/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ರಾಜಕೀಯ

ಸಗಣಿ‌ ಎತ್ತೋರು ನಿಜವಾದ ರೈತರು ; ತುಪ್ಪ ತಿನ್ನೋರು ಗೋಮಾತೆ ಹೆಸರಲ್ಲಿ‌ ರಾಜಕೀಯ ಮಾಡೋರು : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ,ಬಳ್ಳಾರಿ : ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಾಲುವೆ ಗ್ರಾಮದಲ್ಲಿ ನಡೆದ ಶ್ರೀ ಬೀರಲಿಂಗೇಶ್ವರ ದೇವಾಲಯದ ಉದ್ಘಾಟನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ‌ ಮುಖ್ಯಮಂತ್ರಿ ‌ಸಿದ್ದರಾಮಯ್ಯನವರು,

‘ಗೋಮಾತೆಯ ನಿಜವಾದ ಸೇವಕರು ರೈತರು. ರೈತರು ಸಗಣಿ ಮಾತ್ರ ಎತ್ತುತ್ತಾರೆ, ತುಪ್ಪ ತಿನ್ನುವವರು ಮಾತ್ರ ಗೋಮಾತೆ ಹೆಸರು ಹೇಳಿಕೊಂಡು ರಾಜಕಾರಣ ಮಾಡುವವರು‌ ಎಂದು‌ ಕಿಡಿಕಾರಿದರು.

ಜಾತಿ ವ್ಯವಸ್ಥೆಯ ಬಗ್ಗೆ ಅವಮಾನ ಅನುಭವಿಸಿದ್ದ ಬಸವಣ್ಣ, ಕನಕ, ಅಂಬೇಡ್ಕರ್ ಅವರಂತಹ ಮಹಾಪುರುಷರು ಹೊಸ ಸಮಾಜದ ಕನಸು ಕಂಡಿದ್ದರು. ಶರಣರು, ಮಹಾತ್ಮರು ಬೋಧಿಸಿದ ತತ್ವಗಳ ಅಡಿಯಲ್ಲೇ ನಮ್ಮ ಸಂವಿಧಾನ ರೂಪುಗೊಂಡಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version