ಸುದ್ದಿದಿನಡೆಸ್ಕ್:ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ನಿರ್ದಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ಫೋನ್ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸಿದ್ದಾರೆ. https://x.com/PhonePe/status/1815033273049088052?t=MLMtGhq1UsqOnn0kM8Ykag&s=19 ಕರ್ನಾಟಕ ಹಾಗೂ ಕರ್ನಾಟಕದ ಜನರನ್ನು ಅವಮಾನಿಸುವ ಉದ್ದೇಶ ತಮಗಿಲ್ಲ. ತಮ್ಮ ಹೇಳಿಕೆಯಿಂದ ನೋವುಂಟಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ ಡೆಸ್ಕ್: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) (BCCI) ನೂತನ ಅಧ್ಯಕ್ಷರಾಗಿ ಮಾಜಿ ಆಟಗಾರ, ಕನ್ನಡಿಗ ರೋಜರ್ ಬಿನ್ನಿ ( Roger Binny ) ನೇಮಕಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ...
ಸುದ್ದಿದಿನ, ಬೆಂಗಳೂರು : ಕ್ರೇಜಿಸ್ಟಾರ್ ರವಿಚಂದ್ರನ್ ಇಂದು ತಮ್ಮ ಅರವತ್ತನೇ ವರ್ಷದ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಿಕೊಂಡರು. ರವಿಚಂದ್ರನ್ ತಮ್ಮ ತಾಯಿ ಹೆಂಡತಿ ಮಕ್ಕಳು ಅಳಿಯ ಹಾಗೂ ಇತರೆ ಆಪ್ತವಲಯದೊಂದಿಗೆ ಮನೆಯಲ್ಲಿಯೇ ಸಿಂಪಲ್ ಆಗಿ ಸಂತೋಷದಿಂದ...
ಸುದ್ದಿದಿನ ಡೆಸ್ಕ್ : ಮಹದಾಯಿ ನದಿ ನೀರನಲ್ಲಿ ಕನ್ನಡಿಗರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪಾಲನ್ನು ಸಿಗುವಂತೆ ಮಾಡಲು ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ. ಈ ಸಮಸ್ಯೆಯನ್ನು...