ನಿತ್ಯ ಭವಿಷ್ಯ
ಮಂಗಳವಾರ- ರಾಶಿ ಭವಿಷ್ಯ ಜನವರಿ-17,2023 : ಈ ರಾಶಿಯವರು ಮದುವೆಗೆ ಮಂಡತನ, ಈ ರಾಶಿಯವರು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ
ಈ ರಾಶಿಯವರು ಮದುವೆಗೆ ಮಂಡತನ,
ಈ ರಾಶಿಯವರು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ,
ಮಂಗಳವಾರ- ರಾಶಿ ಭವಿಷ್ಯ ಜನವರಿ-17,2023
ಸೂರ್ಯೋದಯ: 06.46AM, ಸೂರ್ಯಾಸ್ತ : 06.13 ಪಿಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಉತ್ತರಾಯಣ
ತಿಥಿ: ಇವತ್ತು ದಶಮಿ 06:05 PM ತನಕ ನಂತರ ಏಕಾದಶಿ
ನಕ್ಷತ್ರ: ಇವತ್ತು ವಿಶಾಖ 06:46 PM ತನಕ ನಂತರ ಅನುರಾಧ
ಯೋಗ: ಇವತ್ತು ಶೂಲ 08:35 AM ತನಕ ನಂತರ ಗಂಡ
ಕರಣ: ಇವತ್ತು ವಣಿಜ 06:49 AM ತನಕ ನಂತರ ವಿಷ್ಟಿ 06:05 PM ತನಕ ನಂತರ ಬವ
ರಾಹು ಕಾಲ 03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ10:30 ವರೆಗೂ
ಗುಳಿಕ ಕಾಲ:12:00 ನಿಂದ 01:30 ವರೆಗೂ
ಅಮೃತಕಾಲ: 10.12 AM to 11.45 AM
ಅಭಿಜಿತ್ ಮುಹುರ್ತ: ಮ.12:03 ನಿಂದ ಮ.12:48 ವರೆಗೂ
ಜಾತಕ ಆಧಾರದ ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಮಕ್ಕಳು ಮದುವೆಗೆ ಮಂಡತನ,
ಗುತ್ತಿಗೆದಾರರಿಗೆ ಮತ್ತು ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಬಹುದಿನದ ಪ್ರಯತ್ನ ಇಂದು ನೆರವೇರಲಿದೆ,ಬೆಟ್ಟಿಂಗ್ ದಂಧೆಯಲ್ಲಿ ಹಣಕಾಸಿನ ಚಿಂತನೆ,ಶೇರು ಮಾರುಕಟ್ಟೆಯಲ್ಲಿ ಆರ್ಥಿಕ ನಷ್ಟ,ವಿಶೇಷ ಆರ್ಥಿಕ ತಜ್ಞರು ಸಲಹೆ ಪಡೆದುಕೊಳ್ಳುವಿರಿ,ಆರ್ಥಿಕ ಸಂಪನ್ಮೂಲ ಒಂದರಲ್ಲಿ ಬಂಡವಾಳ ಹೂಡಿಕೆ ಮಾಡುವ ಚಿಂತನೆ ಮಾಡುವಿರಿ, ನಿಮಗೆ ಗುಣವಂತರ ಸ್ನೇಹ ಸಿಗಲಿದೆ, ಮದುವೆ ಬೇಗ ಆಗುತ್ತಿಲ್ಲ ಎಂಬ ಮಾನಸಿಕ ತೊಳಲಾಟದಿಂದ ಬಳಲುವಿರಿ,
ನಿಮ್ಮ ವಚನ ನಿಭಾಯಿಸುತ್ತೀರಿ.
