Connect with us

ನಿತ್ಯ ಭವಿಷ್ಯ

ಶನಿವಾರ- ರಾಶಿ ಭವಿಷ್ಯಅಕ್ಟೋಬರ್-29,2022 : ಶುಕ್ರನ ಸಂಚಾರದಿಂದ ಈ ರಾಶಿಯವರಿಗೆ ಶುಭ ಯೋಗ ಆರಂಭ

Published

on

ಶುಕ್ರನ ಸಂಚಾರದಿಂದ ಈ ರಾಶಿಯವರಿಗೆ ಶುಭ ಯೋಗ ಆರಂಭ…

ಶನಿವಾರ- ರಾಶಿ ಭವಿಷ್ಯಅಕ್ಟೋಬರ್-29,2022

ಸೂರ್ಯೋದಯ: 06:13 ಏ ಎಂ, ಸೂರ್ಯಾಸ್ತ : 05:46 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತಿಕ ಮಾಸ, ಶರತ್ ಋತು, ಶುಕ್ಲ ಪಕ್ಷ, ದಕ್ಷಿಣಾಯಣ
ತಿಥಿ: ಚೌತಿ 08:13 ಏ ಎಂ ವರೆಗೂ, ನಂತರ ಪಂಚಮೀ 05:49 ಏ ಎಂ,
ನಕ್ಷತ್ರ: ಜ್ಯೆಷ್ಟ್ಯ 09:06 ಏ ಎಂ ವರೆಗೂ , ಮೂಲ
ಯೋಗ: ಅತಿಗಂಡ 10:23 ಪಿ ಎಂ ವರೆಗೂ , ಸುಕರ್ಮ
ಕರಣ: ವಿಷ್ಟಿ 08:13 ಏ ಎಂ ವರೆಗೂ , ಬವ 07:01 ಪಿ ಎಂ ವರೆಗೂ , ಬಾಲವ 05:49 ಏ ಎಂ ,

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ

ಅಮೃತಕಾಲ: 01:28 ಏ ಎಂ, ದಿನಪೂರ್ತಿ
ಅಭಿಜಿತ್ ಮುಹುರ್ತ: 11:37 ಏ ಎಂ ನಿಂದ 12:23 ಪಿ ಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ:
ಅವಿವಾಹಿತರಿಗೆ ಮದುವೆ ಯೋಗ,ಮರಳು ಕಂಪನಿ ಮಾಲಕರಿಗೆ ಆರ್ಥಿಕ ಚೇತರಿಕೆ,ಗೃಹ ಕಟ್ಟಡ ಉದ್ದಿಮೆದಾರರಿಗೆ ಆರ್ಥಿಕ ಚೇತರಿಕೆ,ಸಾಂಬಾರು ಪದಾರ್ಥ, ಚಟ್ನಿ ಪುಡಿ ಇನ್ನಿತರ ಹೋಂ ಮೇಡ್ ಪ್ರಾಡಕ್ಟ್ಸ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ ,ರಾಶಿಯ ಕೌಟುಂಬಿಕ ಜೀವನ ತುಂಬಾ ಮಧುರ,ಶುಭ ವಾರ್ತೆಯಿಂದ ನೆಮ್ಮದಿ, ಆಕಸ್ಮಿಕ ಧನಲಾಭ, ಬೀಗರ ಕಡೆಯಿಂದ ಧನಸಹಾಯ, ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಧನಲಾಭ, ಪ್ರೇಮಿಗಳ ಮನಸ್ಸು ಉಲ್ಲಾಸಭರಿತ,
ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಕೆಲವೊಮ್ಮೆ ಅಪಾಯಕಾರಿ ಪರಿಸ್ಥಿತಿ ಎದುರಿಸುವಿರಿ. ಇವರ ಹಠಾತ್ ನಿರ್ಧಾರಗಳಿಂದಾಗಿ ಎಡವಟ್ಟೇ ಹೆಚ್ಚು. ನೀವು ಆರ್ಥಿಕವಾಗಿ ಅಷ್ಟೇನೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವವರಲ್ಲ. ಇವರು ಕ್ಷಣಿಕ ಆಕರ್ಷಣೆಗೆ ಹೆಚ್ಚು ಒಳಗಾಗುತ್ತಾರೆ. ಹೊಸ ಬಟ್ಟೆ, ಕಾರು, ವಸ್ತುಗಳನ್ನು ಖರೀದಿಸುವಲ್ಲಿ ಬೇಗ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ,ಆದರೆ, ಇವರು ತಮ್ಮ ಗಳಿಕೆಯ ಸಾಮರ್ಥ್ಯವನ್ನು ಚೆನ್ನಾಗಿ ಅರಿತವರಾಗಿರುತ್ತಾರೆ. ಮಾತಾಪಿತೃ ಬಗ್ಗೆ ವಿಶ್ವಾಸ ಹೊಂದಿರುತ್ತಾರೆ. ಹಣ ಉಳಿತಾಯದ ವಿಚಾರದಲ್ಲಿ ನಿರ್ದಿಷ್ಟ ಗುರಿಗಳನ್ನು ನಿಗದಿಪಡಿಸುತ್ತಾರೆ. ಸ್ವಂತ ಉದ್ಯಮ ಪ್ರಾರಂಭಿಸಿ ಅವರೇ ಪ್ರತಿಫಲವನ್ನು ಪಡೆಯುತ್ತಾರೆ. ಭವಿಷ್ಯದಲ್ಲಿ ಹೆಚ್ಚಿನ ಲಾಭ ಗಳಿಸಲು, ಉಳಿತಾಯ ಮಾಡಲು ಹಣ ದ ವಿಷಯದಲ್ಲಿ ತೆಗೆದುಕೊಳ್ಳುವ ದಿಢೀರ್ ನಿರ್ಧಾರಗಳನ್ನು ಇವರು ನಿಯಂತ್ರಿಸಬೇಕಿದೆ. ಹಣ ಉಳಿತಾಯ ಮಾಡುವ ಕಲೆಯನ್ನು ಇವರಿಂದ ಕಲಿಯಬೇಕಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ರೆಡಿಮೇಡ್ ಬಟ್ಟೆ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಅವಿವಾಹಿತರಿಗೆ ಮದುವೆ ಯೋಗ,
ಸಾಂಬಾರ್ ಪದಾರ್ಥ ತಯಾರಿ ಮಾಡುವವರಿಗೆ ಅಧಿಕ ಧನ ಲಾಭ,
ಸಹೋದರಿಗೆ ಆಸ್ತಿ ಕೊಡುವ ವಿಚಾರದಲ್ಲಿ ಮನಸ್ತಾಪ ಸಂಭವ.
ಅತ್ಯುತ್ತಮ ಹಣದ ವ್ಯವಸ್ಥಾಪಕರು ಆಗುವಿರಿ. ಹೊಸ ಬಟ್ಟೆ ಮತ್ತು ಆಭರಣಗಳಂಥ ವಿಷಯಗಳಿಗೆ ತುಂಬಾ ಜಾಣೆ ಉಳ್ಳವರು. ಹಿರಿಯರಿಗೆ ಎಷ್ಟು ಪ್ರಾತಿನಿಧ್ಯ ನೀಡಬೇಕೆಂಬ ಸ್ಪಷ್ಟ ಇವರಿಗಿರುತ್ತದೆ. ಸಂಗಾತಿ ಜೊತೆ ಆನಂದಿಸುತ್ತಾರೆ. ಪತ್ನಿಗೆ ಜವಾಬ್ದಾರಿ, ವಿಶ್ವಾಸಾರ್ಹತೆಗೆ ಹೆಚ್ಚು ಒಲವು ತೋರುತ್ತಾರೆ. ಹಣವನ್ನು ಉಳಿಸುವ ಮತ್ತು ಭವಿಷ್ಯದ ಯೋಜನೆ ರೂಪಿಸುವಿರಿ. ನೀವು ಸಂಗಾತಿಗೆ ಉತ್ತಮರು ಎಂಬುದನ್ನು ಸೂಚಿಸುತ್ತದೆ.ನೀವು ಐಷಾರಾಮಿಗೆ ಖರ್ಚು ಮಾಡುವ ಮೊದಲು ಎರಡು ಬಾರಿ ಯೋಚಿಸುವುದು ಉತ್ತಮ. ಸಹೋದರ ಮಕ್ಕಳಿಗೆ ಮದುವೆ ಕಾರ್ಯಕ್ಕೆ ಧನ ಸಹಾಯ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಿಥುನ ರಾಶಿ:
ಕೌಶಲ್ಯ ತರಬೇತಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ,
ವಾಟರ್ ಬೆವರಿಸ್ ಕಂಪನಿ ಪ್ರಾರಂಭಿಸಿದರೆ ಧನ ಲಾಭ ಆಗಲಿದೆ,ದತ್ತು ಮಕ್ಕಳ ಪೋಷಣೆಗಾಗಿ ನಿರ್ಧಾರ ಮಾಡುವಿರಿ. ಪ್ರೇಮಿಗಳ
ಚಂಚಲ ಸ್ವಭಾವ ಮತ್ತು ಅನಿರೀಕ್ಷಿತ ನಡವಳಿಕೆಯಿಂದಾಗಿ ಜಗಳ ಸಂಭವ. ಕುಟುಂಬ ಯಜಮಾನ ಹಣಕಾಸಿನ ನಿರ್ವಹಣೆ ಸಹ ಸ್ವಲ್ಪ ಅಸ್ಥಿರವಾಗಿರುತ್ತದೆ. ಜೇಷ್ಠ ಪುತ್ರ ಹಣ ಸಂಪಾದಿಸುವುದರಲ್ಲಿ ಅತ್ಯುತ್ತಮರು. ನೀವು ಉತ್ತಮ ಸಂವಹನಕಾರರು ಮತ್ತು ಜನರೊಂದಿಗೆ ಬಹಳ ಸುಲಭವಾಗಿ ಬೆರೆಯುತ್ತಿರಿ. ನೀವು ಗಳಿಸಿದ ಹಣವನ್ನು ನಿವೇಶನ ಖರೀದಿಸಿರಿ. ಒಂದೇ ಒಂದು ದುಡುಕಿನ ಮಾತಿನಿಂದ ಆತ್ಮೀಯರ ಬಾಂಧವ್ಯ ಸಂಪೂರ್ಣವಾಗಿ ಭಂಗ ತರಲಿದೆ. ಹಣವನ್ನು ತಮ್ಮ ಉಳಿತಾಯ ಖಾತೆ ಜಮಾ ಮಾಡುವಿರಿ. ಉಪನ್ಯಾಸಕರು, ಶಿಕ್ಷಕರು ಇನ್ನಿತರ ಸರಕಾರಿ ಉದ್ಯೋಗಿಗಳು ನಿವೃತ್ತಿ ಖಾತೆಗಳಿಗೆ ನಿಯಮಿತವಾಗಿ ಸ್ವಯಂಚಾಲಿತ ವರ್ಗಾವಣೆ ಮಾಡುವ ಮೂಲಕ ಹಣವನ್ನು ಗಳಿಸುವ ಉಳಿಸುವ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕಿದೆ.ವ್ಯಾಪಾರಸ್ಥರು ಸಾಧ್ಯವಾದಷ್ಟು ದಿಢೀರ್ ಖರ್ಚನ್ನು ತಗ್ಗಿಸಬೇಕಾಗುತ್ತದೆ, ಏಕೆಂದರೆ ನಗರ ಪ್ರದೇಶದಲ್ಲಿ ಇನ್ನೊಂದು ಉದ್ಯಮ ಪ್ರಾರಂಭ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕ ರಾಶಿ:
ಅರೆಕಾಲಿಕ ಶಿಕ್ಷಕ ವೃಂದದವರಿಗೆ ಸಿಹಿಸುದ್ದಿ,ಮೇಕೆ ಮತ್ತು ಕೋಳಿ ಫಾರಂ ಪ್ರಾರಂಭಿಸಿದರೆ ಉತ್ತಮ ಧನ ಲಾಭ ಬರಲಿದೆ,ನಿಮ್ಮ ಪತ್ನಿಯ ಹಣಕಾಸು ನಿರ್ವಹಣೆಯ ಬಗ್ಗೆ ಸಲಹೆಗಳ ಅಗತ್ಯ. ನೀವು ಉತ್ತಮ ಕೆಲಸಗಾರರು ಆಗಿದ್ದು, ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಭವಿಷ್ಯಕ್ಕಾಗಿ ಹಣವನ್ನು ಉಳಿಸುವ ಚಿಂತನೆ ಮಾಡುವಿರಿ. ಸ್ತ್ರೀ/ಪುರುಷರಲ್ಲಿ ಬಹಳ ಆಸಕ್ತಿ ಉಳ್ಳವರು. ರಿಯಲ್ ಎಸ್ಟೇಟ್ ಮತ್ತು ಜೀವ ವಿಮೆ ಹೂಡಿಕೆಗಳು ಹೇಗೆ ಏರುತ್ತಿದೆ ಎಂಬುದನ್ನು ನೋಡಲು ಉತ್ಸುಕರಾಗಿರುತ್ತೀರಿ. ತಮ್ಮ ಮನೆ ಮತ್ತು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವಿರಿ. ನಿಮ್ಮ ಸಂಗಾತಿಗೆ ಹಾಗೂ ಅವರ ಹಿರಿಯರಿಗೆ ಹೆಚ್ಚು ಗೌರವ ನೀಡುತ್ತಿರಿ. ಭವಿಷ್ಯದ ಜವಾಬ್ದಾರಿಗಳನ್ನು ಪೂರೈಸಲು ಅಗತ್ಯ ಹಣವನ್ನು ಉಳಿಸಿರುವುದರಿಂದ ಹೆಚ್ಚು ಸುರಕ್ಷಿತವೆಂದು ತಿಳಿದಿರುವಿರಿ. ಕುಟುಂಬದ ಸದಸ್ಯರೊಡನೆ ನೆಮ್ಮದಿಯಿಂದ ಇರುತ್ತೀರಿ. ತಮ್ಮ ಸಹೋದರ ಸಹೋದರಿಯರ ಆರ್ಥಿಕ ಸ್ಥಿರತೆಯ ಬಗ್ಗೆ ಮಾತ್ರವಲ್ಲದೆ ತಮ್ಮ ಕುಟುಂಬ ಬಗ್ಗೆಯೂ ಕಾಳಜಿ ಬಯಸುತ್ತೀರಿ. ತಮ್ಮ ಹಣವನ್ನು ಹೇಗೆ ವೃದ್ಧಿಸಬೇಕು ಎಂಬುದನ್ನು ಅದರ ಸಂಪನ್ಮೂಲಗಳನ್ನು ಹುಡುಕುವ ಬಗ್ಗೆ ಹೆಚ್ಚು ಚಿಂತೆ ಮಾಡುವಿರಿ. ಪರರ ನಿಂದನೆ ಮಾಡುವುದನ್ನು ನಿಲ್ಲಿಸಬೇಕು. ಸ್ವಂತ ವ್ಯಾಪಾರ-ವಹಿವಾಟು ಕಡೆ ಹೆಚ್ಚು ಗಮನ ಕೊಡಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:
ನಿಮ್ಮಿಂದ ಸಲಹೆ ಪಡೆದವರು ತುಂಬಾ ಪ್ರಗತಿ ಹೊಂದುವರು,
ಶಿಕ್ಷಕರು ಟ್ಯುಟೋರಿಯಲ್( ಟ್ಯೂಷನ್) ಪ್ರಾರಂಭ ಮಾಡಿದರೆ ಒಳ್ಳೆಯದು,
ರಾಜಕಾರಣಿಗಳಾದ ನೀವು ಆಕ್ರಮಣಕಾರಿ,ನೇರ ನುಡಿ ಉದ್ಯಮಶೀಲತೆಯ ಗುಣಗಳಿಂದ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುವುದು, ನೀವು ಬಹಳ ಮಹತ್ವಾಕಾಂಕ್ಷೆ ಮತ್ತು ಸೃಜನಶೀಲರಾಗಿರುವ ರಾಜಕಾರಣಿ ಇದರಿಂದ ಮಂತ್ರಿ ಸ್ಥಾನ ಸಂಪಾದಿಸುವುದು ಅಷ್ಟು ಕಷ್ಟವಾಗುವುದಿಲ್ಲ. ಪ್ರೇಮಿಗಳಿಬ್ಬರು ಜೀವನದ ಸಣ್ಣ-ಸಣ್ಣ ವಿಷಯಗಳನ್ನು ಎದುರಿಸುವಿರಿ. ರಾಜಕಾರಣಿ ಮಕ್ಕಳು ದುಬಾರಿ ಅಭಿರುಚಿಗಳನ್ನು ಹೊಂದಿರುತ್ತೀರಿ, ಇತ್ತೀಚಿನ ಪ್ರವೃತ್ತಿಗಳು ಮತ್ತು ಜೀವನಶೈಲಿಗಳನ್ನು ನಿಮಗೆ ಹಾಗೂ ನಿಮ್ಮ ಕುಟುಂಬಸ್ಥರಿಗೆ ಮುಳ್ಳಾಗುವ ಸಂಭವ. ಇವರನ್ನು ದೂರವಿರಿಸುವುದು ಸ್ವಲ್ಪ ಕಷ್ಟಸಾಧ್ಯವೇ, ಆದರೆ ದೈವ ಸಂಕಲ್ಪದಿಂದ ಬಗೆಹರಿಸಬಹುದು, ಸಮಾಜಕ್ಕೆ ಆದರ್ಶ ವ್ಯಕ್ತಿಗಳ ಆಗಿ ಮಾಡಬಹುದು. ನಿಮ್ಮ ಗುಣ ಒಂದು ರೀತಿಯ ಜೀವನದಲ್ಲಿ ಸಂತೋಷ ಹೊಂದಲು ಸಹಾಯ ಮಾಡುತ್ತದೆ. ನೀವು ಇಂದು ಅಗ್ಗದ ವಸ್ತುಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಬೇಕಾಗುವುದು. ಸಂಗಾತಿಯ ಜೀವನದ ಆಸೆಗಳನ್ನು ಪೂರೈಸುವಲ್ಲಿ ಮಾಡುವ ಖರ್ಚು ಹಾಗೂ ಉಳಿತಾಯದೆಡೆಗೆ ಸಮತೋಲನವನ್ನು ಸಾಧಿಸುವುದು ಮುಖ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
