ನಿರ್ದಿಷ್ಟ ಕಾಲಮಾನ ಮತ್ತು ಆ ಸಂದರ್ಭದಸ್ಥಿತಿಗತಿಗಳನ್ನುಗಮನದಲ್ಲಿರಿಸಿಕೊಂಡುಸಂವಿಧಾನ ವನ್ನು ರಚಿಸಲಾಯಿತು. ಬದಲಾಗುತಿರುವಕಾಲಮಾನಹೊಸ ಪರಿಸ್ಥಿತಿ,ಸ್ಥಿತಿಗತಿ ಹಾಗೂಸಮಸ್ಯೆಗಳಿಗೆ ಅನುಗುಣವಾಗಿ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿಗಳನ್ನು ತೆರಬೇಕಾಗುತ್ತದೆ. ತಿದ್ದುಪಡಿಗಳನ್ನು ಮಾಡುವಾಗ ಹಿಂದಿನ ಅನುಭವ, ಪ್ರಸ್ತುತಪರಿಷ್ಕರಣೆಯ ಅಗತ್ಯ, ಪ್ರಸ್ತುತತೆ, ಭವಿಷ್ಯದ ಪ್ರಗತಿಹಾಗೂ ನ್ಯಾಯ ಪರವಾಗಿರುವ...
ಸುದ್ದಿದಿನ ಡೆಸ್ಕ್ : ಭಾರತದ ಸಂವಿಧಾನ ಇಡೀ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದದ್ದು ಎಂಬುದೇ ಪ್ರತಿಯೊಬ್ಬ ಭಾರತೀಯನ ಹೆಗ್ಗಳಿಕೆ. ಮೌಡ್ಯ ಕಂದಾಚಾರದಂತಹ ಅನಿಷ್ಟಪದ್ದತಿಗಳನ್ನು ಧಿಕ್ಕರಿಸಿ ವೈಜ್ಞಾನಿಕ ತಳಹದಿಯ ಮೇಲೆ ರೂಪಿತವಾಗಿರುವ ನಮ್ಮ ಸಂವಿಧಾನ ಸರ್ವಕಾಲಕ್ಕೂ ಮಾನ್ಯವಾಗುವಂತಹ ಕಾನೂನುಗಳನ್ನು...