ಆಸ್ತಿ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೀರಿ. ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ನಿಮ್ಮ ಬಗ್ಗೆ ಗೌರವ ಹೆಚ್ಚಾಗಲಿದೆ. ಸಜ್ಜನರ ಪರಿಚಯ ಆಗಲಿದೆ. ಉದ್ಯೋಗ ವಿಚಾರವಾಗಿ ಸ್ನೇಹಿತರ ಮೂಲಕ ಉತ್ತಮ ಫಲಿತಾಂಶ ತರಲಿವೆ. ಮನೆ ಬದಲಾವಣೆ ಮಾಡಬೇಕು ಅಂತಿರುವವರು ಸದ್ಯಕ್ಕೆ ಬೇಡ. ಉದ್ಯೋಗದ ಬದಲಾವಣೆ ಬೇಡ ಅಲ್ಲಿಯೇ ಮುಂದುವರೆಯಿರಿ. ನೌಕರರಿಗೆ ಬಡ್ತಿಯ ಜವಾಬ್ದಾರಿ. ಶಿಕ್ಷಕದವರಿಗೆ ವರ್ಗಾಂತರ ಭಾಗ್ಯ. ಪ್ರಮೋಷನ್ ಭಾಗ್ಯ. ನೀವು ನಿರೂಪಿಸಿರುವ ಯೋಜನೆಗಳು ಸರಾಗವಾಗಿ ನಡೆಯಲಿವೆ, ರಾಜಕಾರಣಿಗಳು ಸಾಮಾಜಿಕ ಕಾರ್ಯ ಒಂದರ ನೇತೃತ್ವ ವಹಿಸುವ ಸಾಧ್ಯತೆ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಶಿಕ್ಷಕವೃಂದದವರಿಗೆ ಒಂದು ಸಿಹಿಸುದ್ದಿ,ಶ್ರಮಕ್ಕೆ ತಕ್ಕ ಪ್ರತಿಫಲ ನಿರೀಕ್ಷಿಸಬಹುದು, ವ್ಯಾಪಾರದಲ್ಲಿ ತುಂಬಾ ಪ್ರಗತಿ, ಸಂತಾನ ಪರೀಕ್ಷಿಸುವುದಕ್ಕಾಗಿ ವೈದ್ಯರ ಭೇಟಿ ಸಂಭವ, ನಿಮ್ಮ ಸಂಗಾತಿ ಬಗ್ಗೆ ಉದಾಸೀನತೆ ತೋರಿಸಬೇಡಿ,
ಪತ್ನಿಯ ಮಾರ್ಗದರ್ಶನದಿಂದ ತೆಗೆದುಕೊಂಡ ತೀರ್ಮಾನಗಳು ಫಲ ನೀಡಲು ಆರಂಭಿಸುತ್ತವೆ. ಹೈನುಗಾರಿಕೆ ವ್ಯವಸಾಯ ಸಂಬಂಧಿಸಿದ ಉದ್ಯಮದಾರರುಗೆ ಹಣಕಾಸು ಅಗತ್ಯ, ಸಾಲ ಪಡೆಯುವಿರಿ. ದೀರ್ಘ ಕಾಲದ ಕಾಡುವ ಸಮಸ್ಯೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಳ್ಳುತ್ತೀರಿ. ಸಮಾಜದಲ್ಲಿ ದಾನ- ಧರ್ಮಾದಿ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಮಕ್ಕಳ ಮದುವೆ ಭಾಗ್ಯ ಕೂಡಿ ಬರಲಿದೆ. ದಂಪತಿಗಳಿಗೆ ಸಂತಾನಭಾಗ್ಯ. ವ್ಯಾಪಾರಸ್ಥರಿಗೆ ಮಂದಗತಿ ಪ್ರಗತಿ. ಸಾಲದ ಸಮಸ್ಯೆ ಧೈರ್ಯದಿಂದ ಎದುರಿಸಿ, ಮಾತಾಪಿತೃ ಸೇವೆ ಮಾಡಿದರೆ ಎಲ್ಲಾ ಕರ್ಮಗಳು ದೂರ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಮದುವೆಗೆ ಋಣಾತ್ಮಕ ಚಿಂತೆ ಬರುವುದು,ಹೊಸ ಉದ್ಯೋಗ ಪ್ರಾರಂಭದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ, ಇದಕ್ಕೆ ಹಣಕಾಸು ಸಹಾಯ ಸಿಗಲಿದೆ, ಹೆಂಡತಿಯ ಬಳಗದಿಂದ ಎಲ್ಲಾ ರೀತಿಯ ಸಹಕಾರ ಸಿಗಲಿದೆ,ಭವಿಷ್ಯದ ಬಗ್ಗೆ ಗೊಂದಲ ನಿವಾರಣೆ. ಸ್ವಂತ ವ್ಯವಹಾರ ಮಾಡುವ ಕುರಿತು ಸ್ನೇಹಿತರು, ಆಪ್ತರು ಅಥವಾ ಸಂಬಂಧಿಗಳಲ್ಲಿ ಚರ್ಚೆ ಮೂಲಕ ಪ್ರಾರಂಭ. ನಿಮ್ಮ ಆಸ್ತಿ ವಿಚಾರಕ್ಕಾಗಿ ಕೆಲವು ಕಾನೂನಿನ ಸವಾಲುಗಳು ಎದುರಾಗಲಿವೆ ಸೂಕ್ತ ಕಾನೂನು ಸಲಹೆ ಪಡೆದುಕೊಳ್ಳಿ. ಸಮರ್ಥವಾಗಿ ಎದುರಿಸಲಿದ್ದೀರಿ. ನಿಂತಿದ್ದ ನಿಶ್ಚಿತಾರ್ಥ ಕಾರ್ಯ ಮರುಸೃಷ್ಟಿ. ಬಂಧು ಬಳಗ ದಿಂದ ಮಕ್ಕಳ ಮದುವೆ ಪ್ರಸ್ತಾಪ. ಮನೆ ಕಟ್ಟುವ ವಿಚಾರ ಮನಸ್ಸಿಗೆ ಮೂಡಲಿದೆ. ಸಾಲಗಾರರಿಂದ ಕೊಂಚ ನೆಮ್ಮದಿ ನಷ್ಟ. ಲೇವಾದೇವಿಗಾರರು ಸಹನೆಯಿಂದ ಸಾಲ ಮರುಪಾವತಿ ಮಾಡಿಕೊಳ್ಳಿ.