ಕಮಿಷನ್ ಏಜೆಂಟರಿಗೆ ಆರ್ಥಿಕ ಚೇತರಿಕೆ,ನೀವು ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡಿದರೆ ತುಂಬಾ ಒಳ್ಳೆಯದು,ಕಠಿಣ ಪರಿಶ್ರಮಿಗಳ ಆದ ನೀವು ಕಳಂಕ ಇಲ್ಲದೆ ಕೆಲಸ ಮಾಡಿ ಮುಗಿಸುವಿರಿ. ವ್ಯವಹಾರ ಜಾಗರೂಕರಾಗಿರುವುದರಿಂದ ನಿಮ್ಮ ಹಣಕಾಸು ನಿರ್ವಹಣೆ ಉತ್ತಮವಾಗಿಯೇ ಇರುತ್ತದೆ. ಉದ್ಯಮ ಪ್ರಾರಂಭ ಮಾಡುವುದು ಗೊತ್ತು ವ್ಯಾಪಾರ ವಹಿವಾಟಿಗೆ ಹೇಗೆ ಮಾಡಬೇಕಿದೆ ಚಿರಪರಿಚಿತವಾಗಿದೆ, ಹಣವನ್ನು ಹೇಗೆ ಉಳಿಸಬೇಕೆಂಬುದನ್ನು ಯಾರೂ ಹೇಳುವ ಅಗತ್ಯವೇ ಇಲ್ಲ. ಪತ್ನಿಯ ಪ್ರಚೋದನೆಯಿಂದಾಗಿ ಹಣವನ್ನು ವ್ಯಯಿಸುವವರಲ್ಲ. ನಿಮ್ಮ ಆಯ್ಕೆ ಉತ್ತಮವಾಗಿಯೇ ಇರುತ್ತದೆ. ಉತ್ತಮವಾದುದನ್ನೇ ಖರೀದಿಸಬೇಕು ಎಂದು ಬಯಸುತ್ತೀರಿ. ಆರಾಮದಾಯಕ ಜೀವನಕ್ಕೆ ಹೊಸ ನಿವೇಶನ ಖರೀದಿಸುವಿರಿ. ಕೆಲವೊಮ್ಮೆ ಮಾತಾಪಿತೃ ಆರೋಗ್ಯಕ್ಕಾಗಿ ವೈದ್ಯಕೀಯ ಖರ್ಚು ಮಾಡುವಿರಿ.ದೇವಸ್ಥಾನ ಪ್ರತಿಷ್ಠಾಪನೆ ಮಾಡುವುದು ಒಳ್ಳೆಯದೇ ಎಂಬುದನ್ನು ಭಾವಿಸಿ ನಿಮ್ಮ ನೇತೃತ್ವದಲ್ಲಿ ಧರ್ಮಕಾರ್ಯ ನಡೆಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
ಹಳೆ ವಾಹನ ಮಾರಾಟ ವ್ಯಾಪಾರಸ್ತರಿಗೆ ಧನಲಾಭ,
ಟೈಲ್ಸ್ ಉದ್ಯಮ ಪ್ರಾರಂಭ ಮಾಡಿರಿ ಅಧಿಕ ಹಣ ಗಳಿಸಿರಿ,ಹಣ ಗಳಿಸುವುದು ಹಾಗೂ ಖರ್ಚು ಮಾಡುವುದು ಎರಡನ್ನೂ ಸಮಪ್ರಮಾಣದಲ್ಲಿಯೇ ಮಾಡುತ್ತೀರಿ. ಸಂಗಾತಿಯೊಡನೆ ಮನರಂಜನೆ. ನೀವು ಸಾಮಾಜಿಕ ಸ್ಥಾನಮಾನವನ್ನು ಕಾಪಾಡಿಕೊಳ್ಳಲು ಇಷ್ಟಪಡುತ್ತೀರಿ. ಮಧ್ಯಪಾನ ,ಧೂಮಪಾನ, ಇನ್ನು ಹಲವು ಕೆಟ್ಟ ಹವ್ಯಾಸಗಳಿಂದ ನಿಮ್ಮ ಪ್ರವೃತ್ತಿ ಕೆಲವೊಮ್ಮೆ ನಿಮ್ಮನ್ನು ಹಾಳು ಮಾಡಬಹದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಉಳಿಸಲು ಪ್ರಯತ್ನಿಸುವಾಗ ದಾರಿ ತಪ್ಪುವ ಸಾಧ್ಯತೆ ಜಾಗ್ರತೆ ಇರಲಿ. ಹಣ ಉಳಿಸುವ ಬಗ್ಗೆ ನೀವು ಮಾಡುವ ಚಿಂತನೆ ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಮದುವೆ ನಿರಾಕರಣೆ ನಂತರ ಚಿಂತಿಸಿ ಫಲವಿಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ಟೈಲ್ಸ್ ಕಂಪನಿ ಮತ್ತು ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ,
ಪ್ಲೇವುಡ್ ವ್ಯಾಪಾರಸ್ಥರಿಗೆ ಅಧಿಕ ಲಾಭ ಸಿಗಲಿದೆ,ಹಣಕಾಸಿನ ವಿಷಯದಲ್ಲಿ ಉತ್ತಮ ನಿಯಂತ್ರಣವನ್ನು ಹೊಂದಿರುತ್ತೀರಿ. ಖರೀದಿ ಅಥವಾ ಹೂಡಿಕೆ ಮಾಡುವ ಮೊದಲು ಸಾಕಷ್ಟು ಸಂಶೋಧನೆ ನಡೆಸಿ ನಂತರ ಹಣ ಹೂಡಿಕೆ ಮಾಡುವುದು ಉತ್ತಮ. ಖರೀದಿಸಬೇಕೆಂದು ಬಲವಾಗಿ ಭಾವಿಸಿದಾಗ ಆರ್ಥಿಕ ತಜ್ಞರ ಮತ್ತು ಕಾನೂನು ತಜ್ಞರ ಮಾರ್ಗದರ್ಶನ ಪಡೆದು ಖರೀದಿಸಬಹುದಾಗಿದೆ. ಈ ಬಾರಿ ನಿಮ್ಮ ಪ್ರವೃತ್ತಿಗಳು ಯಶಸ್ವಿಯಾಗಿರುತ್ತದೆ, ಆದ್ದರಿಂದ ಬಹುತೇಕ ಹೂಡಿಕೆಗಳು ಉತ್ತಮ ನಿರ್ಧಾರವೇ ಆಗಿರುತ್ತದೆ, ಆದರೆ ಕೆಲವೊಮ್ಮೆ ನಿಮ್ಮ ರಹಸ್ಯ ನಿರ್ಧಾರದಿಂದಾಗಿ ಗೊಂದಲ ಸಾಧ್ಯತೆ. ಪತ್ನಿಯ ಜೊತೆ ಹೂಡಿಕೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವುದು ಉತ್ತಮ. ನಿಮಗೆ ಪ್ರೇಮಿ ಜೊತೆ ಮದುವೆ ಮಾಡಿಕೊಳ್ಳುವುದು ಸವಾಲಾಗಿ ಪರಿಣಮಿಸುತ್ತದೆ. ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಉದ್ದಿಮೆದಾರರು ಉಳಿತಾಯ ಮತ್ತು ಖರ್ಚಿನ ನಡುವೆ ಸಮತೋಲನಕ್ಕೆ ಗಮನ ಹರಿಸುವುದು ಉತ್ತಮ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಹೆಸರುವಾಸಿಯಾಗಿ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ನಿಲ್ಲಲು ಹರಸಾಹಸ ಪಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನು ರಾಶಿ:
ಟೆಕ್ಸ್ಟೈಲ್ಸ್ ಉದ್ದಿಮೆದಾರರಿಗೆ ಇನ್ನು ಮುಂದೆ ಆರ್ಥಿಕ ಚೇತರಿಕೆ,
ಗ್ರಾನೈಟ್ಸ್ ಉದ್ಯಮ ಪ್ರಾರಂಭ ಮಾಡಿ ಧನ ಲಾಭ ಬರಲಿದೆ,
