ಲೈಫ್ ಸ್ಟೈಲ್
ಭಾನುವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ
ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:9945410150
ಮೇಷ ರಾಶಿ
ಪತ್ನಿಯ ಸಂಗಡ ಕಿರಿಕಿರಿ ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಲಾಭ ಗಳಿಸುವ ಉದ್ದೇಶದಿಂದ ನಾನಾ ರೀತಿಯ ಯೋಜನೆಗಳನ್ನು ರೂಪಿಸುವಿರಿ. ನಿಮ್ಮಲ್ಲಿ ಯೋಜನೆ ಉತ್ತಮವಾಗಿದ್ದರೂ ಅದನ್ನು ನೆರವೇರಿಸುವರು ಶಿಸ್ತು ಕಡಿಮೆಯಾಗಬಹುದು ಆದಷ್ಟು ಯಾವುದೇ ಕೆಲಸ ಮಾಡುವ ಮುನ್ನ ಶ್ರದ್ಧೆಯನ್ನು ಬೆಳೆಸಿಕೊಳ್ಳಿ. ಉದ್ಯೋಗದಲ್ಲಿನ ನಿಯಮಗಳನ್ನು ಮೀರುವ ಅಭ್ಯಾಸವನ್ನು ತೆಗೆದುಹಾಕಿ. ಕೊಟ್ಟಿರುವ ಕಾರ್ಯಗಳನ್ನು ಮೊದಲೇ ಮಾಡಲು ಸೂಕ್ತ ರೀತಿಯಾಗಿ ತಯಾರಿ ನಡೆಸುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಸಂಗಾತಿಯು ಪ್ರೀತಿಯ ಭಾವನೆಯಿಂದ ಬರುವರು ನೀವು ಕೆಲಸದ ಒತ್ತಡದಿಂದ ಕಡೆಗಣಿಸುವುದು ಅವರ ಮನಸ್ಸಿಗೆ ಬೇಸರವಾಗಬಹುದು. ಕೆಟ್ಟ ಸ್ವಪ್ನ ಗಳಿಂದ ಮತ್ತು ಶಕುನ ಗಳಿಂದ ಮನಸ್ಸಿನಲ್ಲಿ ಅಶಾಂತಿ ಆಗಬಹುದು ಆದಷ್ಟು ಇಂದು ಶಕ್ತಿ ದೇವತೆಗಳಿಗೆ ಭೇಟಿ ನೀಡುವುದು ಒಳ್ಳೆಯದು. ಹಿರಿಯರು ಕೊಟ್ಟಿರುವ ವ್ಯವಹಾರ ಅಥವಾ ಬಳುವಳಿಗಳು ಮುಂದುವರಿಸಿ ಕಳೆದುಕೊಳ್ಳುವುದು ಬೇಡ. ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿ. ಕಟು ಮಾತುಗಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಅವರ ಪ್ರತಿಯೊಂದು ಆಕಾಂಕ್ಷೆಗಳಿಗೆ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಕಾರ್ಯ ಮಾಡಿಕೊಡುವುದು ನಿಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ. ದೈಹಿಕ ಕಸರತ್ತು ತೋರ್ಪಡಿಕೆಗಲ್ಲ, ಶ್ರಮದ ಕೆಲಸಕ್ಕೆ ಮಾತ್ರ ವಿನಿಯೋಗಿಸಿ. ಕಷ್ಟದ ಕಾರ್ಯಗಳನ್ನು ಈ ದಿನ ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೋಪಿಷ್ಟ ಸ್ವಭಾವವನ್ನು ಪ್ರದರ್ಶನ ಮಾಡುವುದು ಬೇಡ. ಬೇಡದ ವಿಚಾರಗಳಿಗೆ ಮಾನಸಿಕ ಚಿಂತೆ ತೆಗೆದುಕೊಳ್ಳುವುದು ಸಮಂಜಸ ಕಾಣುವದಿಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ಅಗತ್ಯ ನೆರವು ದೊರೆಯುತ್ತದೆ. ಮಕ್ಕಳು ನಿಮ್ಮ ಕೆಲಸದಲ್ಲಿ ಭಾಗಿಯಾಗಿ ಸಹಕಾರ ನೀಡಲಿದ್ದಾರೆ. ಶೈಕ್ಷಣಿಕ ಸಾಧನೆ ಉತ್ತಮವಾಗಿ ರೂಪುಗೊಳ್ಳಲಿದೆ. ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕದನಕ್ಕೆ ಪ್ರೇರೇಪಣೆ ನೀಡುವ ಜನಗಳಿಂದ ಆದಷ್ಟು ದೂರವಿದ್ದು ಬಿಡಿ. ಅನ್ಯರ ಕೆಲಸದಲ್ಲಿ ನೀವು ಪ್ರವೇಶಿಸುತ್ತಿರುವುದು ಒಳ್ಳೆಯದಲ್ಲ. ಇನ್ನೊಬ್ಬರ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಆರ್ಥಿಕ ಮತ್ತು ಭೂ ಸಂಬಂಧಿತ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಸರಿಪಡಿಸಿಕೊಳ್ಳಿ. ನಿಮ್ಮ ಕೆಲಸಕಾರ್ಯಗಳು ನಿರೀಕ್ಷಿತ ಯಶಸ್ಸು ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಮಾತುಗಳು ಮತ್ತು ವ್ಯವಹಾರದ ಶೈಲಿಯು ನೇರವಾಗಿರಲಿ. ನಿಮ್ಮಲ್ಲಿ ಮೂಡಿರುವ ಸೋಮಾರಿತನವನ್ನು ಆದಷ್ಟು ತ್ಯಜಿಸುವುದು ಸೂಕ್ತ. ಸಂಗಾತಿ ಮತ್ತು ಕುಟುಂಬದವರು ನಿಮಗೆ ಉತ್ಸಾಹ ತರಲಿದ್ದಾರೆ. ನಿರ್ದಿಷ್ಟ ಗುರಿಯನ್ನು ತಲುಪಲು ನಿಮ್ಮ ಪರಿಶ್ರಮ ಇನ್ನಷ್ಟು ಬೇಕಾಗಿದೆ. ದೈವ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡು ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕರ ಚಟುವಟಿಕೆಗಳಿಂದ ಉತ್ತಮ ದಿನವನ್ನಾಗಿ ರೂಪಿಸುವಿರಿ. ಕೆಲವು ವರ್ತನೆಗಳು ಅಪ್ರಯೋಜಕ ಎನಿಸಬಹುದು ಆದಷ್ಟು ನಿಮ್ಮ ವರ್ಚಸ್ಸನ್ನು ನೀವು ಕಾಯ್ದುಕೊಳ್ಳಿ. ಕುಟುಂಬದಲ್ಲಿ ಬರುವ ಶುಭ ಸುದ್ದಿಗಳು ಮನೆಯ ವಾತಾವರಣವನ್ನು ಸಂತೋಷಮಯ ಗೊಳಿಸುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಪ್ರೀತಿಯ ಸಂಗಾತಿಯು ನಿಮ್ಮ ಇಷ್ಟದ ಭೋಜನ ವ್ಯವಸ್ಥೆಯನ್ನು ಮಾಡಿ ನಿಮಗೆ ಆಶ್ಚರ್ಯ ನೀಡುವರು. ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ ಸಂಬಂಧಿತ ವ್ಯಾಜ್ಯಗಳನ್ನು ಪರಿಹಾರದ ನಿಟ್ಟಿನಲ್ಲಿ ಯೋಚಿಸಬೇಕಾದ ಅನಿವಾರ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಮನರಂಜನೆ ಮತ್ತು ಮೋಜಿನ ಒಂದು ದಿನ. ಯಾವುದೇ ಸಮಯದಲ್ಲಿ ಹಣದ ಅಗತ್ಯವಿರುತ್ತದೆ ಆದ್ದರಿಂದ ಇಂದು ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ. ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ –ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಸ್ನೇಹಿತರೊಂದಿಗೆ ಈ ಅಮೂಲ್ಯ ಕ್ಷಣಗಳನ್ನು ಹಾಳುಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ. ಸ್ನೇಹಿತರು ಮುಂಬರುವ ಸಮಯದಲ್ಲೂ ಸಿಗಬಹುದು ಆದರೆ ಅಧ್ಯಯನಕ್ಕಾಗಿ ಇದೆ ಸಮಯ ಅತ್ಯುತ್ತಮವಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಸಂಗಾತಿಯು ಇಂದು ನಿಮ್ಮ ಬಗೆಗಿನ ಎಲ್ಲಾ ಒಳ್ಳೆಯ ಗುಣಗಳನ್ನು ಹೊಗಳುತ್ತಾರೆ ಹಾಗೂ ಮತ್ತೆ ನಿಮ್ಮನ್ನು ಪ್ರೀತಿಸುತ್ತಾರೆ. ನಿಮ್ಮ ಆಪ್ತರು ವಾರಾಂತ್ಯದಲ್ಲಿ ನಿಮ್ಮನ್ನು ಏನನ್ನಾದರೂ ಮಾಡಲು ಒತ್ತಾಯಿಸುತ್ತಿದ್ದರೆ, ನಿಮಗೆ ಕೋಪ ಬರುವುದು ಸಹಜ. ಆದರೆ ಶಾಂತವಾಗಿರುವುದು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಾಲದ ಬಾದೆ ನಿಮಗೆ ಹೆಚ್ಚಾಗಿ ಕಾಡಾಟ ನೀಡುತ್ತದೆ. ಕೆಲವು ಆತ್ಮೀಯರು ನಿಮ್ಮ ವಿರುದ್ಧ ತಿರುಗಿ ಬೀಳಬಹುದು. ಅನಗತ್ಯವಾದ ಹೂಡಿಕೆಗಳು ಸಂಕಷ್ಟ ತಂದುಕೊಡಲಿದೆ ಎಚ್ಚರ. ಮನೋ ವ್ಯಾಧಿಗೆ ಆದಷ್ಟು ಕ್ರಿಯಾಶೀಲತೆಯಿಂದ ನಡೆದುಕೊಳ್ಳಿ. ಕುಟುಂಬಸ್ಥರ ಸಹಕಾರವನ್ನು ಕೇಳಿ ಪಡೆಯುವುದು ಉತ್ತಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150