ಶಾಸಕರುಗಳ ಹೆಸರುಗಳಿವು.

ಸಿ.ಪಿ.ಯೋಗೇಶ್ವರ್ ,ಉಮೇಶ್ ಕತ್ತಿ, ಎಂಟಿಬಿ ನಾಗರಾಜ್, ಅರವಿಂದ ಲಿಂಬಾವಳಿ,ಆರ್ ಶಂಕರ್
ಎಸ್. ಅಂಗಾರ, ಮುರುಗೇಶ್ ನಿರಾಣಿ ಇವರುಗಳ ಹೆಸರುಗಳನ್ನು ಅಂತಿಮ ಗೊಳಿಸಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version