ಗುರುಗ್ರಹದಿಂದ ಆಳಲ್ಪಡುವ ಧನು ರಾಶಿಯವರಿಗೆ ಹಣ ಬರುವುದು ಕಷ್ಟವೇನಲ್ಲ,ಆದರೆ ನಿಮ್ಮಲ್ಲಿರುವ ಅಜಾಗೃಕತೆ, ದುಡುಕು ತನದಿಂದ ವ್ಯಾಪಾರದಲ್ಲಿ ನಷ್ಟ ಸಂಭವ. ಅಸಹನೆಯಿಂದಾಗಿ ಕೆಲವು ಭಾರಿ ಹಣ ಕಳೆದುಕೊಳ್ಳುವಿರಿ. ಅತಿಯಾದ ಖರ್ಚಿಗೆ ಕಡಿವಾಣ ಹಾಕಿರಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಕಾರಣವಾಗಬಹುದು. ಹಣದ ವಿಷಯದಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಯಾವುದೇ ಉದ್ಯಮ ಪ್ರಾರಂಭ ಮಾಡುವ ಮುನ್ನ ಕೊಂಚ ಸಂಶೋಧನೆ ನಡೆಸಿದರೆ ಉತ್ತಮ, ಅದರಲ್ಲಿ ಸ್ವಲ್ಪ ದಿನ ಮಟ್ಟಿಗೆ ತರಬೇತಿ ಪಡೆಯುವುದು ಉತ್ತಮ. ಹೆಂಡತಿಯ ಮಾರ್ಗದರ್ಶನ ಪಡೆದರೆ ಹಣವನ್ನು ಉಳಿಸಬಹುದು. ನಿವೇಶನ ಖರೀದಿಯಲ್ಲಿ ಗೊಂದಲ. ಮದುವೆ ವಿಳಂಬ ಸಾಧ್ಯತೆ. ಕೆಲಸದ ಒತ್ತಡ ಹೆಚ್ಚಾಗಲಿದೆ. ವರ್ಗಾವಣೆ ವೇತನ ಹೆಚ್ಚಳ ಈ ವಿಷಯದಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ ರಾಶಿ:
ಮೀನು ಸಾಕಾಣಿಕೆ ಉದ್ಯಮದಾರರಿಗೆ ಧನಲಾಭ,
ನಾಟಿ ಜಾತಿಯ ಕೋಳಿ ಸಾಕಾಣಿಕೆ ಉತ್ತಮ ಧನ ಲಾಭ ಪಡೆಯುವಿರಿ,
ಭೂ ವ್ಯವಹಾರ, ಜಮೀನ್ದಾರರು ಉತ್ತಮ ಹಣಗಳಿಸುವ ವ್ಯವಸ್ಥಾಪಕರು. ಲೇವಾದೇವಿಗಾರರ ಹಣದ ವಿಷಯದಲ್ಲಿ ಬಹಳ ಶಿಸ್ತುಬದ್ಧ ಮತ್ತು ಸಂಘಟಿತವಾಗಿರುತ್ತಾರೆ. ಇತರರು ಸಹ ತಮ್ಮಂತೆ ಹಣ ಖರ್ಚು ಮಾಡುವರು, ಆದರೆ ನೀವು ಹಂಗಿಸಬೇಡ. ಉಳಿತಾಯ ಮಾಡುವ ಮಾದರಿಯನ್ನು ಅನುಸರಿದೇ ಇದ್ದರೆ ಮುಂದಿನ ದಿನದಲ್ಲಿ ಆರ್ಥಿಕ ಕಷ್ಟ ಅನುಭವಿಸಬೇಕಾದಿತು. ಮಕ್ಕಳ ಮದುವೆ ಚಿಂತನೆ ಇದನ್ನು ನೀವು ತೀರ್ಮಾನಿಸುವ ಕೆಲಸ ಮಾಡಬೇಡಿ. ಆಸ್ತಿ ಪ್ರಲೋಭನೆಗೆ ಒಳಗಾಗುವಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಉಳಿತಾಯ ಚೆನ್ನಾಗಿಯೇ ಮಾಡಬಹುದಾಗಿದೆ. ಪ್ರೇಮಿಗಳ ಮದುವೆ ಹಿರಿಯರ ಅನುಮೋದನೆ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಮೀನುಗಾರರಿಗೆ ಸಾಲದ ಚಿಂತೆ,
