ದಿನದ ಸುದ್ದಿ
ಸಿದ್ದರಾಮಯ್ಯ ಗೆ ಸಿಎಂ ಪಟ್ಟ ; ಡಿಕೆಶಿ ಡಿಸಿಎಂ
ಸುದ್ದಿದಿನ, ದೆಹಲಿ : ಕಾಂಗ್ರೆಸ್ ವರಿಷ್ಠರ ಜತೆಗೆಗಿನ ಹಲವು ಸುತ್ತಿನ ಮಾತುಕತೆಯ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.
ಮೇ 20ರಂದು ಮಧ್ಯಾಹ್ನ12:30ಕ್ಕೆ ಬೆಂಗಳೂರಿನಲ್ಲಿ ನೂತನ ಸಿಎಂ ಮತ್ತು ಡಿಸಿಎಂಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.ಕಾಂಗ್ರೆಸ್ ನ ರಾಜ್ ದೀಪ್ ಸರ್ ದೇಸಾಯಿ ಟ್ವೀಟ್ ಮೂಲಕ ತಿಳಿಸಿದ್ದು, ಎಸಿಸಿ ಮಲ್ಲಿಕಾರ್ಜುನ ಖರ್ಗೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದಿದ್ದಾರೆ.
Finally it’s done: BIG BREAKING: @siddaramaiah CM, @DKShivakumar deputy CM. Swearing in 12.30 on 20th in Bengaluru: this after @kharge burns the midnight oil in a late night formula to achieve the breakthrough between the two . @IndiaToday
— Rajdeep Sardesai (@sardesairajdeep) May 17, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243