ನಿತ್ಯ ಭವಿಷ್ಯ
ಈ ರಾಶಿಯವರಿಗೆ ಸಿಹಿ ಸುದ್ದಿ ಪ್ರೇಮಿಗಳ ಗಟ್ಟಿ ನಿರ್ಧಾರ ಮದುವೆಗೆ ಕಾರಣ! ವ್ಯಾಪಾರಸ್ಥರಿಗೆ ಸಂಪಾದನೆ ಹೆಚ್ಚಾಗುತ್ತದೆ! ವಿದೇಶದ ಉದ್ಯೋಗ ಪ್ರಯತ್ನಿಸಿದವರಿಗೆ ಸಿಹಿಸುದ್ದಿ! ಸೋಮವಾರ ರಾಶಿ ಭವಿಷ್ಯ-ಡಿಸೆಂಬರ್-6,2021
ಸೂರ್ಯೋದಯ: 06:27 AM, ಸೂರ್ಯಸ್ತ: 05:51 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಮಾರ್ಗಶಿರ ಮಾಸ ದಕ್ಷಿಣಾಯಣ, ಶರತ್ ಋತು, ಶುಕ್ಲ ಪಕ್ಷ,
ತಿಥಿ: ತದಿಗೆ ( 26:32 )
ನಕ್ಷತ್ರ: ಪುರ್ವಾಷಾಡ ( 26:18 )
ಯೋಗ: ಗಂಡ ( 20:04 )
ಕರಣ: ತೈತಲೆ ( 16:08 ) , ಗರಜ ( 26:32 )
ರಾಹು ಕಾಲ: 07:30 – 09:00
ಯಮಗಂಡ: 10:30 – 12:00
ಮೇಷ ರಾಶಿ: ರೈತರು ಆರ್ಥಿಕ ನಷ್ಟ ಅನುಭವಿಸಬೇಕಾದಿತು, ವ್ಯಾಪಾರಸ್ಥರಿಗೆ ಧನ ಸಂಪಾದನೆ ಹೆಚ್ಚಾಗುತ್ತದೆ, ಶ್ವಾಸಕೋಶ ತೊಂದರೆ, ಸಂಗಾತಿಗೆ ಪಿತ್ರಾರ್ಜಿತ ಆಸ್ತಿ ದೊರೆಯುವ ಸಾಧ್ಯತೆ, ವೃತ್ತಿಯಲ್ಲಿ ಸ್ತ್ರೀ ಮೇಲಧಿಕಾರಿಯಿಂದ ಸಾಕಷ್ಟು ಸಹಾಯ ಲಭ್ಯ, ತಾಯಿ ಅಥವಾ ಹಿರಿಯರಿಂದ ಒಡವೆಗಳು ಉಡುಗೊರೆಯಾಗಿ ಕಾಣಿಕೆ ರೂಪದಲ್ಲಿ ದೊರೆಯಬಹುದು, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಣದ ಒಳಹರಿವು ನಿರೀಕ್ಷೆಯಷ್ಟು ಇದೆ, ಹೊಸ ಆಸ್ತಿ ಖರೀದಿ ಮಾಡುವಾಗ ಸಾಕಷ್ಟು ಎಚ್ಚರಿಕೆ ಇರಲಿ, ಮಕ್ಕಳಿಗೆ ಉದ್ಯೋಗದ ಸಂತಸದ ಸುದ್ದಿ ಕೇಳುವಿರಿ, ವ್ಯಾಪಾರಸ್ಥರು ಮಾರುಕಟ್ಟೆಯಲ್ಲಿ ಬೇರೆಂದು ವ್ಯವಹಾರ ವಿಸ್ತರಿಸುವ ಸಾಧ್ಯತೆ,
ಉದ್ಯೋಗಿಗಳಿಗೆ ಕೆಲಸ ಕಾರ್ಯಗಳಲ್ಲಿ
ಹೆಚ್ಚಿನ ಒತ್ತಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ವಿದೇಶದಲ್ಲಿ ಉದ್ಯೋಗ ಲಭ್ಯ, ಬಹಳ ದಿನಗಳಿಂದ ಖರೀದಿಸಬೇಕೆಂದು ಆಶಿಸಿದ್ದ ನಿವೇಶನ ಖರೀದಿ ಸೌಭಾಗ್ಯ, ಹೃದಯ ಅಥವಾ ಚರ್ಮ ಕಾಯಿಲೆ ಕಾಡಬಹುದು, ಹೈನುಗಾರಿಕೆ ಉದ್ಯಮದಾರರಿಗೆ ಉತ್ತಮ ಆದಾಯ, ಪ್ರೇಮಿಗಳ ಗಟ್ಟಿತನದ ನಿರ್ಧಾರಗಳು ನಿಮ್ಮ ಮದುವೆಗೆ ಕಾರಣ, ವೃತ್ತಿಗೆ ಸಂಬಂಧಪಟ್ಟ ಬಹುಮುಖ್ಯವಾದ ಕಡತಗಳ ಬಗ್ಗೆ ಭೀತಿ, ಹೊಸ ಉದ್ಯೋಗ ಆರಂಭದಲ್ಲಿ ಸ್ವಲ್ಪ ಮಟ್ಟಿನ ಸಮಸ್ಯೆ, ಸ್ತ್ರೀ ಸಂಘ ಮತ್ತು ಮಹಿಳಾ ರಾಜಕಾರಣಿಗೆ ಉನ್ನತ ಸ್ಥಾನ ದೊರೆಯುತ್ತದೆ, ಗಂಡ-ಹೆಂಡತಿ ಪರಸ್ಪರ ಅರ್ಥೈಸಿಕೊಳ್ಳುವುದು ಉತ್ತಮ, ಶ್ರೀಮಂತಿಕೆ ಇಲ್ಲಿ ಬೇಡ ,ಪ್ರೀತಿ ಪ್ರೇಮ ಇರಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಶುಭಮಂಗಲ ಕಾರ್ಯಗಳ ಚರ್ಚೆ, ಹಮ್ಮಿಕೊಂಡ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯುವುದು, ಮೃದುವಾದ ಮಾತುಗಳಿಂದ ಸಂಗಾತಿಯ ಮನಸ್ಸು ಗೆಲ್ಲುವಿರಿ, ಹಣಕಾಸಿನ ವಿಚಾರಕ್ಕಾಗಿ ಬಂಧುಗಳೊಡನೆ ಅಸಮಾಧಾನ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ತೃಪ್ತಿಕರ ಆದಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಲೇವಾದೇವಿಗಾರರಿಗೆ ವ್ಯವಹಾರದಲ್ಲಿ ಏರಿಳಿತಗಳು ಸಾಧ್ಯತೆ, ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಪದವಿ ಸಿಗುವ ಸಾಧ್ಯತೆ, ಪ್ರೇಮಿಗಳಿಗೆ ಹಿನ್ನಡೆ, ಲಿಕ್ಕರ್ ಉದ್ಯಮದಾರರರಿಗೆ ವ್ಯಾಪಾರ ವೃದ್ಧಿ, ವಿರೋಧಿಗಳ ಸಂಚು, ಸರ್ಕಾರಿ ಉನ್ನತ ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ನಿಮ್ಮ ಸಂಗಾತಿಯ ಅಹಂಕಾರದ ನಡವಳಿಕೆಯಿಂದ ಮನಸ್ತಾಪ, ನೆರೆಹೊರೆಯವರೊಡನೆ ಸಣ್ಣ ವಿಚಾರಗಳಿಗೆ ಕಲಹ, ಆದಾಯ ಹೊಸದಾರಿ ಗೋಚರಿಸಿ ಆರ್ಥಿಕತೆಯ ಬಗ್ಗೆ ತೃಪ್ತಿ, ರಾಜಕೀಯ ಬಯಸಿದವರಿಗೆ ಸೂಕ್ತ ಸಮಯ, ಸಾರ್ವಜನಿಕ ಜನಪ್ರತಿನಿಧಿಗಳಿಗೆ ಉತ್ತಮ ಅವಕಾಶ ,ಆರ್ಥಿಕದಲ್ಲಿ ಲಾಭ,
ನಿಮ್ಮ ಇಚ್ಛಾಶಕ್ತಿಯಿಂದ
ಹೊಸ ಉದ್ಯಮ ಪ್ರಾರಂಭ, ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ, ನಿಮ್ಮ ರಿಯಲ್ ಎಸ್ಟೇಟ್ ಹಂತಹಂತವಾಗಿ ಚೇತರಿಕೆ, ಸಂಗಾತಿಯ ಮನೆ ಕಡೆಯಿಂದ ಉತ್ತಮ ಸಹಕಾರ ಮನಸ್ಸಿಗೆ ಸಮಾಧಾನ, ಸರಕಾರಿ ಉದ್ಯೋಗಿಗಳಿಗೆ ಮೇಲಾಧಿಕಾರಿಯ ಕಿರುಕುಳ, ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ,ಉದ್ಯೋಗ ಕ್ಷೇತ್ರದಲ್ಲಿ ಹಿತ ಶತ್ರುಗಳ ಕಾಟ, ಅನಿರೀಕ್ಷಿತ ಆಭರಣ ಕಳೆದುಕೊಳ್ಳುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಸರಕಾರದ ಕಾಮಗಾರಿಗಳು ದೊರೆತು ಸಂತಸ ನೀಡಲಿದೆ, ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲವಾಗಿದೆ, ಆದಾಯ ಹೆಚ್ಚುವರಿ ಕಾಣಲಿದೆ,
ಪತ್ನಿಯ ಮಾರ್ಗದರ್ಶನದಿಂದ ಕೈಗೊಂಡ ಯೋಜನೆಗಳಿಗೆ ಆರ್ಥಿಕ ಸಹಾಯ ಒದಗಿಬರುತ್ತದೆ, ಕುಟುಂಬದಲ್ಲಿ ಆಕಸ್ಮಿಕ ಹಣ ಕಳೆದುಕೊಳ್ಳುವ ಭೀತಿ, ಶುಭಮಂಗಲ ಕಾರ್ಯಗಳಿಗೆ ಜಯ, ವೃತ್ತಿರಂಗದಲ್ಲಿ ಹೆಚ್ಚಿನ ಒತ್ತಡ, ಸಂಗೀತ,ನಾಟ್ಯ ,ನಟನೆ, ಹಿನ್ನೆಲೆ ಗಾಯಕರು ಅಭಿಲಾಶಿಗಳಿಗೆ ಸಾಕಷ್ಟು ಮನ್ನಣೆ ದೊರೆಯುತ್ತದೆ,
ರಫ್ತು ಮತ್ತು ಆಮದು ಮಾರಾಟಗಾರರಿಗೆ ಧನಲಾಭ, ಕಲಾವಿದರಿಗೆ ಬೇಡಿಕೆ, ಹೊಸ ಉದ್ಯಮ ಪ್ರಾರಂಭದ ಚಿಂತನೆ, ಮದುವೆ ಯೋಗ ಕೂಡಿ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಆರ್ಥಿಕ ನಷ್ಟ ಸಂಭವ, ಅನಾವಶ್ಯಕವಾಗಿ ವಿಪರೀತ ಖರ್ಚು, ವ್ಯಾಪಾರ ವಹಿವಾಟ ಹಿನ್ನಡೆ, ಕರ್ಮ ಸ್ಥಾನದಲ್ಲಿ ಅಧಿಪತಿ ಲಾಭದಲ್ಲಿ ಇದ್ದಾರೆ ಸರಕಾರಿ ಉದ್ಯೋಗ ಸಿಗುವ ಸಂಭವ, ಇಷ್ಟಾರ್ಥ ಮದುವೆ ಕಾರ್ಯ ಯಶಸ್ವಿ, ದಂಪತಿಗಳಿಗೆ ಸಂತಾನಪ್ರಾಪ್ತಿ, ಶತ್ರುಗಳು ಮಿತ್ರರಾಗುವ ಕಾಲ ಬಂದಿದೆ, ವಾಹನ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ
ಖರೀದಿಸುವ ಸಾಧ್ಯತೆ ಹೆಚ್ಚಾಗಿದೆ,
ವಿಶೇಷ ಧನಲಾಭ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭರವಸೆ ಮತ್ತು ಆರ್ಥಿಕ ಚೇತರಿಕೆ ಭಾಗ್ಯ, ಕುಟುಂಬ ಸದಸ್ಯರು ಎಲ್ಲರೂ ಒಂದುಗೂಡಿ ಸಮಸ್ಯೆಗಳು ಬಗೆಹರಿಸು ಕೊಳ್ಳುವಿರಿ, ಆಸ್ತಿ ಸಂಪತ್ತಿನ ಸಮಸ್ಯೆ ಬಗೆಹರಿಯಲಿದೆ, ವಿದೇಶ ಪ್ರವಾಸ ತಾಂತ್ರಿಕ ದೋಷ ನಿವಾರಣೆ, ಮದುವೆಗೆ ಪೂರ್ವಸಿದ್ಧತೆ, ನಿವೇಶನ ಖರೀದಿ ಸುವ ಸಾಧ್ಯತೆ, ಕೃಷಿಭೂಮಿ ಪ್ರಯತ್ನ ಯಶಸ್ವಿ, ನವದಂಪತಿಗಳಿಗೆ ಆರೋಗ್ಯದ ಸಮಸ್ಯೆ ಕಾಡಲಿದೆ, ವ್ಯಾಪಾರದಲ್ಲಿ ಅಭಿವೃದ್ಧಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಆರೋಗ್ಯದಲ್ಲಿ ಹಣಕಾಸು ವ್ಯವಹಾರದಲ್ಲಿ ಏರುಪೇರು ಸಂಭವ, ಮಾಯವಾಗಿರುವ ಕಾಯಿಲೆ ಮತ್ತು ಗಾಯ ಮರುಕಳಿಸುವ ಸಾಧ್ಯತೆ, ಅರ್ಧ ತಲೆನೋವುನಿಂದ ತೊಂದರೆ, ಕೆಲಸಕಾರ್ಯಗಳು ಸುಗಮವಾಗಿ ನಡೆಯುತ್ತಿದ್ದರೂ ಆದಾಯದಲ್ಲಿ ಕುಂಠಿತ, ಧರ್ಮಸ್ಥಳದಲ್ಲಿ ಕರ್ಮಧಿಪತಿ ಮತ್ತು ಭಾಗ್ಯಾಧಿಪತಿ ಗಳಿರುವುದರಿಂದ ಆತಂಕಬೇಡ ಮದುವೆ ನೆರವೇರುವುದು, ಪಿತ್ರಾರ್ಜಿತ ಆಸ್ತಿ ಕೈಗೂಡುವುದು, ಅಧಿಕಾರಿಗಳ ಜೊತೆ ಸಂಯಮದಿಂದ ವರ್ತಿಸಿ, ಉದ್ಯೋಗದಲ್ಲಿ ಹೆಚ್ಚಿನ ಒತ್ತಡ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಕೊಂಚ ಆರ್ಥಿಕ ಚೇತರಿಕೆ, ಮತ್ತೆ ದಾಂಪತ್ಯ ಒಂದಾಗುವ ಭಾಗ್ಯ ಸಿಗಲಿದೆ,
ವಿರೋಧಿಗಳಿಂದ ತೊಂದರೆ, ಪತ್ನಿಗೆ ಅನಾರೋಗ್ಯ, ಸಾಲ ಮಾಡುವ ಸಾಧ್ಯತೆ, ದುಷ್ಟ ಜನರಿಂದ ದೂರ, ಸರಕಾರಿ ಕಾರ್ಯಗಳಲ್ಲಿ ಮುನ್ನಡೆ, ಧನಲಾಭ, ಲೇವಾದೇವಿಗಾರರಿಗೆ ಹಣಕಾಸಿನಲ್ಲಿ ತೊಂದರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:ನಿಮ್ಮ ಮನೆಗಳಿಗೆ ಬಾಡಿಗೆದಾರರು ಬರುವ ಸಂಭವ, ಈ ರಾಶಿಯವರಿಗೆ ಯಾವುದೇ ಋಣಾತ್ಮಕ ಎಫೆಕ್ಟಿವ್ ಆಗುವುದಿಲ್ಲ, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,
ಮಕರ ರಾಶಿ: ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ, ಉದ್ಯಮ ಸ್ಥಾಪನೆ ಕುರಿತು ಚಿಂತನೆ,
ಗುಪ್ತ ಕಾಯಿಲೆಗಳಿಂದ ನರಳಾಟ, ಭೂಮಿ ಮತ್ತು ಮನೆಯ ವಿಷಯದಲ್ಲಿ ಅನುಕೂಲ, ಉದ್ಯಮದಾರರರಿಗೆ ಹಣಕಾಸಿನಲ್ಲಿ ಪ್ರಗತಿ ಹಾಗೂ ಧನಲಾಭ, ಸ್ತ್ರೀ ವರ್ಗದಿಂದ ಸಹಕಾರ, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಬಡ್ತಿ, ಎಲ್ಲಾ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಪ್ರಗತಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ, ಮಗಳ ಕುಟುಂಬದಲ್ಲಿ ಗಣನೀಯ ಸುಧಾರಣೆ, ವಿವಾಹಯೋಗ, ಸಂತಾನಯೋಗ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ,
ರಸಗೊಬ್ಬರ ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ಆರೋಗ್ಯ ಇಲಾಖೆ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ, ನಿಮ್ಮ ಪ್ರಯತ್ನದಲ್ಲಿದ್ದ ಲಾಭವಾಗುವ ಸಾಧ್ಯತೆ,ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ತೆಗೆದುಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243