ಹೈನುಗಾರಿಕೆ ಅಳವಡಿಸಿಕೊಳ್ಳಿ ಉತ್ತಮ,ಹಣದ ವಿಷಯದಲ್ಲಿ ತುಂಬಾ ಉದಾರರಾಗಿರುವ ಕಾರಣ ಆಶ್ರಯ, ಆಶ್ರಮ ಯೋಜನೆ ರೂಪಿಸುವಿರಿ. ಸಾರ್ವಜನಿಕ ಇಲಾಖೆಯ ಉದ್ಯೋಗಿಗಳು ಹೆಚ್ಚಾಗಿ ತೊಂದರೆಗೆ ಸಿಲುಕುವಿರಿ. ಧರ್ಮದ ಕಾರ್ಯಗಳಿಗಾಗಿ ದಾನ ಅಥವಾ ದೇಣಿಗೆ ನೀಡುವಿರಿ. ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಸಹೋದರಿಯರು ಆಸ್ತಿ ಕೇಳುವ ತವಕದಲ್ಲಿದ್ದಾರೆ. ಶತ್ರುಗಳು ಶಾಂತವಾಗುವರು. ಹಳೆಯ ಸಾಲ ವಸೂಲಾತಿ. ನಿವೇಶನ ಖರೀದಿ ಸುವ ಭಾಗ್ಯ ಕೂಡಿ ಬರಲಿದೆ. ತಡೆಹಿಡಿದ ವೇತನ ಮರಳಿ ಸಿಗಲಿದೆ. ಆಸ್ತಿ ಮಾರಾಟ ಬಯಸಿದರೆ ಉತ್ತಮ ಬೆಲೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ. ಪ್ರೇಮಿಗಳ ಮನಸ್ತಾಪ ಮಾಯವಾಗಿ, ಒಡಂಬಡಿಕೆನಿಂದ ಬಾಳುವವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ ರಾಶಿ
ಅವಿವಾಹಿತರಿಗೆ ಮದುವೆ ಯೋಗ,
ಮೇಕೆ ಸಾಕಾಣಿಕೆ ಅಳವಡಿಸಿಕೊಳ್ಳಿ ಉತ್ತಮ,ಆರ್ಥಿಕ ಸಂಕಷ್ಟ ಎದುರಿಸ ಬೇಕಾಗುವುದು. ಹಣವನ್ನು ಉಳಿಸುವುದು ಅತ್ಯಂತ ಕಷ್ಟಕರ. ವ್ಯಾಪಾರದಲ್ಲಿ ತೀವ್ರ ಸಂಕಟ. ನೀವು ಕೋಮಲ ಹೃದಯದವರಾಗಿದ್ದು ಅಜಾತಶತ್ರುರಾಗಿ ಬಾಳುವಿರಿ. ವಿತ್ತೀಯ ಲಾಭಗಳಿಗಿಂತ ಕುಟುಂಬ ಭವಿಷ್ಯದ ಆಳ ಅರ್ಥಗಳನ್ನು ಹುಡುಕಲು ಪ್ರಯತ್ನಿಸುವಿರಿ. ಇವರು ಹಣಕಾಸನ್ನು ನಿರ್ವಹಿಸಲು ಪತ್ನಿಯ ಮಾರ್ಗದರ್ಶನ ಪಡೆಯುವ ಮೂಲಕ ಲಾಭ ಗಳಿಸಬಹುದು. ಮುನಿಸಿಕೊಂಡಿರುವ ಪತ್ನಿ ಮರಳಿ ಬರುವ ಸಾಧ್ಯತೆ. ಮನೆ ಬಿಟ್ಟು ಹೋಗಿರುವ ಸದಸ್ಯನ ಬಗ್ಗೆ ಚಿಂತನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಗೊಂದಲ. ನ್ಯಾಯಾಲಯದ ತೀರ್ಪು ನಿಮ್ಮದಾಗಲಿದೆ. ಶಿಶು ಜನನ ಹರ್ಷೋದ್ಗಾರ. ಶಿಕ್ಷಕರು ನಿವೇಶನ ಖರೀದಿಸುವಿರಿ. ಕುಟುಂಬ ಸದಸ್ಯರಲ್ಲಿ ಶುಭಮಂಗಳ ಕಾರ್ಯ ಜರುಗುವ ಸಂಭವ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಬದಲಾವಣೆ ಚಿಂತನೆ, ಕುಟುಂಬದಲ್ಲಿ ಅಶಾಂತಿ, ಸಣ್ಣ ಸಮಸ್ಯೆ ದೊಡ್ಡದಾಗಲಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending