Connect with us

ನಿತ್ಯ ಭವಿಷ್ಯ

ಶುಕ್ರವಾರ ರಾಶಿ ಭವಿಷ್ಯ | ಈ ರಾಶಿಯವರಿಗೆ ಮಹಾಶಿವರಾತ್ರಿದಿಂದ ತಡೆಹಿಡಿದ ಎಲ್ಲಾ ಕೆಲಸಗಳು ಯಶಸ್ಸು

Published

on

ಸೂರ್ಯೋದಯ: 06:28 AM, ಸೂರ್ಯಸ್ತ: 06:28 PM

ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಚತುರ್ದಶೀ ( 15:02 )
ನಕ್ಷತ್ರ: ಶತಭಿಷ ( 22:50 )
ಯೋಗ: ಸಿದ್ದಿ ( 08:28 )
ಕರಣ: ಶಕುನಿ ( 15:02 ) ಚತುಷ್ಪಾದ ( 27:23 )

ರಾಹು ಕಾಲ: 10:30 – 12:00
ಯಮಗಂಡ: 03:00 – 04:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ವ್ಯಾಪಾರಸ್ಥರು ನಗರ ಪ್ರದೇಶದಲ್ಲಿ ವ್ಯಾಪಾರ ಪ್ರಾರಂಭಿಸುವ ಚಿಂತನೆ, ಸರಕಾರಿ ಉದ್ಯೋಗಿಗಳು ನಗರದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ದ್ರವ್ಯ ವ್ಯಾಪಾರಸ್ಥರಿಗೆ ಧನಲಾಭ, ಆಭರಣ ಕುಶಲಕರ್ಮಿಗಳಿಗೆ ಧನಲಾಭ, ಹೋಟೆಲ್ ನಷ್ಟವಾದರೂ ಚಿಂತಿಸಬೇಡಿ, ಮುಂದಿನ ದಿನ ನಿಮಗೆ ಲಾಭ ಬರಲಿದೆ, ಧೈರ್ಯದಿಂದ ಮುಂದುವರೆಯಲಿ,
ದಾಂಪತ್ಯದಲ್ಲಿ ಪದೇಪದೇ ಕಲಹ ಸಂಭವ,ಎದುರಾಗುವ ಅನಿರೀಕ್ಷಿತ ಟೀಕೆಗಳನ್ನು ಧೈರ್ಯದಿಂದ ಎದುರಿಸಿ.

