ದಿನದ ಸುದ್ದಿ

ಭಾರತ ಹಿಂದೂ ರಾಷ್ಟ್ರವಲ್ಲ ; ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹೇಳಿದ್ದಾರೆ.

ಭಾರತ ಬಹುತ್ವದ ದೇಶ, ಯಾವುದೇ ಒಂದು ಸೀಮಿತ ಧರ್ಮಕ್ಕೆ ಸೇರಿದ ರಾಷ್ಟ್ರವಾಗಲು ಸಾಧ್ಯವಿಲ್ಲ. ಹಲವು ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಬಂದಿದ್ದಾರೆ.

https://x.com/siddaramaiah/status/1806541235936710672?t=ZkvvqaUNKnoC-p3Ig3X2aA&s=19

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version