ಉದ್ಯೋಗಸ್ಥ ಮಹಿಳೆಯರಿಗೆ ಪದೊನ್ನತಿ ಸಾಧ್ಯತೆ, ನಿಮ್ಮ ಸ್ವಭಾವ ಬದಲಾಯಿಸಿ, ವಿದೇಶಿ ವ್ಯಾಸಂಗ ಅನುಕೂಲ, ಅಡತಡೆ ಏಕೆ? ಎಂಬ ಸಮಸ್ಯೆ ಕಾಡಲಿದೆ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಉದ್ಯಮ ಪ್ರಾರಂಭಿಸಲು ಮನಸ್ಸು ಹಿಂಜರಿತನ,ನಿಮ್ಮ ಕೋಪ ಹತೋಟಿಯಲ್ಲಿರಲಿ, ನಿಮ್ಮ ಮನದಾಳದ ಮಾತು ಸಂಗಾತಿ ಜೊತೆ ಚರ್ಚಿಸಿ, ಇದರಿಂದ ಸಮಸ್ಯೆ ಪರಿಹಾರವಾಗಲಿದೆ,
ಹಿತೈಷಿಗಳ ಮಾತುಗಳನ್ನು ಆಡುವವರ ಉದ್ದೇಶ ಏನಿದೆ ಎಂಬುದನ್ನು ಅರಿತುಕೊಳ್ಳಿ. ನಿಮ್ಮ ಆತ್ಮೀಯ ಅಥವಾ ಸ್ನೇಹಿತ ಮಾತುಗಳಿಗೆ ಬಲಿ ಬಿದ್ದು, ಯಾವುದಾದರೂ ಯೋಜನೆಗೆ ಹಣ ತೊಡಗಿಸಿದರೆ ಆ ನಂತರ ಪಶ್ಚಾತ್ತಾಪ ಪಡುವಂತಾಗುತ್ತದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ಪ್ರಕಾರ ನವೀಕರಣದ ಕೆಲಸ ಮಾಡಿಸಬೇಕಾಗಬಹುದು. ಎದೆ ನೋವು, ಉದರ ದೋಷ ಮಂಡಿನೋವಿನಿಂದ ನರಳುವಿರಿ. ಜಾಗ್ರತೆಯಿಂದ ವಾಹನ ಚಲಾಯಿಸಿ. ನಿಮ್ಮ ಮಕ್ಕಳಿಗಾಗಿ ಸದ್ಯಕ್ಕೆ ಹೊಸ ವಾಹನ ಖರೀದಿ ಬೇಡ. ಮಕ್ಕಳ ಸಹವಾಸ ದೋಷದಿಂದ ತಮಗೆ ಚಿಂತನೆ ಕಾಡಲಿದೆ. ಗೃಹಾಲಂಕಾರ ಸಾಮಾಗ್ರಿ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಹಿನ್ನಡೆ, ಸಂಗಾತಿ ಕಡೆಯಿಂದ ಅಸಹಕಾರ, ಸಹೋದ್ಯೋಗಿಗಳ ಜೊತೆ ಉತ್ತಮ ಮಾತುಗಳಿಂದ ಸ್ನೇಹ ಸಂಪಾದನೆ ಮಾಡಬಹುದು,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಕೆಲವರಿಗೆ ಉದ್ಯೋಗ ಸೇರಲು ಹಿಂಜರಿತನ,ನಿಮ್ಮ ಸಾಮರ್ಥ್ಯದ ಬಗ್ಗೆ ವಿಶ್ವಾಸ ಇರಲಿ ಸಂದರ್ಶನ ನಿಮ್ಮದಾಗಲಿದೆ, ಕೆಲಸದಲ್ಲಿ ಉದಾಸೀನತೆ ಇದು ನಿಮಗೆ ತೊಂದರೆ, ಕೆಲಸ ನೀಡಿರುವ ಮಾಲಕನಿಗೆ ಮೋಸ ಮಾಡಬೇಡಿ,
ನಿಮ್ಮ ಸ್ವಾಭಿಮಾನ ನಿಮಗೆ ದಾರಿದೀಪವಾಗಲಿದೆ. ಆದರೆ ಅಹಂಕಾರ ಬೇಡ. ಆಸ್ತಿ ಪಾಲುದಾರಿಕೆ ವ್ಯಾಖ್ಯಾನ ಮಾಡುವ ಸಾಧ್ಯತೆ ಇದೆ. ಮಾತನಾಡುವಾಗ ತಮ್ಮ ಏರುಧ್ವನಿ ಇಂದ ವೈರಾಗ್ಯ. ಸ್ನೇಹಿತರು ತಮಾಷೆ ಮಾಡಿದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ. ವಿರೋಧಿಗಳು ನಿಮಗೆ ಸಮಸ್ಯೆ ಮಾಡಲು ಪ್ರಯತ್ನಿಸಬಹುದು ಅಷ್ಟೇ ಅಲ್ಲ ಒಳಸಂಚು ರೂಪಿಸುವರು ಜಾಗ್ರತೆ ಇರಲಿ. ಏಕಾಂಗಿ ಓಡಾಟ ಬೇಡ. ಮಕ್ಕಳ ನಡತೆಯ ಬಗ್ಗೆ ಬೇಸರ. ಪ್ರೇಮಿಗಳಿಗೆ ಮನೋವೇದನೆ. ಹೊಸ ಸ್ನೇಹಿತ ಪರಿಚಯ, ಸಂಗಾತಿಯೊಂದಿಗೆ ರಸಸಂಜೆ ಕಳೆಯುವಿರಿ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಮನೆ ನಿರ್ಮಾಣ ಮಾಡಲು ಆರ್ಥಿಕ ಸಂಕಷ್ಟ,
ಸಹೋದ್ಯೋಗಿಗಳ ಜೊತೆ ಉದ್ವೇಗದ ಪ್ರಸಂಗವೊಂದು ಎದುರಾದೀತು, ನಿಮ್ಮ ಮನದಾಳದ ಇಂಗಿತವನ್ನು ಹಂಚಿಕೊಳ್ಳುವ ಸಮಯ,ಶ್ರಮಕ್ಕೆ ತಕ್ಕಂತೆ ಪ್ರತಿಫಲ ಪಡೆಯುವಿರಿ, ಗೃಹ ನಿರ್ಮಾಣಕ್ಕಾಗಿ ಮಾಡಿರುವ ಸಾಲ ಋಣಮುಕ್ತರಾಗಲಿದ್ದೀರಿ, ಸ್ವಯಂ ಚಾಲಿತ ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ,
ಮಾಡುವಂತ ಕೆಲಸದ ಜಾಗದಲ್ಲಿ ಸವಾಲುಗಳು ಎದುರಾಗುತ್ತವೆ. ಸಾಲ ಮಾಡಲೇಬೇಕಾದ ಸನ್ನಿವೇಶ ಸೃಷ್ಟಿ. ದುಂದುವೆಚ್ಚ ಮಾಡಬೇಡಿ. ಮಿತವ್ಯಯ ಹಿತ ಭೂಷಣ. ಸಂಗಾತಿ ಓಲೈಕೆಗಾಗಿ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಬಾಂಧವ್ಯ ಗಟ್ಟಿಯಾಗಲಿದೆ. ಬಹುವರ್ಷಗಳಿಂದ ಪ್ರೀತಿಸು ವಿರಿ ಆದರೆ ವಿನಾಕಾರಣ ಮದುವೆ ವಿಳಂಬ. ಗೃಹ ಕೈಗಾರಿಕೆಗಳಲ್ಲಿ ತೊಡಗಿಕೊಂಡವರಿಗೆ ಹೆಚ್ಚಿನ ಆದಾಯ ಸಿಗಲಿದೆ, ಸಜ್ಜನರ ಸಹವಾಸ ಭಾಗ್ಯ ಸಿಗಲಿದೆ, ನಿಮ್ಮಿಂದ ಹೊಸ ಯೋಜನೆಗಳು ರೂಪಾಂತರ ಆಗಲಿವೆ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಉದ್ಯಮ ಪ್ರಾರಂಭ ಮಾಡಿ ಆರ್ಥಿಕ ನಷ್ಟ,ವಾಹನ ಮಾಲೀಕರಿಗೆ
ಆರ್ಥಿಕ ನಷ್ಟ ಸಾಧ್ಯತೆ,
ಆಸ್ತಿ ವಿಚಾರದಲ್ಲಿ ಇತರರು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಅನಿಸಲು ಆರಂಭವಾಗುತ್ತದೆ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ಸಮಯ ಬಂದಿದೆ, ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತೀರಿ. ಸಾಲ ಪಡೆದವರಿಂದ ಒತ್ತಡ ಮತ್ತು ಕಿರಿಕಿರಿ ಹೆಚ್ಚಾಗಬಹುದು. ಈ ಎಲ್ಲ ಕಾರಣವೂ ಸೇರಿ ಆಪ್ತರ ಜತೆಗೆ ಜಗಳ, ಮನಸ್ತಾಪ ಮಾಡಿಕೊಳ್ಳುವಂತಾಗುತ್ತದೆ. ಇದರಿಂದ ಮನುಷ್ಯ ಶಾಂತಿ ನಷ್ಟ. ಜೀವನದಲ್ಲಿ ಜಿಗುಪ್ಸೆ ಸೃಷ್ಟಿ. ಹೊಸ ಹೊಸ ಉದ್ಯೋಗದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ, ಉದ್ಯೋಗಕ್ಕಾಗಿ ಬೇರೆ ಊರಿಗೆ ಹೋಗುವ ಅವಕಾಶವಿದೆ. ಮನೆ ಕಟ್ಟುವ ವಿಚಾರ ವಿಳಂಬ. ಹಣಕಾಸಿನಲ್ಲಿ ತೀವ್ರ ಸಂಕಟ. ಸಾಲ ಪಡೆಯಬೇಕು ಎಂಬ ನಿರ್ಧಾರ. ಅತಿಯಾದ ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು. ಮಾತಾಪಿತೃ ಆರೋಗ್ಯದ ಚಿಂತನೆ. ಹೊಸ ಉದ್ಯೋಗ ಸಿಗುವ ಸಾಧ್ಯತೆ ಹೆಚ್ಚಾಗಿದೆ, ನಿಮ್ಮ ಯೋಜನೆಗಳು ಸರಾಗವಾಗಿ ನಡೆಯಲಿವೆ, ಸಂಗಾತಿ ಮನೆ ಕಡೆಯಿಂದ ಉತ್ತಮ ಸಹಕಾರ ನಿರೀಕ್ಷಿಸಬಹುದು,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಹಣ ಮಾಲೀಕರಿಗೆ ಧನ ನಷ್ಟ,
ದಿನಸಿ ,ಸಿದ್ಧ ಉಡುಪು, ಬ್ಯೂಟಿ ಪಾರ್ಲರ್, ಹಣ್ಣು ಹಂಪಲ ವ್ಯಾಪಾರಿಗಳಿಗೆ ಉತ್ತಮ ಲಾಭ ಇದೆ. ಗೃಹಾಲಂಕಾರ ಸಾಮಗ್ರಿ ವ್ಯಾಪಾರಸ್ಥರಿಗೆ ಆದಾಯ ದ್ವಿಗುಣ ವಾಗಲಿದೆ.ವಿಶ್ರಾಂತಿ ಪಡೆಯಲು ರಜೆ ಪಡೆದುಕೊಳ್ಳುವಿರಿ. ಕುಟುಂಬದ ಸಮೇತ ಬೇರೆ ಊರಿಗೆ ಹೋಗುವಿರಿ. ಮೇಲಧಿಕಾರಿಗಳು ನಿಮ್ಮ ಎದುರಿಗೆ ಒಂದು ರೀತಿ,ಬೆನ್ನ ಹಿಂದೆ ಮತ್ತೊಂದು ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಭಾಸವಾಗುತ್ತದೆ. ನಿಮ್ಮಿಂದ ಎಲ್ಲರೂ ಕೆಲಸ ಮಾಡಿಕೊಳ್ಳುತ್ತಾರೆ. ಆದರೆ ಯಾರಿಂದಲೂ ತಮಗೆ ಕೃತಜ್ಞತೆ ಸಿಗಲಾರದು. ತಾವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರು ಬರಲಾರರು. ಪ್ರೇಮಿಗಳ ಸರಸ ಸಲ್ಲಾಪ ಗಳಿಂದ ಪ್ರಾಯಶ್ಚಿತ್ತ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಅವಕಾಶ ಸಿಗಲಿದೆ, ಸಹೋದರಿಯರಿಂದ ಪ್ರತಿಕ್ರಿಯೆ ಸಿಗಲಿದೆ, ಮದುವೆ ವಿಚಾರ ಪ್ರತಿಕ್ರಿಯೆ ಬರಲಿದೆ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಸಿದ್ದ ಉಡುಪು, ಕಿರಾಣಿ ಮತ್ತು ಪಾತ್ರೆ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ,ಆಸ್ತಿ ವಿಚಾರಕ್ಕಾಗಿ ಅಕ್ಕಪಕ್ಕದ ಮಾಲೀಕರ ಕಡೆಯಿಂದ ಕಿರಿಕಿರಿ ಸಂಭವ,ನಿಮ್ಮ ಸ್ವಂತ ಆಸ್ತಿ ವಿಚಾರದಲ್ಲಿ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬಲವಾಗಿ ಅನಿಸುತ್ತದೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಧಾರ್ಮಿಕ ಚಿಂತನೆಯಿಂದ ಮನಸ್ಸಿಗೆ ನೆಮ್ಮದಿ ದೇವದರ್ಶನ ಭಾಗ್ಯ ದೊರೆಯುತ್ತದೆ. ಇತರರ ಸಲುವಾಗಿ ಸಹಾಯ ಮಾಡಿ ನಿಮಗೆ ಕೆಟ್ಟ ಹೆಸರು ಬರುವ ಯೋಗ ಇದೆ. ನಿವೇಶನ ಖರೀದಿ ಅಡತಡೆ ಕಾಣುವಿರಿ. ಪಿತ್ರಾರ್ಜಿತ ಆಸ್ತಿ ವಿಚಾರಕ್ಕಾಗಿ ಕೋರ್ಟ್ ಮೆಟ್ಟಿಲು ಹತ್ತುವ ಪ್ರಸಂಗ. ಕಾನೂನು ಸಲಹೆ ಪಡೆದುಕೊಳ್ಳಿ. ಮಕ್ಕಳ ಮದುವೆ ವಿಚಾರಕ್ಕಾಗಿ ಆತ್ಮೀಯರ ಹತ್ತಿರ ಪ್ರಸ್ತಾಪ. ನವದಂಪತಿಗಳಿಗೆ ಸಂತಾನದ ಸಮಸ್ಯೆಯಾಗಲಿದೆ.
ಅವಶ್ಯಕತೆ ಅನುಗುಣವಾಗಿ ವಾಹನ ಚಲಾಯಿಸಿ ವೇಗ ನಿಯಂತ್ರಣ ಇರಲಿ. ಹಳೆಯ ಸಂಗಾತಿಗೆ ಜೀವನಾಂಶ ಕೊಡುವ ಪ್ರಸಂಗ ಬರಲಿದೆ. ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ ಸಿಗಲಿದೆ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಅಳಿಯನ ಹಟ ಸೋಮಾರಿತನ ದಿಂದಾಗಿ ಅವನ ಕುಟುಂಬ ಪ್ರಗತಿಗೆ ಮಾರಕ, ಮನೆಯಲ್ಲಿ ಸದಾ ಕಿರಿಕಿರಿ,
ದುಂದುವೆಚ್ಚ ಖರ್ಚಿನ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಸಂಗಾತಿಯಿಂದ ಸುಖಾಯೋಗ ಇದೆ. ಕುಟುಂಬದ ಎಲ್ಲಾ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಮುಖ್ಯವಾದ ದಾಖಲೆ- ಪತ್ರಗಳನ್ನು ಹುಡುಕುವಿರಿ. ಉಳಿತಾಯದ ಹಣವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಮದುವೆಗಾಗಿ ಎಲ್ಲ ಪ್ರಯತ್ನ ಮಾಡುವಿರಿ. ಅಳಿಯನ ನಡವಳಿಕೆ ಹಾಗೂ ಅವರ ಕುಟುಂಬ ಕಲಹಗಳಿಂದ ತುಂಬಾ ಬೇಸರ. ಸಿಮೆಂಟ್ ,ಕಬ್ಬಿಣ, ಮರಳು, ಹಿಟ್ಟಿಗೆ, ಗ್ರಾನೈಟ್ ವ್ಯಾಪಾರಸ್ಥರಿಗೆ ಆರ್ಥಿಕದಲ್ಲಿ ದ್ವಿಗುಣ ವಾಗಲಿದೆ. ಪ್ರೇಮಿಗಳ ಮದುವೆ ಚರ್ಚೆ ನಡೆಯಲಿದೆ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ದೇಹ ಕಾಂತಿಗಾಗಿ ಖರ್ಚು ಮಾಡಲಿದ್ದೀರಿ, ಹಣ ಸಮೃದ್ಧಿ, ನಿಮ್ಮ ಕುಟುಂಬದಲ್ಲಿ ಎಲ್ಲಾ ಹೆಣ್ಣುಮಕ್ಕಳು ಅನುಕೂಲದಿಂದ ಕುಟುಂಬ ನಡೆಸುವರು. ಪ್ರೇಮಿಗಳಿಗೆ ಮನಸ್ಸಿಗೆ ಸಮಾಧಾನ. ಸ್ತ್ರೀ ಸಂಘ ವ್ಯಾಪಾರಸ್ಥರಿಗೆ ಧನಲಾಭವಿದೆ. ಕೋರ್ಟ್ ಕೇಸು ಮುಂದೂಡುವ ಸಂಭವ. ಕೆಲವೊಮ್ಮೆ ದಾಂಪತ್ಯದಲ್ಲಿ ಕಿರಿಕಿರಿ ಸಂಭವ. ನವದಂಪತಿಗಳಿಗೆ ಸಂತಾನ ಸಮಸ್ಯೆ ಕಾಣಲಿದೆ. ಮೇಲಾಧಿಕಾರಿ ಜೊತೆ ಮಾತನಾಡುವಾಗ ಮಾತಿನಲ್ಲಿ ಎಚ್ಚರವಿರಲಿ.ವಿದೇಶ ಪ್ರಯಾಣ ಮಾಡುವ ಸಿದ್ಧತೆ. ಸರಕಾರಿ ನೌಕರಿ ಭಾಗ್ಯ ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ. ನೀವು ರೂಪಿಸಿರುವ ಯೋಜನೆಗಳು ಪೂರ್ಣಗೊಳ್ಳಲು ಸ್ನೇಹಿತರು- ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಸ್ತ್ರೀಯರ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆಗಳನ್ನು ಇಡಿ. ಗರ್ಭಿಣಿಯರು ಜಾಗೃತಿವಹಿಸಿ. ನಿಮ್ಮ ನೇರ ಮಾತಿನಿಂದ ನಿಮ್ಮ ಮಾತಿಗೆ ಬೇರೆ ಅರ್ಥ ಕಲ್ಪಿಸಿ, ವರ್ಚಸ್ಸಿಗೆ ಧಕ್ಕೆ ಮಾಡಬಹುದು.
ಪ್ರೀತಿ ಸರಸ-ಸಲ್ಲಾಪ ಗಳಿಂದ ವೇದನೆ. ಆರೋಗ್ಯದಲ್ಲಿ ಏರುಪೇರು ಸಂಭವ, ಕೆಲವೊಮ್ಮೆ ನಡೆಯುವ ಅಚಾತುರ್ಯ ನಿರ್ಧಾರಗಳಿಂದ ನಷ್ಟ ಅನುಭವಿಸುವಿರಿ, ಆರ್ಥಿಕವಾಗಿ ಸಂಜೆಯ ವೇಳೆಗೆ ನಿಮ್ಮ ನಿರೀಕ್ಷೆ ಕೈಸೇರಲಿದೆ. ಹೊಸ ಯೋಜನೆಯ ಪ್ರಾರಂಭದಿಂದ ನಿಮ್ಮ ಆರ್ಥಿಕ ಸಂಕಷ್ಟಗಳು ಪರಿಹಾರವಾಗಲಿವೆ. ಸಂಗಾತಿಯು ನಿಮ್ಮ ಕಷ್ಟನಷ್ಟಗಳಿಗೆ ಸಹಭಾಗಿಯಾಗಿ ಜೀವನಪೂರ್ತಿ ಇರುವಳು. ಮಾತಾಪಿತೃ ಗಳಿಗೆ ಹಾರೈಕೆ ಮಾಡಲಿದ್ದೀರಿ. ವಿವಾಹದ ಯೋಗ ಕೂಡಿ ಬರಲಿದೆ. ಶತ್ರುಗಳ ಉಪಟಳ ಕಡಿಮೆಯಾಗುವುದು. ಹಳೆಯ ಘಟನೆಗಳನ್ನು ನೆನೆಯುತ್ತ ಕೊರಗದಿರಿ ಮುಂದಿನ ಭವಿಷ್ಯ ನೋಡಿರಿ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ, ಅದ್ಭುತ ಆಲೋಚನೆಗಳು ಬರುವುದು, ಆರ್ಥಿಕ ವ್ಯವಸ್ಥೆ ಸರಿಯಾಗುವುದು, ಮಕ್ಕಳಿಂದ ಮನೆಯಲ್ಲಿ ಸಂತಸದ ವಾತಾವರಣ, ಕೆಲವರಿಗೆ ಸರಕಾರಿ ಉದ್ಯೋಗ ಸಿಗುವ ಅವಕಾಶ ಇದೆ.
ಇತರರ ವಿಚಾರದಲ್ಲಿ ಭಾಗವಹಿಸ ಬೇಡಿ . ಕಾಯಕದಲ್ಲಿ ತುಂಬ ಆಸಕ್ತಿ ತೋರಿಸುತ್ತೀರಿ. ಅಗತ್ಯ ಕೆಲಸಗಳು ಮೊದಲು ಮಾಡಿಮುಗಿಸಿ. ಉದ್ಯೋಗದಲ್ಲಿ ಬಿಡುವಿಲ್ಲದಷ್ಟು ಕೆಲಸ ಬರಬಹುದು. ಆದ್ಯತೆ ಮೇಲೆ ಒಂದೊಂದಾಗಿ ಕೆಲಸ ಮಾಡಿ, ಮುಗಿಸಿ, ಇದರಿಂದ ಮೇಲಾಧಿಕಾರಿಗಳ ಪ್ರಶಂಸೆಗೆ ಭಾಗ್ಯ .ನಿರಂತರ ಕೆಲಸದಿಂದ ಆಯಾಸ ಆಗಿ, ವಿಶ್ರಾಂತಿ ಪಡೆಯುವುದಕ್ಕೆ ಮನಸ್ಸು ಬಯಸುತ್ತದೆ. ತಲೆ ನೋವು, ಕಣ್ಣಿನ ಸಮಸ್ಯೆ ಕಾಣಿಸಿಕೊಂಡಲ್ಲಿ ಕೂಡಲೇ ವೈದ್ಯರನ್ನು ಭೇಟಿಯಾಗಿ. ಆಗಾಗ ನಿಮ್ಮ ಶರೀರದಲ್ಲಿ ಆರೋಗ್ಯದ ಸಮಸ್ಯೆ ಕಾಡಲಿದೆ, ಎಲ್ಲಾ ವೈದ್ಯಕೀಯ ತಪಾಸಣೆ ಮಾಡಿದರು ಯಾವುದೇ ಕಾಯಿಲೆ ಇಲ್ಲ ಎಂದು ರಿಪೋರ್ಟ್ ಬರುತ್ತದೆ . ಆದರೆ ನಿಮ್ಮ ಮನಸ್ಸಲ್ಲಿ ಆರೋಗ್ಯದ ಗೊಂದಲದಿಂದ ನರಳುವಿರಿ. ಮಕ್ಕಳ ಮದುವೆ ಚಿಂತನೆ ಕಾಡಲಿದೆ. ಪತಿ-ಪತ್ನಿ ಮಧ್ಯೆ ಪದೇಪದೇ ಭಿನ್ನಾಭಿಪ್ರಾಯ ಮೂಡುವುದು. ಸಂಗತಿಗಳ ಮಧ್ಯೆ ಮದುವೆ ಕಾರ್ಯ ಅನುಮಾನ.
ನಿಮ್ಮ ದಾರಿಯನ್ನು ತಪ್ಪಿಸಲು ಬರುವವರೇ ದಾರಿತಪ್ಪಿ ಹೋಗುವವರು. ಮಾಲಕರು ನಿಮ್ಮ ಮೇಲೆ ತುಂಬಾ ವಿಶ್ವಾಸ ಇಟ್ಟಿರುವವರು ಅದನ್ನು ದುರುಪಯೋಗ ಪಡಿಸಿ ಕೊಳ್ಳ ಬೇಡಿ ನಂಬಿಕೆ ದ್ರೋಹ ಮಾಡಬೇಡಿ. ಸಂಗಾತಿಯೊಡನೆ ಮನರಂಜನೆ ಮತ್ತು ಮೋಜಿನ ಒಂದು ದಿನ ಕಳೆಯಬಹುದು. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಸಂಗಾತಿ ಜೊತೆಗಿರಿ ಮದುವೆ ಮಾಡಿಕೊಳ್ಳಿ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