ಜೂಜಾಟದಲ್ಲಿ ಸಂಪತ್ತು ಹಾನಿ, ಆಸ್ತಿ ಕಳೆದುಕೊಳ್ಳುವ ಭೀತಿ, ನಿಮಗೆ ಇದು ಪರೀಕ್ಷೆಯ ಕಾಲ. ಕೆಲವರು ಆಸ್ತಿ ಮಾರಾಟದಲ್ಲಿ ಲಾಭ, ಜನಪ್ರತಿನಿಧಿಗಳು ಹಿತೈಷಿಗಳಿಂದ ಸಮಸ್ಯೆಗಳು ಎದುರಿಸುವಿರಿ, ಕಪಟವರಿಯದ ನಿಮಗೆ ನೀವು ಆಡುವ ಸತ್ಯನುಡಿಗಳೇ ನಿಮಗೆ ವಜ್ರಾಯುಧ. ದೈವಕೃಪೆ ನಿಮ್ಮ ಮೇಲಿರುವುದರಿಂದ ಜಯ, ಭಯಪಡುವ ಅಗತ್ಯವಿಲ್ಲ. ಶಿಕ್ಷಕರು ನಗರ ಪ್ರದೇಶದಲ್ಲಿ ಮನೆ ಖರೀದಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ಮೇಲಾಧಿಕಾರಿಗೆ ಪ್ರಭಾವಶಾಲಿ ವ್ಯಕ್ತಿ ಮತ್ತು ನಿಮ್ಮ ಕೈ ಕೆಳಗಡೆ ಇರುವ ಉದ್ಯೋಗಿಯಿಂದ ತೊಂದರೆ ಸಂಭವ,
ಸಂಗಾತಿಗಾಗಿ ಬೆಲೆಬಾಳುವ ಆಭರಣ ಖರೀದಿಸುವಿರಿ, ಆಸ್ತಿ ಗೊಂದಲ ನಿವಾರಣೆಯಾಗಲಿದೆ, ಸ್ವಯಂ ಪ್ರೇರಿತವಾಗಿ ದಾಯಾದಿಗಳಿಂದ ಆಸ್ತಿ ವಿಭಜನೆ,
ಅಧಿಕ ಖರ್ಚು, ಶಿಕ್ಷಕ ವರ್ಗದವರಿಗೆ ರಾಜಕಾರಣಿ ಸಮಾಜಸೇವಕರಿಗೆ ಕಾಯಕವೇ ಕೈಲಾಸ ಅಂತ ನಂಬಿದವರಿಗೆ ಗೌರವ ಪ್ರಾಪ್ತಿ, ಉನ್ನತ ಸ್ಥಾನ ಸಿಗುವ ಭಾಗ್ಯ ಹತ್ತಿರದಲ್ಲಿದೆ, ಬೃಹತ್ ಉದ್ಯಮ ದಾರರಿಗೆ ಪ್ರಭಾವಿಶಾಲಿ ವ್ಯಕ್ತಿಯಿಂದ ಭಯ ಆತಂಕ, ಶುಭ ಮಂಗಳ ಕಾರ್ಯ ಸಂಭವ, ಉದ್ಯೋಗದ ಸ್ಥಳ ಬದಲಾವಣೆ, ಮಿತ್ರರಿಂದ ಹಣಕಾಸು ನಿರಾಸೆ ಮೂಡಲಿದೆ, ಮನೆ ಬದಲಾವಣೆ, ಮಹಿಳಾ ಉದ್ಯೋಗಿಗಳಿಗೆ ಸಲ್ಲದ ಅಪವಾದ, ಸ್ಥಿರಾಸ್ತಿ ಮಾರಾಟ ಅಡಚಣೆ, ಹಿತಶತ್ರುಗಳಿಂದ ಅವಮಾನ.

ಪ್ರೇಮಿಗಳಿಬ್ಬರಲ್ಲಿ ಮಾನಸಿಕ ವ್ಯಥೆ, ಸಂಗಾತಿಯ ಮನಸ್ಸು ಕೊಂಚ ಚಂಚಲ, ವ್ಯಾಪಾರದಲ್ಲಿ ಸಾಧಾರಣ ಲಾಭ, ಸಾಲದ ಋಣ ವಿಮೋಚನೆ, ಮಕ್ಕಳಿಂದ ಪಾಪ ಕಾರ್ಯಗಳಲ್ಲಿ ಆಸಕ್ತಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಕುಟುಂಬದ ಹೆಣ್ಣು ಮಕ್ಕಳ ಭಾವನೆಗಳಲ್ಲಿ ವ್ಯತ್ಯಾಸ, ಕಳೆದ ವಸ್ತು ಲಭ್ಯ ಸಾಧ್ಯತೆ, ಹೋಟೆಲ್ ಬ್ಯೂಟಿ ಪಾರ್ಲರ್ ನಷ್ಟ ಸಂಭವ, ರೋಗ ಉಲ್ಬಣ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಸ್ತ್ರೀ-ಪುರುಷ ಉತ್ಸಾಹ ಶಕ್ತಿ ಕುಂಠಿತ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ

ಬಹುದಿನದ ಕನಸು ನನಸಾಗುವ ದಿನ ಬಂದಿದೆ, ಹಣಕಾಸಿನ ಅಡಚಣೆಯಿಂದ ನಿಂತಿರುವ ಕಟ್ಟಡ ಮರುಚಾಲನೆ, ನಿಂತುಹೋದ ಮದುವೆ ಮರು ಚರ್ಚೆ, ಹೊಸದಾಗಿ ಪ್ರಾರಂಭಿಸಿರುವ ವ್ಯಾಪಾರ ಲಾಭ ಗಳಿಸಲಿದೆ, ಗುತ್ತಿಗೆ ಆಧಾರಿತ ಉದ್ಯೋಗಿಗಳಿಗೆ ಸಿಹಿಸುದ್ದಿ, ಸಂತಾನದ ಸಮಸ್ಯೆ ನಿವಾರಣೆ, ಮಗಳ ಕುಟುಂಬದಲ್ಲಿ ದಬ್ಬಾಳಿಕೆ ದೌರ್ಜನ್ಯ ಹೆಚ್ಚಾಗಲಿದೆ, ಸರ್ಕಾರಿ ಉದ್ಯೋಗಿ ಹಳೆಯ ಕಡತಗಳನ್ನು ಹಿಂದೆ, ಮುಂದೆ ನೋಡದೆ ಬಿಸಾಡದಿರಿ. ಕಣ್ಣಲ್ಲಿ ಕಣ್ಣಿಟ್ಟು ನೋಡಿ ಬೇಡದ್ದನ್ನು ಬಿಸಾಡಿ.ಕಾರಣ ಕೆಲವು ಕಡತಗಳಲ್ಲಿ ಬಹುಮುಖ್ಯವಾದ ಚೀಟಿಗಳು ಪತ್ತೆಯಾಗಬಹುದು. ಅದರಿಂದ ನಿಮಗೆ ಅನುಕೂಲವಾಗುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ

ಕಲ್ಯಾಣ ಮಂಟಪ ಮಾಲಕ ದಾರರಿಗೆ ಇನ್ನು ಮುಂದೆ ಧನಲಾಭವಿದೆ ಚಿಂತಿಸಬೇಡಿ,
ನಿಮ್ಮ ಪತ್ನಿಯ ಜೊತೆ ವಿನಾಕಾರಣ ಜಗಳವಾಡಿ ವಾತಾವರಣ ಅಶಾಂತಿಯ ಗೂಡಾಗುವ ಹಾಗೆ ಮಾಡುವಂಥ ನಿಮ್ಮ ಕೋಪವನ್ನು ಕೈಬಿಡಿ. ಆ ಕೋಪ ನಿಮ್ಮ ಇಡೀ ದಿನದ ಸಂತೋಷವನ್ನು ಹಾಳು ಮಾಡುವುದಲ್ಲದೆ ಮನೆಯವರ ನೆಮ್ಮದಿಯನ್ನು ಕೆಡಿಸುವುದು. ತಾಳ್ಮೆಯೇ ನಿಮ್ಮ ದೈನಂದಿನ ಮಂತ್ರವಾಗಿರಲಿ. ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ಆರ್ಥಿಕ ಸ್ಥಿತಿ ಪುನಶ್ಚೇತನಗೊಳ್ಳುವದು, ಹಿಂದಿನ ಕಹಿ ನೆನಪು ಮಾಯವಾಗುವುದು.

ಉದ್ಯಮದಾರರು ಬೇರೆ ಕಂಪನಿಯ ಜೊತೆ ಒಡಂಬಡಿಕೆ ಸಾಧ್ಯತೆ, ರಿಯಲ್ ಎಸ್ಟೇಟ್ ಆದ ನೀವು ಬೇರೆವರ ಜೊತೆಗೂಡಿ ಒಂದು ದೊಡ್ಡ ಪ್ರಾಜೆಕ್ಟಿಗೆ ಕೈ ಹಾಕುವಿರಿ, ಸ್ಟಾರ್ ಹೋಟೆಲ್ ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ, ಫೈನಾನ್ಸಿಯಲ್ ಮಾಡುವವರಿಗೆ ಧನಲಾಭವಿದೆ, ಆದರೆ ಮಾನವಿತೆ ಇರಲಿ ಅದು ಸದಾ ನಿಮ್ಮನ್ನು ಕಾಪಾಡುವುದು, ಮನೆ ಕಟ್ಟಡ ಪ್ರಾರಂಭಿಸುವುದಕ್ಕೆ ಧನ ಸಹಾಯ ಸಿಗಲಿದೆ, ಮದುವೆ ಮುಹೂರ್ತ ಫಿಕ್ಸ್ ಮಾಡಲಿದ್ದೀರಿ, ಕೆಲವರಿಗೆ ಔತಣ ಕೂಟದಲ್ಲಿ ಜಗಳ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ

ಕಲ್ಯಾಣ ಮಂಟಪ ಮಾಲಕದಾರರಿಗೆ ಆರ್ಥಿಕ ಭೀತಿ ಎದುರಿಸುವ ಸಾಧ್ಯತೆ ಇದೆ, ಚೀಟಿ ವ್ಯವಹಾರ ನಡೆಸುವವರಿಗೆ ತೊಂದರೆ ಕಾಡಲಿದೆ, ನೀವು ಆರ್ಥಿಕ ಭೀತಿ ಎದುರಿಸಲಿದ್ದೀರಿ, ಮಕ್ಕಳು ಮಾಡಿರುವ ಆರ್ಥಿಕ ಸಂಕಷ್ಟಕ್ಕೆ ಆಸ್ತಿ ಮಾರಾಟ ಮಾಡಲಿದ್ದೀರಿ, ಮನೋಜಯನಾದ, ಸ್ಥೈರ್ಯ, ಧೈರ್ಯಗಳ ನಿಧಿಯಾದ ಮಾರುತಿಯನ್ನು ಆರಾಧಿಸಿ. ಮದುವೆ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ನಿವೇಶನ ಖರೀದಿ ಸುವ ಸಾಧ್ಯತೆ ಇದೆ, ಅಧಿಕಾರ ವರ್ಗದವರು ಕೃಷಿ ಭೂಮಿ ಖರೀದಿಸುವ ಸಾಧ್ಯತೆ ಇದೆ, ಕೃಷಿಕರಿಗೆ ಒಳ್ಳೆಯ ಧನಲಾಭವಿದೆ, ಎದೆನೋವಿನ ಉಲ್ಬಣ ಸಾಧ್ಯತೆ, ಅನಾಥ ಹೆಣ್ಣುಮಕ್ಕಳಿಗೆ ಸಿಹಿ ಅಥವಾ ಪುಸ್ತಕ ಕೊಟ್ಟು ಪ್ರೋತ್ಸಾಹಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ

ನಿಮ್ಮ ಪಾಲಿಗೆ ಅದೃಷ್ಟದ ದಿನ.
ವಾಹನ ಖರೀದಿ, ನಿವೇಶನ ಖರೀದಿ, ಆಭರಣ ಖರೀದಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ತಡೆಹಿಡಿದ ಬಿಲ್ಲು ಮರುಪಾವತಿ, ಕಂಕಣ ಬಲ ಬಹುದಿನದ ನಿಮ್ಮ ಬಯಕೆ ಈಡೇರುವ ದಿನ. ಇದೇ ದಿನಕ್ಕೆ ಕಾದು ಕುಳಿತಿರುವಂತೆ ನಿಮ್ಮ ಮನಸ್ಸು ನೂರುಬಾರಿ ಹೇಳಿಕೊಳ್ಳುವುದು. ಇದರಿಂದ ಒಂದು ಬಹುದೊಡ್ಡ ಸಮಸ್ಯೆ ನಿವಾರಣೆ ಆದಂತೆ ಆಗುವುದು.

ಮಧ್ಯಪಾನ ವ್ಯಾಪಾರಸ್ಥರಿಗೆ ಧನಲಾಭವಿದೆ ಆದರೆ ಹಣಕಾಸಿನಲ್ಲಿ ಏರುಪೇರು ಸಂಭವ, ಖಾಯಿಲೆ ಗುಣಮುಖ, ಪ್ರೇಮಿಗಳಲ್ಲಿ ಮಂದಹಾಸ ಮಾಯ, ಹಿರಿಯರ ಸಮ್ಮುಖದಲ್ಲಿ ಮುಹೂರ್ತ ಪಿಕ್ಸ ಮಾಡಲಿದ್ದಾರೆ, ನವದಂಪತಿಗಳಿಗೆ ಸಂತಾನದ ಸಿಹಿ ಸುದ್ದಿ ಕುಟುಂಬದಲ್ಲಿ ಸಂತಸ, ಮನೆ ಬಿಟ್ಟು ಹೋಗಿರುವ ಕುಟುಂಬ ಸದಸ್ಯರ ಕರೆ ಬರುವ ಸಾಧ್ಯತೆ ಇದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ

ದಾಂಪತ್ಯದಲ್ಲಿ ಕಲಹ, ಪದೇಪದೇ ಪತ್ನಿ ಮುನಿಸು ತವರು ಮನೆಗೆ ಹೋಗುವ ಸಾಧ್ಯತೆ, ಇದಕ್ಕೆ ನೀವೇ ಕಾರಣಕರ್ತರು, ಸಹೋದರ-ಸಹೋದರಿಯರ ಮಧ್ಯೆ ಇದ್ದ ಆಸ್ತಿ ಗೊಂದಲ ನಿವಾರಣೆ, ಸಂಗಾತಿಯ ಸಂತಸ ನೋಡಿ ಖುಷಿ ಆಗುವಿರಿ, ಉದ್ಯೋಗದ ಅಲೆದಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ,
ಹಳೆಯ ಗೆಳೆಯರ ಇಲ್ಲವೆ ಬಂಧುಗಳ ಆಗಮನದಿಂದ ಮನಸ್ಸಿಗೆ ಹರ್ಷ ಉಂಟಾಗುವುದು.

ವ್ಯವಹಾರದ ವಿಚಾರದಲ್ಲಿ ಚೇತರಿಕೆ ಕಂಡು ಬರುವುದು. ಹಳೆಯ ಸಾಲದ ಬಾಕಿಯನ್ನು ತೀರಿಸಲು ಮುಂದಾಗುವಿರಿ. ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಮೊದಲು ಆರ್ಥಿಕ ತಜ್ಞರಿಗೆ ಸಂಪರ್ಕಿಸಿ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಮಂಗಳಕಾರ್ಯ ಜರುಗುವ ಸಂಭವ ಪೂರ್ವ ತಯಾರಿ ಮಾಡಿಕೊಳ್ಳಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರು ಇಷ್ಟು ವರ್ಷ ಹಣ ಗಳಿಕೆ ಎಲ್ಲಿ ಹೋಯಿತು ಎಂದು ಚಿಂತೆ ಮಾಡುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ

ನಿಮಗೆ ಆಸ್ತಿಯಲ್ಲಿ ಮೋಸ ಸಂಭವ,ಹಿರಿಯರೊಬ್ಬರು ನಿಮ್ಮ ವಿಚಾರದಲ್ಲಿ ಕರುಣಾಳುಗಳಾಗಿರುತ್ತಾರೆ. ಅವರ ಮಾರ್ಗದರ್ಶನ ಮತ್ತು ಹಿತನುಡಿಗಳು ನಿಮ್ಮ ಮೇಲೆ ಗಾಢ ಪರಿಣಾಮ ಬೀರಿರುವುದು. ಅದನ್ನು ಮುಕ್ತಕಂಠದಿಂದ ಎಲ್ಲರಿಗೂ ತಿಳಿಯುವಂತೆ ತಿಳಿಸಿ. ವ್ಯಾಪಾರಸ್ಥರಿಗೆ ಧನಲಾಭವಿದೆ, ಸಾಲದಿಂದ ಪರಿಹಾರ ಸಾಧ್ಯತೆ, ತಡೆಹಿಡಿದ ಪ್ರಮೋಷನ್ ಮತ್ತು ಇಂಕ್ರಿಮೆಂಟ್ ಸಿಗಲಿದೆ, ಮೇಲಾಧಿಕಾರಿ ಜೊತೆ ಸಂಯಮದಿಂದ ವರ್ತಿಸಿ, ಗೌರವಿಸಿ, ಸ್ನೇಹಿತರಿಗೆ ಬಂಧು ದವರಿಗೆ ಔತಣಕೂಟ ಏರ್ಪಡಿಸುವಿರಿ, ವಾಹನ ಖರೀದಿ ನಿವೇಶನ ಖರೀದಿ ಸಾಧ್ಯತೆ, ಉದ್ಯೋಗಿಗಳಿಗೆ ವೇತನ ಹೆಚ್ಚಳ ಸಾಧ್ಯತೆ, ಮಹಿಳಾ ಉದ್ಯೋಗಿಗಳು ಮತ್ತು ಬಾಸ್ ನಡುವೆ ಭಿನ್ನಾಭಿಪ್ರಾಯ, ಆ ಮೂಲಕ ಆ ಹಿರಿಯರಿಗೆ ಗೌರವ ಸೂಚಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನುಸ್ಸು

ಮಹಿಳೆಯರಿಗೆ ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಮ್ಯಾನೇಜರ್ ನಡವಳಿಕೆಯಲ್ಲಿ ಅನುಮಾನ, ಆಸ್ತಿ ವಿಚಾರದಲ್ಲಿ ದಾಯಾದಿಗಳಿಂದ ಕಲಹ, ಕೋರ್ಟ್ ತೀರ್ಪು ನಿಮ್ಮಂತ ಆಗಲಿದೆ, ಜನಪ್ರತಿನಿಧಿಗಳು ಜಯ ಸಾಧಿಸುವಿರಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ವಪೂರ್ಣ ದಿನವಾಗಿದೆ, ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ, ಅದೇ ದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ ಇದೆ, ಹಿತೈಷಿಗಳಿಂದ ಮದುವೆ ಚರ್ಚೆ, ಪ್ರೇಮಿಗಳಲ್ಲಿ ಮನಸ್ತಾಪ, ಗರ್ಭಿಣಿಯರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರ ಮಾಡಿದವರು ಹಣಕಾಸಿನ ಭೀತಿ ಎದುರಿಸುವಿರಿ,
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಗಮನ ಇರಲಿ. ಸುಮ್ಮನೆ ಪೊಳ್ಳು ಮಾತುಗಳನ್ನು ನಂಬಿ ಇರುವ ವ್ಯವಹಾರವನ್ನು ಅಭಿವೃದ್ಧಿ ಪಡಿಸಲು ಮುಂದಾಗದಿರಿ. ಇದರಿಂದ ತೊಂದರೆ ಅನುಭವಿಸಬೇಕಾಗುವುದು. ಮಾರುತಿ ಮಂತ್ರವನ್ನು ಪಠಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ

ಮದುವೆ ವಿಳಂಬ ಸಾಧ್ಯತೆ, ನಿವೇಶನ ಖರೀದಿಸುವಾಗ ಅಡಚಣೆ ಸಂಭವ, ನಿಮ್ಮ ಆಸ್ತಿ ಮೇಲೆ ದೌರ್ಜನ್ಯ ಭಯಭೀತಿ ಎದುರಿಸುವಿರಿ, ಕಾರ್ ಟ್ರಾವೆಲ್ಸ್ ಮಾಡುವವರಿಗೆ ಪದೇಪದೇ ವಾಹನ ದುರಸ್ತಿ, ಪ್ರೇಮಿಗಳಲ್ಲಿ ಸಂಚಲನ,ಬಾಳಸಂಗಾತಿಯ ಬಯಕೆಗಳನ್ನು ಬಯಸುವಿರಿ. ಅವರು ಬಹು ಮೊತ್ತದ ಖರ್ಚಿನ ದಾರಿಗೆ ನಿಮ್ಮನ್ನು ಎಳೆಯಲು ಬಯಸುತ್ತಿರುವರು. ಆದರೆ ಅಗತ್ಯವಾದ ವಸ್ತುಗಳನ್ನು ಖರೀದಿಸಲು ಅವರಿಗೆ ಸಹಾಯ ಮಾಡಿ. ಬೃಹತ್ ಉದ್ಯಮದಾರರು ವಿದೇಶಿ ಮೂಲದ ಕಂಪನಿಗಳ ಜೊತೆ ಒಡಂಬಡಿಕೆ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಆಹ್ವಾನ, ಕುಟುಂಬದಲ್ಲಿ ಸಕ್ಷಮ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ, ನಿಮ್ಮ ಮಕ್ಕಳ ಪ್ರಗತಿ ನೋಡಿ ಅಸೂಯೆ ಪಡೆಯುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ.

ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ

ನಿಮ್ಮ ಆರ್ಥಿಕ ಪ್ರಗತಿ ನೋಡಿ ಜನ ಅಸೂಯೆ ಪಡೆಯುವ ಸಾಧ್ಯತೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿ ಕೆಲಸ ಬದಲಾವಣೆ ಸದ್ಯಕ್ಕೆ ಬೇಡ, ನಿಮ್ಮ ಶ್ರಮಕ್ಕೆ ತಕ್ಕಂತೆ ಒಳ್ಳೆಯ ಫಲ ಸಿಗಲಿದೆ, ಉನ್ನತ ಪದವಿ ಸ್ಥಾನಕ್ಕಾಗಿ ಪೈಪೋಟಿ,
ಮುಖ್ಯ ನಿರ್ದೇಶಕರು ಭೇಟಿಯಾಗುವ ಅವಕಾಶ ಸ್ಪಷ್ಟವಾಗಿರುವುದು. ನಿವೇಶನ ಖರೀದಿಸಿ ಪತ್ನಿಯ ಆಸೆ ಪೂರೈಸಿ, ಶುಭ ಮಂಗಳ ಕಾರ್ಯ ವಿಜೃಂಭಣೆಯಿಂದ ನಡೆಯುವುದು, ನಿಮ್ಮ ಪ್ರೇಯಸಿ ಇಂದ ಮನೋಕಾಮನೆಗಳು ಪೂರ್ಣಗೊಳ್ಳುವ ಸುಸಂದರ್ಭವನ್ನು ನೀವು ಅನುಭವಿಸುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ

ಹೋಟೆಲು, ದಿನಸಿ, ಬೇಕರಿ, ಸ್ವೀಟ್ ಮಾರ್ಟ್, ಹಾರ್ಡ್ವೇರ್, ಸ್ಟೇಷನರಿ ವ್ಯಾಪಾರಸ್ಥರಿಗೆ ಹಣಕಾಸಿನ ಅನುಕೂಲ ಆಗುವ ಸಾಧ್ಯತೆ ಇದೆ. ಹಿತ ಶತ್ರುಗಳು ಕಂಡು ಕರುಬುವ ಮಂದಿಯೇ ಬಹಳ ಆಗಿರುವುದರಿಂದ ಹೆಚ್ಚಿನ ಸಂತೋಷವನ್ನು ಹೊಂದಲು ಆಗುವುದಿಲ್ಲ. ಮದುವೆ ಚರ್ಚೆ ಸಂಭವ, ಸಂತಾನದ ಸಿಹಿ ಸುದ್ದಿ ಕೇಳಿ ಸಂತಸ, ಪ್ರೇಮಿಗಳ ಕುಟುಂಬದ ಅನುಮತಿ ಮೇರೆಗೆ ಮದುವೆ ಚರ್ಚೆ, ಹಳೆಯ ಸಂಗಾತಿ ನೆನಪು, ಜೂಜಾಟದಲ್ಲಿ ಪದೇಪದೇ ನಷ್ಟ, ಸ್ತ್ರೀಯರಿಂದ ಮಾನಭಂಗ, ಜಾಮೀನು ನೀಡಿರುವ ಹಣದಲ್ಲಿ ನಿಮಗೆ ತೊಂದರೆ, ಕೋರ್ಟ್ ಕೇಸ್ ನಲ್ಲಿ ಜಯ, ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಪಾರ್ವತಿ ಇಲ್ಲವೆ ದುರ್ಗಾಮಾತೆಯನ್ನು ಅನನ್ಯವಾಗಿ ಭಜಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending