ನಿತ್ಯ ಭವಿಷ್ಯ
ಈ ರಾಶಿಯವರಿಗೆ ಅದೃಷ್ಟದ ಸುರಿಮಳೆ.. ಆದರೆ ಈ ರಾಶಿಯವರಿಗೆ ಸಂಕಷ್ಟದ ಸುರಿಮಳೆ… ಶುಕ್ರವಾರ ರಾಶಿ ಭವಿಷ್ಯ-ಡಿಸೆಂಬರ್-31,2021
ಸೂರ್ಯೋದಯ: 06:39 AM, ಸೂರ್ಯಸ್ತ: 06:02 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ,
ಮಾರ್ಗಶಿರ ಮಾಸ, ದಕ್ಷಿಣಾಯಣ, ಹೇಮಂತ ಋತು, ಕೃಷ್ಣ ಪಕ್ಷ,
ತಿಥಿ: ದ್ವಾದಶೀ ( 10:39 )
ನಕ್ಷತ್ರ: ಅನುರಾಧಾ ( 22:04 )
ಯೋಗ: ಶೂಲ ( 17:59 )
ಕರಣ: ತೈತಲೆ ( 10:39 ) ಗರಜ ( 21:00 )
ರಾಹು ಕಾಲ: 10:30 – 12:00
ಯಮಗಂಡ: 03:00 – 04:30
ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಇಂದು ಲಾಭದ ದಿನವಾಗಲಿದೆ, ನಿಮ್ಮ ಪ್ರಯತ್ನ ಮತ್ತು ಪ್ರಾಮಾಣಿಕತೆಯಿಂದ ಎಲ್ಲ ದಕ್ಕುವುದು, ವಿಜ್ಞಾನಿಗಳಿಗೆ ಸರಕಾರದ ವತಿಯಿಂದ ಪ್ರಶಸ್ತಿ ಲಭಿಸುವುದು, ಕೂಲ್ ಡ್ರಿಂಕ್ಸ್ ವ್ಯಾಪಾರಸ್ಥರಿಗೆ ಧನ ಲಾಭವಿದೆ, ಹಣಕಾಸಿನ ಅಡತಡೆಗಳು ಕೊನೆಗೊಳ್ಳುತ್ತವೆ, ವಿರೋಧಿಗಳು ತಣ್ಣಗಾಗುವರು, ಹಣಕಾಸಿನ ಅಡಚಣೆಯಿಂದಾಗಿ ಜೀವನ ಸಂಗಾತಿಯಿಂದ ದೂರ ಉಳಿಯುವ ಸಾಧ್ಯತೆ, ಕೆಲವರಿಗೆ ಗಾಂಧರ್ವ ವಿವಾಹ ಬಯಲಾಗುವುದು, ಉದರ ಸಂಬಂಧಿ ಕಾಯಿಲೆಗಳಿಂದ ನೋವು ಸಂಭವ, ಅಜೀರ್ಣತೆ ಹೆಚ್ಚಾಗುವುದು, ಮಾರುಕಟ್ಟೆ ಹೋಗುವಾಗ ಹಣ ಕಳೆದುಕೊಳ್ಳುವ ಸಂಭವ, ಪೂರ್ವಜರ ಆಸ್ತಿ ವಿಳಂಬ ಸಾಧ್ಯತೆ, ಸಂಗಾತಿಗಾಗಿ ಜೀವನಾಂಶ ಕೊಡುವ ಸಮಯ ಬರುವುದು, ಮುಂದೊಂದು ದಿನ ಸಮಸ್ಯೆ ಎದುರಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಯೋಜಿತ ಕಾರ್ಯ ಯಶಸ್ಸು ಕಾಣುವ ಹಂತದಲ್ಲಿ ಇದ್ದೀರಿ, ಉದ್ದಿಮೆದಾರರಿಗೆ ಆರ್ಥಿಕ ಲಾಭ, ಪೂರ್ವಜರ ಆಸ್ತಿ ವಿಚಾರದಲ್ಲಿ ಗೊಂದಲ, ಹಳೆಯ ಸಂಗಾತಿ ಆಗಮನ, ಮೈಯಲ್ಲಿ ನಡುಕ, ದಾಂಪತ್ಯ ಜೀವನದಲ್ಲಿ ಮಾಧುರ್ಯತೆ ಇರುತ್ತದೆ, ಮನೆ ಬದಲಾವಣೆ ಸಾಧ್ಯತೆ, ಶುಭ ಸಂದೇಶದಿಂದ ಇಡೀ ಕುಟುಂಬ ಹರ್ಷೋದ್ಗಾರ, ಪ್ರಭಾವ ವ್ಯಕ್ತಿಯ ಬೆಂಬಲ ಸಿಗುವುದು, ಕೆಲವರಿಗೆ ಕೈಯಲ್ಲಿ ಸಾಕಷ್ಟು ಸಂಪತ್ತು ಇದ್ದರೂ ಕೌಟುಂಬಿಕ ಅಶಾಂತಿಯಿಂದ ಮನಸ್ತಾಪ, ಮಾತಿನಲ್ಲಿ ಹಿಡಿತ ಇರಲಿ, ಕಾಂಪ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಇದ್ದೀರಿ, ನೆರೆಹೊರೆಯವರಿಂದ ಕೆಲವು ಸಮಸ್ಯೆಗಳು ಉದ್ಭವವಾಗುವುದು, ನಿಮ್ಮ ಉದ್ಯೋಗದಲ್ಲಿ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ, ಹೃದಯ ಮತ್ತು ಕಣ್ಣು ಸಮಸ್ಯೆ ಕಾಡಲಿದೆ, ಕೆಲಸದ ಸ್ಥಳದಲ್ಲಿ ಅಸ್ಥಿರತೆ, ಸಿಕ್ಕಿರುವ ಸಮಯವನ್ನು ಸದುಪಯೋಗಪಡಿಸಿಕೊಳ್ಳಿ ಇಲ್ಲದಿದ್ದರೆ ಸಮಯ ನಿಮ್ಮನ್ನು ಬಿಟ್ಟು ಹೋಗುವ ಸಾಧ್ಯತೆ, ಸಮಯ ಮತ್ತು ಉಳಿತಾಯದ ಬಗ್ಗೆ ಜಾಗ್ರತೆ ಇರಲಿ, ಮದುವೆ ಸಾಧ್ಯತೆ, ನಿವೇಶನ ಖರೀದಿ ಸುವ ಯೋಗ ಕೂಡಿ ಬರಲಿದೆ, ಖರೀದಿಸಿರುವ ಆಸ್ತಿಯಲ್ಲಿ ತೊಂದರೆ, ಪ್ರೇಮಿಗಳು ಗಾಳಿ ಮಾತಿನಿಂದ ಪರಸ್ಪರ ವಿರೋಧ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ವ್ಯವಸ್ಥಾಪ ರ್ದೇಶಕರಿಗೆ ಹೆಚ್ಚಿನ ಒತ್ತಡ, ಸಂಜೆಯೊಳಗೆ ಒಳ್ಳೆಯ ಸುದ್ದಿ ಆಗಮನ, ಮಗುವಿನ ಆರೋಗ್ಯ ಬಗ್ಗೆ ಜಾಗೃತಿ ಇರಲಿ, ಬುದ್ದಿವಂತಿಕೆಯಿಂದ ಕೆಲಸ ನಿರ್ವಹಿಸಿ ಇದರಿಂದ ಧನಲಾಭ, ಒಳ್ಳೆಯ ಸಂಗಾತಿ ಸಂಯೋಜನೆಯು ನಿಮ್ಮ ಮನಸ್ಸು ಸಂತೋಷ ಗೊಳ್ಳುವಂತೆ ಮಾಡುತ್ತದೆ, ವ್ಯಾಪಾರ ಮತ್ತು ವ್ಯವಹಾರದಲ್ಲಿ ಅನುಭವ ಪಡೆದುಕೊಳ್ಳುವಿರಿ ನಷ್ಟವಾದರೂ ಚಿಂತೆ ಬೇಡ ಮುಂದುವರೆಯಲಿ ಮುಂದಿನ ದಿನ ತುಂಬಾ ಧನ ಲಾಭವಿದೆ, ಕುಟುಂಬದಲ್ಲಿ ಕಿರಿ-ಕಿರಿ ಸಂಭವ, ನಿಮ್ಮ ಪ್ರಯತ್ನ ನಿಮ್ಮ ಅದೃಷ್ಟ ಬದಲಾಯಿಸಬಹುದು, ಕುಟುಂಬ ಸದಸ್ಯರ ಮರಣದ ದುಃಖದ ಬಗ್ಗೆ ಚಿಂತಿಸಬೇಡಿ, ರಾಜಕಾರಣಿಗಳಿಗೆ ನಿಮ್ಮ ಗೌರವ ಹೆಚ್ಚಾಗುತ್ತದೆ ಮತ್ತು ಅನಿರೀಕ್ಷಿತ ಲಾಭದ ಹುದ್ದೆ ಸಹ ಬರುತ್ತದೆ, ಕುಟುಂಬ ಸದಸ್ಯರ ನಡವಳಿಕೆ ಬಗ್ಗೆ ಜಾಗ್ರತೆ ಇರಲಿ, ಸಂಗಾತಿಗಾಗಿ ಸಂಜೆ ಸಮಯ ಕಾಯುವಿರಿ, ಮದುವೆಯ ಪ್ರಯತ್ನ ಮಾಡಿ ಇಲ್ಲದಿದ್ದರೆ ತೊಂದರೆ ಉಂಟಾಗಬಹುದು, ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಉದ್ದೇಶಪೂರ್ವಕವಾಗಿ ವಿರೋಧ ಸೃಷ್ಟಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕ ರಾಶಿ
ಹೊಸ ಯೋಜನೆಗಳನ್ನು ಪ್ರಾರಂಭಿಸುವುದು ಸದ್ಯಕ್ಕೆ ಬೇಡ. ಹಿರಿಯ ಅಧಿಕಾರಿ ನಿಮ್ಮ ಸಹಾಯ ಪಡೆಯಲಿದ್ದಾರೆ. ಯಾವುದೇ ನಿರ್ಧಾರ ಮಾಡುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಚೇತರಿಕೆ. ಹಣ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಕೆಲಸದಲ್ಲಿ ತೊಂದರೆ. ಒಂದು ಕಾಗದಪತ್ರ ಸಹಿಗಾಗಿ ಅಧಿಕ ತಿರುಗಾಟ. ಸಂಗಾತಿಯ ಮನಸ್ಸಿನಲ್ಲಿ ತಳಮಳ. ಹಳೆಯ ಸಾಲ ಮರುಪಾವತಿ. ಪತ್ನಿಯೊಂದಿಗೆ ದೂರ ಕಿರು ಪ್ರಯಾಣ ಮಾಡುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ಜಾಗ್ರತೆವಹಿಸಿ. ಪ್ರೇಮಿಗಳು ಹೇಳಿಕೆ ಮಾತನ್ನು ಕೇಳದಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮದಲ್ಲಿ ಲಾಭ ಉಂಟಾಗಲಿದೆ. ನಿಮ್ಮ ಸಂಗಾತಿ ಅಷ್ಟೇ ಅಲ್ಲದೆ ಇತರ ಮಹಿಳಾ ಸ್ನೇಹಿತರಿಂದ ಪ್ರಯೋಜನ ಉಂಟಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಕುಟುಂಬ ಸದಸ್ಯರೊಂದಿಗೆ ವಿರೋಧ, ವೃತ್ತಿ ಕ್ಷೇತ್ರದಲ್ಲಿ ಕಿರಿಕಿರಿ ಸಂಭವ, ಮಹಿಳಾ ಉದ್ಯೋಗಿಗಳಿಗೆ ಆರೋಗ್ಯದಲ್ಲಿ ಹಿನ್ನಡೆ, ಹಣಕಾಸಿನ ವಿಷಯದಲ್ಲಿ ತುಂಬಾ ಟೆಂಕ್ಷನ್ ತೆಗೆದುಕೊಳ್ಳುವಿರಿ, ಎಲ್ಲಾ ವ್ಯಾಪಾರಸ್ಥರಿಗೆ ಮಿಶ್ರಫಲ ಪ್ರಧಾನವಾಗಿರುತ್ತದೆ, ವೈರಿಗಳಿಂದ ಅಡೆತಡೆಗಳು ಎದುರಿಸಬೇಕಾಗುತ್ತದೆ, ಅಪರಿಚಿತ ವ್ಯಕ್ತಿಯ ಸಹವಾಸ ಬೇಡ, ನಿಮ್ಮ ಆತ್ಮವಿಶ್ವಾಸ ಮತ್ತು ಬುದ್ಧಿವಂತಿಕೆಯಿಂದ ವ್ಯಾಪಾರದಲ್ಲಿ ಚೇತರಿಕೆ, ಹೊಸ ಕೆಲಸವನ್ನು ಪ್ರಾರಂಭಿಸುವುದಕ್ಕೆ ಈ ದಿನ ಶುಭ ತರಲಿದೆ, ರಾಜಕೀಯ ಸೇರುವ ಬಯಕೆ ಹೆಚ್ಚಾಗಲಿದೆ, ನಿವೇಶನ ಕಟ್ಟುವಾಗ ಅಡಚಣೆ, ನೆರೆಹೊರೆಯವರಿಂದ ಜಗಳ ಸಂಭವ, ಕೃಷಿಭೂಮಿ ಖರೀದಿಸುವ ಸಾಧ್ಯತೆ ಇದೆ ಪ್ರಯತ್ನಿಸಿ, ವಿವಾಹ ಕಾರ್ಯ ನೆರವೇರುವುದು, ವಿದುವ ಅಥವಾ ವಿಚ್ಛೇದನ ಪಡೆದ ಹೆಣ್ಣುಮಕ್ಕಳಿಗೆ 2ನೇ ಮದುವೆ ಸಾಧ್ಯತೆ ಇದೆ, ಸಂತಾನ ವಿಳಂಬ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.ವ್ಯವಹಾರದಲ್ಲಿ ನಿರಂತರ ಲಾಭ ಇರುತ್ತದೆ. ಆದಾಗ್ಯೂ, ಪಾಲುದಾರರಿಂದ ತೊಂದರೆ ಉಂಟಾಗುವ ಸಾಧ್ಯತೆಯಿದೆ. ವ್ಯವಹಾರದ ಕ್ಷೇತ್ರದಲ್ಲಿ ಯೋಜಿತವಲ್ಲದ ಖರ್ಚು ತೊಂದರೆಗಳಿಗೆ ಕಾರಣವಾಗಬಹುದು. ಸ್ನೇಹಿತರೊಂದಿಗೆ ಪ್ರಯಾಣ ಸಾಧ್ಯ. ಹೊಸ ವ್ಯವಹಾರಕ್ಕೆ ಸಮಯ ಒಳ್ಳೆಯದು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಫಲ ಮುನ್ನಡೆಗೆ ಸಾಧಕವಾಗಲಿದೆ. ಪರಿಶ್ರಮ ಹೆಚ್ಚಿದ್ದರೂ ಸಾಫಲ್ಯ ತಂದು ಕೊಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ನಿಮ್ಮ ಸಕರಾತ್ಮಕ ಗುಣಗಳಿಂದ ಉದ್ಯೋಗ ಕ್ಷೇತ್ರದಲ್ಲಿ ಭಾರಿ ಮನ್ನಣೆ ಗಳಿಸುವಿರಿ, ಇಂದು ಅಧಿಕ ಲಾಭವಾಗಲಿದೆ, ಕೆಲವರಿಗೆ ಹೊಸ ಉದ್ಯೋಗ ಸಿಗುವ ಭಾಗ್ಯ, ನಿಮ್ಮ ತಂದೆಯಿಂದ ನಿಮಗೆ ಮಾರ್ಗದರ್ಶನ, ಪತ್ನಿ ವರ್ಗದಿಂದ ವ್ಯವಹಾರ ಕಾರ್ಯದಲ್ಲಿ ಲಾಭ ಸಿಗಲಿದೆ, ಸಹಭಾಗಿತ್ವ ವ್ಯವಹಾರ ಹೊಸ ಹೂಡಿಕೆ ಪ್ರಯೋಜನ ಪಡೆಯುತ್ತದೆ, ಕೃಷಿಭೂಮಿ ಮತ್ತು ವಾಹನ ಖರೀದಿಸುವ ಸಾಧ್ಯತೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಭಾಗ್ಯ, ಸ್ಪರ್ಧಾತ್ಮಕ ಪರೀಕ್ಷೆ ನಲ್ಲಿ ಉತ್ತಮ ಅಂಕ ಪಡೆವಿರಿ, ಹೊಸ ಸಂದರ್ಶನಕ್ಕೆ ತಯಾರಾಗಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಚೈತನ್ಯ ಮೂಡಲಿದೆ, ಆತಂಕ ಮಾಯವಾಗಲಿದೆ, ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ, ಉತ್ತಮ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ಕೆಲವೊಮ್ಮೆ ನಿಮಗೆ ಏಕಾಂಗಿತನ ಸ್ವಭಾವ ಮುಳ್ಳು ಸಂಭವ, ಜನರೊಂದಿಗೆ ಬೆರೆತರೆ ಉತ್ತಮ. ಪತಿ-ಪತ್ನಿ ಒಂದಾಗಲು ಶುಭಸಮಯ. ರಾಜಕರಣಿಗಳು ಸಭಾ ಗೋಷ್ಠಿ ಸಂಭವ. ಪ್ರೀತಿ-ಪ್ರೇಮ ವಿಚಾರದಲ್ಲಿ ಮೂರನೇ ವ್ಯಕ್ತಿಯಿಂದ ಮನಸ್ತಾಪ. ಧರ್ಮಕಾರ್ಯಗಳಿಗೆ ಹಣ ಸಹಾಯ. ಮನೆಗೆ ಎಲೆಕ್ಟ್ರಾನಿಕ್ಸ್ ವಸ್ತುಗಳ ಖರೀದಿ ಸಾಧ್ಯತೆ. ಬಹುದಿನದ ಸಾಲ ಸ್ನೇಹಿತನಿಂದ ಪಡೆದು ನಿರಾಳರಾಗುವಿರಿ. ವಿದೇಶ ಪ್ರಯಾಣ ಸದ್ಯಕ್ಕೆ ಬೇಡ. ಹೊಸ ವಾಹನ ಖರೀದಿ ಮುಂದೂಡುವುದು ಒಳಿತು. ಜಮೀನು ವಿಚಾರದಲ್ಲಿ ಹೊಸ ಆವಿಷ್ಕಾರಕ್ಕೆ ಪ್ರಯತ್ನಿಸುವುದು ಉತ್ತಮ. ದಿನಸಿ ವ್ಯಾಪಾರಸ್ಥರು, ಕಬ್ಬಿಣ ಕಲ್ಲು ಸಿಮೆಂಟು ವ್ಯಾಪಾರಸ್ಥರು, ಮರದ ವ್ಯಾಪಾರಸ್ಥರಿಗೆ ಒಳ್ಳೆಯ ಲಾಭವಾಗಲಿದೆ. ಹಣದ ಉಳಿತಾ ಗಮನಾರ್ಹ ಬದಲಾವಣೆಯಾಗಲಿದೆ. ಬಹುಕಾಲದಿಂದ ಎದುರಿಸುತ್ತಿದ್ದ ಕೋರ್ಟ್ ಸಮಸ್ಯೆ ಈ ದಿನ ಪೂರ್ಣವಾಗಲಿದೆ. ನಿಮ್ಮ ದೇಹದ ಸುಧಾರಣೆಗೆ ವಿಶೇಷ ಚಟುವಟಿಕೆಗಳನ್ನು ಪ್ರಾರಂಭ ಮಾಡುವಿರಿ. ಮಾಹಿತಿ ಇಲ್ಲದೆ ಯೋಜನೆಗಳಿಗೆ ಕೈಹಾಕಬೇಡಿ. ನಿಮ್ಮಲ್ಲಿ ಪ್ರಣಯದ ಆಸಕ್ತಿಯೂ ನಿಮ್ಮಲ್ಲಿ ಹೆಚ್ಚಾಗಿ ಕಂಡು ಬರಲಿದೆ. ನಿಮಗೆ ಸ್ತ್ರೀ ಆಕರ್ಷಣೆ ಭಾಗ್ಯ ಹೆಚ್ಚಿಗಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ10 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


